ಎಲ್ಲಿಯ ಉಡುಪಿ, ಶಿವಮೊಗ್ಗ, ಚಿತ್ರದುರ್ಗ, ತೆಲಂಗಾಣ! ಸಿಂಪಲ್​ ಆಗಿ ₹4 ಲಕ್ಷ ಹೊಡೆದ ಆಸಾಮಿ! ನಂಬಿಕೆಯ ಕ್ರೈಂ ಇದು

kote police station

Telangana labourer ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 28, 2025 : ನಂಬಿಕೆ ಅನ್ನೊದೇ ದ್ರೋಹಿಗಳ ಆಸ್ತಿಯಾಗಿದೆ ಎನ್ನುವುದನ್ನ ಇತ್ತೀಚಿನ ಕ್ರೈಂ ಪ್ರಕರಣಗಳೇ ಹೇಳುತ್ತಿದೆ. ಇದಕ್ಕೆ ಇನ್ನೊಂದು ಉದಾಹರಣೆ ಶಿವಮೊಗ್ಗದಲ್ಲಿಯೇ ನಡೆದಿದೆ. ವಿಷಯ ಏನಂದ್ರೆ, ಮಂಗಳವಾದ್ಯ ನುಡಿಸೋಕೆ ಅಂತಾ ತೆಲಂಗಾಣ ರಂಗಾರೆಡ್ಡಿ ಜಿಲ್ಲೆಗೆ ಹೋದವನೊಬ್ಬ ಅಲ್ಲಿಯೇ ಕಾರ್ಮಿಕನೊಬ್ಬನಿಗೆ ಶಿವಮೊಗ್ಗದಲ್ಲಿ ಮೋಸ ಮಾಡಿದ್ದಾನೆ. ಇಡೀ ವಂಚನೆ ಪ್ರಕರಣ ನಡೆದಿರೋದು ನಂಬಿಕೆಯ ಹೆಸರಿನಲ್ಲಿ.. Telangana labourer ನಾನೂ ಸಹ ಆಗ್ತೀನಿ! ಸಾಗರ ಶಾಸಕ ಬೇಳೂರು ಗೋಪಾಲ ಕೃಷ್ಣ! ಅಸಲಿಗೆ ಕ್ರೈಂ … Read more

ಶಿವಮೊಗ್ಗದಲ್ಲಿ ಇವತ್ತು ಏನೆಲ್ಲಾ ನಡೆಯಿತು : ಇ-ಪೇಪರ್​​ ಓದಿ

Malenadu today e paper Malenadu today e paper Flights from Goa Chennai Diverted to Hyderabad Malenadu today e paper : 20-08-2025Malnad suddi Shimoga malenadu shivamogga e paper news today e paper today

Malenadu today e paper 28-10-2025 :  ಶಿವಮೊಗ್ಗ  ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್​ಲೋಡ್ ಮಾಡಬಹುದು : https://drive.google.com/file/d/1FTpartiV5a5BWj_ILS9a5CZeBQxY8eJ0/view?usp=sharing   ಪತ್ರಿಕೆಯಲ್ಲಿನ ನಮ್ಮ ವರದಿಗಳು ನಿಮಗೆ ಇಷ್ಟವಾ: … Read more

