ಶಿವಮೊಗ್ಗದಲ್ಲಿ ಹೆಚ್ಚಿದ ಕಾಡಾನೆಗಳ ಹಾವಳಿ | ಸಿಟ್ಟಿಗೆದ್ದ ನಾಗರಿಕರಿಂದ ಪ್ರತಿಭಟನೆಗೆ ನಿರ್ಧಾರ | ಯಾವಾಗ?

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 22, 2025 ‌ ಶಿವಮೊಗ್ಗ | ಕಾಡಾನೆಗಳನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ ಜನವರಿ 24 ರಂದು ನಗರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಎದುರು ರೈತರಿಂದ ಬೃಹತ್ ಪ್ರತಿಭಟನೆ ಏರ್ಪಡಿಸಲಾಗಿದೆ. ಈ ಕುರಿತು ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ ಅಲುವಳ್ಳಿ ಮಾಹಿತಿ ನೀಡಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಭಾಗಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಇದರಿಂದಾಗಿ ರೈತರಿಗೆ ಬಹಳಾ … Read more

ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮ, ಗೆದ್ದವರಿಗೆ 30 ಸಾವಿರ ರೂಪಾಯಿ ಬಹುಮಾನ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 21, 2025 ‌ ಶಿವಮೊಗ್ಗ | ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಿಂದ ಜನವರಿ 23 ರಂದು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎಸ್.ವಿ. ಗುರುರಾಜ್ ತಿಳಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಸಂವಿಧಾನದ ವಜ್ರ ಮಹೋತ್ಸವ ಮತ್ತು ಸ್ವಾಮಿ ವಿವೇಕಾನಂದರ 162ನೇ ಜಯಂತ್ಯೋತ್ಸವ, ರಾಷ್ಟ್ರೀಯ ಯುವ ದಿನದ ಅಂಗವಾಗಿ ಶಿವಮೊಗ್ಗ ಶರಾವತಿ ನಗರದ … Read more

ಶಿವಮೊಗ್ಗ KSRTC ಬಸ್‌ ಸ್ಟ್ಯಾಂಡ್‌ ನಲ್ಲಿ ಮಲಗಿದ್ದ ಮಹಿಳೆ ಸಾವು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 21, 2025 ‌‌  ಶಿವಮೊಗ್ಗ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಗುರುತು ಪರಿಚಯ ಸಿಗದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಬಸ್‌ ಸ್ಟ್ಯಾಂಡ್‌ನಲ್ಲಿ ಸುಸ್ತಾಗಿ ಬಿದ್ದಿದ್ದ ಅಪರಿಚಿತ ಮಹಿಳೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ ವೇಳೇ ಆಕೆ ಸಾವನ್ನಪ್ಪಿರುವುದು ಖಚಿತವಾಗಿದೆ.  ಇದೀಗ ಆಕೆಯ ಗುರುತು ಪತ್ತೆಗಾಗಿ ಪೊಲೀಸ್‌ ಇಲಾಖೆ ಪ್ರಕಟಣೆ ನೀಡಿದೆ. ಪ್ರಕಟಣೆಯಲ್ಲಿ ಮಹಿಳೆಯ ಗುರುತನ್ನು ದೊಡ್ಡಪೇಟೆ ಪೊಲೀಸ್‌ ಠಾಣೆ ಪೊಲೀಸರು ಹೀಗೆ ವಿವರಿಸಿದ್ದಾರೆ. ಅಪರಿಚಿತ ಮಹಿಳೆಯು ಸುಮಾರು … Read more

ಮಲೆನಾಡ ಕರಕುಶಲ ಉತ್ಸವ ಮತ್ತು ಫಲಪುಷ್ಪ ಪ್ರದರ್ಶನಕ್ಕೆ ದಿನಾಂಕ ನಿಗದಿ | ಯಾವಾಗ ನಡೆಯಲಿದೆ?

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 21, 2025 ‌ ಶಿವಮೊಗ್ಗ | ಅಲ್ಲಮಪ್ರಭು ಮೈದಾನದಲ್ಲಿ ಜನವರಿ 24 ರಿಂದ 26 ರ ವರೆಗೆ ಮೂರು ದಿನಗಳ ಕಾಲ ಮಲೆನಾಡ ಕರಕುಶಲ ಉತ್ಸವ ಮತ್ತು ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್‌ ಸಿಇಒ ಹೇಮಂತ್‌ ಎನ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು  ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ಕಾರ್ಯಕ್ರಮ ನಡೆಯುತ್ತಿದ್ದು,‌ ಈ ಕಾರ್ಯಕ್ರಮವನ್ನು 75 … Read more

ಅಮೃತ್ ನೋನಿ ಆರ್ಥೊಪ್ಲಸ್‌ ವಿಚಾರದಲ್ಲಿ ಹೊರಬಿತ್ತು ಬಿಗ್‌ ನ್ಯೂಸ್

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 21, 2025 ‌ ಶಿವಮೊಗ್ಗ | ಅಮೃತ್‌ನೋನಿ ಆರ್ಥೊ ಪ್ರಶ್ನೆ ಸಂಬಂಧಿಸಿದ ಡಬಲ್ ಬೈಂಡೆಡ್ ಮತ್ತು ರಾಂಡಮೈಜ್ ಹೂಮನ್ ಕ್ಲಿನಿಕಲ್ ಟ್ರಯಲ್‌ಗಲು ಯಶಸ್ವಿಯಾಗಿವೆ ಎಂದು ಸಂಸ್ಥೆಯ ವ್ಯವಸ್ಥಾಪಕ‌‌ ನಿರ್ದೇಶಕ ಎ. ಕೆ.‌ಶ್ರೀನಿವಾಸಮೂರ್ತಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಮೃತ ನೋನಿ ಉತ್ಪನ್ನಗಳ ತಯಾರಕರಾದ, ವ್ಯಾಲ್ಯೂ ಪ್ರಾಡಕ್ಟ್ ಪ್ರೈವೇಟ್ ಲಿಮಿಟೆಡ್, CTRI-REG INDIA ದ ಮಾರ್ಗಸೂಚಿಗಳ ಅಡಿಯಲ್ಲಿ ಈ ಟ್ರಯಲ್‌ಗಳನ್ನು ನಡೆಸಲಾಗಿತ್ತು. ಇದಕ್ಕೆ ಸಂಬಂಧಿಸಿದ ಎಲ್ಲ ಟ್ರಯಲ್‌ಗಳು … Read more

ಶಿವಮೊಗ್ಗ ಚಿಕ್ಕಮಗಳೂರು ಟ್ರೈನ್‌ ಸೇರಿದಂತೆ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ

ಹೊಸ ವೇಳಾಪಟ್ಟಿಯ ವಿವರ /Kuvempu Express Train South Western Railway Train Updates Cancellations of mysore Train and more

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 21, 2025 ‌‌  ಶಿವಮೊಗ್ಗವೂ ಸೇರಿದಂತೆ ಹಲವೆಡೆಗಳಿಂದ ಸಂಚರಿಸುವ ಟ್ರೈನ್‌ಗಳ ಓಡಾಟದಲ್ಲಿ ನಿರ್ದಿಷ್ಟ ದಿನ ನೈರುತ್ಯ ರೈಲ್ವೆ ವಲಯ ಕೆಲವೊಂದು ಬದಲಾವಣೆ ಮಾಡಿದೆ. ಅದರ ವಿವರ ಹೀಗಿದೆ. ರೈಲುಗಳ ಭಾಗಶಃ ರದ್ದು ಮತ್ತು ಮರುವೇಳಾಪಟ್ಟಿ ಕಡೂರು ಮತ್ತು ಬೀರೂರು ನಿಲ್ದಾಣದ ಯಾರ್ಡ್ ಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದು, ಮರು ವೇಳಾಪಟ್ಟಿ ನಿಗದಿ/ನಿಯಂತ್ರಿಸಲಾಗುತ್ತಿದೆ. ಅವುಗಳ ಮಾಹಿತಿ ಈ … Read more

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಙಾನಗಳ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 20, 2025 ‌ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವವನ್ನು ಜನವರಿ 22 ರಂದು ಇರುವಕ್ಕಿಯಲ್ಲಿರುವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಡಾ. ಆರ್‌ ಸಿ ಜಗದೀಶ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  ಈ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ಅವರು ಈ ಘಟಿಕೋತ್ಸವಕ್ಕೆ ಚಾಲನೆ ನೀಡುತ್ತಾರೆ. … Read more

ಜ.22 ರಂದು ಕರ್ನಾಟಕ ಸಂಗೀತ  ನೃತ್ಯ ಆಕಾಡೆಮಿ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 20, 2025 ‌ ಕರ್ನಾಟಕ ಸಂಗೀತ  ನೃತ್ಯ ಆಕಾಡೆಮಿ ಬೆಂಗಳೂರು ಇವರ ವತಿಯಿಂದ ಜನವರಿ 22 ರಂದು ಸಂಗೀತ ನೃತ್ಯೋತ್ಸವ ಕಾರ್ಯಕ್ರಮವನ್ನು ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ನಡೆಸಲಾಗುತ್ತಿದೆ. ಈ ಕುರಿತು ಕರ್ನಾಟಕ ಸಂಗೀತ  ನೃತ್ಯ ಆಕಾಡೆಮಿ ಬೆಂಗಳೂರಿನ ಸದಸ್ಯ ಸಂಚಾಲಕಿ ಆದ ಡಾ. ಗೀತಾರವರು ಮಾಹಿಸಿ ನೀಡಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬೆಳಿಗ್ಗೆ 10:30ರ ಹೊತ್ತಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮವನ್ನು … Read more

ಜ. 22 ರಿಂದ ಹರಪುದೀಶನ ದೀಪೋತ್ಸವ ಸಮಾರಂಭ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 20, 2025 ‌ ಶಿವಮೊಗ್ಗ | ಶ್ರಿ ಕ್ಷೇತ್ರ ಸಿದ್ಧಲಿಂಗೇಶ್ವರ ಸ್ವಾಮಿ ಚೌಕಿಮಠ ಹಾರನಹಳ್ಳಿ ದೇವಾಲಯದ ಹರಪುರಾಧೀಶನ ದೀಪೋತ್ಸವ ಸಮಾರಂಭ ಜನವರಿ 22 ರಿಂದ 26 ರವರಿಗೆ ನಡೆಯಲಿದೆ ಎಂದು  ಚೌಕಿ ಮಠದ ಶ್ರೀ ಮ ನಿ ಪ್ರ ನೀಲಕಂಠ ಮಹಾಸ್ವಾಮಿಗಳು ತಿಳಿಸಿದರು. ಇಂದು  ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 5 ದಿನ ನಡೆಯುವ ಈ ಕಾರ್ಯಕ್ರಮದಲ್ಲಿ ಪ್ರತಿದಿನ ಬೇರೆ ಬೇರೆ ಗಣ್ಯರು … Read more

ಕುವೆಂಪು ವಿಶ್ವವಿದ್ಯಾಲಯದ 34 ನೇ ಘಟಿಕೋತ್ಸವ ಯಾವಾಗ 

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 20, 2025 ‌ ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮ ಇದೇ ಜನವರಿ 22 ರಂದು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ ಶರತ್ ಅನಂತ್ ಮೂರ್ತಿ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಎಂದಿನಂತೆ ಈ ಬಾರಿಯೂ ಸಹ ಕುವೆಂಪು ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕದ ರಾಜ್ಯಪಾಲರಾದ ಥಾವರ್‌ ಚಂದ್‌ … Read more