ಅಪ್ರಾಪ್ತೆಯನ್ನು ಪ್ರೀತಿಸಿ ಜೈಲು ಸೇರಿದ್ದ ಆತ! ಅವನಿಗಾಗಿಯೇ 5 ವರ್ಷ ಕಾದಿದ್ದಳು ಈಕೆ! ರಿಯಲ್​ ಲವ್​ ಕಹಾನಿ!

Shimoga Jail Love Story,  ..Malenadu today story / SHIVAMOGGA ಪ್ರೀತಿಸಿದ ತಪ್ಪಿಗೆ ಪ್ರಿಯಕರನಿಗಾಯ್ತು ಹತ್ತು ವರ್ಷ ಸಜೆ .ಪ್ರೀತಿ ಮಾಡು ತಪ್ಪೇನಿಲ್ಲ ಎನ್ನುವ ಪ್ರೇಮಿಗಳ ಪಾಲಿಗೆ ಈ ಸ್ಟೋರಿ ದುರಂತ ಕಥೆಯಾಗಿದೆ.ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿದ ತಪ್ಪಿಗೆ ನ್ಯಾಯಾಲಯ ಯುವಕನಿಗೆ ಹತ್ತು ವರ್ಷ ಸಜೆಯನ್ನು ನೀಡಿತು.ಕಳೆದ ಐದು ವರ್ಷಗಳ ಹಿಂದೆ ದಾವಣಗೆರೆ ಜಿಲ್ಲೆಯ ಗ್ರಾಮವೊಂದರ ಶಿವು (ಕಾಲ್ಪನಿಕ ಹೆಸರು ) ಎಂಬಾತ ಲಕ್ಷ್ಮಿ (ಕಾಲ್ಪನಿಕ ಹೆಸರು) ಎಂಬ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿದ್ದ .ಬಾಲಕಿಯ ವಯಸ್ಸು 16 … Read more

TODAY BIG EXCLUSIVE : ಶಿವಮೊಗ್ಗದ ಹೊಸನಗರಕ್ಕೆ ಎನ್​ಐಎ ಟೀಂ ಬಂದಿದ್ದೇಕೆ? ಕೇರಳ ಪೊಲೀಸರು ಪಡೆದ ಮಾಹಿತಿ ಏನು?

TODAY BIG EXCLUSIVE :Malenadu today story / SHIVAMOGGA  ಶಿವಮೊಗ್ಗದ ಹೊಸನಗರಕ್ಕೆ ಎನ್​ಐಎ ಟೀಂ ಬಂದಿದ್ದೇಕೆ? ನಕ್ಸಲ್​ ಟೀಂ ‘ಕಲೆಕ್ಷನ್​’ ಇನ್ನೂ ನಡೆಯುತ್ತಿದ್ಯಾ? ಈಗೆಲ್ಲಿ ಌಕ್ಟೀವ್​ ಆಗಿದ್ದಾರೆ ಕೆಂಪು ಉಗ್ರರು! Shivamogga Naxal news ಕೇರಳದ ಮಲ್ಲಾಪುರಂನ ಎಡಕ್ಕಾರಾ ಪೊಲೀಸ್​ ಠಾಣೆಯಲ್ಲಿ (2017) ನೀಲಂಬರ್​ ಫಾರೆಸ್ಟ್​ನಲ್ಲಿ ನಕ್ಸಲ್​ ಧ್ವಜವನ್ನು ಹಾರಿಸಿ ಸಭೆಯನ್ನು ನಡೆಸಿದ್ದರ ಸಂಬಂಧ ಎಫ್​ಐಆರ್​ ದಾಖಲಾಗಿರುತ್ತೆ. ಈ ಎಫ್ಐಆರ್​ನಲ್ಲಿ ಕೇರಳ ಪೊಲೀಸರು ಕಾಳಿದಾಸ, ಕೃಷ್ಣಾ, ರಾಜೇಶ್​ ಚಿಟ್ಟಿಲಪಿಲ್ಲಿ, ದೀನೇಶ್​ ಹಾಗೂ ರಾಜೀವನ್ ವಿರುದ್ಧ 2021 … Read more

