Malenadu Today ePaper

ನೆಹರು ಕುಟುಂಬದ ಹೆಸರಿಟ್ಟಾಗ ಗಾಂಧೀಜಿ ನೆನಪಾಗಲಿಲ್ವ, ಬೊಮ್ಮಾಯಿ ರೂಪಿಸಿದ ಸಂಕಷ್ಟ ಸೂತ್ರ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು …

ಪೂರ್ತಿ ಓದಿ

Leopard Found Dead in Hosanagara's Yaduru Village

ಹೊಸನಗರದ ಯಡೂರಿನಲ್ಲಿ ಚಿರತೆಯ ಮೃತದೇಹ ಪತ್ತೆ

ಹೊಸನಗರ: ತಾಲೂಕಿನ ಯಡೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ ಸುಮಾರು 5 ವರ್ಷ ಪ್ರಾಯದ …

ಪೂರ್ತಿ ಓದಿ

Shimoga Cyber Crime Lokayukta Officer Scam Shimoga Investment Fraud  Bank Account ಅಧಿಕ ಲಾಭದ ಆಸೆಗೆ ಬಿದ್ದು ವ್ಯಕ್ತಿಯೊಬ್ಬರು  ಬರೋಬ್ಬರಿ 22.71 ಲಕ್ಷ ರೂಪಾಯಿಗಳನ್ನು ಕಳೆದುಕೊಂಡ ಘಟನೆಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.MisuseShivamogga CyberShimoga Cyber Fraud Man Loses 12 Lakhs Shimoga CEN Police Man Shows Private Parts Shimoga Investment Scamacebook Shimoga Businessman

10 ದಿನದಲ್ಲಿ 50 ಪೆರ್ಸೆಂಟ್​​ ಲಾಭದ ಆಸೆಗೆ ಶಿವಮೊಗ್ಗದ ವ್ಯಕ್ತಿ ಕಳೆದುಕೊಂಡಿದೆಷ್ಟು ಲಕ್ಷ ಗೊತ್ತಾ..?

ಹೆಚ್ಚಿನ ಲಾಭಾಂಶ ನೀಡುತ್ತೇವೆಂದು ನಂಬಿಸಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ಸೈಬರ್​ ವಂಚಕರು ಬರೋಬ್ಬರಿ  6.99 ಲಕ್ಷ ರೂಪಾಯಿ ಹಣವನ್ನು ವಂಚಿಸಿರುವ ಘಟನೆ ನಡೆದಿದೆ. ಈ ಹಿನ್ನೆಲೆ ಶಿವಮೊಗ್ಗದ ಸಿಇಎನ್​ …

ಪೂರ್ತಿ ಓದಿ

Chain Snatching in Sagara Thieves Loot 30g Gold Chain

ಮಹಿಳೆಗೆ ಬ್ಯಾಗಲ್ಲಿ ಪೌಡರ್​ ಇದೆ ನೋಡಿ ಅಂದ್ರು ಅಷ್ಟೇ, ಆಮೇಲ್​ ಏನಾಯ್ತು ಗೊತ್ತಾ

ಸಾಗರ :  ಇತ್ತೀಚಿನ ದಿನಗಳಲ್ಲಿ ಕಳ್ಳತನದ ಪ್ರಕರಣಗಳು ವಿಧವಿಧವಾದ ರೀತಿಯಲ್ಲಿ ನಡೆಯುತ್ತಿವೆ. ಒಂದು ದಿನ ಬಳಸಿದ ಐಡಿಯಾವನ್ನು ಕಳ್ಳರು ಮರುದಿನ ಬಳಸುತ್ತಿಲ್ಲ; ಬದಲಾಗಿ ಹೊಸ ದಾರಿಗಳನ್ನು ಹುಡುಕುತ್ತಿದ್ದಾರೆ. …

ಪೂರ್ತಿ ಓದಿ

Malenadu Today ePaper

ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್​ ಜಾರಿ, ಅಲ್ಲಮಪ್ರಭು ಮೈದಾನದಲ್ಲಿ ಸಂಕ್ರಾಂತಿ ಸಂಭ್ರಮ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು …

ಪೂರ್ತಿ ಓದಿ

Heart Attack Tragedy 21 Year Old Dies

ಶಿವಮೊಗ್ಗ: ಹೃದಯಾಘಾತದಿಂದ ಇಂಜಿನಿಯರಿಂಗ್​ ವಿದ್ಯಾರ್ಥಿ ಸಾವು 

ಶಿವಮೊಗ್ಗ  : ಶಿವಮೊಗ್ಗದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೋರ್ವ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಬಳ್ಳಾರಿ ಮೂಲದ ಗಣೇಶ್ (21) ಮೃತಪಟ್ಟ ದುರ್ದೈವಿ. ಇವರು  …

ಪೂರ್ತಿ ಓದಿ

Lokayukta Visit to Shivamogga City Corporation

ಶಿವಮೊಗ್ಗ ಮಹಾನಗರ ಪಾಲಿಕೆಗೆ ಲೋಕಾಯುಕ್ತ ಶಾಕ್, ಕಡತಗಳ ಪರಿಶೀಲನೆ, ಸಿಬ್ಬಂದಿಗೆ ತರಾಟೆ

ಶಿವಮೊಗ್ಗ | ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ದಾಳಿ (Surprise Visit) ನಡೆಸಿ ದಾಖಲೆಗಳನ್ನು …

ಪೂರ್ತಿ ಓದಿ

Sakrebyle Elephant Camp closed Sakrebyle Elephant Camp latest news Sakrebyle Elephant Camp tourist ban Shivamogga tourist places news Sakrebyle Elephant Camp reopening date Dubare elephant camp incident impactUnidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

KSRTC ಬಸ್​ ಡ್ರೈವರ್​ ಆತ್ಮಹತ್ಯೆ, ಸೇರಿದಂತೆ ಟಾಪ್​ 03 ಚಟ್​ಪಟ್​ ನ್ಯೂಸ್​​ 

ಮರಕ್ಕೆ ಬೈಕ್ ಡಿಕ್ಕಿ: ಆಸ್ಪತ್ರೆ ಸಿಬ್ಬಂದಿ ಸಾವು ತೀರ್ಥಹಳ್ಳಿ ತಾಲೂಕಿನ ತಿರಳೆಬೈಲು ಬಳಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೋಣಂದೂರು ಆಸ್ಪತ್ರೆಯ ಸಿಬ್ಬಂದಿ …

ಪೂರ್ತಿ ಓದಿ

KS Eshwarappa Receives Threat Call from Abroad

ಈಶ್ವರಪ್ಪರವರಿಗೆ ಮತ್ತೆ ಬಂತು ಅದೇ ಕರೆ…

ಶಿವಮೊಗ್ಗ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಇಂಟರ್ನೆಟ್ ಮೂಲಕ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ತಮಗೆ ಸೂಕ್ತ ಭದ್ರತೆ ನೀಡುವಂತೆ ಶಿವಮೊಗ್ಗ …

ಪೂರ್ತಿ ಓದಿ

Channabasappa Slams Congress Over VB Ram Ji Scheme

ಖಜಾನೆ ಖಾಲಿ ಆಗಿರುವುದರಿಂದಲೇ ವಿಬಿ ರಾಮ್ ಜೀ ಯೋಜನೆಗೆ ಕಾಂಗ್ರೆಸ್ ವಿರೋಧ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಶಿವಮೊಗ್ಗ : ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರಿಂದ 60:40 ಅನುಪಾತದ ಕೇಂದ್ರದ ಹೊಸ ‘ವಿಬಿ ರಾಮ್ ಜೀ’ ಯೋಜನೆಯನ್ನು  ಅನುಷ್ಠಾನಗೊಳಿಸಲು ಸಾಧ್ಯವಾಗದೆ ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಶಾಸಕ …

ಪೂರ್ತಿ ಓದಿ