ಶಿವಮೊಗ್ಗ : ಲೋನ್ ಕಟ್ಟದಿದ್ದಕ್ಕೆ ರೈತನ ಹಸು-ಹೋರಿ ವಶಕ್ಕೆ ಪಡೆದ ಫೈನಾನ್ಸ್ ಸಿಬ್ಬಂದಿ

Shivamogga finance harassment ಕರೆದೊಯ್ಯಲು ಗಾಡಿಯಲ್ಲಿ ಹಸುವನ್ನು ಕಟ್ಟಿರುವ ಸಿಬ್ಬಂದಿಗಳು

Shivamogga finance harassment ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಮಿತಿಮೀರಿದ್ದು, ಕೇವಲ ಒಂದು ತಿಂಗಳ ಲೋನ್ ಕಂತು ಪಾವತಿಸದ ಕಾರಣಕ್ಕೆ ರೈತನೊಬ್ಬನ ಜಾನುವಾರುಗಳನ್ನು ಬಲವಂತವಾಗಿ ಎಳೆದೊಯ್ದಿರುವ ಘಟನೆ ಶಿವಮೊಗ್ಗದ ಸಿದ್ಲಿಪುರದಲ್ಲಿ ನಡೆದಿದೆ. ಸಿದ್ಲಿಪುರ ಗ್ರಾಮದ ಭರತ್ ಎಂಬ ರೈತರು ಖಾಸಗಿ ಫೈನಾನ್ಸ್ ಸಂಸ್ಥೆಯೊಂದರಲ್ಲಿ 2 ಲಕ್ಷ ಲೋನ್ ಪಡೆದಿದ್ದರು. ಅದರಂತೆ, ಅವರು ಪ್ರತಿ ತಿಂಗಳು  9,000 ಕಂತು ಪಾವತಿಸುತ್ತಿದ್ದರು. ಆದರೆ, ಇತ್ತೀಚೆಗೆ ಹಾಲು ಕೊಡುತ್ತಿದ್ದ ಒಂದು ಹಸು ಅಕಾಲಿಕವಾಗಿ ಸಾವನ್ನಪ್ಪಿದ ಕಾರಣ ರೈತ ಭರತ್ … Read more

ತೋಟಕ್ಕೆ ನುಗ್ಗಿ ಅಡಿಕೆ ಗೊನೆ ಕದ್ದ ಕಳ್ಳರು

Areca nut theft holehonnur theft

Areca nut theft : ಶಿವಮೊಗ್ಗ: ಪ್ರಸ್ತುತ ಮಾರುಕಟ್ಟೆಯಲ್ಲಿ ಅಡಿಕೆಗೆ ಭಾರೀ ಬೆಲೆ ಇರುವ ಹಿನ್ನೆಲೆಯಲ್ಲಿ ಕಳ್ಳರ ಕಣ್ಣು ಅಡಿಕೆ ತೋಟಗಳತ್ತ ಬಿದ್ದಿದೆ. ಶಿವಮೊಗ್ಗ ತಾಲೂಕಿನ ಹಾರೋಬೆನಹಳ್ಳಿ ಗ್ರಾಮದಲ್ಲಿ ರಾತ್ರೋರಾತ್ರಿ ಅಡಿಕೆ ತೋಟಕ್ಕೆ ನುಗ್ಗಿದ ಕಳ್ಳರು, ಮರದಲ್ಲಿದ್ದ  ಸಾವಿರಾರು ರೂಪಾಯಿ ಮೌಲ್ಯದ ಹಸಿ ಅಡಿಕೆ ಗೊನೆಗಳನ್ನು ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ಹಾರೋಬೆನಹಳ್ಳಿಯ ನಿವಾಸಿಯೊಬ್ಬರಿಗೆ ಸೇರಿದ ಒಂದು ಎಕರೆ ಅಡಿಕೆ ತೋಟದಲ್ಲಿ ಈ ಕಳ್ಳತನ ನಡೆದಿದೆ. ದಿನಾಂಕ ಅಕ್ಟೋಬರ್ 22 ರ ರಾತ್ರಿ ವೇಳೆ ಯಾರೋ ಅಪರಿಚಿತ … Read more

ನಕಲಿ ಫೇಸ್​ಬುಕ್ ಖಾತೆ ಸೃಷ್ಟಿಸಿ ಅಶ್ಲೀಲ ಚಿತ್ರದ ಮೇಲೆ ಯುವತಿಯ ನಂಬರ್​ : ಏನಿದು ಪ್ರಕರಣ

bhadravathi Cyber Crime Police Cyber crime Shivamogga Engineer Cheated Cybercrime Shivamogga

Cybercrime Shivamogga ಶಿವಮೊಗ್ಗ  : ಯುವತಿಯೊಬ್ಬರ ಹೆಸರಲ್ಲಿ ನಕಲಿ ಫೇಸ್​ಬುಕ್​ ಖಾತೆ ಸೃಷ್ಟಿಸಿ. ಆ ಖಾತೆಯಲ್ಲಿ ಅಶ್ಲೀಲ ಫೋಟೋಗಳನ್ನು ಹಾಕಿ ಯುವತಿಯ ನಂಬರ್​ ನಮೂದಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ, ಈ ಹಿನ್ನೆಲೆ ಯುವತಿಗೆ ಅಪರಿಚಿತ ವ್ಯಕ್ತಿಗಳಿಂದ ಕರೆ ಬರುತ್ತಿದ್ದು ಯುವತಿ ಶಿವಮೊಗ್ಗದ ಸಿ ಇ ಎನ್​ ಕ್ರೈ ಪೊಲೀಸ್​ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ  ತಾಲೂಕು ಒಂದರಲ್ಲಿ ಮಹಿಳೆಯೊಬ್ಬರ ಹೆಸರಿನಲ್ಲಿ (ಹೆಸರನ್ನು ಗೌಪ್ಯವಾಗಿ ಇಡಲಾಗಿದೆ ) ಕಿಡಿಗೇಡಿಗಳು ನಕಲಿ ಖಾತೆಯನ್ನು ಸೃಷ್ಟಿಸಿದ್ದಾರೆ. ಸೃಷ್ಟಿಸಿದ್ದು ಅಷ್ಟೇ ಅಲ್ಲದೆ. … Read more

ಹಣ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯ ಎದೆಗೆ ಚಾಕುವಿನಿಂದ ಚುಚ್ಚಿ ಹಲ್ಲೆ

Jewelry Stolen Burglary in Shivamogga Shimoga SIMS Hostel Shivamogga Bus Driver Assault Gold Robbery Scam Shivamogga crime news BNS 292 shivamogga doddapete caseshivamogga hero honda bike theft shivamogga news today

Shivamogga crime news ಶಿವಮೊಗ್ಗ: ಕೋಳಿ ಫಾರಂಗೆ ಹೂಡಿಕೆ ಮಾಡಲು ಪಡೆದಿದ್ದ ಹಣವನ್ನು ವಾಪಸ್ ಕೇಳಿದ್ದ ವ್ಯಕ್ತಿಯ ಮೇಲೆ ರೌಡಿಗಳನ್ನು ಕರೆಸಿ ಹಲ್ಲೆ ಮಾಡಿರುವ  ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈ ಸಂಬಂಧ ಹಲ್ಲೆಗೊಳಗಾದ ವ್ಯಕ್ತಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರುದಾರರು ಹೊಳೆಹೊನ್ನೂರು ಗ್ರಾಮದವರಾಗಿದ್ದು, ಹಣ ಪಡೆದ ವ್ಯಕ್ತಿ ಸೋವಿನಕೊಪ್ಪದ ನಿವಾಸಿ. ಕೋಳಿ ಫಾರಂ ಆರಂಭಿಸಲು ನೆರವಾಗುವ ಉದ್ದೇಶದಿಂದ ದೂರುದಾರರು ಸೋವಿನಕೊಪ್ಪದ ವ್ಯಕ್ತಿಗೆ 2017 ರಲ್ಲಿ  10 ಲಕ್ಷ ಹಾಗೂ 2021 ರಲ್ಲಿ  8 ಲಕ್ಷ … Read more

ದೀಪಾವಳಿ ಹಬ್ಬ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆಗೆ ಆಘಾತ : ವ್ಯಾನಿಟಿ ಬ್ಯಾಗ್​ನಲ್ಲಿ ಕಳ್ಳತನವಾದ ಬಂಗಾರವೆಷ್ಟು ಗೊತ್ತಾ,,?

KFD Fatality Shivamogga Round up

Gold theft ಶಿವಮೊಗ್ಗ: ದೀಪಾವಳಿ ಹಬ್ಬ ಮುಗಿಸಿಕೊಂಡು ಬಸ್‌ನಲ್ಲಿ ತಮ್ಮ ಮನೆಗೆ ವಾಪಸ್ ತೆರಳುತ್ತಿದ್ದ ಮಹಿಳೆಯೊಬ್ಬರ ವ್ಯಾಲಿಟಿ ಬ್ಯಾಗ್‌ನಲ್ಲಿದ್ದ ಸುಮಾರು ₹ 1.5 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಮೊಬೈಲ್ ಫೋನ್‌ ಕಳ್ಳತನವಾಗಿದೆ. ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ನಿವಾಸಿಯಾಗಿದ್ದು, ಸದ್ಯ ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ನೆಲೆಸಿರುವ ಮಹಿಳೆಯೊಬ್ಬರು ದೀಪಾವಳಿ ಹಬ್ಬಕ್ಕಾಗಿ ತಮ್ಮ ಪತಿಯೊಂದಿಗೆ ಹೊಳೆಹೊನ್ನೂರಿನ ಮನೆಗೆ ಆಗಮಿಸಿದ್ದರು. ಹಬ್ಬ ಮುಗಿದ ನಂತರ, ವಾಪಸ್ ಕೆಜಿಎಫ್‌ಗೆ ಹೋಗಲು ರಾತ್ರಿ 9:25 ರ ಸುಮಾರಿಗೆ ಮನೆಯಿಂದ ಹೊರಟಿದ್ದರು. ರಾತ್ರಿ 9:50 … Read more

ಬಾಲಣ್ಣ ಆನೆಯ ಕಿವಿಯನ್ನು ಕತ್ತರಿಸಿದ ವೈದ್ಯರು

Sakrebail elephant Bengaluru Veterinary Team

Sakrebail elephant ಸಕ್ರೆಬೈಲು: ಸಕ್ರೆಬೈಲು ಆನೆ ಶಿಬಿರ ಆನೆಗಳಲ್ಲಿ ಒಂದಾದ ಬಾಲಣ್ಣ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಬಲಗಿವಿಯಲ್ಲಿ ಉಂಟಾಗಿದ್ದ ಗ್ಯಾಂಗ್ರಿನ್ ಸೋಂಕಿನಿಂದಾಗಿ  ಆನೆಯ ಬಲ ಕಿವಿಯ ಭಾಗವನ್ನು ವೈದ್ಯರ ತಂಡವು ಕತ್ತರಿಸಿ ತೆಗೆದಿದೆ. ತೀವ್ರವಾಗಿ ಸೋಂಕಿಗೆ ಒಳಗಾಗಿದ್ದ ಬಾಲಣ್ಣ ಆನೆಯ ಬಲಗಿವಿ ಸಂಪೂರ್ಣವಾಗಿ ಕಪ್ಪಾಗಿ, ಕೀವು ಸೋರುತ್ತಿತ್ತು. ಈ ಹಿನ್ನೆಲೆ ಆನೆಗೆ ತುರ್ತು ಚಿಕಿತ್ಸೆ ನೀಡಲು ಶನಿವಾರ ಸಂಜೆ ಬೆಂಗಳೂರಿನಿಂದ ವಿಶೇಷ ವೈದ್ಯರ ತಂಡವು ಸಕ್ರೆಬೈಲು ಶಿಬಿರಕ್ಕೆ ಆಗಮಿಸಿತ್ತು. ತಜ್ಞ ವೈದ್ಯರಾದ ಡಾ. ಚೆಟ್ಟು ಯಪ್ಪ, ಡಾ. … Read more

ಸಿದ್ಲೀಪುರದಲ್ಲಿ ಕಾರ್ಮಿಕ ಸಾವನ್ನಪ್ಪಿರುವ ಬಗ್ಗೆ ಕಾರ್ಮಿಕ ಇಲಾಖೆ ಸ್ಪಷ್ಟನೆ! ನಡೆದಿದ್ದೇನು?

