ಹೊಸವರುಷದ ರಾತ್ರಿ ಸಿದ್ದಯ್ಯ ಸರ್ಕಲ್‌ನಲ್ಲಿ ನಡೆದಿದ್ದು ಆಕ್ಸಿಡೆಂಟ್‌ ಅಲ್ಲ | ಕೊಲೆ , ಆರೋಪಿ ಅರೆಸ್ಟ್‌

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 3, 2025 ‌‌  ಶಿವಮೊಗ್ಗ ನಗರದಲ್ಲಿ ಹೊಸವರುಷದ ರಾತ್ರಿ ಹೆಚ್‌ ಸಿದ್ದಯ್ಯ ರೋಡ್‌ ಸರ್ಕಲ್‌ನಲ್ಲಿ ನಡೆದ ROAD RAGE ಪ್ರಕರಣದಲ್ಲಿ ಕೊಲೆ ಆರೋಪದ ಅಡಿಯಲ್ಲಿ ಕಾರು ಚಾಲಕನನ್ನ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ತೀವ್ರ ಕುತೂಹಲವನ್ನ ಸಹ ಮೂಡಿಸಿದ್ದು ಪೊಲೀಸರ ವಿಳಂಬತೆ ಹಲವು ಅನುಮಾನಗಳಿಗೂ ಕಾರಣವಾಗಿತ್ತು. ಇದೀಗ ಪ್ರಕರಣ ಸಂಬಂದ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ BHARATIYA NYAYA SANHITA (BNS), 2023 (U/s-352,351(2),109(1),103(1)) ಅಡಿಯಲ್ಲಿ ಕೇಸ್‌ ದಾಖಲಾಗಿದೆ. … Read more

ಯುಜಿಸಿ ನೆಟ್ ಮತ್ತು ಜೆಇಇ ಪರೀಕ್ಷೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಖಡಕ್‌ ಸೂಚನೆ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 2, 2025 ‌ ಶಿವಮೊಗ್ಗ| ಜನವರಿ 1 ರಿಂದ 16 ರ ವರೆಗೆ ರಾಷ್ಟ್ರೀಯ ಪರೀಕ್ಷೆ ಸಮಿತಿ ವತಿಯಿಂದ ಯುಜಿಸಿ ನೆಟ್ ಮತ್ತು ಜೆಇಇ ಪರೀಕ್ಷೆಗಳು ಐಓಎನ್ ಡಿಜಿಟಲ್ ಝೋನರ್, ಐಡಿಝಡ್, ಮಾಚೇನಹಳ್ಳಿ  ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದೆ. ಈ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರೀಕ್ಷೆ ಸಂಬಂಧ … Read more

ಸಂಸ್ಥಾಪಕರ ದಿನಾಚರಣೆಯಲ್ಲಿ ಮಾಜಿ ಅಧ್ಯಕ್ಷರಿಗೆ ಸನ್ಮಾನ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 2, 2025 ‌ ಶಿವಮೊಗ್ಗ | ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಇಂದು ಸಂಸ್ಥಾಪಕರ ದಿನಾಚರಣೆಯನ್ನು ಸಂಘದ ಸಬಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸಂಸ್ಥೆಗೆ ಸೇವೆ ಸಲ್ಲಿಸಿದ ಮಾಜಿ ಅಧ್ಯಕ್ಷರುಗಳಾದ  ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ಎಚ್.ಮಹೇಂದ್ರಪ್ಪ, ಡಿ.ಎಸ್.ಅರುಣ್, ಡಿ.ಎಂ.ಶಂಕರಪ್ಪ, ಜೆ.ಆರ್.ವಾಸುದೇವ್, ಎನ್.ಗೋಪಿನಾಥ್ ಅವರಿಗೆ ಸನ್ಮಾನಿಸಲಾಯಿತು. ಈ ವೇಳೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಅಧ್ಯಕ್ಷ ಎಂ.ಜಿ.ಬಾಲಕೃಷ್ಣ, ಎಫ್‌ಕೆಸಿಸಿಐ ಉಪಾಧ್ಯಕ್ಷ ಟಿ.ಸಾಯಿರಾಂ, … Read more

ಗೋದಿಬಣ್ಣ ಸಾಧಾರಣ ಮೈಕಟ್ಟು | ಇವರ ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ಕೊಡಿ | ಪೊಲೀಸ್‌ ಪ್ರಕಟಣೆ

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 2, 2025 ‌‌  ಶಿವಮೊಗ್ಗದಲ್ಲಿ ಕಾಣೆಯಾದವರ ಬಗ್ಗೆ ಪೊಲೀಸ್‌ ಇಲಾಖೆ ಪ್ರಕಟಣೆ ನೀಡಿದ್ದು ನಾಪತ್ತೆಯಾದವರ ಸುಳಿವು ನೀಡುವಂತೆ ಜನರಲ್ಲಿ ಮನವಿ ಮಾಡಿದೆ. ಪೊಲೀಸ್‌ ಇಲಾಖೆ ನೀಡಿರುವ ಯಥಾವತ್ತು ಪ್ರಕಟಣೆ ಹೀಗಿದೆ.   ಶಿವಮೊಗ್ಗ, ಜನವರಿ 02 (ಕರ್ನಾಟಕ ವಾರ್ತೆ) | ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚನ್ನಮುಂಬಾಪುರ ಗ್ರಾಮ ವಾಸಿ 47 ವರ್ಷದ ಕೃಷ್ಣಪ್ಪ ಎಂಬುವವರು ನವೆಂಬರ್ 2024 ರಲ್ಲಿ ಕಾಣೆಯಾದವರು ಈ ವರೆಗೆ ವಾಪಾಸ್ಸಾಗಿರುವುದಿಲ್ಲ. … Read more

ಶಿವಮೊಗ್ಗ ಡಿಸಿ ಆಫೀಸ್‌ ಮೆಟ್ಟಿಲ ಮೇಲೆ ಧರಣಿ ಕುಳಿತ ರೈತ ಮುಖಂಡರು | ಕಾರಣ ಇಲ್ಲಿದೆ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 2, 2025 ‌ ಶಿವಮೊಗ್ಗ | ಸಂಯುಕ್ತ ಕಿಸಾನ್ ಮೋರ್ಚಾ ಶಂಭು ಗಡಿಯಲ್ಲಿ ನಡೆಸುತ್ತಿರುವ ಚಳುವಳಿಯ ಒತ್ತಾಯಗಳ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ಚರ್ಚೆ ಮಾಡಿ ಪರಿಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಹಸಿರು ಸೇನೆ ರಾಜ್ಯಧ್ಯಕ್ಷರಾದ ಹೆಚ್‌ ಆರ್‌ ಬಸವರಾಜಪ್ಪ ಮಾತನಾಡಿ  … Read more

ಚುರುಗುಟ್ಟುವ ಚಳಿಗೆ ಬೆಚ್ಚನೆಯ ಹೊದಿಕೆ | ಒಂದೊಳ್ಳೆ ಕೆಲಸ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 2, 2025 ‌ ಭಾವಸಾರ ವಿಜನ್ ಇಂಡಿಯಾ ಸಂಸ್ಥೆ ವತಿಯಿಂದ ನಗರದ ಹಕ್ಕಿಪಿಕ್ಕಿ ಕ್ಯಾಂಪ್ ನಿವಾಸಿಗಳಿಗೆ, ಚಳಿಗಾಲದ ಹಿನ್ನೆಲೆಯಲ್ಲಿ ಹೊದಿಕೆ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಮೆಟ್ರೋ ಆಸ್ಪತ್ರೆಯ ವೈದ್ಯರಾದ ಡಾ. ಶಂಕರ್ ನವಲೆ ಚಾಲನೆ ನೀಡಿದರು ನಂತರ ಮಾತನಾಡಿದ ಅವರು ಭಾವಸಾರ ವಿಜನ್ ಇಂಡಿಯಾ ಸಂಸ್ಥೆಯೂ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಈ ವರ್ಷದ ನೂತನ ಸಮಿತಿಯ ಮೊದಲ ಕಾರ್ಯಕ್ರಮ ಹೃದಯಸ್ಪರ್ಶಿಯಾಗಿದೆ … Read more

ಶಿವಮೊಗ್ಗದಲ್ಲೊಂದು ಗುತ್ತಿಗೆದಾರನ ಪ್ರಕರಣ | ಕೆಲಸದ ದುಡ್ಡು ರಿಲೀಸ್‌ ಮಾಡೋಕೆ ಲಂಚ | ಶಾಕ್‌ ಕೊಟ್ಟ ಲೋಕಾಯುಕ್ತ

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 2, 2025 ‌‌  ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಹೊಸ ವರುಷದ ದಿನವೇ ಅಧಿಕಾರಿಗಳಿಗೆ ಶಾಕ್‌ ಕೊಟ್ಟಿದ್ದಾರೆ. ಟ್ರ್ಯಾಪ್‌ ಕಾರ್ಯಾಚರಣೆಯಲ್ಲಿ ಒಂದು ಲಕ್ಷ ಲಂಚ ಪಡೆಯುತ್ತಿದ್ದ ಇಬ್ಬರನ್ನ ಲೋಕಾಯುಕ್ತ ಪೊಲೀಸರು ಬಂದಿಸಿದ್ದಾರೆ.  ಏನಿದು ಕೇಸ್‌  ಭದ್ರಾವತಿ ಗೊಂದಿ ಬಲದಂಡೆ ನಾಲೆ ಕಾಮಗಾರಿಗೆ ಸಂಬಂಧ ಇ-ಟೆಂಡ‌ರ್ ವಿಚಾರದಲ್ಲಿ ಕಾಮಗಾರಿ ಬಿಲ್ ಮಂಜೂರು ಮಾಡಲು ಗುತ್ತಿಗೆದಾರನಿಂದ ಕಂಪ್ಯೂಟರ್ ಆಪರೇಟರ್ ಮತ್ತು ಸೆಕ್ಷನ್ ಆಫೀಸರ್ ಲಂಚ ಕೇಳಿದ್ದರಂತೆ.ಇದೇ ಕಾರಣಕ್ಕೆ ಲೋಕಾಯುಕ್ತ ಪೊಲೀಸರು … Read more

ನೇಣು ಬಿಗಿದ ಸ್ಥಿತಿಯಲ್ಲಿ ನಗರಸಭೆ ಮಾಜಿ ಸದಸ್ಯ ತರಕಾರಿ ಸತ್ಯನಾರಾಯಣ್‌ರ ಶವ ಪತ್ತೆ | ನಡೆದಿದ್ದೇನು?

