Malenadu Today ePaper

ಗ್ಯಾರಂಟಿ ಬಡವರ ಹಕ್ಕು, ಬಿಗ್​ಬಾಸ್​ ಬಂದದ್ದು ಎಲ್ಲಿಂದ ಬ್ರದರ್​ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು …

ಪೂರ್ತಿ ಓದಿ

Bhadravathi Double Death Mystery Doctor Arrested

ಭೂತನಗುಡಿಯಲ್ಲಿ ದಂಪತಿಯ ನಿಗೂಢ ಸಾವು! ದೊಡ್ಡಪ್ಪನಿಗೆ ಹೈಡೋಜ್​ ಇಂಜೆಕ್ಷನ್ ಕೊಟ್ಟು ಕೊಂದ ಡಾಕ್ಟರ್! ಎಸ್​ಪಿ ಹೇಳಿದ ಸತ್ಯ

ಶಿವಮೊಗ್ಗ: ಭದ್ರಾವತಿಯಲ್ಲಿ ನಿನ್ನೆ ನಡೆದಿದ್ದ ದಂಪತಿಯ ನಿಗೂಢ ಸಾವು ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಭೇದಿಸಿದ್ದು, ನಡೆದ ಘಟನೆ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್​ ಬಿ ಮಾಹಿತಿ ನೀಡಿದ್ದಾರೆ. …

ಪೂರ್ತಿ ಓದಿ

Unidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಕಾರಿನಲ್ಲಿ ಮಗುವಿನೊಂದಿಗೆ ಮಲಗಿದ ವ್ಯಕ್ತಿಯ ಮೇಲೆ ಕಂಪ್ಲೇಂಟ್​​ ಸೇರಿದಂತೆ ಟಾಪ್​ 03 ಚಟ್​ಪಟ್​ ನ್ಯೂಸ್​​

ಶಿವಮೊಗ್ಗ:  ಪ್ರತಿನಿತ್ಯ ಇ,ಆರ್​,ವಿ ಪೊಲೀಸರಿಗೆ ಒಂದಲ್ಲಾ ಒಂದು ಕೇಸ್​ಗಳ ಸಲುವಾಗಿ ಫೋನ್​ ಕರೆಗಳು ಬರುತ್ತಲೇ ಇರುತ್ತವೆ. ಈ ಹಿನ್ನೆಲೆ ಪೊಲೀಸರು ತಕ್ಷಣವೇ ಸ್ಥಳಕ್ಕೆ ತಲುಪಿ ಅದನ್ನು ಬಗೆಹರಿಸಿ …

ಪೂರ್ತಿ ಓದಿ

Puneeth Rajkumar Bronze Statue Temple Inauguration

ಭದ್ರಾವತಿಯಲ್ಲಿ ನಿರ್ಮಾಣವಾಯ್ತು ಪುನೀತ್ ಹಾಗೂ ಡಾ.ರಾಜ್ ಕಂಚಿನ ಪ್ರತಿಮೆಗಳ ದೇಗುಲ, ಲೋಕಾರ್ಪಣೆ ಯಾವಾಗ ಗೊತ್ತಾ..?  

ಭದ್ರಾವತಿ: ಸ್ಯಾಂಡಲ್‌ವುಡ್‌ನ ನಟ, ಕರ್ನಾಟಕ ರತ್ನ ಡಾ. ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ನಾಲ್ಕು ವರ್ಷಗಳು ಕಳೆದಿದ್ದರೂ, ಅವರ ಮೇಲಿರುವ ಅಭಿಮಾನ ಕಿಂಚಿತ್ತೂ ಕಡಿಮೆಯಾಗಿಲ್ಲ. ಇದಕ್ಕೆ ಸಾಕ್ಷಿಯೆಂಬಂತೆ ರಾಜ್ಯದ …

ಪೂರ್ತಿ ಓದಿ

Bhadra Canal Tragedy Four family members went missing in Bhadra Canal near Arabilichi Camp