Malenadu Today

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 28, 2025 : ಶಿವಮೊಗ್ಗ ತಾಲೂಕಿನ ಕೋಟೆಗಂಗೂರಿನ ಸಿದ್ಲೀಪುರ ಗ್ರಾಮದಲ್ಲಿ ಕಟ್ಟಡದ ಗೋಡೆ ಕುಸಿದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಬಗ್ಗೆ ನಿನ್ನೆದಿನ ವರದಿಯಾಗಿತ್ತು. ಈ ಸಂಬಂದ ಇದೀಗ ಕಾರ್ಮಿಕ ಇಲಾಖೆ ಸ್ಪಷ್ಟನೆ ನೀಡಿದೆ. Karnataka Labour Department ಕಾರ್ಮಿ ಇಲಾಖೆ ತನ್ನ ಸ್ಪಷ್ಟನೆಯಲ್ಲಿ ಶಿವಮೊಗ್ಗ ತಾಲೂಕಿನ ಸಿದ್ಲೀಪುರದಲ್ಲಿ ಕಾರ್ಮಿಕ ಇಲಾಖೆ ಕಟ್ಟಡದ ಸಮೀಪ ಕಾರ್ಮಿಕರೊಬ್ಬರು ಮೃತಪಟ್ಟು ಮತ್ತೊಬ್ಬರು ಗಾಯಗೊಂಡಿದ್ದರು. ಕಾರ್ಮಿಕ ಇಲಾಖೆ ವತಿಯಿಂದ ಇತ್ತೀಚೆಗೆ ನಿರ್ಮಾಣವಾಗಿರುವ ಸಂಚಾರಿ ವಸತಿ ಸಮುಚ್ಚಯದ ಕಟ್ಟಡ ಕುಸಿದು … Read more

ಸಾರೆಕೊಪ್ಪ ಬಂಗಾರಪ್ಪ ಜನರ ನಡುವೆ ಲೈವ್ ನಲ್ಲಿ ಬಂದಾಗ ಏನಾಯ್ತು ಗೊತ್ತಾ?

Sarekoppa Bangarappa

Sarekoppa Bangarappa  : ಸಾರೆಕೊಪ್ಪ ಬಂಗಾರಪ್ಪನವರ 93 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿ ಬಂಗಾರಪ್ಪನವರೇ ಖುದ್ದು ಜನರ ನಡುವೆ ಬಂದಂತ ಸಂದರ್ಭಕ್ಕೆ ವೇದಿಕೆಯಾಯಿತು. ಸಾರೆಕೊಪ್ಪ ಬಂಗಾರಪ್ಪ ಆ ಸಂದರ್ಭದಲ್ಲಿ ಅಕ್ಷರ ಸಹ ಚಿರ ಯುವಕನಂತೆ ಕಂಗೊಳಿಸಿದರು. ಬಣ್ಣ ಬಣ್ಣದ ಬಟ್ಟೆ ಕೂಲಿಂಗ್ ಗ್ಲಾಸ್ ನಲ್ಲಿ ಬಂಗಾರಪ್ಪ ಬರುತ್ತಿದ್ದಂತೆ ಸಭಾಂಗಣದಲ್ಲಿ ಸಿಳ್ಳೆ ಕೇಕೆಗಳ ಹರ್ಷೋದ್ಗಾರವೇ ಮುಗಿಲು ಮುಟ್ಟಿತು. ಹೌದು ವರ್ಣ ರಂಜಿತ ರಾಜಕಾರಣಿ ಎಸ್ ಬಂಗಾರಪ್ಪನವರ ಹುಟ್ಟು ಹಬ್ಬವನ್ನು ಸೊರಬ ಪಟ್ಟಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಬಂಗಾರಪ್ಪನವರ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು