ಹಿಟ್‌ ಆಂಡ್‌ ರನ್‌ ಬೈಕ್‌ ಸವಾರ ಸ್ಥಳದಲ್ಲೇ ಸಾವು

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 17, 2025 ‌ ತೀರ್ಥಹಳ್ಳಿ ತಾಲೂಕಿನ ನಾಲೂರಿನಲ್ಲಿ ಬೀಕರ ಅಪಘಾತ ಸಂಭವಿಸಿದ್ದು, ಅಪಾಚೆ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 25 ವರ್ಷದ ಗಣೇಶ ಮೃತ ಬೈಕ್‌ ಸವಾರ ಎಂದು ತಿಳಿದುಬಂದಿದೆ. ಹರಪ್ಪನಹಳ್ಳಿಯ ನಿವಾಸಿಯಾದ ಗಣೇಶ್‌ ಉಡುಪಿಯ ಹೋಟೆಲ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಯಾವುದೋ ಕೆಲಸದ ಸಲುವಾಗಿ ಊರಿಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿದೆ. ಬೈಕ್‌ ಸವಾರನಿಗೆ ಗುದ್ದಿದ ವಾಹನ ಯಾವುದೆಂದು ತಿಳಿದು ಬಂದಿಲ್ಲ. … Read more

ಗೋರಕ್ಷಣೆಗಾಗಿ ರೈತರಿಗೆ ಬಂದೂಕು ಲೈಸೆನ್ಸ್ ನೀಡಬೇಕು

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 17, 2025 ‌ ಶಿವಮೊಗ್ಗ | ಗೋ ರಕ್ಷಣೆ ದೃಷ್ಟಿಯಿಂದ ರೈತರಿಗೆ ಬಂದೂಕು ಪರವಾನಗಿ ನೀಡಬೇಕು ಎಂಬ ಬೇಡಿಕೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಗೋರಕ್ಷ ಪರಿವಾರ ಶಿವಮೊಗ್ಗ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಲಾಯಿತು. ಗೋವುಗಳ ಕೆಚ್ಚಲನ್ನು ಕೊಯ್ದಿರುವ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಗೋರಕ್ಷ ಪರಿವಾರ ಶಿವಮೊಗ್ಗ ಸಂಘಟನೆ ಗೋಪಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ರ್ಯಾಲಿಯನ್ನು ಕೈಗೊಂಡಿದ್ದರು. … Read more

Shivamogga morning news  | ತೀರ್ಥಹಳ್ಳಿ ಸಾಗರ ಹೊಳೆಹೊನ್ನೂರನಲ್ಲಿ ನಿನ್ನೆ ಏನಾತು ಓದಿ |

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 17, 2025 ‌‌  ತೀರ್ಥಹಳ್ಳಿಯಲ್ಲಿ ಹೋಟೆಲ್‌ ಮಾಲೀಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಆಘಾತ  ಮಾಡಿಸುತ್ತಿದೆ. ಇಲ್ಲಿನ ಬಾಳೇಬೈಲಿನಲ್ಲಿ ಕೇವಲ 34 ವರ್ಷದ ಮಿಥುನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊನ್ನೆತಾಳು ಪಂಚಾಯಿತಿ ಹಂಡಿಗೆಯ ನಿವಾಸಿಯಾದ ಇವರು ನಾನ್‌ವೆಜ್‌ ಹೋಟೆಲ್‌ ನಡೆಸ್ತಿದ್ದರು. ವ್ಯಾಪಾರದಲ್ಲಿ ನುಕ್ಸಾನ್‌ ಆದ ಹಿನ್ನೆಲೆಯಲ್ಲಿ ಹೀಗೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಈ ಸಂಬಂದ ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತ ಸಾಗರ ತಾಲ್ಲೂಕುನಲ್ಲಿ ಆಟೊದಲ್ಲಿ ಅಕ್ರಮವಾಗಿ … Read more

ಶಿವಮೊಗ್ಗ ನಗರ ಪಾಲಿಕೆಯಲ್ಲಿ 4 ಪರ್ಸೆಂಟ್‌ ಕಮಿಷನ್‌ | ಹೌದಾ ಮಾರಾಯ್ರೆ? ಎಂಥಾ ಕಥೆ ತಿಳಿದದ್ಯಾ?!

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 17, 2025 ‌‌  ಶಿವಮೊಗ್ಗ ನಗರ ಪಾಲಿಕೆಯಲ್ಲಿ ನಿನ್ನೆ ದಿನ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಕೌಂಟ್‌ ಮ್ಯಾನೇಜರ್‌ ಸಿದ್ದೇಶ್‌ರನ್ನ ಖೆಡ್ಡಾಕ್ಕೆ ಕೆಡವಿದ್ದರು. ಈ ವಿಚಾರದ ಇನ್ನೊಂದಿಷ್ಟು ಅಪ್‌ಡೇಟ್‌ ಲಭ್ಯವಾಗಿದ್ದು, ಪ್ರಕರಣದಲ್ಲಿ ಸಿದ್ದೇಶ್‌ ಗುತ್ತಿಗೆದಾರರನಿಂದ ನಾಲ್ಕು ಪರ್ಸೆಂಟ್‌ ಕಮಿಷನ್‌ ಪಡೆಯುತ್ತಿದ್ದ ಎಂಬ ಅಂಶ ಬೆಳಕಿಗೆ ಬಂದಿದೆ.  ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿರುವ ಎಂಜಿನಿಯರ್ ಕಟ್ಟಡದ ಮೇಲೆ ಶೆಡ್‌ ಅಳವಡಿಕೆ ಕಾಮಗಾರಿಯನ್ನು ಸುನಿಲ್‌ ಎಂಬ ಗುತ್ತಿಗೆದಾರರು ಕೈಗೊಂಡಿದ್ದರು. … Read more

ಪತ್ರಕರ್ತರ 39ನೇ ರಾಜ್ಯ ಸಮ್ಮೇಳನ ಎಲ್ಲಿ ಯಾವಾಗ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 16, 2025 ‌ ಶಿವಮೊಗ್ಗ | ಕರ್ನಾಟಕ ಕಾರ್ಯನಿರತ ಪತ್ರಕರ್ತರ 39 ಮೇ ವರ್ಷದ ರಾಜ್ಯ ಸಮ್ಮೇಳನವನ್ನು ಜನವರಿ 18 ಮತ್ತು 19 ರಂದು ತುಮಕೂರಿನಲ್ಲಿ ನಡೆಸಲಿದ್ದೇವೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶಿವಕುಮಾರ್ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಅತಿ ಹೆಚ್ಚಿನ ಕಾರ್ಯನಿರತ ಪತ್ರಕರ್ತರ ಸದಸ್ಯತ್ವವನ್ನೊಳಗೊಂಡ  ಕಾರ್ಮಿಕ ಕಾಯ್ದೆಯಡಿ ನೋಂದಾಯಿಸಿಲ್ಪಟ್ಟ ದೇಶದ … Read more

ಕೃಷಿ ಸಚಿವರು ಅಡಿಕೆ ಹಾನಿಕಾರಕವಲ್ಲ ಎಂದು ಘೋಷಿಸಲಿ | ಬಿ ಎ ರಮೇಶ್ ಹೆಗ್ಡೆ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 16, 2025 ‌ ಶಿವಮೊಗ್ಗ|  ಸಾಗರದಲ್ಲಿ ನಡೆಯಲಿರುವ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಆಗಮಿಸಲಿದ್ದು, ಆ ಸಂದರ್ಭದಲ್ಲಿ. ಸಚಿವರು ಅಡಿಕೆಜೀವಕ್ಕೆ ಹಾನಿಕಾರಕ ಅಲ್ಲ ಎಂಬ ಘೋಷಣೆಯನ್ನು ಮಾಡಬೇಕು ಎಂದು ಜಿಲ್ಲಾ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ ಎ ರಮೇಶ್ ಹೆಗ್ಡೆ ಆಗ್ರಹಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅಡಿಕೆ ಬೆಳೆಗಾರರ ಸಮಾವೇಶವನ್ನು ಸಾಗರದಲ್ಲಿ ಮ್ಯಾಮ್ಕೋಸ್, ಸಾಗರ … Read more

ಜಮೀರ್‌ ಅಹ್ಮದ್‌ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ  | ಶಿವಮೊಗ್ಗದಲ್ಲಿ ಬೇಡಿಕೆ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 16, 2025 ‌ ಶಿವಮೊಗ್ಗ | ಸಚಿವ ಜಮೀರ್‌ ಅಹ್ಮದ್‌ಗೆ ಉಪಮುಖ್ಯಮಂತ್ರಿ ಸ್ಥಾನ  ಹಾಗೂ ವಿಧಾನಪರಷತ್‌ ಸದಸ್ಯೆ ಬಲ್ಕಿಶ್‌ ಭಾನುರವರಿಗೆ ಸಚಿವೆ ಸ್ಥಾನವನ್ನು ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ  ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿ ಅಧ್ಯಕ್ಷ ಸಯ್ಯದ್ ಮುಜೀಬುಲ್ಲಾ ಆಗ್ರಹಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು  ಅಲ್ಪಸಂಖ್ಯಾತ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದ ಪರಿಣಾಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. … Read more

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 16, 2025 ‌ ಶಿವಮೊಗ್ಗ | ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ದಿನಪತ್ರಿಕೆ, ಕರ್ನಾಟಕ ರಾಜ್ಯ ಪಾರಂಪರಿಕ ವೈದ್ಯ ಪರಿಷತ್, ಟಿಎಂಎಇಎಸ್ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಹಯೋಗದೊಂದಿಗೆ  ಜನವರಿ 18 ರಂದು  ನಗರದ ಸರ್ಕಾರಿ ನೌಕರರ ಭವನದಲ್ಲಿ  ಬೆಳಿಗ್ಗೆ 10 ಗಂಟೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗು ಔಷಧಿ ವಿತರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ರಾಮಚಂದ್ರ ಗುಣಾರಿ … Read more

ಬಂಗಾಳಿ ವ್ಯಕ್ತಿಗೆ ಚಿನ್ನ ಗಟ್ಟಿ ಕೊಟ್ಟವನಿಗೆ ಶಾಕ್‌ | ಭದ್ರಾವತಿ ಬಸ್‌ ಹತ್ತಿದ ವೇಳೆ ನಡೀತು ಈ ಘಟನೆ | ಶಿವಮೊಗ್ಗ ಕ್ರೈಂ ನ್ಯೂಸ್

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 14, 2025 ‌‌  ಶಿವಮೊಗ್ಗದ ಉಂಬ್ಳೆಬೈಲ್‌ನಲ್ಲಿ ಹುಲಿಗಣತಿಗಾಗಿ ಇಟ್ಟಿದ್ದ ಕ್ಯಾಮರಾವನ್ನು ಕಳವು ಮಾಡಿವು ಬಗ್ಗೆ ತುಂಗಾನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಉಂಬ್ಳೆಬೈಲಿನ ಹೆಬ್ಬಂಡೆಕೆರೆ ಸರ್ವೆ ನಂಬರ್ 85 ರಲ್ಲಿ ಎರಡು ಕ್ಯಾಮರಾ ಕಳುವಾಗಿದೆ ಎಂಧು ದೂರ ನೀಡಲಾಗಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿ ತುಂಗಾನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಇತ್ತ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಶಿವಮೊಗ್ಗ ದಲ್ಲಿ ಮಹಿಳೆಯೊಬ್ಬರು ಭದ್ರಾವತಿ ಬಸ್‌ … Read more

ರೈತ ಹೋರಾಟಗಾರರಿಂದ ಮೋದಿ ಅಮಿತ್‌ ಶಾ ಪ್ರತಿಕೃತಿ ದಹನ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 13, 2025 ‌ ಶಿವಮೊಗ್ಗ | ದೆಹಲಿಯಲ್ಲಿ ಕಳೆದ 45 ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದು ಕೇಂದ್ರ ಸರ್ಕಾರ ಆ ಹೋರಾಟಕ್ಕೆ ಯಾವುದೇ ಪ್ರತಿಕ್ರಿಯೇ ನೀಡದಿರುವುದನ್ನು ವಿರೋಧಿಸಿ ಇಂದು ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತರು ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್‌ ಶಾ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ರವರ ಪ್ರತಿಕೃತಿ ದಹನ ಮಾಡಿದರು. … Read more