thirthahalli news ಜುಲೈ 03 ಮೇಗರವಳ್ಳಿಯಲ್ಲಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಸಾವು

thirthahalli news ನೀರಿನಲ್ಲಿ ಕೊಚ್ಚಿಹೋಗಿ ಮೃತಪಟ್ಟಿರುವ ವ್ಯಕ್ತಿ

thirthahalli news ಜುಲೈ 03 ಮೇಗರವಳ್ಳಿಯಲ್ಲಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಸಾವು  ಶಿವಮೊಗ್ಗ: ಕಳೆದ ನಾಲ್ಕು ದಿನಗಳಿಂದ ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹೆಗ್ಡೆಕೇರಿಯ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಹೆಗ್ಡೆಕೇರಿಯ ರಾಘವೇಂದ್ರ (40) ಎಂದು ಗುರುತಿಸಲಾಗಿದೆ. ಕಾರ್ಮಿಕರಾಗಿದ್ದ ರಾಘವೇಂದ್ರ ಅವರು ಬುಧವಾರ ಸಂಜೆ ತೋಟವೊಂದಕ್ಕೆ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ, ಕಾಲು ಜಾರಿ ಅಲ್ಲೇ ಪಕ್ಕದಲ್ಲಿದ್ದ ಹಳ್ಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.. ಇಂದು (ಗುರುವಾರ) … Read more

nsui shivamogga ಜುಲೈ 03 : ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಆಯೋಜಿಸಿರುವ ದೇಶಭಕ್ತಿ ಗೀತೆ ಸ್ಪರ್ಧೆಗೆ NSUI ಆಕ್ಷೇಪ : ಕಾರ್ಯಕ್ರಮ ನಡೆಸದಂತೆ ಸಚಿವರಿಗೆ ಮನವಿ

nsui shivamogga

nsui shivamogga  : ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಆಯೋಜಿಸಿರುವ ದೇಶಭಕ್ತಿ ಗೀತೆ ಸ್ಪರ್ಧೆಗೆ NSUI ಆಕ್ಷೇಪ : ಕಾರ್ಯಕ್ರಮ ನಡೆಸದಂತೆ ಸಚಿವರಿಗೆ ಮನವಿ ಜುಲೈ 19 ರಂದು  ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಹಾಗೂ ಮಂಥನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆ ಆಯೋಜಿಸಿದೆ. ಇದು ಯುವಜನತೆಯಲ್ಲಿ ರಾಜಕೀಯ-ಕೋಮು ದ್ವೇಷ ಭಾವನೆ ಮೂಡಿಸುವ ಉದ್ದೇಶದಿಂದ ಆಯೋಜಿಸಿದ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮಕ್ಕೆ ಕಾಲೇಜಿನ ವಿದ್ಯಾರ್ಥಿಗಳನ್ನು ಕಳುಹಿಸಬಾರದೆಂದು ಎನ್​ಎಸ್​ಯುಐ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ … Read more

suicide in sagara ಜುಲೈ 03:  ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

Lightning Strike Trading advertisement Current shock : Rippon pete Dasara Sports cyber crimeThreat case

suicide in sagara :  ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಶಿವಮೊಗ್ಗ: ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ನಗರದ ಎಲ್.ಬಿ. ನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಆಕಾಶ್ ಆಚಾರ್ಯ (25) ಎಂದು ಗುರುತಿಸಲಾಗಿದೆ. ಆಕಾಶ್ ಅವರ ತಂದೆ-ತಾಯಿ ಕೆಲಸಕ್ಕೆ ಹೋಗಿದ್ದರೆ, ಪತ್ನಿ ತವರು ಮನೆಗೆ ತೆರಳಿದ್ದರು  ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆಕಾಶ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದ  … Read more

car accident : ಭೀಕರ ಅಪಘಾತ: ಕಾರು ಮರಕ್ಕೆ ಡಿಕ್ಕಿ ಹೊಡೆದು ಗರ್ಭಿಣಿ ಸಾವು,

car accident

car accident : ಭೀಕರ ಅಪಘಾತ: ಕಾರು ಮರಕ್ಕೆ ಡಿಕ್ಕಿ ಹೊಡೆದು ಗರ್ಭಿಣಿ ಸಾವು, car accident : ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಭಾವನಹಳ್ಳಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಅರ್ಚನಾ (25) ಎಂದು ಗುರುತಿಸಲಾಗಿದೆ. ಅವರ ಪತಿಯನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದಾಗ ಕಾರು ವೇಗವಾಗಿ ಚಲಿಸುತ್ತಿತ್ತು ಎನ್ನಲಾಗಿದ್ದು, ಚಾಲಕನ ನಿರ್ಲಕ್ಷ್ಯದಿಂದ ನಿಯಂತ್ರಣ ತಪ್ಪಿದ ಕಾರು ರಸ್ತೆ … Read more

bhadravati chain theft case ಜುಲೈ 03 :  ಬೈಕ್​​ನಲ್ಲಿ ತೆರಳುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಕಳ್ಳರು

Lightning Strike Trading advertisement Current shock : Rippon pete Dasara Sports cyber crimeThreat case

bhadravati chain theft case : ಬೈಕ್​​ನಲ್ಲಿ ತೆರಳುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಕಳ್ಳರು bhadravati chain theft case : ಭದ್ರಾವತಿ: ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಯಿಂದ 51 ಗ್ರಾಂ ತೂಕದ, 4.50 ಲಕ್ಷ ಮೌಲ್ಯದ ಮಾಂಗಲ್ಯ ಸರವನ್ನು ಕಳ್ಳರು ಕಸಿದುಕೊಂಡು ಹೋಗಿರುವ ಘಟನೆ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳು ಸಂಘದ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಭದ್ರಾವತಿಯ ಮಹಿಳೆಯೊಬ್ಬರು, ಜೂನ್ 30 ರಂದು ಸಂಜೆ ಕೆಲಸ ಮುಗಿಸಿಕೊಂಡು ತಮ್ಮ ಸ್ಕೂಟಿಯಲ್ಲಿ … Read more

Heavy Rain School Holiday / ಮಳೆ ಹಿನ್ನೆಲೆ, ಇವತ್ತು ಮೂರು ತಾಲ್ಲೂಕುಗಳಲ್ಲಿ ಶಾಲೆಗೆ ರಜೆ!

Shimoga School Holiday Shivamogga rain holiday, Hosanagara schools closed, Sagar colleges holiday, Karnataka rain news, school holiday due to rain, anganwadi holiday Shivamogga, July 5 holiday, Shivamogga district administration, heavy rain warning school leave today in news july 04 Heavy Rain School Holiday school leave sagara hosanagara

Heavy Rain School Holiday in Sagara, Hosanagara, Thirthahalli ಶಿವಮೊಗ್ಗದಲ್ಲಿ ಮಳೆ ನಿನ್ನೆ ಜೋರು ಸುರಿದಿದೆ. ಇವತ್ತು ಕೂಡ ಅಬ್ಬರಿಸುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಾಗರ, ಹೊಸನಗರ , ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಶಾಲೆಗೆಳಿಗೆ ರಜೆ ಘೋಷಣೆ ಮಾಡಲಾಗಿದೆ.   Heavy Rain School Holiday ಸಾಗರ, ಹೊಸನಗರ , ತೀರ್ಥಹಳ್ಳಿ  ತಾಲ್ಲೂಕುಗಳ ತಹಶೀಲ್ದಾರ್​ರವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ  … Read more

madhu bangarappa today july 03 /ಸಚಿವರ ಬಳಿ ದೂರು ಹೇಳಿಕೊಳ್ಳಬೇಕೆ? ಇಲ್ಲಿದೆ ಅವಕಾಶ!

madhu bangarappa today madhu bangarppa in shivamoggamadhu Bangarappa madhu bangarappa

madhu bangarappa today ಶಿವಮೊಗ್ಗದಲ್ಲಿ “ಜನಸಂಪರ್ಕ ಸಭೆ”: ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ Shivamogga news / ಶಿವಮೊಗ್ಗ, ಜುಲೈ 02, 2025: ಜಿಲ್ಲೆಯ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ಮತ್ತು ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರು ಇವತ್ತು ಶಿವಮೊಗ್ಗದ್ದಲ್ಲಿ ಜನಸಂಪರ್ಕ ಸಭೆ” ನಡೆಸಲಿದ್ದಾರೆ. ಇವತ್ತು ಗುರುವಾರ ಬೆಳಗ್ಗೆ 10:30ಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ, ನ್ಯಾಯಾಂಗ ವಿಭಾಗದಲ್ಲಿ ನಡೆಯಲಿದೆ. ಜನರು ತಮ್ಮ ಸಮಸ್ಯೆಗಳನ್ನು ಈ … Read more

aries to Pisces Your Daily Horoscope 03 /ಇಂದಿನ ರಾಶಿಫಲ ಹೇಗಿದೆ? ಯಾವ ರಾಶಿಯವರಿಗೆ ಶುಭ, ಯಾರಿಗೆ ಎಚ್ಚರಿಕೆ?

