ಶಿವಮೊಗ್ಗ : ಸಿಗರೇಟ್​ ಇಲ್ಲ ಅಂದಮೇಲೆ ಅಂಗಡಿ ಏಕೆ ಇಟ್ಟುಕೊಂಡಿದ್ದೀಯಾ ಎಂದು ವೃದ್ದೆ ಮೇಲೆ ಹಲ್ಲೆ: ಪ್ರಕರಣ ದಾಖಲು

ಜೂನ್ 17, 2026

Shivamogga Crime Shivamogga Crime Shopkeeper Shivamogga Crime Bolero Pick Up Shimoga House Robbery Cloth Merchant Gold Coin Scam Shimoga Cow Theft Major thjeft case in Shivamogga Srirampura 4.2 Lakh Worth Gold and Cash Stolen in tunga nagara police station
Shopkeeper ಶಿವಮೊಗ್ಗ: ಸಿಗರೇಟ್ ಇಲ್ಲ ಎಂದಿದ್ದಕ್ಕೆ ಸಿಟ್ಟಾದ ಯುವಕರು ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗದ ತುಂಗಾನಗರ ಪೊಲೀಸ್...
ಕ್ಲಿಕ್ ಮಾಡಿ

ಶಿವಮೊಗ್ಗ: ಹೇಳಿದ ಜಾಗಕ್ಕೆ ಬರಲಿಲ್ಲವೆಂದು ಆಟೋ ಚಾಲಕನ ಮೇಲೆ ಬ್ಲೇಡ್‌ನಿಂದ ಹಲ್ಲೆ; ಮೂವರ ವಿರುದ್ಧ ಎಫ್‌ಐಆರ್!

ಜೂನ್ 17, 2026

Shimoga Auto Driver Slashed with Blade
ಶಿವಮೊಗ್ಗ: ಕೇಳಿದ ಜಾಗಕ್ಕೆ ಆಟೋ ಬಿಡಲಿಲ್ಲ ಎಂಬ ಕಾರಣಕ್ಕೆ ಚಾಲಕನೊಂದಿಗೆ ಗಲಾಟೆ ತೆಗೆದು, ಆತನ ಮೇಲೆ ಮೂವರು ಯುವಕರು ಬ್ಲೇಡ್‌ನಿಂದ ಹಲ್ಲೆ ನಡೆಸಿರುವ ಘಟನೆ ನಗರದ ವಾಜಪೇಯಿ...
ಕ್ಲಿಕ್ ಮಾಡಿ

ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿ! ಶಿವಮೊಗ್ಗದಲ್ಲಿ ಗ್ಯಾರಂಟಿ ಮೀಟಿಂಗ್​ನಲ್ಲಿ ಏನೆಲ್ಲಾ ನಡೆಯಿತು ಓದಿ

ಜೂನ್ 17, 2026

Shivamogga guarantee schemes misuse prevention meeting.
Shivamogga guarantee schemes /ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ದುರ್ಬಳಕೆ ತಡೆಗಾಗಿ ಗೃಹಲಕ್ಷ್ಮೀ ಮತ್ತು ಗೃಹಜ್ಯೋತಿ...
ಕ್ಲಿಕ್ ಮಾಡಿ

ನಾಳೆ ನಗರದ ಈ ಪ್ರದೇಶಗಳಲ್ಲಿ ಬೆಳಗ್ಗಿನಿಂದ ಸಂಜೆವರೆಗೆ ಕರೆಂಟ್​​ ಇರಲ್ಲ

ಜೂನ್ 16, 2026

Gajanur Power Cut Power Cut Shimoga Power Cut ಶಿವಮೊಗ್ಗ ಪವರ್ ಕಟ್, ಆಯನೂರು ಮೆಸ್ಕಾಂ, ವಿದ್ಯುತ್ ವ್ಯತ್ಯಯ ಜೂನ್ 17, Shivamogga Power Cut Power Outage Power Cut Shimoga . Power Cut Update Power Outage Power Cut Alert Shivamogga Power Cut Power Cut Update Power Cut Update Power Cut in Shimoga Shivamogga Power Cut Power Cut Alert Power Cut ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ Shimoga Power Cut Power Cut Shimoga Power Cut Power Outage in Shivamogga
ಶಿವಮೊಗ್ಗ ; ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಜೂ. 17 ರಂದು ಬೆಳಗ್ಗೆ 9-00 ರಿಂದ...
ಕ್ಲಿಕ್ ಮಾಡಿ

ರೈಲು ಪ್ರಯಾಣಿಕರ ಗಮನಕ್ಕೆ: ಜೂನ್ 18 ಮತ್ತು 23 ರಂದು ಶಿವಮೊಗ್ಗ, ಮೈಸೂರು, ತಾಳಗುಪ್ಪ ರೈಲುಗಳು ರದ್ದು, ತಡವಾಗಿ ಸಂಚಾರ!

