ಉತ್ತಮ ಕಾರ್ಯ ನಿರ್ವಹಿಸಿದ ಚುನಾವಣಾ ಸಿಬ್ಬಂದಿಗೆ ಸನ್ಮಾನ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 25, 2025 ‌ ಶಿವಮೊಗ್ಗ | ಕುವೆಂಪು ರಂಗಮಂದಿರದಲ್ಲಿ ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಕಾನೂನು ಪ್ರಾಧಿಕಾರ ಹಾಗೂ ಮಹನಗರಪಾಲಿಕೆ ಸಹಯೋಗದಲ್ಲಿ  ರಾಷ್ಟ್ರೀಯ ಮತದಾರ ದಿನಾಚಾರಣೆ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಗುರುದತ್‌ ಹೆಗಡೆ  ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ವೇಳೆ ಚುನಾವಣೆ ಸಂದರ್ಭದಲ್ಲಿ  ಉತ್ತಮವಾಗಿ ಕಾರ್ಯನಿರ್ವಹಿಸಿದ 7 ಜನ ಮತಗಟ್ಟೆ ಅಧಿಕಾರಿ ಹಾಗೂ 9 ಜನ ಕಂಪ್ಯೂಟರ್‌ ಆಪರೇಟರ್‌ಗಳಿಗೆ … Read more

ಕೋಟೆಯಲ್ಲಿ ತೋಟಕ್ಕೆ ಬೆಂಕಿ | 150 ಕ್ಕೂ ಹೆಚ್ಚು ಅಡಿಕೆ ಗಿಡ ನಾಶ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 25, 2025 ‌‌  ಶಿವಮೊಗ್ಗ ಜಿಲ್ಲೆ ಆಯನೂರು ಬಳಿ ಸಿಗುವ ಕೋಟೆ ಗ್ರಾಮದಲ್ಲಿ ಅಡಿಕೆ ಸಸಿಗಳು ಬೆಂಕಿಗೆ ಆಹುತಿಯಾದ ಘಟನೆಯ ಬಗ್ಗೆ ವರದಿಯಾಗಿದೆ.  ಇಲ್ಲಿನ ನಿವಾಸಿ ಪರಮೇಶ್ವರಪ್ಪ ಎಂಬುವವರ ಜಮೀನಿನಲ್ಲಿದ್ದ 150ಕ್ಕೂ ಹೆಚ್ಚು ಅಡಕೆ ಸಸಿಗಳು ಬೆಂಕಿಯಲ್ಲಿ ಸುಟ್ಟು ಹೋಗಿವೆ.ಘಟನೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಇಡೀ ಜಮೀನಿಗೆ ಹೊತ್ತಿಕೊಂಡಿದ್ದ ಬೆಂಕಿ ಹನಿ ನೀರಾವರಿಗಾಗಿ ಅಳವಡಿಸಿದ್ದ ಪೈಪ್‌ಗಳನ್ನು ಪೂರ್ತಿ ಕರಗಿಸಿದೆ. ಇನ್ನೊಂದೆಡೆ ಸಸಿಗಳೆಲ್ಲವೂ ಬೆಂಕಿಯ ದಗೆಯಲ್ಲಿ ಸುಟ್ಟುಹೋಗಿವೆ.  … Read more

ಶಿವಮೊಗ್ಗ ಗೋವಿಂದಾಪುರದಲ್ಲಿ ಆಶ್ರಯ ಮನೆಗಳ ಬಗ್ಗೆ ಸಚಿವ ಮಧು ಬಂಗಾರಪ್ಪರ ಮಹತ್ವದ ಅಪ್‌ಡೇಟ್ಸ್‌

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 25, 2025 ‌ ಆಶ್ರಯ ಯೋಜನೆಯಡಿ ಗೋವಿಂದಾಪುರದಲ್ಲಿ ನಿರ್ಮಿಸಲಾಗಿರುವ ವಸತಿ ಸಮುಚ್ಚಯಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ, ರಸ್ತೆ, ಬೀದಿ ದೀಪ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುತ್ತದೆ. ಹಾಗೆಯೇ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲು ದಿನಾಂಕ ನಿಗದಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು. ಇದೇ ವೇಳೆ ಸಚಿವರು ಗೋವಿಂದಾಪುರದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಶ್ರಯ ವಸತಿ ಸಮುಚ್ಚಯವನ್ನು ಮಹಾನಗರಪಾಲಿಕೆ ಆಯುಕ್ತರು ಮತ್ತು … Read more

ರಾಗಿಗುಡ್ಡದಲ್ಲಿ ಹೊಡೆದಾಟ , 9 ಮಂದಿ ವಿರುದ್ಧ FIR | ಪಾರ್ಚುನರ್‌ ಕಾರ್‌ ವಿಚಾರಕ್ಕೆ ದೊಡ್ಡಪೇಟೆಯಲ್ಲಿ ಕೇಸ್‌

