ಮಳೆ ನಿಂತ ಮೇಲೆ ಮಲೆನಾಡು ಕೇವಲ ಒಂದು ಪ್ರದೇಶವಲ್ಲ, ಅದೊಂದು ಮರೆಯಲಾಗದ ಅನುಭವ!

Shivamogga Malenadu Today

ಹಸಿರು ಹೊದ್ದ ಗದ್ದೆಗಳು, ಮಣ್ಣಿನ ಸುವಾಸನೆ, ಮತ್ತು ಮೋಡಗಳ ಮರೆಯಲ್ಲಿ ಇಣುಕುವ ಸೂರ್ಯನ ನಸುಬೆಳಕು – ಪ್ರಕೃತಿಯ ಈ ಅದ್ಭುತ ಲೋಕದಲ್ಲಿ ಕಾಲವೊಂದು ಕ್ಷಣ ನಿಂತುಬಿಡಲಿ ಅನಿಸುತ್ತದೆ. ಮಲೆನಾಡಿನ ಈ ಶಾಂತ ಮತ್ತು ಸುಂದರ ಪಯಣವನ್ನು ನೀವೂ ಅನುಭವಿಸಿ. 🌳✨ #Malnad #WesternGhats #MonsoonMagic #IncredibleKarnataka #NaturePhotography #Greenery #RainyDay #PeacefulVibes #TravelKarnataka #NatureLovers #InstagramReels #KarnatakaTourism #MalnadBeauty

ಮೇ 9 ಹಾಗೂ 10ರಂದು ನಗರದಲ್ಲಿ ಶಿವಮೊಗ್ಗ ಸಾಹಿತ್ಯ ಹಬ್ಬ, ಏನೆಲ್ಲಾ ಕಾರ್ಯಕ್ರಮ ಇರಲಿದೆ

Shivamogga Sahitya Habba on May 9 and 10

Shivamogga Sahitya Habba ಶಿವಮೊಗ್ಗ : ನಗರದ ಅಭಿವ್ಯಕ್ತಿ ಟ್ರಸ್ಟ್ ವತಿಯಿಂದ ಮೇ 9 ಮತ್ತು 10ರಂದು ಎರಡು ದಿನಗಳ ಕಾಲ ಕರ್ನಾಟಕ ಸಂಘದ ಆವರಣದಲ್ಲಿ ಅಕ್ಷರಗಳ ಸಂಭ್ರಮ- ಶಿವಮೊಗ್ಗ ಸಾಹಿತ್ಯ ಹಬ್ಬ ಎಂಬ ವಿಶಿಷ್ಟವಾದ ಕಾರ್ಯಕ್ರಮವನ್ನು ಅತ್ಯಂತ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿದೆ ಎಂದು ಅಭಿವ್ಯಕ್ತಿ ಟ್ರಸ್ಟ್‌ನ ಮುಖ್ಯಸ್ಥರಾದ ಡಾ. ಪಿ.ಆರ್. ಸುಧೀಂದ್ರ  ಹೇಳಿದರು. ಶಿವಮೊಗ್ಗ:  ಎರಡು ದಿನ ಬೆಳಿಗ್ಗೆಯಿಂದ ಮದ್ಯಾಹ್ನದವರೆಗೆ ಕರೆಂಟ್​​ ಇರಲ್ಲ. ಎಲ್ಲಿ, ಯಾವಾಗ ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಈ ಕುರಿತು … Read more

ಶಿವಮೊಗ್ಗ: ಜಿಮ್​​ ಟ್ರೈನರ್​​ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ, ಮಾಸ್ಕ್​ ಮ್ಯಾನ್​ ಪರಾರಿ

Gym Trainer AttackedVinobanagar Police JNNCE Hostel Student Arrested i Construction House Robbery Missing Passenger Auto Case Filed After One Year Delay Theft at Vinobanagar Shivamogga Burglary Shivamogga auto Driver Shivamogga news Family Attacked After Birthday Celebration in apmc shivamogga