ಜೂನ್ 16, 2026

South Western Railway Shimoga-Talaguppa Trains Mysore Shimoga Train South Western Railway Train Cancellations on Feb 16 South Western Railway Deepavali Special Train Kumsi Railway Station railway updates railway news 
South Western Railway ಹೊಳೆನರಸೀಪುರ ಮತ್ತು ಮಾವಿನಕೆರೆ ರೈಲ್ವೆ ನಿಲ್ದಾಣಗಳ ಮಧ್ಯೆ ರಸ್ತೆ ಕೆಳಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದಾಗಿ, ಶಿವಮೊಗ್ಗ, ತಾಳಗುಪ್ಪ ಹಾಗೂ ಮೈಸೂರು ಮಾರ್ಗದ ಹಲವು ಪ್ರಮುಖ...
ಕ್ಲಿಕ್ ಮಾಡಿ

ಬರೋಬ್ಬರಿ 6 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ವ್ಯಕ್ತಿ ಕೊನೆಗೂ ಬಂಧನ. ಆತ ಮಾಡಿದ್ದ ಕೃತ್ಯ ಏನು

ಜೂನ್ 16, 2026

Road Rage Shivamogga Shimoga Bhadravathi Shikaripura Police Sharavathi Project Protest Shocking Incident Road Accident Accused Arrested in Shikaripura Dowry Harassment Police Constable recruitment 2026 Shivamogga Job Fair Court Orders Shimoga Traffic Fine Jayanagar Police Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyl Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyle Elephant Camp latest news Sakrebyle Elephant Camp tourist ban Shivamogga tourist places news Sakrebyle Elephant Camp reopening date Dubare elephant camp incident impactUnidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed
ಶಿವಮೊಗ್ಗ: ಕಳೆದ ಆರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾವಣಗೆರೆ ನಿವಾಸಿ ಶೋಯಬ್...
ಕ್ಲಿಕ್ ಮಾಡಿ

ಹೊಸನಗರದಲ್ಲಿ ಸಾಗರ ಬಸ್​ & ಲಾರಿ ಮಧ್ಯೆ ಡಿಕ್ಕಿ

ಜೂನ್ 16, 2026

KSRTC Bus and Truck Collide Near Hosanagara on Sagara Road
Near Hosanagara / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಹೊಸನಗರ / ಜಿಲ್ಲೆಯ ಹೊಸನಗರ ತಾಲ್ಲೂಕು, ಪಟ್ಟಣದ ಹೊರವಲಯದಲ್ಲಿ (Near Hosanagara)ಅಪಘಾತವೊಂದು ಸಂಭವಿಸಿದೆ. ಈ...
ಕ್ಲಿಕ್ ಮಾಡಿ

ಕಾಂಗ್ರೆಸ್ ಸರ್ಕಾರ 3 ವರ್ಷದಲ್ಲೇ ದಿವಾಳಿ, ಗ್ಯಾರಂಟಿ ಹೆಸರಲ್ಲಿ ಬಡವರಿಗೆ, ದಲಿತರಿಗೆ ದ್ರೋಹ : ಸಂಸದ ಗೋವಿಂದ ಕಾರಜೋಳ ವಾಗ್ದಾಳಿ!

ಜೂನ್ 15, 2026

Govind Karjol Slams Congress Govt in Shimoga
ಶಿವಮೊಗ್ಗ: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಆರ್ಥಿಕವಾಗಿ ಸಂಪೂರ್ಣ ದಿವಾಳಿಯಾಗಿದೆ ಮತ್ತು ಸಂಪನ್ಮೂಲ ಕ್ರೂಢೀಕರಣ ಮಾಡುವಲ್ಲಿ ವಿಫಲವಾಗಿದೆ ಎಂದು ಚಿತ್ರದುರ್ಗ ಸಂಸದ ಹಾಗೂ...
ಕ್ಲಿಕ್ ಮಾಡಿ

ಕುಟುಂಬದ ಸುಂದರ ಕನಸುಗಳಿಗಾಗಿ ಅಪ್ಪನ ನಿಸ್ವಾರ್ಥ ತ್ಯಾಗದ ಮೌನ 

ಜೂನ್ 15, 2026

Father's Selfless Sacrifice Article By Shivabasappa
Father’s Selfless Sacrifice ಕುಟುಂಬ ಎನ್ನುವುದು ಕೇವಲ ನಾಲ್ಕು ಗೋಡೆಗಳ ಮನೆ ಅಲ್ಲ; ಅದು ಪ್ರೀತಿ, ವಿಶ್ವಾಸ, ತ್ಯಾಗ ಮತ್ತು ಜವಾಬ್ದಾರಿಗಳಿಂದ ಕಟ್ಟಲ್ಪಟ್ಟಿರುವ ಒಂದು ಸುಂದರ ಲೋಕ....
ಕ್ಲಿಕ್ ಮಾಡಿ

ಬೆಜ್ಜವಳ್ಳಿ ಗ್ರಾಮ ಪಂಚಾಯಿತಿ ಎದುರು ಬಿಜೆಪಿ ಯುವ ಮೋರ್ಚಾ ಧಿಡೀರ್ ಪ್ರತಿಭಟನೆ: ನೆಮ್ಮದಿ ಕೇಂದ್ರಕ್ಕೆ ಮುತ್ತಿಗೆ ಎಚ್ಚರಿಕೆ!

ಜೂನ್ 15, 2026

Tirthahalli BJP Yuva Morcha Protests At Bejjavalli GP
Tirthahalli BJP ತೀರ್ಥಹಳ್ಳಿ : ಕೇಂದ್ರ ಸರ್ಕಾರದ ಬೆಳೆ ವಿಮೆ ಯೋಜನೆಯ ಲಾಭ ಪಡೆಯಲು ಮಳೆ ಮಾಪನ ಯಂತ್ರದ ದೋಷವೇ ರೈತರಿಗೆ ಮುಳುವಾಗಿದೆ ಎಂದು ಆರೋಪಿಸಿ, ತೀರ್ಥಹಳ್ಳಿ...
ಕ್ಲಿಕ್ ಮಾಡಿ