ಹೇಗಿದೆ ಗ್ರಹಬಲ? ಉದ್ಯೋಗ, ವ್ಯಾಪಾರ? ಇವತ್ತಿನ ರಾಶಿ ಭವಿಷ್ಯ

ಫೆಬ್ರವರಿ 20, 2026

Rasi Bhavishya Details /ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ವಿಶ್ವಾಸು ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು ಫಾಲ್ಗುಣ ಮಾಸದ ಇಂದಿನ ಪಂಚಾಂಗದ ಪ್ರಕಾರ,...
ಕ್ಲಿಕ್ ಮಾಡಿ

ಆನಂದಪುರ: ಅಡಿಕೆ ವ್ಯಾಪಾರಿ ವಿನಯ್ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

ಫೆಬ್ರವರಿ 19, 2026

Anandapura 27-Year-Old Vinay Dies
ಸಾಗರ: ತಾಲೂಕಿನ ಆನಂದಪುರದಲ್ಲಿ  ಅಡಿಕೆ ವ್ಯಾಪಾರ ಮಾಡುತ್ತಿದ್ದ ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಅಶೋಕ ರಸ್ತೆಯ ನಿವಾಸಿ ನಾಗರಾಜ್ ಎಂಬುವವರ ಪುತ್ರ...
ಕ್ಲಿಕ್ ಮಾಡಿ

ಸೀಗೆಹಟ್ಟಿ ನಿವಾಸಿ ಸೇರಿ ಇಬ್ಬರು ಅರೆಸ್ಟ್ : ಏನಿದು ಪ್ರಕರಣ

ಫೆಬ್ರವರಿ 19, 2026

Shivamogga 2.12 Crore Cyber Fraud Arrest
ಶಿವಮೊಗ್ಗ: 15 ವರ್ಷಗಳ ಹಳೆಯ ಸ್ನೇಹವನ್ನು ಬಂಡವಾಳ ಮಾಡಿಕೊಂಡು ಬ್ಯಾಂಕ್ ಖಾತೆ ಮೂಲಕ ಕೋಟ್ಯಾಂತರ ರೂಪಾಯಿ ಸೈಬರ್ ವಂಚನೆಗೆ ನೆರವಾಗುತ್ತಿದ್ದ ಇಬ್ಬರು ಆರೋಪಿಗಳನ್ನು ಶಿವಮೊಗ್ಗ ಸಿಇಎನ್ ಪೊಲೀಸರು...
ಕ್ಲಿಕ್ ಮಾಡಿ

ರಿಪ್ಪನ್‌ಪೇಟೆಯ ರಕ್ಷಿತಾಗೆ ನ್ಯಾಯಾಧೀಶೆಯ ಕಿರೀಟ

ಫೆಬ್ರವರಿ 19, 2026

Ripponpet's Rakshitha Selected as Civil Judge
Ripponpet’s Rakshitha ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಕಾಳೇಶ್ವರ ಗ್ರಾಮದ ಯುವತಿ ರಕ್ಷಿತಾ ಕೆ.ಎಸ್. ಅವರು ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗುವ ಮೂಲಕ ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಹೊಸ...
ಕ್ಲಿಕ್ ಮಾಡಿ

1 ವಾರದ ಹಿಂದೆ ಮನೆಗೆ ಸೇರಿಕೊಂಡಿದ್ದ ನಾಗರ ಹಾವು ಇಂದು ರೆಸ್ಕ್ಯೂ, ಕಾರ್ಯಾಚರಣೆ ಹೇಗಿತ್ತು ಗೊತ್ತಾ

ಫೆಬ್ರವರಿ 19, 2026

Snake Rescue Cobra Found in Toilet
ಶಿವಮೊಗ್ಗ :  ನಗರದ ವಿನೋಬನಗರದ ಜೆ.ಹೆಚ್. ಪಟೇಲ್ ಬಡಾವಣೆಯ ಮನೆಯೊಂದರಲ್ಲಿ ಕಳೆದ ಒಂದು ವಾರದಿಂದ ಅಡಗಿಕೊಂಡಿದ್ದ ನಾಗರ ಹಾವನ್ನು ಉರಗ ತಜ್ಞ ಸ್ನೇಕ್ ಕಿರಣ್ ಅವರು ಯಶಸ್ವಿಯಾಗಿ...
ಕ್ಲಿಕ್ ಮಾಡಿ

ಈ ಪ್ರದೇಶದಲ್ಲಿ ನಡೆಯುವ ಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧ, ಡಿಸಿ ಆದೇಶ

ಫೆಬ್ರವರಿ 19, 2026

Unidentified Man Walk-in Interview Sakrebyle Elephant Camp closed Sakrebyle Elephant Camp latest news Sakrebyle Elephant Camp tourist ban Shivamogga tourist places news Sakrebyle Elephant Camp reopening date Dubare elephant camp incident impactUnidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed
Chandragutti Fair ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಚಂದ್ರಗುತ್ತಿಯಲ್ಲಿ ನಡೆಯಲಿರುವ ಶ್ರೀ ರೇಣುಕಮ್ಮ ದೇವಿಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು...
ಕ್ಲಿಕ್ ಮಾಡಿ

ಸೆಕ್ಷನ್​ 366, 376 IPC ಕೇಸ್! 10 ವರ್ಷ ಶಿಕ್ಷೆ! ಡಿಟೇಲ್ಸ್​ ಓದಿ

ಫೆಬ್ರವರಿ 19, 2026

Shimoga Court Sentences Two to Prison for Death Caused by Illegal Electric Fence ತಂತಿ ಬೇಲಿಗೆ ಕರೆಂಟ್ ಕೊಟ್ಟಿದ್ದಕ್ಕೆ ಇಬ್ಬರಿಗೆ ತಲಾ ಒಂದು ವರ್ಷ ಶಿಕ್ಷೆ! ಕೋಣೆಹೊಸೂರು ಕೇಸ್ ಇತ್ಯರ್ಥ! ನಡೆದಿದ್ದು ಹೀಗೆ
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲೆಯ ತಾಲ್ಲೂಕು ಒಂದರಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ...
ಕ್ಲಿಕ್ ಮಾಡಿ

ನಗರದ ಈ ಪ್ರದೇಶದಲ್ಲಿ ಮೂರು ದಿನ ವಿದ್ಯುತ್​ ವ್ಯತ್ಯಯ

ಫೆಬ್ರವರಿ 18, 2026

Power Outage Power Cut Alert Shivamogga Power Cut Power Cut Update Power Cut Update Power Cut in Shimoga Shivamogga Power Cut Power Cut Alert Power Cut ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ Shimoga Power Cut Power Cut Shimoga Power Cut Power Outage in Shivamogga
ಶಿವಮೊಗ್ಗ: ನಗರದ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಫೆಬ್ರವರಿ 19, 20 ಮತ್ತು 21 ರಂದು ಸತತ ಮೂರು ದಿನಗಳ...
ಕ್ಲಿಕ್ ಮಾಡಿ

ಪುರದಾಳುವಿನಲ್ಲಿ ಮುಂದುವರೆದ ಕಾಡಾನೆ ದಾಳಿ : 20 ಕ್ಕೂ ಹೆಚ್ಚು ಅಡಿಕೆ ಮರ ನಾಶ

ಫೆಬ್ರವರಿ 18, 2026

Wild Elephant Attack in Puradalu Shivamogga
ಶಿವಮೊಗ್ಗ: ಜಿಲ್ಲೆಯಲ್ಲಿ ಮಾನವ ಹಾಗೂ ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ತಡರಾತ್ರಿ ಪುರದಾಳಿನ ಬೇಳೂರು ಗ್ರಾಮದಲ್ಲಿ ಒಂಟಿ...
ಕ್ಲಿಕ್ ಮಾಡಿ
PreviousNext