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 25, 2025 ‌‌  ಸರ್ಕಾರಿ ನೌಕರ ಮಹಿಳೆಯೊಬ್ಬರಿಗೆ ಫಾರ್ಚುನರ್‌ ಕಾರು ಕೊಡಿಸುವ ಭರವಸೆ ನೀಡಿ ಒಂದುವರೆ ಲಕ್ಷ ರೂಪಾಯಿ ಪಡೆದು ವಂಚಿಸಿದ ಆರೋಪ ಸಂಬಂಧ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ FIR ದಾಖಲಾಗಿದೆ. ಇಲ್ಲಿನ ವ್ಯಾಪ್ತಿಯಲ್ಲಿ ವಾಸಿಸುವ ಇಲಾಖೆಯೊಂದರ ನೌಕರ ಮಹಿಳೆ ತಮ್ಮ ಹಳೆಯ ಕಾರನ್ನು ಮಾರಿದ್ದರಂತೆ. ಅದನ್ನು ಖರೀದಿಸಿದ್ದ ವ್ಯಕ್ತಿಗಳು, ಮಹಿಳೆಗೆ ಸೆಕೆಂಡ್‌ ಹ್ಯಾಂಡ್‌ ಫಾರ್ಚುನರ್‌ ಕಾರು ಕೊಡಿಸುವ ಭರವಸೆ ನೀಡಿ, ಒಂದುವರೆ ಲಕ್ಷ … Read more

ತಾಯಿ ಮಗು ಜೀವ ಉಳಿಸಿದ ಶಿವಮೊಗ್ಗ ನಗರದ  ಸಹ್ಯಾದ್ರಿ ನಾರಾಯಣ ಆಸ್ಪತ್ರೆ | ಕೈಗೊಂಡ ಆಪರೇಷನ್‌ ಎಂತದ್ದು ಗೊತ್ತಾ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 25, 2025 ‌ ಶಿವಮೊಗ್ಗ | ಯಂತ್ರೋಪಕರಣಗಳ ಮೂಲಕ ಅತಿ ಕ್ಲಿಷ್ಟಕರವಾದ ಶಸ್ತ್ರ ಚಿಕಿತ್ಸೆಯನ್ನು ಮಾಡಿ ನವಜಾತ ಶಿಶು ಹಾಗೂ ತಾಯಿಯನ್ನು ರಕ್ಷಿಸುವಲ್ಲಿ ಶಿವಮೊಗ್ಗ ನಗರದ  ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಪ್ರಸೂತಿ ವಿಭಾಗದ ವೈದ್ಯರು ಯಶಸ್ವಿಯಾಗಿದ್ದಾರೆ. ಈ ಕುರಿತು ಶಿವಮೊಗ್ಗ  ನಗರದ  ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಪ್ರಸೂತಿ ಮತ್ತು ಸ್ರೀ ರೋಗ ವಿಭಾಗದ ತಜ್ಙ ವೈದ್ಯರಾದ ಡಾ. ರಾಘವೇಂದ್ರರವರು ಶಸ್ತ್ರ ಚಿಕಿತ್ಸೆ ನಡೆದ ಬಗ್ಗೆ … Read more

ಮೈಕ್ರೋ ಫೈನಾನ್ಸ್‌ ಸೇರಿದಂತೆ ಹಲವು ವಿಚಾರಕ್ಕೆ ಬೆಂಗಳೂರಿನಲ್ಲಿ ರೈತರ ಪ್ರತಿಭಟನೆ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 25, 2025 ‌ ಶಿವಮೊಗ್ಗ| ಕೇಂದ್ರ ಸರ್ಕಾರ ರಾಜ್ಯದ ನಬಾರ್ಡ್‌ ಬ್ಯಾಂಕಿಗೆ ಕೊಡಬೇಕಾದ  ಸಾಲದ ಅನುದಾನವನ್ನು ಕಡಿತಗೊಳಿಸಿರುವುದು ಸೇರಿದಂತೆ ಸರ್ಕಾರದಿಂದ ರೈತರಿಗೆ ಆಗುತ್ತಿರುವ ಇನ್ನಿತರೇ ಅನ್ಯಾಯಗಳನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಶಿವಮೊಗ್ಗ ಜಿಲ್ಲಾ ಸಹಕಾರಿ ಯುನಿಯನ್‌ ವತಿಯಿಂದ ಜನವರಿ 29 ರಂದು ಬೆಂಗಳೂರಿನ ರಿಸರ್ವ್‌ ಬ್ಯಾಂಕ್‌ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ರೈತಸಂಘದ ರಾಜ್ಯ ಪ್ರಧಾನ … Read more

ಫಲಪುಷ್ಪಗಳ ಜಗತ್ತಿನಲ್ಲಿ ಶಾಸಕ ಎಸ್‌ಎನ್ ಚನ್ನಬಸಪ್ಪಕೊಟ್ರು ಗುಡ್‌ ನ್ಯೂಸ್

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 24, 2025 ‌ ವೈವಿಧ್ಯಮಯ ಕರಕುಶಲ ಮತ್ತು ಫಲಪುಷ್ಪಗಳ ಜಗತ್ತು ಇಲ್ಲಿ ಸೃಷ್ಟಿಯಾಗಿದೆ. ಕರಕುಶಲ ಕಲಾವಿದರಿಗೆ ಶಾಶ್ವತವಾಗಿ ಮಾರುಕಟ್ಟೆ ಒದಗಿಸಲು ಮಾಲ್‌ನ್ನು ನಿರ್ಮಿಸಿದರೆ ಅನುಕೂಲವಾಗುತ್ತದೆ. ಇದಕ್ಕೆ ನಮ್ಮ ಸಹಕಾರ ಸಹ ಇದೆ ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಜಿಲ್ಲಾ ಪಂಚಾಯತ್, ತೊಟಗಾರಿಕೆ ಇಲಾಖೆ, ಜಿಲ್ಲಾ ಉದ್ಯಾನ ಕಲಾ ಸಂಘ ಶಿವಮೊಗ್ಗ ಇವರ ಸಹಯೋಗದಲ್ಲಿ ಅಲ್ಲಮಪ್ರಭು ಉದ್ಯಾನವನ(ಫ್ರೀಡಂ ಪಾರ್ಕ್) ಇಲ್ಲಿ ಜನವರಿ 24 ರಿಂದ 26 … Read more

ಅಡಿಕೆ ಬೆಳೆಗಾರರ ಬಳಿ ಮತ ಕೇಳುವ ನೈತಿಕತೆ ಸಹಕಾರಿ ಭಾರತಿ ಸಂಘಕ್ಕಿಲ್ಲ | ರಮೇಶ್‌ ಹೆಗ್ಡೆ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 24, 2025 ‌ ಶಿವಮೊಗ್ಗ | ಸಹಕಾರ ಭಾರತಿಗೆ ಸಂಘಕ್ಕೆ ಅಡಿಕೆ ಬೆಳೆಗಾರರಿಂದ ಮತ ಕೇಳುವ ನೈತಿಕತೆ ಇಲ್ಲ ಎಂದು ಜಿಲ್ಲಾ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾದ ರಮೇಶ್‌ ಹೆಗ್ಡೆ ಆರೋಪಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸಾಗರದಲ್ಲಿ ನಡೆದ ಅಡಿಕೆ ಸಮಾವೇಶಕ್ಕೆ ಬಂದ ಕೇಂದ್ರ ಕೃಷಿ ಸಚಿವರು ಅಡಿಕೆ ಕ್ಯಾನ್ಸರ್‌ ಕಾರಕವಲ್ಲ ಎಂಬ ಹೇಳಿಕೆಯನ್ನು ನೀಡುತ್ತಾರೆಂದು ನಾವೆಲ್ಲಾ ಭಾವಿಸಿದ್ದೆವು. … Read more

ಶಿವಮೊಗ್ಗದಲ್ಲಿ ಹರತಾಳು ಹಾಲಪ್ಪ ನೇತೃತ್ವದಲ್ಲಿ ರೈತರ ಪ್ರತಿಭಟನೆ | ಕಾರಣವೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 24, 2025 ‌ ಶಿವಮೊಗ್ಗ | ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು ಅವುಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಬಿಜೆಪಿ ರೈತಮೋರ್ಚ ವತಿಯಿಂದ ಇಂದು ನಗರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು. ಮಾಜಿ ಸಚಿವ ಹರತಾಳು ಹಾಲಪ್ಪ ನೇತೃತ್ವಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ನೆಲದ ಮೇಲೆ ಕುಳಿತು ಅರಣ್ಯಾ ಇಲಾಖೆ ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿ ಆಕ್ರೋಶ … Read more

ಜನವರಿ 29 ಕ್ಕೆ ಕರ್ನಾಟಕ ದಲಿತ ಸಂಘರ್ಷ  ಸಂವಿಧಾನ ಜಾಗೃತಿ ಸಮಾವೇಶ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 24, 2025 ‌ ಶಿವಮೊಗ್ಗ | ಕರ್ನಾಟಕ ದಲಿತ ಸಂಘರ್ಷ ಸಮಿತಿ 50 ವರ್ಷ ಪೂರೈಸಿದ ಹಿನ್ನಲೆ ಸಂವಿಧಾನ ಜಾಗೃತಿ ಸಮಾವೇಶವನ್ನು ವೀರಶೈವ ಸಭಾಭವನ ತಾಲೂಕು ಆಫಿಸ್‌ ರಸ್ತೆ ಭದ್ರಾವತಿಯಲ್ಲಿ ಜನವರಿ 29 ರಂದು ನಡೆಸಲಾಗುತ್ತಿದೆ. ಈ ಕುರಿತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಚಿನ್ನಯ್ಯ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರೊ.ಬಿ. ಕೃಷ್ಣಪ್ಪನವರು 1974-75ರಲ್ಲಿ ಜಾತಿ ರಹಿತ, ವರ್ಗರಹಿತ, ಲಿಂಗ … Read more