ಮನೆಗೆ ಬೀಗ ಹಾಕುವ ಮುನ್ನ ಇರಲಿ ಎಚ್ಚರ, ಇಂತಹ ಮನೆಗಳೇ ಕಳ್ಳರ ಟಾರ್ಗೇಟ್

Shivamogga Robbery 15 Lakh Looted in Vivekananda Layout  

ಶಿವಮೊಗ್ಗ | ಶಿವಮೊಗ್ಗ ನಗರದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸರಣಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ನಾಗರಿಕರು  ಭಯದಲ್ಲಿ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದ ವಿವೇಕಾನಂದ ಬಡಾವಣೆಯ ನಿವಾಸಿಯೊಬ್ಬರ ಮನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಕಳ್ಳರು ದೋಚಿದ್ದಾರೆ.  ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ ವಿಜಯಲಕ್ಷ್ಮಿ ಎಂಬುವರ ಮನೆಯ ಬೀಗ ಒಡೆದು ಒಳನುಗ್ಗಿದ ಖದೀಮರ ಗ್ಯಾಂಗ್, ಬರೋಬ್ಬರಿ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಲೂಟಿ ಮಾಡಿದೆ. ಮನೆಯಲ್ಲಿ ಯಾರು ಇಲ್ಲದ … Read more

ಶಿವಮೊಗ್ಗ: ಮನೆಗೆ ನುಗ್ಗಿ ಬಾಯಿ ಕಟ್ಟಿ 4 ಬಳೆ ದೋಚಿದ ಕಳ್ಳರು; ಅಸಲಿ ವಿಷಯ ತಿಳಿದರೆ ನೀವು ನಗುವುದು ಗ್ಯಾರಂಟಿ

Shivamogga Robbery.

ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಕಳ್ಳತನ ಎಂಬುದು ಒಂದು ವ್ಯವಹಾರದಂತಾಗಿ ಬಿಟ್ಟಿದೆ. ವಿಳಾಸ ಕೇಳುವ ನೆಪದಲ್ಲಿ, ರಂಗೋಲಿ ಹಾಕುವಾಗ ಅಥವಾ ವಾಕಿಂಗ್ ಮಾಡುವ ಸಮಯದಲ್ಲಿ ಹೊಂಚು ಹಾಕಿ ಕಳ್ಳತನ ಮಾಡುವ ಘಟನೆಗಳು ಹೆಚ್ಚುತ್ತಿವೆ. ಆದರೆ ಶಿವಮೊಗ್ಗದಲ್ಲಿ ನಡೆದ ಈ ಒಂದು ಕಳ್ಳತನದ ಪ್ರಕರಣ ಮಾತ್ರ ತೀರಾ ವಿಭಿನ್ನವಾಗಿದ್ದು, ಕಳ್ಳರ ಪಾಡು ಕೇಳಿದರೆ ನಿಮಗೆ ಅಚ್ಚರಿಯ ಜೊತೆಗೆ ನಗು ಬರುವುದು ಖಂಡಿತ. ಮೊಬೈಲ್ ಕಳೆದುಹೋಗಿದೆಯೇ? ಈಗ ರಪ್ಪಾ ಸಿಗ್ತದೆ ಫೋನ್​! ಹೀಗಿದೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆ Shivamogga Robbery ಮಗ … Read more

ಸಂಸದರ ಗುಂಡು ಎಸೆತ, ಆರ್ಸಿಬಿಗೆ ಬೇಡವೇ ಬೆಂಗಳೂರು ಬ್ರ್ಯಾಂಡ್​ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

Malenadu Today ePaper

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ … Read more

ಹೆಲ್ಮೆಟ್​ ಧರಿಸದೇ ಬಂದ ಯುವಕರಿಗೆ ಟ್ರಾಫಿಕ್​ ಪೊಲೀಸರಿಂದ ಹೆಲ್ಮೆಟ್​ ಗಿಫ್ಟ್​

Shivamogga Traffic Police Gift Free Helmets 

ಶಿವಮೊಗ್ಗ: ಸಾಮಾನ್ಯವಾಗಿ ಟ್ರಾಫಿಕ್ ಪೊಲೀಸರು ಎಂದರೆ ಕೇವಲ ದಂಡ ವಸೂಲಿ ಮಾಡುತ್ತಾರೆ ಅಥವಾ ಪ್ರಚಾರಕ್ಕಾಗಿ ಕೆಲಸ ಮಾಡುತ್ತಾರೆ ಎನ್ನುವ ಆರೋಪಗಳ ನಡುವೆ, ಶಿವಮೊಗ್ಗದ ಸಂಚಾರಿ ಪೊಲೀಸರು ಇಂದು ಅತ್ಯಂತ ಅರ್ಥಪೂರ್ಣ ಅಭಿಯಾನವೊಂದಕ್ಕೆ ಸಾಕ್ಷಿಯಾಗಿದ್ದಾರೆ. ಶಿವಮೊಗ್ಗ: ಚಿಕಿತ್ಸೆ ಫಲಿಸದೆ ಕೇಂದ್ರ ಕಾರಾಗೃಹದ ಸಜಾ ಬಂಧಿ ಸಾವು  ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ನಗರದ ಎ.ಎ ವೃತ್ತದಲ್ಲಿ ಹೆಲ್ಮೆಟ್ ಧರಿಸದೆ ಬಂದ ವಾಹನ ಸವಾರರನ್ನು ತಡೆದು, ಅವರಿಗೆ ದಂಡ ಹಾಕುವ ಬದಲು … Read more

ರಾಮನ ಹೆಸರಲ್ಲಿ ರಾಜಕೀಯ ಬೇಡ,ಆಯನೂರು ಮಂಜುನಾಥ್​ ಹೀಗಂದಿದ್ಯಾಕೆ

Ayanur Manjunath Protests Against G Ram G Scheme 

ಶಿವಮೊಗ್ಗ : ಕೇಂದ್ರ ಸರ್ಕಾರ  ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (MNREGA) ಯೋಜನೆಯನ್ನು ರದ್ದುಪಡಿಸಿ, ಅದರ ಬದಲಾಗಿ ವಿಬಿ-ಜಿ ರಾಮ್ ಜಿ ಎನ್ನುವ ಹೊಸ ಮಸೂದೆಯನ್ನು ಜಾರಿಗೆ ತಂದಿರುವುದಕ್ಕೆ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ 14 ರಿಂದ ಆರು ದಿನ ವಿಶೇಷ ನಾಟಕ! ಮಿಸ್ ಮಾಡಬೇಡಿ ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಸು ಕೇಂದ್ರ ಸರ್ಕಾರವು ಈ ಮಸೂದೆಗೆ ಧಾರ್ಮಿಕ ಲೇಪನ … Read more

ಜಿಲ್ಲಾ ಕಾಂಗ್ರೆಸ್​ನಿಂದ ಜಿಲ್ಲೆಯಲ್ಲಿ ಒಂದು ದಿನ ಉಪವಾಸ ಸತ್ಯಾಗ್ರಹ, ಕಾರಣವೇನು

Shivamogga District Congress Hunger Strike 

ಶಿವಮೊಗ್ಗ : ಕೇಂದ್ರ ಸರ್ಕಾರವು ಈ ಹಿಂದೆ ಚಾಲ್ತಿಯಲ್ಲಿದ್ದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (MGNREGA) ಯೋಜನೆಯನ್ನು ರದ್ದುಪಡಿಸಿ, ಅದರ ಬದಲಾಗಿ ಜಿ ರಾಮ್ ಜಿ ಎನ್ನುವ ಹೊಸ ಯೋಜನೆಯನ್ನು ಜಾರಿಗೆ ತಂದಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾದ್ಯಂತ ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ: ಚಿಕಿತ್ಸೆ ಫಲಿಸದೆ ಕೇಂದ್ರ ಕಾರಾಗೃಹದ ಸಜಾ ಬಂಧಿ ಸಾವು  Shivamogga District Congress ಈ ಕುರಿತು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನ … Read more

ಕ್ಯಾಂಟೀನ್ ಮೇನೇಜರ್ ಹುದ್ದೆಗೆ ಅರ್ಜಿ ಆಹ್ವಾನ

Canteen Manager Recruitment SBI Recruitment 2026 HAL Recruitment Guest Teacher Jobs  Guest Teacher Jobs arnataka Grameena Bank Recruitment 2025SBI Recruitment job news Assistant Technical Manager contract jobs Shivamogga Job in Shivamogga (ATMA Project) | Apply by July 21, 2025

