ಮನೆಗೆ ಬೀಗ ಹಾಕುವ ಮುನ್ನ ಇರಲಿ ಎಚ್ಚರ, ಇಂತಹ ಮನೆಗಳೇ ಕಳ್ಳರ ಟಾರ್ಗೇಟ್
ಶಿವಮೊಗ್ಗ | ಶಿವಮೊಗ್ಗ ನಗರದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸರಣಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ನಾಗರಿಕರು ಭಯದಲ್ಲಿ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದ ವಿವೇಕಾನಂದ ಬಡಾವಣೆಯ ನಿವಾಸಿಯೊಬ್ಬರ ಮನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಕಳ್ಳರು ದೋಚಿದ್ದಾರೆ. ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ ವಿಜಯಲಕ್ಷ್ಮಿ ಎಂಬುವರ ಮನೆಯ ಬೀಗ ಒಡೆದು ಒಳನುಗ್ಗಿದ ಖದೀಮರ ಗ್ಯಾಂಗ್, ಬರೋಬ್ಬರಿ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಲೂಟಿ ಮಾಡಿದೆ. ಮನೆಯಲ್ಲಿ ಯಾರು ಇಲ್ಲದ … Read more