Today Horoscope: February 14 2026 Rashi Phala in Kannada 14 ಫೆಬ್ರವರಿ 2026ರ ಇಂದಿನ ರಾಶಿ ಭವಿಷ್ಯದ ವಿವರಗಳು ಇಲ್ಲಿವೆ. ಮೇಷದಿಂದ ಮೀನ ರಾಶಿಯವರೆಗಿನ ಇಂದಿನ ಪಂಚಾಂಗ ಮತ್ತು ದೈನಂದಿನ ಫಲಗಳನ್ನು ತಿಳಿಯಲು ಓದಿಇವತ್ತಿನ ರಾಶಿಫಲ

aries to Pisces Your Daily Horoscope 03 ನಿಮ್ಮ ದಿನ ಭವಿಷ್ಯ: 2025ರ ಜುಲೈ 3 ರ ರಾಶಿಫಲ! ಇಂದಿನ ರಾಶಿಫಲ ಹೇಗಿದೆ? ಯಾವ ರಾಶಿಯವರಿಗೆ ಶುಭ, ಯಾರಿಗೆ ಎಚ್ಚರಿಕೆ? ಇಲ್ಲಿದೆ ಸಂಪೂರ್ಣ ವಿವರ. ಮೇಷ ರಾಶಿ (Aries) ಶುಭ ಸುದ್ದಿ ಮತ್ತು ಹೊಸ ಉತ್ಸಾಹದ ದಿನ!aries to Pisces Your Daily Horoscope 03 ಮೇಷ ರಾಶಿಯವರಿಗೆ ಇಂದು ಶುಭ ಸಮಾಚಾರ ಕೇಳಿಬರುತ್ತದೆ. ಹಳೆಯ ಸ್ನೇಹಿತರ ಭೇಟಿ ಮನಸ್ಸಿಗೆ ಸಂತಸ ತರಲಿದೆ. ಮನೆಯಲ್ಲಿ ವಿಶೇಷ … Read more

agriculture news 02/ ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಸುದ್ದಿ : ತಕ್ಷಣವೇ ಈ ಕೆಲಸ ಮಾಡಿ

agriculture news Karnataka

 agriculture news Karnataka ರೈತರಿಗೆ ಸಹಾಯಕ ಕೃಷಿ ನಿರ್ದೇಶಕರಿಂದ ಮಹತ್ವದ ಕರೆ!   Krashi news / ಶಿವಮೊಗ್ಗ, ಜುಲೈ 02, 2025: ಶಿವಮೊಗ್ಗ ಜಿಲ್ಲಾದ್ಯಂತ ಈ ವರ್ಷ ಮುಂಗಾರು ಹಂಗಾಮು ಭರವಸೆಯಾಯಕವಾಗಿ ಆರಂಭಗೊಂಡಿದೆ. ಕೃಷಿ ಇಲಾಖೆಯ ಮಾಹಿತಿ ಪ್ರಕಾರ, ಇಲ್ಲಿವರೆಗೂ ವಾಡಿಕೆಗಿಂತ ಶೇಕಡಾ 83 ರಷ್ಟು ಅಧಿಕ ಮಳೆಯಾಗಿದೆ.. ಇನ್ನೂ ಈಗಾಗಲೇ  ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದು, ಈ ನಿಟ್ಟಿನಲ್ಲಿ ಫಸಲ್ ಬೀಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ರೈತರಿಗೆ ಮನವಿ ಮಾಡಿದ್ದಾರೆ. … Read more

missing Persons in Shivamogga /ಈ 3 ವ್ಯಕ್ತಿಗಳು ಕಾಣೆ: ಸುಳಿವು ಸಿಕ್ಕಲ್ಲಿ ಮಾಹಿತಿ ನೀಡಿ 

Missing Persons in Shivamogga

missing Persons in Shivamogga District Shivamogga news / ಮೂವರು ವ್ಯಕ್ತಿಗಳು ಕಾಣೆ: ಸುಳಿವು ಸಿಕ್ಕಲ್ಲಿ ಮಾಹಿತಿ ನೀಡಿ  Shivamogga news / ಶಿವಮೊಗ್ಗ, ಜುಲೈ 02, 2025: ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಿಂದ ಮೂವರು ವ್ಯಕ್ತಿಗಳು ಕಾಣೆಯಾಗಿರುವ ಕುರಿತು ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ಇವರ ಸುಳಿವು ಯಾರಿಗಾದರೂ ದೊರೆತಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಭದ್ರಾವತಿಯಿಂದ ಪ್ರಶಾಂತ ಕಾಣೆ: ಭದ್ರಾವತಿಯ ಹೊಸಮನೆ ನಿವಾಸಿ, 41 ವರ್ಷ ವಯಸ್ಸಿನ … Read more