ಶಿವಮೊಗ್ಗ : ಮಿಲಿಟರಿ ಕ್ಯಾಂಟೀನ್ ಮತ್ತು ಲೆಕ್ಕಪತ್ರಗಳ ಅನುಭವವುಳ್ಳ 64 ವರ್ಷ ವಯಸ್ಸಿನೊಳಗಿನ ನಿವೃತ್ತ ರಕ್ಷಣಾ ಅಧಿಕಾರಿ (ಡಿಫೆನ್ಸ್ ಆಫೀರ‍್ಸ್) ಗಳಿಂದ ಒಪ್ಪಂದದ ಮೇರೆಗೆ ವಿರಾಜಪೇಟೆ ಮತ್ತು ಕೋಲಾರ ಈ ಸ್ಥಳಗಳಲ್ಲಿ ಕ್ಯಾಂಟೀನ್ ಮೇನೇಜರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನ್ಯಾಮತಿಯಲ್ಲಿ ಅಡ್ಡಗಟ್ಟಿ ಸುಲಿಗೆ! ದಾವಣಗೆರೆ ಪೊಲೀಸರಿಂದ ಶಿವಮೊಗ್ಗದ ಇಬ್ಬರು ಅರೆಸ್ಟ್! Canteen Manager Recruitment ನಿಗದಿತ ಅರ್ಹತೆಗಳನ್ನು ಹೊಂದಿರುವ ಆಸಕ್ತರು ಜನವರಿ 20 ರೊಳಗಾಗಿ ತಮ್ಮ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು … Read more

ಪ್ರಭಾಸ್-ಸಂದೀಪ್ ರೆಡ್ಡಿ ವಂಗಾ ಕಾಂಬಿನೇಶನ್‌ನ ಸ್ಪಿರಿಟ್ ರಿಲೀಸ್ ಡೇಟ್ ಫಿಕ್ಸ್ 

Spirit Movie

ಅರ್ಜುನ್ ರೆಡ್ಡಿ ಅನಿಮಲ್ ಅಂತಹ ಬ್ಲಾಕ್‌ಬಸ್ಟರ್ ಸಿನಿಮಾಗಳ ಮೂಲಕ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಮೂಡಿಸಿರುವ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಈಗ ರೆಬೆಲ್ ಸ್ಟಾರ್ ಪ್ರಭಾಸ್ ಜೊತೆಗೂಡಿ ಸ್ಪಿರಿಟ್ ಚಿತ್ರದ ಮೂಲಕ ಅಬ್ಬರಿಸಲು ಸಜ್ಜಾಗಿದ್ದಾರೆ. ಅಭಿಮಾನಿಗಳ ದೀರ್ಘಕಾಲದ ಕಾಯುವಿಕೆಗೆ ತೆರೆ ಎಳೆದಿರುವ ಚಿತ್ರತಂಡ, ಸಿನಿಮಾ ಬಿಡುಗಡೆಯ ದಿನಾಂಕವನ್ನು ಇದೀಗ ಘೋಷಿಸಿದೆ. ಈ ಹೈ ವೋಲ್ಟೇಜ್ ಆಕ್ಷನ್ ಸಿನಿಮಾ ಮಾರ್ಚ್ 5, 2027 ರಂದು ಜಗತ್ತಿನಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ. ಸಂಸದರ ಸಂವಾದ! ಈಶ್ವರಪ್ಪನವರ ಆಕ್ರೋಶ! ಶಿವಮೊಗ್ಗ ಪತ್ರಿಕಾಭವನದಲ್ಲಿ? ಇವತ್ತಿನ … Read more

ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಮುಖಂಡನಿಂದ ನಿಂದನೆ ಆರೋಪ: ಪ್ರತಿಭಟನೆಯ ಎಚ್ಚರಿಕೆ 

Manjula Slams Congress Govt Over Abuse of Woman

ಶಿವಮೊಗ್ಗ: ರಾಜ್ಯ ರಾಜಕಾರಣದಲ್ಲಿ ಬ್ಯಾನರ್ ವಿಚಾರವಾಗಿ ನಡೆಯುತ್ತಿರುವ ಸಂಘರ್ಷಗಳು ತಾರಕಕ್ಕೇರಿವೆ. ಬಳ್ಳಾರಿಯ ಬ್ಯಾನರ್ ಗಲಾಟೆಯ ಬೆನ್ನಲ್ಲೇ, ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತ ಗೌಡ ಅವರಿಗೆ ಬ್ಯಾನರ್​ ಒಂದನ್ನು ತೆರವುಗೊಳಿಸಿದ್ದಕ್ಕೆ  ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಈಗ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಶಿವಮೊಗ್ಗದಲ್ಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಅವರು ರಾಜ್ಯ ಸರ್ಕಾರದ ವಿರುದ್ಧ ವೀರುದ್ಧವಾಗಿ ವಾಗ್ದಾಳಿ ನಡೆಸಿದ್ದಾರೆ. ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ … Read more

ಪತಿಯನ್ನು ಕೊಂದು ಅನುಕಂಪದ ನೌಕರಿ ಪಡೆಯಲು ಪತ್ನಿ ಸಂಚು ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

Malenadu Today ePaper

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ … Read more