ಶಿವಮೊಗ್ಗ ಮುಖ್ಯರಸ್ತೆಯಲ್ಲಿಯೇ ಪಂಕ್ಚರ್​ ಆದ 10 ಟನ್​ ವಿಸ್ಫೋಟಕ ತುಂಬಿದ ಲಾರಿ! ಹುಣಸೋಡು ನೆನಪಿಸ್ತಿದೆ ಘಟನೆ! Malenadu today Exclusive

 The incident reminds me of Hunsodu!  ಶಿವಮೊಗ್ಗ ಮುಖ್ಯರಸ್ತೆಯಲ್ಲಿಯೇ ಪಂಕ್ಚರ್​ ಆದ 10 ಟನ್​ ವಿಸ್ಫೋಟಕ ತುಂಬಿದ ಲಾರಿ! ಹುಣಸೋಡು ನೆನಪಿಸ್ತಿದೆ ಘಟನೆ! ಅಪಾಯಕ್ಕೆ ದಾರಿ ತೋರಿಸ್ತಿದೆ ನಿರ್ಲಕ್ಷ್ಯ? | Malenadu today story / SHIVAMOGGA  Hunsodu! ಶಿವಮೊಗ್ಗದಲ್ಲಿ ಕಳೆದ ಜನವರಿ 21 ರಂದು ಹುಣಸೋಡು ಸ್ಪೋಟ ಸಂಭವಿಸಿತ್ತು . ಈ ಘಟನೆಯಲ್ಲಿ ಬರೋಬ್ಬರಿ ಆರು ಮಂದಿ ಸಾವನ್ನಪ್ಪಿದ್ದರು ಅಲ್ಲದೆ 150 ಕಿಲೋಮೀಟರ್ ವ್ಯಾಪ್ತಿಯಲ್ಲಿ ಆಘಾತಕಾರಿ ಶಬ್ಧ ಕೇಳಿ ಬಂದಿತ್ತು. ಮೇಲಾಗಿ ಈ ಘಟನೆಯ … Read more

ಶಿವಮೊಗ್ಗ ಮುಖ್ಯರಸ್ತೆಯಲ್ಲಿಯೇ ಪಂಕ್ಚರ್​ ಆದ 10 ಟನ್​ ವಿಸ್ಫೋಟಕ ತುಂಬಿದ ಲಾರಿ! ಹುಣಸೋಡು ನೆನಪಿಸ್ತಿದೆ ಘಟನೆ! Malenadu today Exclusive

 The incident reminds me of Hunsodu!  ಶಿವಮೊಗ್ಗ ಮುಖ್ಯರಸ್ತೆಯಲ್ಲಿಯೇ ಪಂಕ್ಚರ್​ ಆದ 10 ಟನ್​ ವಿಸ್ಫೋಟಕ ತುಂಬಿದ ಲಾರಿ! ಹುಣಸೋಡು ನೆನಪಿಸ್ತಿದೆ ಘಟನೆ! ಅಪಾಯಕ್ಕೆ ದಾರಿ ತೋರಿಸ್ತಿದೆ ನಿರ್ಲಕ್ಷ್ಯ? | Malenadu today story / SHIVAMOGGA  Hunsodu! ಶಿವಮೊಗ್ಗದಲ್ಲಿ ಕಳೆದ ಜನವರಿ 21 ರಂದು ಹುಣಸೋಡು ಸ್ಪೋಟ ಸಂಭವಿಸಿತ್ತು . ಈ ಘಟನೆಯಲ್ಲಿ ಬರೋಬ್ಬರಿ ಆರು ಮಂದಿ ಸಾವನ್ನಪ್ಪಿದ್ದರು ಅಲ್ಲದೆ 150 ಕಿಲೋಮೀಟರ್ ವ್ಯಾಪ್ತಿಯಲ್ಲಿ ಆಘಾತಕಾರಿ ಶಬ್ಧ ಕೇಳಿ ಬಂದಿತ್ತು. ಮೇಲಾಗಿ ಈ ಘಟನೆಯ … Read more

ಒಂದು ತುಂಡಿನ ಕಥೆ ! ಜೈಲಿಗೆ ಕಳುಹಿಸಿದ ಅದಿಕಾರಿಯನ್ನೇ ಜೈಲಿಗಟ್ಟಿದ ಮರಗಳ್ಳ! ಮಲೆನಾಡ ನಿಜ…ನಿಜ.. ಸ್ಟೋರಿ!

Malenadu today story / SHIVAMOGGA ಒಂದು ತುಂಡಿನ ಕಥೆ ! ಜೈಲಿಗೆ ಕಳುಹಿಸಿದ ಅದಿಕಾರಿಯನ್ನೇ ಜೈಲಿಗಟ್ಟಿದ ಮರಗಳ್ಳ! ಮಲೆನಾಡ ನಿಜ…ನಿಜ.. ಸ್ಟೋರಿ! ಮಲೆನಾಡ ಒಡಲಲ್ಲಿ ಅದೆಷ್ಟೊ ಕಥೆಗಳು ನಿತ್ಯವೂ ಹುಟ್ಟಿಕೊಳ್ಳುತ್ತವೆ. ಕೆಲ ಕಥೆಗಳು ಅಕ್ಷರ ರೂಪದಲ್ಲಿ ಕಾಣಿಸಿಕೊಂಡು ಮಲೆನಾಡಿನ ಜೀವಂತ ಸಾಹಿತ್ಯಗಳಾಗಿ ಹೊರಕ್ಕೆ ಬಂದಿವೆ. ಇನ್ನೂ ಅಸಂಖ್ಯಾತ ಕಥೆಗಳು, ಕಾಡಿನ ಕಥೆಗಳಂತೆ, ಅಲ್ಲೆ ಹುಟ್ಟಿ, ಒಂಟಿಮನೆಗಳ ಹೊಸ್ತಿಲಲ್ಲಿಯೇ ಹುಟ್ಟಿ ಅಲ್ಲೆ ಸಾವನ್ನಪ್ಪಿವೆ. ಅಂತಹ ರೋಚಕ ನಿಜ ಕಥೆಗಳ ಸರಣಿಯನ್ನು ಮಲೆನಾಡ ಟುಇಡೇ ನಿಮ್ಮ ಮುಂದಿಡುತ್ತಿದೆ. ಅಂದಹಾಗೆ, … Read more

King Cobra new research update | ಸರ್ಪರಾಜನ ಬಗ್ಗೆ ಹೊರಬಿತ್ತು ರಣರೋಚಕ ಸಂಶೋಧನೆ

 King Cobra new research update  / Malenadu today story / SHIVAMOGGA ಜನರು ಕಾರ್ಕೋಟಕ ವಿಷವನ್ನು ಕೇಳಿರಬಹುದು ಆದರೆ ನೋಡಿರಲು ಸಾದ್ಯವಿಲ್ಲ. ಆದರೆ ಕಾಳಿಂಗ ಸರ್ಪದ ವಿಷವನ್ನು ಕಾರ್ಕೋಟಕ ವಿಷಕ್ಕೆ ಹೋಲಿಸುತ್ತಾರೆ. ಅಷ್ಟರಮಟ್ಟಿಗೆ ವಿಷಜಂತು ಎನಿಸಿಕೊಂಡಿರುವ ಕಾಳಿಂಗವೂ, ಹಿಂದಿನಿಂದಲೂ ಕೌತುಕದ ಜೀವಂತ ಸರಿಸೃಪವಾಗಿ ಕಣ್ಮುಂದೆಯೆ ನಿಲ್ಲುತ್ತಿದೆ. ಎದೆಮಟ್ಟಕ್ಕೆ ಹೆಡೆಯೆತ್ತಿ ಕಚ್ಚಬಲ್ಲ ಕಾಳಿಂಗವನ್ನ ನೆನಸಿಕೊಂಡರೆ ಭಯದ ದನಿಯೊಂದು ಎದೆಯೊಳಗೆ ಸದ್ದು ಮಾಡುತ್ತದೆ. ಆದಾಗ್ಯು ಉರಗಭಕ್ಷಕ ಕಾಳಿಂಗವೂ ಇವತ್ತಿಗೂ ಜಗತ್ತಿನ ಆಕರ್ಷಣೀಯ ಕಣ್ಣಗಳಲ್ಲಿ ವಿಭಿನ್ನವಾಗಿ ಕಾಣಿಸಿಕೊಳ್ಳುತ್ತಲೇ ಇದೆ. … Read more

ಶಿವಮೊಗ್ಗದಲ್ಲಿ ಐದು ನದಿಗಳು ಹುಟ್ಟುವ ಅಗಸ್ತ್ಯ ಪರ್ವತ ಎಲ್ಲಿದೆ ಗೊತ್ತಾ? ಆಂಜನೇಯ ಸ್ವಾಮಿಯ ಕೈ ಬೆರಳಿನಿಂದ ತೀರ್ಥೋದ್ಭವವಾದ ಕಥೆ ಗೊತ್ತಾ?

ಶಿವಮೊಗ್ಗ ಅಗಾಧ ನಿಗೂಢ ಸಂಗತಿಗಳ ಒಡಲು, ಇಲ್ಲಿಲ್ಲ ಎಂಬ ಸಂಗತಿಗಳೇ ಅಪರೂಪ.  ಮಳೆಯ ವೀಡು, ಕಾಳಿಂಗದ ತವರಾಗಿರುವ ಶಿವಮೊಗ್ಗದಲ್ಲಿ ಐದು ನದಿಗಳು ಹುಟ್ಟುವ ಒಂದು ವಿಶೇಷ ಸ್ಥಳವಿದೆ. ಅದನ್ನು ಅಗಸ್ತ್ಯ ಪರ್ವತ ಎಂದು ಕರೆಯಲಾಗುತ್ತಿತ್ತು. ಆ ಪರ್ವತದ ಪವಿತ್ರ ಸ್ಥಳದದ ಬಗ್ಗೆಒಂದಷ್ಟು ಮಾಹಿತಿ ನಿಮ್ಮ ಮುಂದಿಡುತ್ತಿದ್ದೇವೆ. ಶಿವಮೊಗ್ಗ ಸಿಟಿಯಿಂದ 61 ಕಿಲೋಮೀಟರ್​ ದೂರದಲ್ಲಿ ಹುಂಚ ಎಂಬ ಐತಿಹಾಸಿಕ ಊರಿನ ಸಮೀಪ ಬಿಲ್ಲೇಶ್ವರ ಎಂಬ ಬೆಟ್ಟ ಸಿಗುತ್ತದೆ. ಈ ಬಿಲ್ಲೇಶ್ವರ ಬೆಟ್ಟದ ಸಮೀಪ ಬಿಲ್ಲೇಶ್ವರ ಎಂಬ ದೇವಾಲಯವಿದೆ. ಸಾಕ್ಷಾತ್ … Read more

ಶಿವಮೊಗ್ಗದಲ್ಲಿ ಐದು ನದಿಗಳು ಹುಟ್ಟುವ ಅಗಸ್ತ್ಯ ಪರ್ವತ ಎಲ್ಲಿದೆ ಗೊತ್ತಾ? ಆಂಜನೇಯ ಸ್ವಾಮಿಯ ಕೈ ಬೆರಳಿನಿಂದ ತೀರ್ಥೋದ್ಭವವಾದ ಕಥೆ ಗೊತ್ತಾ?

ಶಿವಮೊಗ್ಗ ಅಗಾಧ ನಿಗೂಢ ಸಂಗತಿಗಳ ಒಡಲು, ಇಲ್ಲಿಲ್ಲ ಎಂಬ ಸಂಗತಿಗಳೇ ಅಪರೂಪ.  ಮಳೆಯ ವೀಡು, ಕಾಳಿಂಗದ ತವರಾಗಿರುವ ಶಿವಮೊಗ್ಗದಲ್ಲಿ ಐದು ನದಿಗಳು ಹುಟ್ಟುವ ಒಂದು ವಿಶೇಷ ಸ್ಥಳವಿದೆ. ಅದನ್ನು ಅಗಸ್ತ್ಯ ಪರ್ವತ ಎಂದು ಕರೆಯಲಾಗುತ್ತಿತ್ತು. ಆ ಪರ್ವತದ ಪವಿತ್ರ ಸ್ಥಳದದ ಬಗ್ಗೆಒಂದಷ್ಟು ಮಾಹಿತಿ ನಿಮ್ಮ ಮುಂದಿಡುತ್ತಿದ್ದೇವೆ. ಶಿವಮೊಗ್ಗ ಸಿಟಿಯಿಂದ 61 ಕಿಲೋಮೀಟರ್​ ದೂರದಲ್ಲಿ ಹುಂಚ ಎಂಬ ಐತಿಹಾಸಿಕ ಊರಿನ ಸಮೀಪ ಬಿಲ್ಲೇಶ್ವರ ಎಂಬ ಬೆಟ್ಟ ಸಿಗುತ್ತದೆ. ಈ ಬಿಲ್ಲೇಶ್ವರ ಬೆಟ್ಟದ ಸಮೀಪ ಬಿಲ್ಲೇಶ್ವರ ಎಂಬ ದೇವಾಲಯವಿದೆ. ಸಾಕ್ಷಾತ್ … Read more

100 ಕಿಲೋಮೀಟರ್ ಗಡಿ ದಾಟಿ ಅಪ್ಪಳಿಸಿದ ಸ್ಪೋಟದ ಸದ್ದು,ಡ್ಯಾಂ ಗಳಿಗೆ ಹಾನಿಯನ್ನುಂಟು ಮಾಡಲಿಲ್ಲ ಏಕೆ ಗೊತ್ತಾ?

Debris and wreckage in foggy environment

malenadutoday.com 23-01-2021 /Hunsodu Shivamogga incident timeline21-01-2021 ರ ರಾತ್ರಿ 1020 ರ ವೇಳೆ ಶಿವಮೊಗ್ಗ ಹೊರವಲಯದ ಹುಣಸೋಡು ಎಸ್,ಎಸ್ ಕ್ರಷರ್ ನಲ್ಲಿ ಸಂಭವಿಸಿದ ಸ್ಟೋಟ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ.ಸುಮಾರು 130 ಕಿಲೋಮೀಟರ್ ರೇಡಿಯಸ್ ವ್ಯಾಪ್ತಿ ಪ್ರದೇಶದಲ್ಲಿ ಬಡಿದಪ್ಪಳಿಸಿದ ಶಬ್ದದಿಂದಾಗಿ ಅಂದು ರಾತ್ರಿ ಜನರ ಜೀವಭಯದಿಂದ ಮನೆಯಿಂದ ಹೊರಬಂದರು.ಸ್ಪೋಟದ ಆರಂಭಟಕ್ಕೆ ಮನೆಯ ಗೋಡೆ,ಕಿಟಕಿ ಗಾಜುಗಳು ಪುಡಿಯಾಗಿ ಹೋದವು.ಕ್ಷಣಾರ್ದದಲ್ಲಿ ನಡೆದ ಈ ಘಟನೆಯಿಂದಾಗಿ ಎಲ್ಲರೂ ಭಯಭೀತರಾದರು ಸುತ್ತಮುತ್ತಲ ಐದು ಜಿಲ್ಲೆಗಳಲ್ಲಿ ಸ್ಪೋಟದ ಸದ್ದು ಮಾರ್ದನಿಸಿದೆ.ಹೀಗಾಗಿ ಈ ಸಪ್ಪಳವನ್ನು ಎಲ್ಲರೂ … Read more

ಹುಣಸೋಡು ಸ್ಫೋಟ ಸೆಟಲೈಟ್ ರೇಡಾರ್ ನಲ್ಲಿ ಸೆರೆ ಹೇಗೆ ಗೊತ್ತಾ?

malenadutoday.com 23-01-2021 Hunsodu Shivamogga blast analysis / ಶಿವಮೊಗ್ಗ ಹೊರವಲಯದ ಹುಣಸೋಡು ಗ್ರಾಮದ ಎಸ್.ಎಸ್ ಕ್ರಷರ್ ನಲ್ಲಿ ಸಂಭವಿಸಿದ ಸ್ಟೋಟ ಸೆಟಲೈಟ್ ರೆಡಾರ್ ನಲ್ಲಿ ದಾಖಲಾಗಿದೆ.ಸೀಸ್ಮಾಲಜಿ ಮಿನಿಸ್ಟ್ರಿ ಆಫ್ ಅರ್ಥ್ ಸೈನ್ಸ್ ಗವರ್ನ್ ಮೆಂಚ್ (Seismology earth sciences govt of India) ಇದರ ಅಡಿಯಲ್ಲಿ ಬರುವ ನ್ಯಾಷನಲ್ ಸೆಂಟರ್ ಆಪ್ ಸೀಸ್ಮಾಲಜಿ(National centre of seismology) ವಿಭಾಗವು ಹುಣಸೋಡಿನಲ್ಲಿ ಸಂಭವಿಸಿದ ಸ್ಪೋಟಕ್ಕೆ Man made explosion detected ಎಂದು ದಾಖಲಿಸಿದೆ ನ್ಯಾಷನಲ್ ಸೆಂಟರ್ ಫಾರ್ … Read more