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 2, 2025 ‌‌  ಶಿವಮೊಗ್ಗ ನಗರದ ನಗರಸಭೆಯ ಮಾಜಿ ಸದಸ್ಯರೊಬ್ಬರ ಮೃತದೇಹ ನೇಣಿಗೆ ಶರಣಾದ ರೀತಿಯಲ್ಲಿ ಪತ್ತೆಯಾಗಿದೆ.  ಕಾಂಗ್ರೆಸ್ ಮುಖಂಡ ತರಕಾರಿ ಸತ್ಯನಾರಾಯಣ ಅವರ ಶವ ಇಲ್ಲಿನ ವಿನೋಬನಗರದ ವಾಟರ್ ಟ್ಯಾಂಕ್ ಬಳಿ ಇರುವ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇನ್ನೂ ಸ್ಥಳದಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟ ಡೆತ್‌ ನೋಟ್‌ ಸಹ ಪತ್ತೆಯಾಗಿದೆ ಎನ್ನಲಾಗಿದ್ದು, ಪೊಲೀಸ್‌ ಇಲಾಖೆ ಪರಿಶೀಲನೆ ನಡೆಸಿದೆ.  … Read more

ನಗರದಲ್ಲಿ ಪ್ರತ್ಯೇಕ ಅಪಘಾತ | ಮೂವರ ಸಾವು |

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 1, 2025 ‌‌  ಹೊಸವರುಷದ ದಿನ ಶಿವಮೊಗ್ಗದಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಸಿದ್ದಯ್ಯ ಸರ್ಕಲ್‌ನಲ್ಲಿ ನಡೆದ ಅಪಘಾತದ ವರದಿ ಹೊಸವರುಷದ ಮೊದಲ ರಾತ್ರಿಯಲ್ಲೆ, ಸಿದ್ದಯ್ಯ ಸರ್ಕಲ್‌ ಬಳಿ ಭೀಕರ ಅಪಘಾತ | ಹಂಪ್‌ ಹಾರಿ ಉಲ್ಟಾ ಬಿದ್ದ ಕಾರು | ಓರ್ವ ಸಾವು ಇಲ್ಲಿದೆ. ಇನ್ನೊಂದು ಘಟನೆಯಲ್ಲಿ ರಾಯಲ್ ಆರ್ಕಿಡ್ ಬಳಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕೊಂದು ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದಾರೆ. ಅವರನ್ನು … Read more

ಹೊಸವರುಷದ ಮೊದಲ ರಾತ್ರಿಯಲ್ಲೆ, ಸಿದ್ದಯ್ಯ ಸರ್ಕಲ್‌ ಬಳಿ ಭೀಕರ ಅಪಘಾತ | ಹಂಪ್‌ ಹಾರಿ ಉಲ್ಟಾ ಬಿದ್ದ ಕಾರು | ಓರ್ವ ಸಾವು

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 1, 2025 ‌‌  ಶಿವಮೊಗ್ಗ ಹೊಸ ವರುಷವನ್ನು ಸಂತೋಷದಿಂದಲೇ ಸ್ವಾಗತಿಸಿದೆ. ಈ ನಡುವೆ ನಿನ್ನೆ ತಡರಾತ್ರಿ ಸಿದ್ದಯ್ಯ ರೋಡ್‌ ಸರ್ಕಲ್‌ ಬಳಿಯಲ್ಲಿ ಎಂಕೆಕೆ ರೋಡ್‌ನಲ್ಲಿ ಹೊಸ ವರುಷದ ಸಂತೋಷ ಸ್ವಲ್ಪ ಜಾಸ್ತಿಯಾಗಿ, ಕಾರೊಂದು ಪಲ್ಟಿಯಾಗಿದ್ದಷ್ಟೆ ಅಲ್ಲದೆ ಬೈಕ್‌ ಸವಾರನೊಬ್ಬನ ಸಾವಿಗೂ ಕಾರಣವಾಗಿದೆ.    ಏನಿದು ಘಟನೆ  ನಿನ್ನೆ ತಡರಾತ್ರಿ ಎಂಕೆಕೆ ರೋಡ್‌ನಲ್ಲಿ ಹೊಸ ವರುಷದ ಸಂಭ್ರಮದ ನಡುವೆ ಸಣ್ಣದೊಂದು ಕಿರಿಕ್‌ ನಡೆದಿದೆ. ಕಾರೊಂದರಲ್ಲಿ ಇಬ್ಬರು ಹುಡುಗಿಯರು … Read more