ಹೊಳೆಹೊನ್ನೂರು : ಭದ್ರ ನಾಲೆಯಲ್ಲಿ ಪತ್ತೆಯಾಯ್ತು 2 ನೇ ಮೃತದೇಹ 

 ಶಿವಮೊಗ್ಗ :  ಹೊಳೆಹೊನ್ನೂರು ಸಮೀಪದ ಅರಬಿಳಚಿ ಕ್ಯಾಂಪ್ ಬಳಿಯ ಭದ್ರಾ ನಾಲೆಯಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ, ನಾಪತ್ತೆಯಾಗಿದ್ದ ನಾಲ್ವರಲ್ಲಿ ಇಂದು ಎರಡನೇ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಯನ್ನು …

ಪೂರ್ತಿ ಓದಿ

Malenadu Today ePaper

ಲೈಸನ್ಸ್​​ ರದ್ದು, ಹೂವಿನಲ್ಲೇ ಅರಳಲಿದೆ ಜೋಗಜಲಪಾತ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು …

ಪೂರ್ತಿ ಓದಿ

Malnad Crafts Festival

ಶಿವಮೊಗ್ಗದಲ್ಲಿ ಮಲೆನಾಡು ಕರಕುಶಲ ಉತ್ಸವ, ಯಾವಾಗ, ಏನೆಲ್ಲಾ ವಿಶೇಷತೆ ಇರಲಿದೆ 

ಶಿವಮೊಗ್ಗ : ಶಿವಮೊಗ್ಗದಲ್ಲಿ ಜನವರಿ 24 ರಿಂದ 27 ರವರೆಗೆ ನಾಲ್ಕು ದಿನಗಳ ಕಾಲ ನಗರದ ಅಲ್ಲಮ ಪ್ರಭು ಉದ್ಯಾನವನದಲ್ಲಿ (ಫ್ರೀಡಂ ಪಾರ್ಕ್) ಮಲೆನಾಡು ಕರಕುಶಲ ಉತ್ಸವ, …

ಪೂರ್ತಿ ಓದಿ

Unidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಮೆಗ್ಗಾನ್​ ಆಸ್ಪತ್ರೆಯಲ್ಲಿ ಅಪರಿಚಿತ ಮಹಿಳೆ ಸಾವು : ಕೈಯಲ್ಲಿದೆ ಹೂವಿನ ಹಚ್ಚೆ

ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಅಪರಿಚಿತ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್​​ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಮೃತರ ವಾರಸುದಾರರ ಪತ್ತೆಗಾಗಿ ಕೋಟೆ ಠಾಣೆಯ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಶಿವಮೊಗ್ಗ ಮಾರುಕಟ್ಟೆಯಲ್ಲಿ …

ಪೂರ್ತಿ ಓದಿ

Unidentified Man Dies Farmers Alert New Income Tax Rules Financial Changes From April 1 Karnataka Police Shimoga Kote Marikamba Jatre 2026Shivamogga Health Dept Shimoga-Thirthahalli Road Traffic Diversion Shimoga APMC License Renewal Deadline set for February 28 ವರ್ತಕರೇ ಗಮನಿಸಿ: ಲೈಸೆನ್ಸ್ ನವೀಕರಣಕ್ಕೆ ಫೆಬ್ರವರಿ 28 ರವರೆಗೆ ಮಾತ್ರ ಅವಕಾಶ

ತುಂಗಾಭದ್ರಾ ನದಿಯ ಅಚ್ಚುಕಟ್ಟುದಾರರಿಗೆ ಎಚ್ಚರಿಕೆ, ಕಾರಣವೇನು

ಶಿವಮೊಗ್ಗ: 2025-26ನೇ ಸಾಲಿನಲ್ಲಿಭದ್ರಾ ಜಲಾಶಯದಿಂದ ನದಿಯ ಮೂಲಕ ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗ-ಭದ್ರಾ ನದಿಗೆ …

ಪೂರ್ತಿ ಓದಿ