Unidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಈ ಪ್ರದೇಶದಲ್ಲಿ ನಡೆಯುವ ಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧ, ಡಿಸಿ ಆದೇಶ

Chandragutti Fair ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಚಂದ್ರಗುತ್ತಿಯಲ್ಲಿ ನಡೆಯಲಿರುವ ಶ್ರೀ ರೇಣುಕಮ್ಮ ದೇವಿಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು …

ಪೂರ್ತಿ ಓದಿ

Shimoga Court Sentences Two to Prison for Death Caused by Illegal Electric Fence ತಂತಿ ಬೇಲಿಗೆ ಕರೆಂಟ್ ಕೊಟ್ಟಿದ್ದಕ್ಕೆ ಇಬ್ಬರಿಗೆ ತಲಾ ಒಂದು ವರ್ಷ ಶಿಕ್ಷೆ! ಕೋಣೆಹೊಸೂರು ಕೇಸ್ ಇತ್ಯರ್ಥ! ನಡೆದಿದ್ದು ಹೀಗೆ

ಸೆಕ್ಷನ್​ 366, 376 IPC ಕೇಸ್! 10 ವರ್ಷ ಶಿಕ್ಷೆ! ಡಿಟೇಲ್ಸ್​ ಓದಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲೆಯ ತಾಲ್ಲೂಕು ಒಂದರಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ …

ಪೂರ್ತಿ ಓದಿ

Power Cut Update Power Cut Update Power Cut in Shimoga Shivamogga Power Cut Power Cut Alert Power Cut ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ Shimoga Power Cut Power Cut Shimoga Power Cut Power Outage in Shivamogga

ನಗರದ ಈ ಪ್ರದೇಶದಲ್ಲಿ ಮೂರು ದಿನ ವಿದ್ಯುತ್​ ವ್ಯತ್ಯಯ

ಶಿವಮೊಗ್ಗ: ನಗರದ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಫೆಬ್ರವರಿ 19, 20 ಮತ್ತು 21 ರಂದು ಸತತ ಮೂರು ದಿನಗಳ …

ಪೂರ್ತಿ ಓದಿ

Wild Elephant Attack in Puradalu Shivamogga

ಪುರದಾಳುವಿನಲ್ಲಿ ಮುಂದುವರೆದ ಕಾಡಾನೆ ದಾಳಿ : 20 ಕ್ಕೂ ಹೆಚ್ಚು ಅಡಿಕೆ ಮರ ನಾಶ

ಶಿವಮೊಗ್ಗ: ಜಿಲ್ಲೆಯಲ್ಲಿ ಮಾನವ ಹಾಗೂ ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ತಡರಾತ್ರಿ ಪುರದಾಳಿನ ಬೇಳೂರು ಗ್ರಾಮದಲ್ಲಿ ಒಂಟಿ …

ಪೂರ್ತಿ ಓದಿ

Job Fair in Shivamogga Job Fair 2026 Post Office Recruitment ಶಿವಮೊಗ್ಗ ಅಂಚೆ ಇಲಾಖೆಯಲ್ಲಿ 57 ಹುದ್ದೆಗಳ ಭರ್ತಿShimoga Home Guards Recruitment 2026 RRB Group D RecruitmentRRB Group D RecruitmentAlvas Udyoga Mela ಶಿಕಾರಿಪುರದಲ್ಲಿ ಫೆ.20, 21ಕ್ಕೆ ಆಳ್ವಾಸ್​ ಬೃಹತ್ ಉದ್ಯೋಗ ಮೇಳ 75 ಕ್ಕೂ ಹೆಚ್ಚು ಕಂಪನಿ ಭಾಗಿ Alvas Udyoga Mela in Shikaripura on Feb 20, 21: Alvas Foundation & Vivekananda Institution

ಶಿವಮೊಗ್ಗ : Sslc ಕಂಪ್ಲೀಟ್​ ಆಗಿದ್ಯಾ, ಉದ್ಯೋಗ ಹುಡುಕ್ತಿದ್ದೀರಾ, ಹಾಗಾದ್ರೆ ಸುದ್ದಿ ಓದಿ 

ಶಿವಮೊಗ್ಗ: ಜಿಲ್ಲೆಯ ನಿರುದ್ಯೋಗಿ ಯುವಜನತೆಗೆ ಖಾಸಗಿ ವಲಯದ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶವೊಂದು ಒದಗಿ ಬಂದಿದೆ. ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ …

ಪೂರ್ತಿ ಓದಿ

Shivamogga Bommanakatte Home Eviction

ಮಾಲೀಕನ ಸಾಲಕ್ಕೆ ಬಾಡಿಗೆದಾರರು ಬೀದಿಗೆ, ಏನಿದು ಸುದ್ದಿ 

ಶಿವಮೊಗ್ಗ: ಮನೆ ಮಾಲೀಕ ಮಾಡಿದ ಸಾಲದ ಸುಳಿಗೆ ಸಿಲುಕಿ ಅಮಾಯಕ ಬಾಡಿಗೆದಾರರು ಬೀದಿಗೆ ಬಿದ್ದಿರುವ ಘಟನೆ ನಗರದಬೊಮ್ಮನಕಟ್ಟೆ ಸಿ-ಬ್ಲಾಕ್ ಬಡಾವಣೆಯಲ್ಲಿ ನಡೆದಿದೆ. ಖಾಸಗಿ ಫೈನಾನ್ಸ್ ಸಂಸ್ಥೆಯೊಂದುಪೊಲೀಸರ ನೆರವಿನೊಂದಿಗೆ …

ಪೂರ್ತಿ ಓದಿ

Shimoga Cyber Crime Lokayukta Officer Scam Shimoga Investment Fraud  Bank Account ಅಧಿಕ ಲಾಭದ ಆಸೆಗೆ ಬಿದ್ದು ವ್ಯಕ್ತಿಯೊಬ್ಬರು  ಬರೋಬ್ಬರಿ 22.71 ಲಕ್ಷ ರೂಪಾಯಿಗಳನ್ನು ಕಳೆದುಕೊಂಡ ಘಟನೆಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.MisuseShivamogga CyberShimoga Cyber Fraud Man Loses 12 Lakhs Shimoga CEN Police Man Shows Private Parts Shimoga Investment Scamacebook Shimoga Businessman

ನಿನ್ನೆ 12 ಲಕ್ಷ ಇವತ್ತು 11 ಲಕ್ಷ, ಆದಿತ್ಯ ಬಿರ್ಲಾ ಕ್ಯಾಪಿಟಲ್​ ಹೆಸರಿನಲ್ಲಿ ಸೈಬರ್​ ವಂಚಕರ ಖತರ್ನಾಕ್​ ಪ್ಲಾನ್

ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರತಿಷ್ಠಿತ ಆದಿತ್ಯ ಬಿರ್ಲಾ ಕ್ಯಾಪಿಟಲ್​​ ಕಂಪನಿಯ ಹೆಸರನ್ನು ದುರುಪಯೋಗಪಡಿಸಿಕೊಂಡು ಕೇವಲ ಎರಡೇ ದಿನಗಳಲ್ಲಿ ಇಬ್ಬರು ವ್ಯಕ್ತಿಗಳಿಗೆ ಬರೋಬ್ಬರಿ 23 ಲಕ್ಷ ರೂಪಾಯಿ ವಂಚಿಸಲಾಗಿದೆ.  ಈ …

ಪೂರ್ತಿ ಓದಿ

Kote Marikamba Jathre 2026 New Song

ಶಿವಮೊಗ್ಗದ ಕೋಟೆ ಮಾರಿಕಾಂಬಾ ಜಾತ್ರೆಗೆ ಸಿದ್ಧವಾಯ್ತು ಹೊಸ ಸಾಂಗ್: ಹರಕೆ ರೂಪದ ಮಾರಿ ಜಾತ್ರೆ ಆಲ್ಬಂ ಬಿಡುಗಡೆ ಯಾವಾಗ

Kote Marikamba Jathre ಶಿವಮೊಗ್ಗ: ನಗರದ ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾರಿ ಜಾತ್ರೆ ಆಲ್ಬಂ ಗೀತೆ ಎಂಬ ಹೊಸ ಹಾಡನ್ನು ಸಿದ್ಧಪಡಿಸಲಾಗಿದ್ದು, …

ಪೂರ್ತಿ ಓದಿ

Shikaripura Police incidentಶಿಕಾರಿಪುರದ ಅಕ್ಕಮಹಾದೇವಿ ವೃತ್ತದಲ್ಲಿ ಕರ್ತವ್ಯ ನಿರತ ಪೊಲೀಸ್ ಶಂಕರ್ ಅವರಿಗೆ ಬೈಕ್ ಡಿಕ್ಕಿಯಾಗಿದೆ. ಗಾಯಾಳುವನ್ನು ಶಿವಮೊಗ್ಗ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಪ್ಪನಹಳ್ಳಿಯ ಮೂವರು ಸವಾರರು ವಶಕ್ಕೆ.

ಡ್ಯೂಟಿ ಮಾಡ್ತಿದ್ದ ಪೊಲೀಸ್‌ ಸಿಬ್ಬಂದಿಗೆ ಬೈಕ್ ಡಿಕ್ಕಿ! ಗಂಭೀರ ಗಾಯ

Shikaripura Police incident /ಮಲೆನಾಡು ಟುಡೆ ಸುದ್ದಿ / ಶಿಕಾರಿಪುರ ಪೇಟೆಯಲ್ಲಿ ಡ್ಯೂಟಿ ಮಾಡ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಬೈಕ್​ವೊಂದು ಗುದ್ದಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ …

ಪೂರ್ತಿ ಓದಿ