ಶಿವಮೊಗ್ಗ: ನಗರದ ವಿನಾಯಕ ನಗರದ ಜಿಮ್ ಟ್ರೈನರ್ ಒಬ್ಬರ ಮೇಲೆ ಅನಾಮಧೇಯ ವ್ಯಕ್ತಿಯೊಬ್ಬ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ವಿನೋಬಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗ: ಕಲ್ಯಾಣ ಮಂಟಪದಲ್ಲಿ ಚಿನ್ನ ಕಳ್ಳತನ ಮಾಡಿದ್ದ ಖದೀಮರು ಕೇವಲ 6 ಗಂಟೆಯಲ್ಲಿ ಅರೆಸ್ಟ್!  Gym Trainer Attacked ಘಟನೆ ವಿವರ  ಟ್ರೈನರ್ ರಾತ್ರಿ 9.10ರ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ತೆರಳಲು ಜಿಮ್‌ನಿಂದ ಹೊರಬಂದಿದ್ದರು. ಫುಟ್‌ಪಾತ್‌ನಲ್ಲಿ ನಿಲ್ಲಿಸಿದ್ದ ತಮ್ಮ ಬೈಕ್ ಹತ್ತಲು ರೆಡಿಯಾದಾಗ , … Read more

ಬಸ್​ ನಿಲ್ದಾಣದಲ್ಲಿ ಮಹಿಳೆಯ ಕಿರಿಕ್! ಶಿವಮೊಗ್ಗ ಅಕ್ಕ ಪಡೆ ಎಂಟ್ರಿ! ಬದಲಾಯ್ತು ಸೀನ್

ಬಸ್​ ನಿಲ್ದಾಣದಲ್ಲಿ ಮಹಿಳೆಯ ಕಿರಿಕ್! ಶಿವಮೊಗ್ಗ ಅಕ್ಕ ಪಡೆ ಎಂಟ್ರಿ! ಬದಲಾಯ್ತು ಸೀನ್ Shivamogga Akka Pade Rescues Mentally Ill Woman at Bus Stand

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಅಕ್ಕ ಪಡೆ ಮತ್ತೆ ಸುದ್ದಿಯಾಗಿದೆ. ಈ ಸಲ ಮತ್ತೊಮ್ಮೆ ಅಕ್ಕಪಡೆಯ ಸಿಬ್ಬಂದಿ ಮಾನವೀಯತೆ ಮೆರೆದಿದ್ದಾರೆ. ಅವರ ಕೆಲಸದ ಬಗ್ಗೆ ಸ್ವತಃ ಎಸ್​ಪಿ ನಿಖಿಲ್ ಬಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನಿಜ, ನಗರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರನ್ನು ರಕ್ಷಿಸಿ, ಆಕೆಗೆ ಸೂಕ್ತ ಆಶ್ರಯ ಕಲ್ಪಿಸಿದೆ ಶಿವಮೊಗ್ಗ ಅಕ್ಕಪಡೆ ಶಿವಮೊಗ್ಗ ಅಕ್ಕ ಪಡೆಗಿದೆ ಮಾನವೀಯ ಮುಖ  ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬಳು ಸಾರ್ವಜನಿಕರಿಗೆ ಅನಗತ್ಯವಾಗಿ ತೊಂದರೆ … Read more

ಶಿವಮೊಗ್ಗ: ವೆಂಕಟೇಶ್ ನಗರದಲ್ಲಿ ಮಟಮಟ ಮಧ್ಯಾಹ್ನವೇ ಕಳ್ಳತನ, 19 ಲಕ್ಷ ಮೌಲ್ಯದ ಚಿನ್ನ, ದುಡ್ಡು ಮಾಯ! ಹೇಗಾಯ್ತು ಘಟನೆ

Shivamogga Lodge Attack Guest Assaults Staff two arrest in Robbery Case in Shivamogga

ಶಿವಮೊಗ್ಗ: ನಡುಹಗಲಲ್ಲೇ ಮನೆಯ ಬೀಗ ಮುರಿದು 19 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ ದುಡ್ಡು ಕಳವು ಮಾಡಿದ ಘಟನೆಯೊಂದು ಶಿವಮೊಗ್ಗ ಸಿಟಿಯಲ್ಲಿಯೇ ವರದಿಯಾಗಿದೆ. ಕಳೆದ ಮೇ ನಾಲ್ಕರಂದು ಜಯನಗರ ಪೊಲೀಸ್ ಸ್ಟೇಷನ್​ ಲಿಮಿಟ್ಸ್​ನಲ್ಲಿ ಬರುವ ವೆಂಕಟೇಶ್ ನಗರದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗ ಸಿಟಿಯಲ್ಲಿ ಪೊಲೀಸ್ ಅಲರ್ಟ್​ ಆಗಿದ್ದರೂ, ಹಗಲು ಹೊತ್ತಿನಲ್ಲಿಯೇ ಘಟನೆಯೊಂದು ನಡೆದಿರುವುದು ಅಚ್ಚರಿಗೆ ಕಾರಣವಾಗಿದೆ.  ಮೇ ನಾಲ್ಕನೇ ತಾರೀಖು, ವೆಂಕಟೇಶ್ ನಗರ  4ನೇ ಕ್ರಾಸ್‌ನ ಮಾತಾ ಪಿತೃ ಕೃಪಾ ನಿಲಯದ ನಿವಾಸಿ, ಪ್ರಶಾಂತ್ … Read more

ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ಆರೋಪ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

ಶಿವಮೊಗ್ಗದ ಸಮಗ್ರ ಆಗುಹೋಗುಗಳನ್ನು ತಿಳಿಯಲು ಮಲೆನಾಡು ಟುಡೆ ಇ-ಪೇಪರ್ ಓದಲು ಮರೆಯದಿರಿRead and Download Malenadu Today e-Paper Online

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮದ ಇವತ್ತಿನ ಮಲೆನಾಡು ಟುಡೆ ಜನ ಮನದ ಜೀವ ನದಿ ಈ ಪತ್ರಿಕೆಯನ್ನು ಇಲ್ಲಿ ನೀಡಲಾಗಿದೆ.  ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶ ನಮ್ಮದು ಈ ನಿಟ್ಟಿನಲ್ಲಿ ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ … Read more

ಸಾಗರ: ಅಂಬೇಡ್ಕರ್ ವೃತ್ತದ ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹಾರಿದ ಕಾರು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shivamogga Malenadu Today

ಸಾಗರ: ನಗರದ ಹೃದಯಭಾಗವಾದ ಮಾರುಕಟ್ಟೆ ರಸ್ತೆಯ ಅಂಬೇಡ್ಕರ್ ವೃತ್ತದ ಬಳಿ ಬುಧವಾರ ಸಂಜೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಚಾಲಕನ ಹತೋಟಿ ತಪ್ಪಿದ ಕಾರೊಂದು  ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಶಿವಮೊಗ್ಗ: ವಿಚಾರಣಾಧೀನ ಕೈದಿಗೆ ಕೊಡಲು ತಿಂಡಿ ಹಾಗೂ ಬ್ಲಾಂಕೇಟ್​ ತಂದಿದ್ರು, ಚೆಕ್​ ಮಾಡಿದಾಗ ಅದರಲ್ಲಿ ಇದ್ದಿದ್ದೇ ಬೇರೆ ಸೊರಬ ರಸ್ತೆಯ ಕಡೆಯಿಂದ ಅತಿ ವೇಗವಾಗಿ ಬಂದ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಮೇಲೆ ಹಾರಿದೆ. ಅಷ್ಟಕ್ಕೇ ನಿಲ್ಲದ … Read more

ಶಿವಮೊಗ್ಗ: ಆಟವಾಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿ ದಾಳಿ

BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಶಿವಮೊಗ್ಗ: ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ನಾಲ್ಕು ವರ್ಷದ ಪುಟ್ಟ ಮಗು ಹಾಗೂ ಓರ್ವ ವ್ಯಕ್ತಿಯ ಮೇಲೆ ನಾಯಿಗಳು ಭೀಕರವಾಗಿ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಶಿವಮೊಗ್ಗ: ವಿಚಾರಣಾಧೀನ ಕೈದಿಗೆ ಕೊಡಲು ತಿಂಡಿ ಹಾಗೂ ಬ್ಲಾಂಕೇಟ್​ ತಂದಿದ್ರು, ಚೆಕ್​ ಮಾಡಿದಾಗ ಅದರಲ್ಲಿ ಇದ್ದಿದ್ದೇ ಬೇರೆ ಮೇ 6ರ ಬುಧವಾರ ಸಂಜೆ ಮನೆ ಮುಂಭಾಗ ಆಟವಾಡುತ್ತಿದ್ದ 4 ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ಏಕಾಏಕಿ ಎರಗಿದೆ. ಮಗುವಿನ ಕಿರುಚಾಟ ಕೇಳಿದ ತಕ್ಷಣವೇ ಸ್ಥಳೀಯರು … Read more

ತೀರ್ಥಹಳ್ಳಿ, ವ್ಯಾಪಾರಿ ಮಂಗಳೂರಿಗೆ ತೆರಳಿದ್ದಾಗ ನಡೀತು ಘಟನೆ, ಲಕ್ಷಾಂತರ ಮೌಲ್ಯದ ಮಾಲು ನಾಪತ್ತೆ

BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

Shadowy Midnight Raid ತೀರ್ಥಹಳ್ಳಿ: ತಾಲೂಕಿನ ರಂಜದಕಟ್ಟೆ ಸಮೀಪದ ದೂರ್ವಾಸಪುರದಲ್ಲಿ ಚಿಲ್ಲರೆ ಅಡಿಕೆ ವ್ಯಾಪಾರಿಯೊಬ್ಬರ ಗೋದಾಮಿಗೆ ಕಳ್ಳರು ನುಗ್ಗಿ, ಲಕ್ಷಾಂತರ ರೂಪಾಯಿ ಮೌಲ್ಯದ ಒಣ ಅಡಿಕೆಯನ್ನು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ: ಕಲ್ಯಾಣ ಮಂಟಪದಲ್ಲಿ ಚಿನ್ನ ಕಳ್ಳತನ ಮಾಡಿದ್ದ ಖದೀಮರು ಕೇವಲ 6 ಗಂಟೆಯಲ್ಲಿ ಅರೆಸ್ಟ್! ದೂರುದಾರರಾದ ಮೊಹಮ್ಮದ್ ಅಶ್ರಪ್ ಬಿನ್ ಇದಿನಬ್ಬ ಅವರು ಕಳೆದ ಎರಡು ವರ್ಷಗಳಿಂದ ರಂಜದಕಟ್ಟೆಯಲ್ಲಿ ಅಡಿಕೆ ವ್ಯಾಪಾರ ಮಾಡಿಕೊಂಡಿದ್ದಾರೆ. ಇವರು … Read more

ಶಿವಮೊಗ್ಗ: ವಿಚಾರಣಾಧೀನ ಕೈದಿಗೆ ಕೊಡಲು ತಿಂಡಿ ಹಾಗೂ ಬ್ಲಾಂಕೇಟ್​ ತಂದಿದ್ರು, ಚೆಕ್​ ಮಾಡಿದಾಗ ಅದರಲ್ಲಿ ಇದ್ದಿದ್ದೇ ಬೇರೆ

BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಶಿವಮೊಗ್ಗ :  ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಅಕ್ರಮವಾಗಿ ಮಾದಕ ವಸ್ತುಗಳನ್ನು ಪೂರೈಸುವ ಕಿಡಿಗೇಡಿಗಳ ಪ್ರಯತ್ನ ಮುಂದುವರಿಯುತ್ತಲೇ ಇದೆ. ಈ ಹಿಂದೆ ಬಾಳೆ ಹಣ್ಣಿನ ದಿಂಡು ಗಮ್​ ಟೇಪ್​​ ಅಷ್ಟೇ ಅಲ್ಲದೆ ಪ್ಯಾಂಟ್​ ಜಿಪ್ನಲ್ಲಿ  ಗಾಂಜಾ ಕಳುಹಿಸಲು ಹವಣಿಸಿದ್ದ ಜಾಲ, ಇದೀಗ ಬ್ಲಾಂಕೆಟ್​ನಲ್ಲಿ  ಗಾಂಜಾ ಅಡಗಿಸಿಟ್ಟು ಜೈಲಿನೊಳಗೆ ತಲುಪಿಸಲು ಪ್ಲಾನ್ ಮಾಡಿತ್ತು. ಆದರೆ, ಪೊಲೀಸರು ಸಮಯ ಪ್ರಜ್ಙ್ನೆಯಿಂದಾಗ ಆರೋಪಿಗಳ ಪ್ರಯತ್ನ ಇದೀಗ ವಿಫಲವಾಗಿದೆ. ಜೂನ್ ಮೊದಲ ವಾರದಲ್ಲಿ , ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಬಿಗ್​ ಅಪ್​ಡೇಟ್ … Read more