ಶಿವಮೊಗ್ಗ, ಮೈಸೂರು ಟಾರ್ಗೆಟ್! ಗೋರಿಪಾಳ್ಯ, ತಿರುವಣ್ಣಾಮಲೈ ಆರೋಪಿಗಳನ್ನ ಹಿಡಿದ ವಿನೋಬನಗರ ಪೊಲೀಸ್!ಕೇಸ್​ ಬಗ್ಗೆ ತಿಳಿದುಕೊಳ್ಳಲೇಬೇಕು!

Shimoga Vinobanagar Police Arrest Inter state Robbers from tamlinadu , bangloreಶಿವಮೊಗ್ಗ, ಮೈಸೂರು ಟಾರ್ಗೆಟ್! ಗೋರಿಪಾಳ್ಯ, ತಿರುವಣ್ಣಾಮಲೈ ಆರೋಪಿಗಳನ್ನ ಹಿಡಿದ ವಿನೋಬನಗರ ಪೊಲೀಸ್!ಕೇಸ್​ ಬಗ್ಗೆ ತಿಳಿದುಕೊಳ್ಳಲೇಬೇಕು!

Shivamogga | Shimoga Vinobanagar Police Arrest Inter state Robbers | ವಿನೋಬನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಎಪಿಎಂಸಿ ಬಳಿ ಅಜ್ಜಿ ಸರ ಕಿತ್ತುಕೊಂಡು ಹೋಗಿದ್ದ ಘಟನೆ ಬಗ್ಗೆ ಮಲೆನಾಡು ಟುಡೆ ಮಾಡಿದ್ದ ವರದಿಯನ್ನು ಓದೇ ಇರುತ್ತೀರಿ.. ನಿಮ್ಮ ನೆನಪಿಗಾಗಿ ಮತ್ತೊಮ್ಮೆ ಇಲ್ಲಿದೆ ಲಿಂಕ್​ (ಮಾದಕ ನಶೆಯ ನಡುವೆ ಸಿಟಿಯಲ್ಲಿ ಹೆಚ್ಚಾದ ಸರಗಳ್ಳತನ! ತಿಂಗಳಿನಲ್ಲಿ 3ನೇ ಕೇಸ್) ಸದ್ಯ ಈ ವಿಷಯದಲ್ಲಿ ಅಪ್​ಡೇಟ್ ಏನಂದರೆ, ವಿನೋಬನಗರ ಪೊಲೀಸರು ಈ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ … Read more

ರಾಜ್ಯದ ಜನತೆಗೆ ಮತ್ತೆ ‘ಕರೆಂಟ್ ಶಾಕ್’: ವಿದ್ಯುತ್ ದರ ಏರಿಕೆ ಸಾಧ್ಯತೆ, ಯಾವಾಗಿಂದ ಗೊತ್ತಾ..? 

Karnataka Power Tariff Hike Likely from April 1

ಬೆಂಗಳೂರು |ರಾಜ್ಯದ ಜನತೆಗೆ ಹೊಸ ಆರ್ಥಿಕ ವರ್ಷದ ಆರಂಭದಲ್ಲೇ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆಗಳು ಹೆಚ್ಚಿದೆ. ಕರ್ನಾಟಕದ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) ಸುಮಾರು 4,900 ಕೋಟಿ ರೂಪಾಯಿಗಳ ಭಾರಿ ಆರ್ಥಿಕ ನಷ್ಟವನ್ನು ಎದುರಿಸುತ್ತಿದ್ದು, ಈ ಕೊರತೆಯನ್ನು ಸರಿದೂಗಿಸಲು ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಪ್ರಸ್ತಾವನೆ ಸಲ್ಲಿಸಿವೆ. ಈ ಪೈಕಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಒಂದೇ 2,800 ಕೋಟಿ ರೂಪಾಯಿಗೂ ಅಧಿಕ ನಷ್ಟ ಅನುಭವಿಸಿದೆ ಎಂದು … Read more

ಅಪರಿಚಿತನಿಂದ ಬಂದ ವಿಡಿಯೋ ಕಾಲ್​ ರಿಸೀವ್​ ಮಾಡಿದ ಮಹಿಳೆ ಹೋಗಿದ್ದು ಸ್ಟೇಷನ್​ಗೆ, ಏನಿದು ಪ್ರಕರಣ

Shimoga CEN Police Man Shows Private Parts Shimoga Investment Scamacebook Shimoga Businessman

ಶಿವಮೊಗ್ಗ : ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಗೆ ವ್ಯಾಟ್ಸ್​​ಪ್​ ಕಾಲ್​ ಮಾಡಿ ಖಾಸಗಿ ಅಂಗವನ್ನು ಪ್ರದರ್ಶಿಸಿದ್ದಾನೆ ಎಂದು ಆರೋಪಿಸಿ ಮಹಿಳೆ ಶಿವಮೊಗ್ಗದ ಸಿಇಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಘಟನೆ ವಿವರ ಶಿವಮೊಗ್ಗದ (ಊರು ಹಾಗೂ ಮಹಿಳೆಯ ಹೆಸರನ್ನು ಗೌಪ್ಯವಾಗಿ ಇಡಲಾಗಿದೆ.) ಮಹಿಳೆಯೊಬ್ಬರು ಹೀಗೆ ಮೊಬೈಲ್​ ನೋಡುತ್ತಿದ್ದಾಗ  ಅಪರಿಚಿತ ಮೊಬೈಲ್ ಸಂಖ್ಯೆಯಿಂದ ವಾಟ್ಸ್‌ಆ್ಯಪ್ ಸಂದೇಶವೊಂದು ಬಂದಿತ್ತು. ನಾನು ನಿಮಗೆ ಪರಿಚಯವಿರುವ ವ್ಯಕ್ತಿ, ವಿಡಿಯೋ ಕಾಲ್ ಮಾಡುತ್ತೇನೆ ರಿಸೀವ್ ಮಾಡಿ, ನಾನು ಯಾರು ಎಂದು ತಿಳಿಯುತ್ತದೆ ಎಂದು ಆ ವ್ಯಕ್ತಿ … Read more

ಶಿವಮೊಗ್ಗ: ಸೋಗಾನೆ ಜೈಲಿಗೆ ಗಾಂಜಾ, ಮೊಬೈಲ್ ಎಸೆದಿದ್ದ  ನಾಲ್ವರು ಅರೆಸ್ಟ್​​

Shimoga Sogane Jail 4 Arrested for Ganja

ಶಿವಮೊಗ್ಗ: ನಗರದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಆವರಣದೊಳಗೆ ಗಾಂಜಾ, ಮೊಬೈಲ್ ಫೋನ್ ಮತ್ತು ಸಿಗರೇಟ್‌ಗಳನ್ನು ಎಸೆದಿದ್ದ ತಂಡವನ್ನು ತುಂಗಾನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.  ಶಿವಮೊಗ್ಗದ ಈ ಭಾಗಗಳಲ್ಲಿ ಫೆಬ್ರವರಿ 7 ರಂದು ಕರೆಂಟ್ ಇರಲ್ಲ ಫೆಬ್ರವರಿ 1ರಂದು ನಡೆದಿದ್ದ ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದ ಪೊಲೀಸರು, ಇದೀಗ ನಾಲ್ವರು ಆರೋಪಿಗಳನ್ನು ಜೈಲಿಗಟ್ಟಿದ್ದು, ಮೊಹ್ಮದ್ ಖಲಂದರ್ @ ಕಲ್ಲು (23), ಅಬ್ದುಲ್ ಮುನಾಫ್ @ ಮುನ್ನಾ (30), ವಿಜಯ್ (19), ಪರಶುರಾಮ್ (19), ಬಂಧಿತ ಆರೋಪಿಗಳಾಗಿದ್ದಾರೆ.  … Read more

JNNCE ಕಾಲೇಜಿನ ವಿದ್ಯಾರ್ಥಿನಿ ಪಾರ್ವತಿ ಸಾಲೇರಗೆ 04 ಚಿನ್ನದ ಪದಕ

JNNCE college Parvati Wins Gold Medals

ಶಿವಮೊಗ್ಗ: ನಗರದ ಜವಾಹರಲಾಲ್ ನೆಹರು ರಾಷ್ಟ್ರೀಯ ಎಂಜಿನಿಯರಿಂಗ್ ಕಾಲೇಜು (JNNCE) ಕಾಲೇಜಿನ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಮಟ್ಟದಲ್ಲಿ ಅಪ್ರತಿಮ ಸಾಧನೆ ಮಾಡುವ ಮೂಲಕ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ (ಎನ್ಇಎಸ್) ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ಅವರು ಸಂತಸ ವ್ಯಕ್ತಪಡಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ  ಅವರು, ಕಾಲೇಜಿನ ಹೆಮ್ಮೆಯ ವಿದ್ಯಾರ್ಥಿನಿ ಪಾರ್ವತಿ ಸಾಲೇರ. ಸಾಧನೆ ಮಾಡುವುದಕ್ಕಿಂತ ಅದನ್ನು ನಿರಂತರವಾಗಿ ಕಾಯ್ದುಕೊಳ್ಳುವುದು … Read more

ತೀರ್ಥಹಳ್ಳಿ: ಡಿವೈಡರ್‌ಗೆ ಆಟೋ ಡಿಕ್ಕಿ, ಯುವತಿ ಸಾವು!

Thirthahalli Young Woman Dies in Auto Accident

ತೀರ್ಥಹಳ್ಳಿ: ತಾಲೂಕಿನ ನಾಲೂರು ಸಮೀಪದ ತಿರುವಿನಲ್ಲಿ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ (ಡಿವೈಡರ್) ಡಿಕ್ಕಿ ಹೊಡೆದ ಪರಿಣಾಮ, ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಅಪಘಾತದಲ್ಲಿ ಹೋಟೆಲ್ ಮಾಲೀಕರು ಹಾಗೂ ಮಗು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ವಿವರ  ತೀರ್ಥಹಳ್ಳಿಯ ಹೋಟೆಲ್​ ಒಂದರ ಮಾಲೀಕರಾದ  ಸುದರ್ಶನ್ ಮತ್ತು ಕುಟುಂಬದವರು ಉಡುಪಿಯ ಹೆಬ್ರಿ ಸಮೀಪದ ಸಂಬಂಧಿಕರ ಮನೆ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಆಟೋದಲ್ಲಿ ಕುರುವಳ್ಳಿ ಮಾರ್ಗವಾಗಿ ವಾಪಸ್ ಆಗುತ್ತಿದ್ದಾಗ, ನಾಲೂರು ಬಳಿಯ ತಿರುವಿನಲ್ಲಿ … Read more

ಭದ್ರಾವತಿ: ಈ ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ!,1.60 ಲಕ್ಷ ದಂಡ, ಇವ್ರು ಮಾಡಿದ್ದೇನು ಗೊತ್ತಾ 

Bhadravathi 10 Years Jail for 3 Women in Prostitution Case

ಭದ್ರಾವತಿ: ಅಮಾಯಕ ಮಹಿಳೆಯರನ್ನು ಹೆದರಿಸಿ, ಬಲವಂತವಾಗಿ ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದ ಭದ್ರಾವತಿಯ ಮೂವರು ಮಹಿಳೆಯರಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ   10 ವರ್ಷಗಳ ಕಠಿಣ ಕಾರಾವಾಸ ಹಾಗೂ ತಲಾ 1,61,000 ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.  ಚಂದ್ರಕಲಾ (31),ಶಿಲ್ಪಾ ಎಸ್ (35), ಹಾಗೂ  ಕವಿತಾ (40), ಶಿಕ್ಷೆಗೊಳಗಾದ ಆರೋಪಿಗಳು. ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಪ್ರಕರಣದ ಹಿನ್ನೆಲೆ 2021ರ ಡಿಸೆಂಬರ್‌ನಲ್ಲಿ ಭದ್ರಾವತಿಯ ಉಜ್ಜನಿಪುರದ ಮಾರಿಯಮ್ಮ ದೇವಸ್ಥಾನದ ಬಳಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದರು. … Read more

ಭ್ರಷ್ಟಾಚಾರದ ದೂರು ಮುಚ್ಚಿಹಾಕಲು 50 ಸಾವಿರಕ್ಕೆ ಡಿಮ್ಯಾಂಡ್: ಏನಿದು ಸುದ್ದಿ 

Fake Lokayukta Inspector kote police station

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರಿಗೆ ಲೋಕಾಯುಕ್ತರ ಹೆಸರಿನಲ್ಲಿ ಸುಳ್ಳು ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ: ಮೂವರು ಅಪರಾಧಿಗಳಿಗೆ ತಲಾ 5 ವರ್ಷ ಕಠಿಣ ಜೈಲು ಶಿಕ್ಷೆ :ಆರೋಪಿಗಳು ಅಂತದ್ದೇನು ಮಾಡಿದ್ರು ಗೊತ್ತಾ..?  ಘಟನೆಯ ವಿವರ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಸಹಾಯಕ ಕಂದಾಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಸ್.ಕೆ. ರಂಗಸ್ವಾಮಿ ಅವರಿಗೆ … Read more

ಶಿವಮೊಗ್ಗ: ಫೆಬ್ರವರಿ 8 ಮತ್ತು 9 ರಂದು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ, ಯಾವೆಲ್ಲಾ ಏರಿಯಾಗಳಲ್ಲಿ ಪವರ್ ಕಟ್?

Shimoga Power Cut Update

ಶಿವಮೊಗ್ಗ: ನಗರದ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಫೆಬ್ರವರಿ 08 ಮತ್ತು 09 ರಂದು ಬೆಳಿಗ್ಗೆ 09 ರಿಂದ ಸಂಜೆ 05 ರ ವರೆಗೆ  ವಿವಿಧ ಬಡಾವಣೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ (MESCOM) ತಿಳಿಸಿದೆ.  ಶಿವಮೊಗ್ಗ: ಮೂವರು ಅಪರಾಧಿಗಳಿಗೆ ತಲಾ 5 ವರ್ಷ ಕಠಿಣ ಜೈಲು ಶಿಕ್ಷೆ :ಆರೋಪಿಗಳು ಅಂತದ್ದೇನು ಮಾಡಿದ್ರು ಗೊತ್ತಾ..?  ಎಲ್ಲೆಲ್ಲಿ ಕರೆಂಟ್​ ಇರಲ್ಲ  ಕುವೆಂಪುನಗರದ ಸೂಡ ಸಿ … Read more

ಗ್ಯಾರೇಜ್​ನಲ್ಲಿ ಆಕಸ್ಮಿಕ ಬೆಂಕಿ, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

 Fire Accident at Second Hand Garage in Shivamogga 

ಶಿವಮೊಗ್ಗ: ನಗರದ ಉಡಗಡೂರು ಸರ್ಕಲ್ ಬಳಿ ಇರುವ ಸೆಕೆಂಡ್​​ ಹ್ಯಾಂಡ್​ ವಾಹನಗಳ ಬಿಡಿಭಾಗಗಳ ಗ್ಯಾರೇಜ್ ಒಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮವಾಗಿರುವ ಘಟನೆ ನಡೆದಿದೆ.  ಟ್ರಾಫಿಕ್‌ ಪೊಲೀಸ್‌ ಎಕ್ಸ್‌ಫೊದಲ್ಲಿದೆ ಇದುವರೆಗೂ ಗೊತ್ತೇ ಇರದ ಸಂಗತಿ | good samaritan ಆಗಿ ಮಕ್ಕಳ ಜೊತೆ SP ಸೆಲ್ಫಿ ಶಾಬಾಜ್ ಎಂಬುವವರಿಗೆ ಸೇರಿದ ಸೆಕೆಂಡ್ ಹ್ಯಾಂಡ್ ಬಿಡಿಭಾಗಗಳ ಮಳಿಗೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ, ಪಕ್ಕದ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದ್ದು, … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು