ಶಿವಮೊಗ್ಗ : ಸಹಾಯದ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾವಣೆ : ಸಾವಿರಾರು ರೂಪಾಯಿ ವಂಚನೆ: ಏನಿದು ಪ್ರಕರಣ

KFD Fatality Shivamogga Round up

ATM card swapping scam  ಶಿವಮೊಗ್ಗ : ಎಟಿಎಂ ಯಂತ್ರದಲ್ಲಿ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಅಪರಿಚಿತನೊಬ್ಬ ವ್ಯಕ್ತಿಯೊಬ್ಬರ ಎಟಿಎಂ ಕಾರ್ಡ್ ಅನ್ನು ಬದಲಾಯಿಸಿ, ಅವರ ಖಾತೆಯಿಂದ 18,600 ನಗದು ಹಣವನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ವ್ಯಕ್ತಿಯೊನಬ್ಬರು  ಭದ್ರಾವತಿಗೆ ಆಗಮಿಸಿದ್ದರು. ಹಣದ ಅವಶ್ಯಕತೆ ಇದ್ದ ಕಾರಣ  ಅಲ್ಲಿಯೇ ಇದ್ದ ಕೆನರಾ ಬ್ಯಾಂಕ್ ಎಟಿಎಂಗೆ ಹೋಗಿದ್ದರು. ಅಲ್ಲಿ ತಮ್ಮ ಹೆಂಡತಿ ಅವರ … Read more

100ಕ್ಕೂ ಹೆಚ್ಚು ಆಟೋ ಚಾಲಕರಿಗೆ ಎಂ. ಶ್ರೀಕಾಂತ್‌ರಿಂದ ಬಟ್ಟೆ ವಿತರಣೆ : ಕಾರಣವೇನು

M Sreekanth

M Sreekanth : ಶಿವಮೊಗ್ಗ: ಕರ್ನಾಟಕದ ಜನಪ್ರಿಯ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ ಹುಟ್ಟುಹಬ್ಬದ ಅಂಗವಾಗಿ, ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್ ಅವರು ಶಿವಮೊಗ್ಗ ನಗರದಲ್ಲಿ ನೂರಕ್ಕೂ ಹೆಚ್ಚು ಆಟೋ ಚಾಲಕರಿಗೆ ಬಟ್ಟೆಗಳನ್ನು ವಿತರಿಸಿ, ಊಟದ ವ್ಯವಸ್ಥೆ ಮಾಡಿದರು. ಶಿವಮೊಗ್ಗ ನಗರದ ಲಕ್ಷ್ಮಿ ಟಾಕೀಸ್ ವೃತ್ತದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಲ್ಲಿ ಮುಂಚೂಣಿಯಲ್ಲಿರುವ ಎಂ. ಶ್ರೀಕಾಂತ್ ಅವರು, ಈ ಹಿಂದೆ ದೀಪಾವಳಿ ಹಬ್ಬದ ಪ್ರಯುಕ್ತ 300ಕ್ಕೂ ಹೆಚ್ಚು ಪೌರಕಾರ್ಮಿಕ ಮಹಿಳೆಯರಿಗೆ ಸೀರೆಗಳನ್ನು ವಿತರಿಸಿದ್ದರು. ಅದೇ ರೀತಿ, … Read more

ಶಿವಮೊಗ್ಗ-ಭದ್ರಾವತಿ ರೈಲು ಮಾರ್ಗದಲ್ಲಿ ಎಲ್‌ಸಿ ಗೇಟ್‌ ಪರಿಶೀಲನೆ: ಅ. 28 ರಿಂದ ಈ ದಿನದ ವರೆಗೆ ವಾಹನ ಸಂಚಾರಕ್ಕೆ ಬದಲಿ ಮಾರ್ಗ

Railway technical inspectionpolice register a POCSO case against a 55-year-old man Cyber crimeostponed bsy case to september 2 Shivamogga District Court

Railway technical inspection ಶಿವಮೊಗ್ಗ: ಶಿವಮೊಗ್ಗ-ಭದ್ರಾವತಿ ರೈಲು ಮಾರ್ಗದ ನಡುವೆ ಬರುವ ಮೂರು ಲೆವೆಲ್ ಕ್ರಾಸಿಂಗ್ ಗೇಟ್‌ಗಳ (LC Gates) ತಾಂತ್ರಿಕ ಪರಿಶೀಲನೆ ಮತ್ತು ಕಾಮಗಾರಿ ನಡೆಸಲು, ಅಕ್ಟೋಬರ್ 28 ರಿಂದ ನವೆಂಬರ್ 3 ರವರೆಗೆ ವಿವಿಧ ದಿನಾಂಕಗಳಲ್ಲಿ ಆಯಾ ಮಾರ್ಗಗಳಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಸಮಯದಲ್ಲಿ ವಾಹನಗಳು ಮತ್ತು ಸಾರ್ವಜನಿಕರು ತಾತ್ಕಾಲಿಕವಾಗಿ ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ. ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ಗಳಾದ ಎಲ್‌ಸಿ ನಂ: 42, … Read more

ಶಿವಮೊಗ್ಗ ಟೌನ್‌ನಲ್ಲಿ ಅನಧಿಕೃತ ರೈಲ್ವೆ ಟಿಕೆಟ್ ಮಾರಾಟ: ಓರ್ವ ವ್ಯಕ್ತಿ ಬಂಧನ,

PRS tickets seized

ಶಿವಮೊಗ್ಗ: ಅನಧಿಕೃತವಾಗಿ ರೈಲ್ವೆ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ರೈಲ್ವೆ ಸಂರಕ್ಷಣಾ ಪಡೆ (RPF) ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ರೈಲ್ವೆ ಸಂರಕ್ಷಣಾ ಪಡೆ, ಶಿವಮೊಗ್ಗ ಟೌನ್, ಸಿಐ / ಎಸ್‌ಬಿಸಿ (ಬೆಂಗಳೂರು ಸಿಟಿ) ಮತ್ತು ಸಿಪಿಡಿಎಸ್ (CPDS) ತಂಡದ ಅಧಿಕಾರಿಗಳು ಶಿವಮೊಗ್ಗ ಟೌನ್ ರೈಲು ನಿಲ್ದಾಣದಲ್ಲಿ  ಈ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಕಾರ್ಯಾಚರಣೆಯ ಸಂದರ್ಭದಲ್ಲಿ ಬಂಧಿತ ವ್ಯಕ್ತಿಯಿಂದ 9,500 ಮೌಲ್ಯದ 01 ಪಿಆರ್‌ಎಸ್ (PRS) ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ, ಶಿವಮೊಗ್ಗ ಟೌನ್ ರೈಲ್ವೆ … Read more

ಯೂಟ್ಯೂಬ್​ನಲ್ಲಿ ಬಂದ ಜಾಹೀರಾತು ನಂಬಿ ಬರೋಬ್ಬರಿ 49 ಲಕ್ಷ ಕಳೆದುಕೊಂಡ ಮಹಿಳೆ : ಏನಿದು ಘಟನೆ

Digital Arrest Cyber job scam Cyber Fraud, Shimoga Scam, NEWSTA TRADING, Neo Wealth Partners, Online Cheating, ₹9.9 Lakh Loss, #OnlineScam, #CENPoliceShivamogga cyber crime Shivamogga Cyber Blackmail Cyber crime shivamogga Stock trading scam Cyber crime Shivamogga cyber fraud cyber crime Job Fraud Traffic Challan Scam Part Time Job Scam Shivamogga Police Urge Beware of Online Scams Cyber crime today

cyber crime ಹೊಸನಗರ: ಯೂಟ್ಯೂಬ್‌ನಲ್ಲಿ ಬಂದ ಹಣ ಹೂಡಿಕೆಯ ಜಾಹೀರಾತನ್ನು ನಂಬಿ, ಸೈಬರ್ ವಂಚಕರ ಬಲೆಗೆ ಬಿದ್ದ ಹೊಸನಗರದ ಮಹಿಳೆಯೊಬ್ಬರು ಬರೋಬ್ಬರಿ 49 ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಅತಿ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ ಸೈಬರ್ ವಂಚಕರು ಈ ಹಣವನ್ನು ಲಪಟಾಯಿಸಿದ್ದಾರೆ. cyber crime ಘಟನೆ ವಿವರ ಮಹಿಳೆಯು ತಮ್ಮ ಮೊಬೈಲ್‌ನಲ್ಲಿ ಯೂಟ್ಯೂಬ್ ನೋಡುತ್ತಿದ್ದಾಗ, ಅವರಿಗೆ ಷೇರು ಮಾರುಕಟ್ಟೆ (Stock Trading) ಮಾಹಿತಿ ನೀಡುವ ಜಾಹೀರಾತೊಂದು ಕಾಣಿಸಿಕೊಂಡಿದೆ. ಜಾಹೀರಾತಿನ ಕೆಳಗೆ ನೀಡಲಾಗಿದ್ದ ವಾಟ್ಸಾಪ್ ಗ್ರೂಪ್‌ಗೆ … Read more

ಶಿವಮೊಗ್ಗ: ಆಟವಾಡುತ್ತಿದ್ದ ವೇಳೆ ಕಾರು ಡಿಕ್ಕಿ : ಎರಡು ವರ್ಷದ ಮಗು ಸಾವು

KFD Fatality Shivamogga Round up

ಶಿವಮೊಗ್ಗ: ನಗರದ ಹೊರವಲಯದ ವಿರುಪಿನಕೊಪ್ಪದಲ್ಲಿ ರಸ್ತೆಯಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗುವಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತ ಮಗುವನ್ನು ವಿನಯ್ (2) ಎಂದು ಗುರುತಿಸಲಾಗಿದೆ. ಮಗು ರಸ್ತೆಯಲ್ಲಿ ಆಟವಾಡುತ್ತಿದ್ದ ವೇಳೆ ಕೋಟೆಗಂಗೂರು ಕಡೆಯಿಂದ ಸಾಗರ ರಸ್ತೆಯತ್ತ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿಯಾದ ರಭಸಕ್ಕೆ ವಿನಯ್‌ನ ತಲೆ, ಕೈ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ತಕ್ಷಣವೇ ಮಗುವನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. … Read more

ಸಕ್ರೆಬೈಲು ಬಿಡಾರಕ್ಕೆ ಯಾವ್ಯಾವ ವೈದ್ಯರು ಬಂದಿದ್ದಾರೆ

Sakrebail elephant Bengaluru Veterinary Team

Sakrebailu elephant camp  ಸಕ್ರೆಬೈಲು ಬಿಡಾರಕ್ಕೆ ಯಾವ್ಯಾವ ವೈದ್ಯರು ಬಂದಿದ್ದಾರೆ ಶಿವಮೊಗ್ಗದ ಸಕ್ರೆಬೈಲ್ ನಲ್ಲಿರುವ ಬಾಲಣ್ಣ ಸೇರಿದಂತೆ ಇನ್ನಿತರೇ ಆನೆಗಳಿಗೆ ಅನಾರೋಗ್ಯ ಉಂಟಾಗಿರುವ ಬಗ್ಗೆ ತನಿಖೆ ನಡೆಸಲು ಬೆಂಗಳೂರಿನಿಂದ ವೈದ್ಯರ ತಂಡ ಆಗಮಿಸಿದೆ. ಆ ವೈದ್ಯರ ತಂಡದಲ್ಲಿ ಡಾ ಚಿಟ್ಟಿಯಪ್ಪ ಡಾ. ರಮೇಶ್ ಡಾ. ಆನಂದ್ ಬನ್ನೇರುಘಟ್ಟ ಸೇರಿದಂತೆ ಪ್ರಮುಖ ವೈದ್ಯರು ಭೇಟಿ ನೀಡಿದ್ದು ಆನೆಗಳ ಅರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಇದರ ನಡುವೆ ಬಾಲಣ್ಣ ಆನೆ ತನಿಖೆ ವಿಚಾರವಾಗಿ ಸಾವರ್ಜನಿಕರಲ್ಲಿ ಅನೇಕ ಪ್ರಶ್ನೆಗಳು ಎದ್ದಿವೆ. ಬಾಲಣ್ಣ ಆನೆಗೆ … Read more

ರೈಲಿನಲ್ಲಿ ಪಟಾಕಿ ಸಾಗಣೆ : ಶಿವಮೊಗ್ಗದಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲು

KFD Fatality Shivamogga Round up

Shivamogga Railway Police : ಶಿವಮೊಗ್ಗ: ರೈಲುಗಳಲ್ಲಿ ಪಟಾಕಿ ಸಾಗಾಟವನ್ನು ಕಡ್ಡಾಯವಾಗಿ ನಿಷೇಧಿಸಿದ್ದರೂ ಸಹ, ನಿಯಮಗಳನ್ನು ಉಲ್ಲಂಘಿಸಿ ಪಟಾಕಿ ಬಾಕ್ಸ್‌ಗಳನ್ನು ಸಾಗಿಸುತ್ತಿದ್ದ ನಾಲ್ವರ ವಿರುದ್ಧ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಶಪಡಿಸಿಕೊಂಡಿರುವ ಪಟಾಕಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ಆಪರೇಷನ್ ಸಂರಕ್ಷ (Operation Sanraksh) ಎಂಬ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡ ರೈಲ್ವೆ ಪೊಲೀಸರು, ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಪ್ರತ್ಯೇಕ ತಪಾಸಣೆ ನಡೆಸುತ್ತಿದ್ದಾಗ ಪಟಾಕಿಗಳ ಬಾಕ್ಸ್‌ಗಳ ಸಮೇತ ಈ ನಾಲ್ವರನ್ನು ವಶಕ್ಕೆ ಪಡೆದರು. ರೈಲ್ವೆ ಇಲಾಖೆಯು ರೈಲು ಪ್ರಯಾಣದ … Read more

ಶಿವಮೊಗ್ಗದಲ್ಲಿ ಇವತ್ತು ಏನೆಲ್ಲಾ ನಡೆಯಿತು, ಇ-ಪೇಪರ್​ ಓದಿ

Malenadu today e paper paper today e paper Malenadu malnad today news paper

Malenadu today e paper 25-10-2025 :  ಶಿವಮೊಗ್ಗ  ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್​ಲೋಡ್ ಮಾಡಬಹುದು : https://drive.google.com/file/d/18VUa2PJjFKYKgFfpT4LCVSUWSFjy8jPS/view?usp=sharing     ಪತ್ರಿಕೆಯಲ್ಲಿನ ನಮ್ಮ ವರದಿಗಳು ನಿಮಗೆ … Read more

ತೀರ್ಥಹಳ್ಳಿ : ಬೇರೆ ಅಂಗಡಿಯಲ್ಲಿ ಪಟಾಕಿ ಖರೀದಿಸಿದಕ್ಕೆ ವ್ಯಕ್ತಿಯ ಮೇಲೆ ಹಲ್ಲೆ

KFD Fatality Shivamogga Round up

Thirthahalli Police station : ತೀರ್ಥಹಳ್ಳಿ: ತಮ್ಮ ಅಂಗಡಿಯಲ್ಲಿ ಪಟಾಕಿ ಖರೀದಿಸದೆ ಪಕ್ಕದ ಅಂಗಡಿಯಲ್ಲಿ ಖರೀದಿಸಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ತೀರ್ಥಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ಹಲ್ಲೆಗೊಳಗಾದ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತೀರ್ಥಹಳ್ಳಿ ಗ್ರಾಮವೊಂದರ ನಿವಾಸಿಯೊಬ್ಬರು ಅಕ್ಟೋಬರ್ 23 ರ ಸಂಜೆ ತೀರ್ಥಹಳ್ಳಿ ಸಾರ್ವಜನಿಕ ಕ್ರೀಡಾಂಗಣದಲ್ಲಿರುವ ಪಟಾಕಿ ಅಂಗಡಿಗೆ ಹೋಗಿ ಪಟಾಕಿ ಖರೀದಿಸಿದ್ದರು. ಇದೇ ಕ್ರೀಡಾಂಗಣದಲ್ಲಿ ದೂರುದಾರರ ಪರಿಚಯಸ್ಥರು ಸಹ ಮತ್ತೊಂದು ಪಟಾಕಿ ಅಂಗಡಿ ಹಾಕಿದ್ದರು. ದೂರುದಾರರು ಬೇರೊಂದು ಅಂಗಡಿಯಲ್ಲಿ ಪಟಾಕಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು