Kumsi PS limits incident june 30 / ಮಚ್ಚಿನಿಂದ ಹೊಡೆದು ಯುವಕನ ಕೊಲೆ/ ನಡೆದಿದ್ದೇನು?

Shivamogga Power Cable Theft bhadravati

Kumsi PS limits incident ಶಿವಮೊಗ್ಗ: ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನ ಕೊಲೆ – ಇಬ್ಬರು ಆರೋಪಿಗಳ ಬಂಧನಕ್ಕೆ ಬಲೆ Shivamogga news ಕುಂಸಿ ,ಶಿವಮೊಗ್ಗ: ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 32 ವರ್ಷದ ಯುವಕ ವಾಸು  ಎಂಬುವವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಕೃತ್ಯದ ಹಿಂದೆ ಮೃತನ ಪರಿಚಿತರೇ ಆದ ಇಬ್ಬರು ವ್ಯಕ್ತಿಗಳ ಕೈವಾಡವಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ. Kumsi PS limits incident ಕೊಲೆಗೆ ನಿಖರ … Read more

June 30 2025 Horoscope / ದಿನಭವಿಷ್ಯ ಹೇಗಿದೆ? ಮಲೆನಾಡು ನಿತ್ಯ ಭವಿಷ್ಯ!?

Financial Gains and Job Opportunities for These Zodiac Signs Good News Fortune on September personal horoscope report  success  Kannada  Horoscope wealth and career success wealth and career success Daily Horoscope & Rashifala Daily Horoscope August 29 Horoscope August 15 2025 star signs what is my horoscope Financial Gains for Zodiac Signs Jyotish Today AstrologyToday July 26, 2025 Astrological Predictions for July 17th Astrological Predictions for All Zodiac Signs July 14 2025 Unlock Career Business TodayGolden Opportunities aries to Pisces Your Daily Horoscope 03Career & Work: Insights Daily horoscope july 01June 30 2025 Horoscope Your Daily Predictions Today Shivamogga Horoscope Kannada Astrology today june 27 2025Daily Vedic Astrology June 26 2025 Horoscope Insights

June 30 2025 Horoscope Your Daily Predictions ದೈನಂದಿನ ರಾಶಿಫಲ: ಜೂನ್ 30, 2025 ರ ನಿಮ್ಮ ಭವಿಷ್ಯ! ದಿನಾಂಕ ಜೂನ್ 30, 2025 ರಂದು ಪ್ರತಿ ರಾಶಿಯವರಿಗೆ ಏನೆಲ್ಲಾ ವಿಶೇಷತೆಗಳಿವೆ ಎಂಬುದನ್ನು ಇಲ್ಲಿ ವಿವರವಾಗಿ ನೀಡಲಾಗಿದೆ. ನಿಮ್ಮ ರಾಶಿಫಲವನ್ನು ಪರಿಶೀಲಿಸಿ, ದಿನವನ್ನು ಉತ್ತಮವಾಗಿ ಯೋಜಿಸಿ. ಮೇಷ ರಾಶಿ (Aries Horoscope) June 30 2025 Horoscope Your Daily Predictions ಪ್ರಮುಖ ಅಡೆತಡೆಗಳು ಮತ್ತು ಖರ್ಚುಗಳು! ಇಂದು ಮೇಷ ರಾಶಿಯವರಿಗೆ ಪ್ರಮುಖ ಕಾರ್ಯಗಳಲ್ಲಿ ಅಡಚಣೆಗಳು … Read more

Soraba Honor Killing Attempt june 29 / ಮದುವೆಗೂ ಮುನ್ನ ಗರ್ಭಿಣಿಯಾಗಿದ್ದ ಮಗಳನ್ನು ಕೊಲ್ಲಲು ಯತ್ನಿಸಿದ ತಂದೆ! ಶಿವಮೊಗ್ಗದಲ್ಲಿ ಮರ್ಯಾದೆ ಹತ್ಯೆಗೆ ಪ್ರಯತ್ನ!

Soraba Honor Killing Attempt june 29

ಸೊರಬದಲ್ಲಿ ಆಘಾತಕಾರಿ ಘಟನೆ: ಮದುವೆಗೂ ಮುನ್ನ ಗರ್ಭಿಣಿಯಾಗಿದ್ದ ಮಗಳನ್ನು ಕೊಲ್ಲಲು ಯತ್ನಿಸಿದ ತಂದೆ! ಶಿವಮೊಗ್ಗ ಜಿಲ್ಲೆಯಲ್ಲಿ ಬೆಚ್ಚಿಬೀಳುವಂತಹ ಸುದ್ದಿಯೊಂದು ಸೊರಬದಲ್ಲಿ ವರದಿಯಾಗಿದೆ. ತನ್ನ ಸ್ವಂತ ಮಗಳನ್ನು ಪೋಷಕರು ನೇಣು ಹಾಕಿ ಕೊಲ್ಲಲು ಯತ್ನಿಸಿದ ಘಟನೆಯೊಂದು ವರದಿಯಾಗಿದ್ದು ಈ ಸಂಬಂಧ ಎಫ್​ಐಅರ್ ಸಹ ದಾಖಲಾಗಿದೆ. ಇಡೀ ಪ್ರಕರಣ ಇದೀಗ ರಾಜ್ಯದಲ್ಲಿ ದೊಡ್ಡ ಮಟ್ಟದ ಗಮನ ಸೆಳೆಯುವ ಸಾಧ್ಯತೆ ಇದೆ.  Soraba Honor Killing Attempt Pregnant ನಡೆದಿದ್ದೇನು?  ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮೂಲದ ಕುಟುಂಬವೊಂದರಲ್ಲಿ ಈ ಘಟನೆ ನಡೆದಿದೆ. … Read more

theft case nr pura ಜೂನ್​ 28 ವೃದ್ಧೆಯ ಸರ ಅಪಹರಣ ಪ್ರಕರಣ, ಇಬ್ಬರು ಸರಗಳ್ಳರ ಬಂಧನ

theft case nr pura ಆರೋಪಿಗಳಿಂಂದ ಮಾಲನ್ನು ವಶಪಡಿಸಿಕೊಂಡ ಪೊಲೀಸರು

theft case nr pura ವೃದ್ಧೆಯ ಸರ ಅಪಹರಣ ಪ್ರಕರಣ, ಇಬ್ಬರು  ಸರಗಳ್ಳರ ಬಂಧನ theft case nr pura ಜೂನ್ 20ರಂದು ಬೆಳಗಿನ ಜಾವ ವೃದ್ಧೆಯೊಬ್ಬರ ಕೊರಳಿನಿಂದ 38 ಗ್ರಾಂ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಎನ್.ಆರ್.ಪುರ ಪೊಲೀಸರು ಬಂಧಿಸಿದ್ದಾರೆ.  ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಚಿಪ್ಸ್ ವ್ಯಾಪಾರಿ ಸಾಗರ್ ಮತ್ತು ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಮಾರಶೆಟ್ಟಿಹಳ್ಳಿ ರಾಕೇಶ್ ಬಂಧಿತ ಆರೋಪಿಗಳು. ಎನ್.ಆರ್.ಪುರ ಪಟ್ಟಣದ ಕುರುಕುಬಳ್ಳಿ ಬಳಿ  64 ವರ್ಷ ವಯಸ್ಸಿನ ಮಹಿಳೆಯೊಬ್ಬರು … Read more

chandragutti renukamba temple : ಜೂನ್​ 28 ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಹುಂಡಿ ಎಣಿಕೆ : ಸಂಗ್ರಹವಾದ ಹಣವೆಷ್ಟು ಗೊತ್ತಾ

chandragutti renukamba temple ಹುಂಡಿ ಎಣೆಕೆಯಲ್ಲಿ ಸಂಗ್ರಹವಾದ ಹಣ

chandragutti renukamba temple : ಜೂನ್​ 28 ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಹುಂಡಿ ಎಣಿಕೆ : ಸಂಗ್ರಹವಾದ ಹಣ ಎಷ್ಟು ಗೊತ್ತಾ ಸೊರಬ : ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ 2 ನೇ ತ್ರೈಮಾಸಿಕ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಬರೋಬ್ಬರಿ  32,34,350 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಕಳೆದ ಮಾರ್ಚ್​ನಲ್ಲಿ ಮೊದಲ ತ್ರೈಮಾಸಿಕ ಹುಂಡಿ ಎಣಿಕೆಯನ್ನು ಮಾಡಲಾಗಿತ್ತು, ಆಗ 18,18,480 ರೂ. ಸಂಗ್ರಹವಾಗಿತ್ತು. ಇದೀಗ ನಡೆದ ಹುಂಡಿ ಎಣಿಕೆಯಲ್ಲಿ ಕಳೆದ ಬಾರಿಗಿಂತ ಹೆಚ್ಚು ಹಣ ಸಂಗ್ರಹವಾಗಿದೆ. … Read more

b‌us accident‌ ಬಸ್​ ಪಲ್ಟಿ : 3 ಪ್ರವಾಸಿಗರಿಗೆ ಗಾಯ

b‌us accident‌  ಸೀಗೋಡು ಬಳಿ ಬಸ್​ ಪಲ್ಟಿ : 3 ಪ್ರವಾಸಿಗರಿಗೆ ಗಾಯ ಚಿಕ್ಕಮಗಳೂರು : ಕೊಪ್ಪ ತಾಲೂಕಿನ ಸೀಗೋಡು ಬಳಿ ಖಾಸಗಿ ಬಸ್​ ಪಲ್ಟಿಯಾಗಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ ಇಂದು ನಡೆದಿದೆ. ಬೆಂಗಳೂರಿನ 17 ಜನ ಸ್ನೇಹಿತರು ಆಗುಂಬೆ ಕಡೆಗೆ ಪ್ರವಾಸಕ್ಕೆ ತೆರಳಿದ್ದರು. ಆಗ ಸೀಗೋಡು ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್​​ ಪಲ್ಟಿಯಾಗಿದೆ. ಇದರಿಂದಾಗಿ ಮೂವರು ಪ್ರವಾಸಿಗರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಕೂಡಲೆ  ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಾಳೆಹೊ‌ನ್ನೂರು ಠಾಣೆಯಲ್ಲಿ … Read more

chikmagalur to tirupati train ಜೂನ್​ 28 : ಚಿಕ್ಕಮಗಳೂರು ಟು ತಿರುಪತಿಗೆ ನೂತನ ರೈಲು : ವಾರದಲ್ಲಿ ಈ ಒಂದು ದಿನ ಮಾತ್ರ ಸಂಚಾರ

Yesvantpur Talguppa SWR Special Train Shimoga Talaguppa Train Cancelled Shivamogga Train Timings Special Train South Western Railway train changes, Baiyyappanahalli yard work, train cancellations September 2025, train diversions SWR, train regulation Bangalore, SWR press release, train status check, SWR ticket booking, train schedule SWR, ಬೆಂಗಳೂರು ರೈಲು, ಬೈಯಪ್ಪನಹಳ್ಳಿ ಯಾರ್ಡ್, ರೈಲು ಮಾರ್ಗ ಬದಲಾವಣೆ, ರೈಲು ವೇಳಾಪಟ್ಟಿ Talaguppa-Yeshvantpur train

chikmagalur to tirupati train : ಚಿಕ್ಕಮಗಳೂರಿನಿಂದ  ತಿರುಪತಿಗೆ ನೂತನ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ. ಈ ಬಗ್ಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಮಾಹಿತಿ ತಮ್ಮ ಟ್ವೀಟರ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ತಮ್ಮ ಟ್ವೀಟರ್​​ ಖಾತೆಯಲ್ಲಿ ಬರೆದುಕೊಂಡಿರುವ ಅವರು ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು … Read more

sims college shivamogga :  ವೈದ್ಯನಿಗೆ ಜುಲೈ 04 ರ ವರೆಗೆ  ನ್ಯಾಯಾಂಗ ಬಂಧನ

sims college shivamogga

sims college shivamogga :  ವೈದ್ಯನಿಗೆ ಜುಲೈ 04 ರ ವರೆಗೆ  ನ್ಯಾಯಾಂಗ ಬಂಧನ ಶಿವಮೊಗ್ಗ : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಸಹಾಯಕ ಪ್ರಾಧ್ಯಾಪಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನ್ಯಾಯಾಧೀಶರು ವಿಚಾರಣೆ ನಡೆಸಿ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕನಾಗಿರುವ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಂತ್ರಸ್ತೆಯು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. … Read more

bhadra dam ಜೂನ್​ 28 : ಭದ್ರಾ ಡ್ಯಾಂ ನಿಂದ ನದಿಗೆ ನೀರು | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಅಧಿಕಾರಿಗಳು

Lightning Strike Trading advertisement Current shock : Rippon pete Dasara Sports cyber crimeThreat case

bhadra dam : ಭದ್ರಾ ಡ್ಯಾಂ ನಿಂದ ನದಿಗೆ ನೀರು | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಅಧಿಕಾರಿಗಳು bhadra dam : ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ನದಿಗೆ ಬಿಡುವ ಸಾದ್ಯತೆ ಇದ್ದು, ನದಿ ಪಾತ್ರದಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ, ಹಾಗೂ ಅಧೀಕ್ಷಕರು ತಿಳಿಸಿದ್ದಾರೆ. ಭದ್ರಾ ಜಲಾಶಯ ಪ್ರದೇಶದಲ್ಲಿ ಮುಂಗಾರು  ಮಳೆ  ಹೆಚ್ಚಾಗಿರುವ ಕಾರಣ ನೀರಿನ ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ ನೀರಿನ ಒಳಹರಿವು ಪ್ರಮಾಣ  20 … Read more

Gold and Silver Prices june 28 /ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ: ಇಂದಿನ ಬೆಲೆ ಎಷ್ಟಿದೆ ಗೊತ್ತಾ

Gold and Silver Prices ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದಿನ ಬೆಲೆ ವಿವರ  Malenadutoday news / ಮದುವೆ ಸೀಸನ್ ಕಡಿಮೆಯಾಗುತ್ತಿರುವ ಹೊತ್ತಿನಲ್ಲಿಯೇ ಬಂಗಾರದ ಬೆಲೆ ಕಡಿಮೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಅಪ್ಪಟ ಚಿನ್ನ ಹಾಗೂ ಬೆಳ್ಳಿಯ ಬೆಲೆ ಇಳಿಕೆಯಾಗಿದೆ. ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಚಿನ್ನದ ದರದಲ್ಲಿ ಇಳಿಕೆ ಕಂಡುಬಂದಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಸುಮಾರು ₹600 ರೂಪಾಯಿ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದೆ.  ಇಂದಿನ ಬಂಗಾರದ ಬೆಲೆಗಳು … Read more