ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 16, 2025 ‌ ಶಿವಮೊಗ್ಗ | ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ದಿನಪತ್ರಿಕೆ, ಕರ್ನಾಟಕ ರಾಜ್ಯ ಪಾರಂಪರಿಕ ವೈದ್ಯ ಪರಿಷತ್, ಟಿಎಂಎಇಎಸ್ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಹಯೋಗದೊಂದಿಗೆ  ಜನವರಿ 18 ರಂದು  ನಗರದ ಸರ್ಕಾರಿ ನೌಕರರ ಭವನದಲ್ಲಿ  ಬೆಳಿಗ್ಗೆ 10 ಗಂಟೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗು ಔಷಧಿ ವಿತರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ರಾಮಚಂದ್ರ ಗುಣಾರಿ … Read more

ಬಂಗಾಳಿ ವ್ಯಕ್ತಿಗೆ ಚಿನ್ನ ಗಟ್ಟಿ ಕೊಟ್ಟವನಿಗೆ ಶಾಕ್‌ | ಭದ್ರಾವತಿ ಬಸ್‌ ಹತ್ತಿದ ವೇಳೆ ನಡೀತು ಈ ಘಟನೆ | ಶಿವಮೊಗ್ಗ ಕ್ರೈಂ ನ್ಯೂಸ್

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 14, 2025 ‌‌  ಶಿವಮೊಗ್ಗದ ಉಂಬ್ಳೆಬೈಲ್‌ನಲ್ಲಿ ಹುಲಿಗಣತಿಗಾಗಿ ಇಟ್ಟಿದ್ದ ಕ್ಯಾಮರಾವನ್ನು ಕಳವು ಮಾಡಿವು ಬಗ್ಗೆ ತುಂಗಾನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಉಂಬ್ಳೆಬೈಲಿನ ಹೆಬ್ಬಂಡೆಕೆರೆ ಸರ್ವೆ ನಂಬರ್ 85 ರಲ್ಲಿ ಎರಡು ಕ್ಯಾಮರಾ ಕಳುವಾಗಿದೆ ಎಂಧು ದೂರ ನೀಡಲಾಗಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿ ತುಂಗಾನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಇತ್ತ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಶಿವಮೊಗ್ಗ ದಲ್ಲಿ ಮಹಿಳೆಯೊಬ್ಬರು ಭದ್ರಾವತಿ ಬಸ್‌ … Read more

ರೈತ ಹೋರಾಟಗಾರರಿಂದ ಮೋದಿ ಅಮಿತ್‌ ಶಾ ಪ್ರತಿಕೃತಿ ದಹನ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 13, 2025 ‌ ಶಿವಮೊಗ್ಗ | ದೆಹಲಿಯಲ್ಲಿ ಕಳೆದ 45 ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದು ಕೇಂದ್ರ ಸರ್ಕಾರ ಆ ಹೋರಾಟಕ್ಕೆ ಯಾವುದೇ ಪ್ರತಿಕ್ರಿಯೇ ನೀಡದಿರುವುದನ್ನು ವಿರೋಧಿಸಿ ಇಂದು ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತರು ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್‌ ಶಾ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ರವರ ಪ್ರತಿಕೃತಿ ದಹನ ಮಾಡಿದರು. … Read more

ಜ14 ರಂದು ಶ್ರೀ ಶಿವಯೋಗಿ ಸಿದ್ದೇಶ್ವರ ಜಯಂತಿ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 13, 2025 ಶಿವಮೊಗ್ಗ | ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘ ಇವರ ವತಿಯಿಂದ ಶ್ರೀ ಶಿವಯೋಗಿ ಸಿದ್ದೇಶ್ವರ ಜಯಂತಿಯನ್ನು ಜನವರಿ 14ರಂದು ಬೆಳಗ್ಗೆ 10 ಗಂಟೆಗೆ ಕುವೆಂಪು ರಂಗ ಮಂದಿರದಲ್ಲಿ ನಡೆಸಲಾಗುತ್ತಿದೆ. ಈ ಕುರಿತು ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವಿಕುಮಾರ್ ತಿಳಿಸಿದರು. ಇಂದು ಶಿವಮೊಗ್ಗದ ಪತ್ರಿಕಾ ಭವನದಲ್ಲಿ … Read more

ಎಪ್ಪತ್ತುವರ್ಷ ಮೇಲ್ಪಟ್ಟ ನೊಂದಾಯಿತರಿಗೆ ಉಚಿತ ಆಯುಷ್ಮಾನ್‌ ಕಾರ್ಡ್ | ಯಾವಾಗ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 13, 2025 ‌ ಶಿವಮೊಗ್ಗ | ಸೀನಿಯರ್ ಛೇಂಬರ್ ನ್ಯಾಷನಲ್ ಶಿವಮೊಗ್ಗ ಲೆಜಿನ್ ಇವರ ಸಹಯೋಗದಲ್ಲಿ ಎಪ್ಪತ್ತು ವರ್ಷ ಮೇಲ್ಪಟ್ಟ ಹಿರಿಯರಿಗೆ ಜನವರಿ 16ರಂದು  ಬೆಳಿಗ್ಗೆ 10ಗಂಟೆಗೆ ಶಿವಮೊಗ್ಗದ ಸರ್ಕಾರಿ ನೌಕರರ ಭವನದಲ್ಲಿ  ಉಚಿತ ಆಯುಷ್ಮಾನ್ ಕಾರ್ಡನ್ನು ವಿತರಿಸಲಾಗುವುದು ಎಂದು ಮೈಸೂರು ಬ್ಯಾಂಕ್ ನಿವೃತ್ತ ಸಂಘದ ಅಧ್ಯಕ್ಷರಾದ ಕೆ ಟಿ ಶ್ರೀನಿವಾಸ್ ತಿಳಿಸಿದರು. ಇಂದು ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು … Read more

ಕನ್ನಡವನ್ನು ಕಾಪಾಡು ಕನ್ನಡಿಗರಿಂದ ಎಂದು ಹೇಳುವ ಸನ್ನಿವೇಶ ಸೃಷ್ಠಿಯಾಗುತ್ತಿರುವುದು ದುರಂತ | ನೇಹಾ ಹೊಸಮನೆ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 11, 2025 ‌ ಶಿವಮೊಗ್ಗ|  ಕನ್ನಡಕ್ಕೆ ಕೈ ಎತ್ತು ಕನ್ನಡದ ಕಂದ ಎಂಬ ಕವಿ ಸಾಲುಗಳನ್ನು ಮೆಲುಕು ಹಾಕುವಾಗ, ಕನ್ನಡವ ಕಾಪಾಡು ಕನ್ನಡಿಗರಿಂದ ಎಂದು ಹೇಳುವ ಸನ್ನಿವೇಶ ಸೃಷ್ಟಿಯಾಗುತ್ತಿರುವುದು ದುರಂತ. ಎಂದುತಾಲ್ಲೂಕು 11 ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಶ್ರೀ ರಾಮಕೃಷ್ಣ ವಿದ್ಯಾನಿಕೇತನದ ವಿದ್ಯಾರ್ಥಿನಿ ನೇಹಾ ಹೊಸಮನೆ ಅಭಿಪ್ರಾಯಪಟ್ಟರು. ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ  ವೇದಿಕೆ ವತಿಯಿಂದ  ನಗರದ ಸ್ಯಾನ್ ಜೋಸ್ ಪ್ರೌಢಶಾಲೆಯ ಆವರಣದಲ್ಲಿ … Read more

ನಮಿತಾ ಆರ್ ಶೆಟ್ಟಿಗೆ ಪಿಎಚ್‍ಡಿ ಪದವಿ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 11, 2025 ‌ ಶಂಕರ ಘಟ್ಟದ ನಮಿತಾ ಆರ್‌ ಶೆಟ್ಟಿ ಎಂಬುವವರು ಕುವೆಂಪು ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಪಿಎಚ್ ಡಿ ಪದವಿಯನ್ನು ಪಡೆದುಕೊಂಡಿದ್ದಾರೆ.ಇವರಿಗೆ ಇದೆ ತಿಂಗಳು 22 ರಂದು ನಡೆಯಲಿರುವ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಕರ್ನಾಟಕ ರಾಜ್ಯದ ರಾಜ್ಯಪಾಲರು ಪ್ರಮಾಣಪತ್ರ ನೀಡಲಿದ್ದಾರೆ ಇವರು “ಡೆವಲಪ್‍ಮೆಂಟ್ ಆಫ್ ರಿವರ್ಸಿಬಲ್ ಡಾಟಾ ಹೈಡಿಂಗ್ ಟೆಕ್‍ನಿಕ್ಸ್ ಫಾರ್ ಡಿಜಿಟಲ್ ಇಮೇಜಸ್”  ವಿಷಯದ ಕುರಿತು ಅಧ್ಯಯನ ನಡೆಸಿದ್ದರು. ಇವರು ಕಂಪ್ಯೂಟರ್ … Read more

ವಿದೇಶದಲ್ಲಿ ವಿದ್ಯಾಬ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಿಶ್ವಾಸ್ ಆ್ಯಪ್‌ ನೀಡಲಿದೆ ಬಡ್ಡಿರಹಿತ ಸಾಲ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 11, 2025 ‌ ಶಿವಮೊಗ್ಗ| ‌ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (nsui) ಇದೀಗ ವಿಶ್ವಾಸ್‌ ಎಂಬ ನೂತನ ಯಾಪ್‌ ಅನ್ನು ಬಿಡುಗಡೆಗೊಳಿಸಿದ್ದು, ವಿದೇಶದಲ್ಲಿ ವಿದ್ಯಾಬ್ಯಾಸ ಮಾಡಬೇಕೆಂದುಕೊಂಡಿರುವ  ವಿದ್ಯಾರ್ಥಿಗಳು ಆ  ಆ್ಯಪ್‌ ಮೂಲಕ ಬಡ್ಡಿರಹಿತ ಸಾಲವನ್ನು ಪಡೆಯಬಹುದು ಎಂದು  ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ‌ ಸಂಸ್ಥೆಯ ರಾಜ್ಯಾಧ್ಯಕ್ಷರಾದ ಕೀರ್ತಿ ಗಣೇಶ್‌ ತಿಳಿಸಿದರು.   ಇಂದು ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (nsui) ಶಿವಮೊಗ್ಗ ಇವರ … Read more

ಶಿವಮೊಗ್ಗ ಪೊಲೀಸ್‌ ಇಲಾಖೆಯ ಚೀತಾ ಬಗ್ಗೆ ಇರಲಿ ಎಚ್ಚರಿಕೆ!? ಏನಿದು ಗೊತ್ತಾ ?

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 11, 2025 ‌‌   ‌ ಶಿವಮೊಗ್ಗ ಸಿಟಿಯಲ್ಲಿನ ಭದ್ರತೆಯ ಸಂಬಂಧ ಶಿವಮೊಗ್ಗ ಪೊಲೀಸ್‌ ಇಲಾಖೆ ಈಗಾಗಲೇ ಏರಿಯಾ ಡಾಮಿನೆಷನ್‌, ಕಾಲ್ನಡಿಗೆ ಬಂದೋಬಸ್ತ್‌ಗಳನ್ನ ನಡೆಸ್ತಾ ಬಂದಿದೆ. ಅಲ್ಲದೆ ಸೂಕ್ಷ್ಮ ಪ್ರದೇಶಗಳಲ್ಲಿ ಅನುಮಾಸ್ಪದ ವ್ಯಕ್ತಿಗಳ ವಿರುದ್ಧ ಕ್ರಮಕೈಗೊಂಡು ಸಾಲು ಸಾಲು ಪಿಟ್ಟಿಕೇಸ್‌ಗಳನ್ನು ಹಾಕುತ್ತಿದೆ.  ಇವೆಲ್ಲದರ ಜೊತೆಯಲ್ಲಿ ಇದೀಗ ಶಿವಮೊಗ್ಗ ನಗರದಲ್ಲಿ ಚೀತಾ ಬೈಕ್‌ಗಳನ್ನು ಇನ್ನಷ್ಟು ಅಲರ್ಟ್‌ ಆಗಿ ಶಿವಮೊಗ್ಗ ಪೊಲೀಸ್‌ ಇಲಾಖೆ ರೋಡಿಗೆ ಇಳಿಸಿದೆ. ಇದಕ್ಕೆ ಸಂಬಂಧಿಸಿದ … Read more

ಶಿವಮೊಗ್ಗ ಸಿಟಿಯಲ್ಲಿ ಆಟೋ ಮೀಟರ್‌ ವಿಚಾರಕ್ಕೆ ಮಹತ್ವದ ಮೀಟಿಂಗ್

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 11, 2025 ‌‌   ‌ ಶಿವಮೊಗ್ಗ ನಗರದಲ್ಲಿ ಆಟೋ ಮೀಟರ್‌ ಕಡ್ಡಾಯಗೊಳಿಸಲಾಗಿದೆ. ಆದಾಗ್ಯು ಆಟೋ ಮೀಟರ್‌ಗಳನ್ನು ಅಳವಡಿಸದೆ ಆಟೋಗಳನ್ನು ಓಡಿಸುತ್ತಿರುವ ಬಗ್ಗೆ ಈಗಾಗಲೇ ಸಾಲು ಸಾಲು ದೂರುಗಳು ಕೇಳಿಬಂದಿದ್ದವು.  ಇದರ ನಡುವೆ ಶಿವಮೊಗ್ಗ ಸಂಚಾರಿ ಪೊಲೀಸರು ಆಟೋ ಚಾಲಕರ ಜೊತೆ ಸಭೆ ನಡೆಸಿದೆ. ನಗರದ ಎಲ್ಲಾ ಆಟೋ ಮಾಲೀಕರು ಮತ್ತು ಚಾಲಕರಿಗೆ ಸಭೆಯನ್ನು ನಡೆಸಿದ ಟ್ರಾಫಿಕ್‌ ಪೊಲೀಸರು, ಆಟೋ ಮೀಟರ್‌ ಅಳವಡಿಕೆ ಬಗ್ಗೆ ಮಹತ್ವದ … Read more