ರಸ್ತೆ ದಾಟುತ್ತಿದ್ದ ಎಮ್ಮೆಗೆ ಸ್ಕೂಟಿ ಡಿಕ್ಕಿ, ವ್ಯಕ್ತಿಗೆ ಗಂಭೀರ ಗಾಯ, 

Road Accident Scooterist Injured After Hitting Buffalo

ರಿಪ್ಪನ್‌ಪೇಟೆ: ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ಎಮ್ಮೆಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಗರ್ತಿಕೆರೆ ಸಮೀಪದ ಅವುಕ ಸರ್ಕಲ್ ಬಳಿ ನಡೆದಿದೆ. ಶಿವಮೊಗ್ಗ ಉದ್ಯಮಿಗೆ ಮಹಾರಾಷ್ಟ್ರದಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ, 3 ದಿನ ಕೂಡಿಟ್ಟು 2.17 ಕೋಟಿ ಲೂಟಿ  ಹುಂಚ ಸಮೀಪದ ಶಂಕ್ರಹಳ್ಳಿ ಗ್ರಾಮದ ನಿವಾಸಿ ಭಾಸ್ಕರ್ ಶೆಟ್ಟಿ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ. ಮಂಗಳವಾರ ರಾತ್ರಿ ಅವರು ತಮ್ಮ ಸ್ಕೂಟಿಯಲ್ಲಿ ಸಂಚರಿಸುತ್ತಿದ್ದಾಗ ಅವುಕ ಸರ್ಕಲ್ ತಲುಪುತ್ತಿದ್ದಂತೆ ರಸ್ತೆಗೆ ಅಡ್ಡ ಬಂದ ಎಮ್ಮೆಗೆ … Read more

ಸಿನಿಮಾದಲ್ಲಿ ವಿಶೆಷ ಪಾತ್ರದಲ್ಲಿ ಕಾರ್ಮಿಕ ಸಚಿವ ಸಂತೋಷ್​ ಲಾಡ್​, ಯಾವ ಚಿತ್ರ, ರಿಲೀಸ್ ಯಾವಾಗ

Bharathi Teacher Kannada Movie Release on jan 

ಶಿವಮೊಗ್ಗ :  ಕನ್ನಡ ಭಾಷೆ ಹಾಗೂ ಸರ್ಕಾರಿ ಶಾಲೆ ಉಳಿವಿಗಾಗಿ ಭಾರತಿ ಟೀಚರ್ ಎಂಬ ಸಿನಿಮಾ ತಯಾರಾಗಿದ್ದು. ಈ ಸಿನಿಮಾ ಜನವರಿ 16 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ವಿಶೇಷವೆಂದರೆ ಈ ಸಿನಿಮಾದಲ್ಲಿ ಕಾರ್ಮಿಕ ಸಚಿವ ಸಂತೋಷ್​​ ಲಾಡ್​ ಹಾಗೂ ನಟ ಆದಿತ್ಯ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ವರದಿ: ಪಶು ವೈದ್ಯ ಸಾವು! ಬಾರಲ್ಲಿ ಹಲ್ಲೆ! ಅಣ್ಣ, ಅತ್ತಿಗೆಗೆ ಏಟು, ಕಾರು ಅಪಘಾತ, ಚಿರತೆಯ ನಿಗೂಢ & 112 ರಕ್ಷಣೆಯ ಸುದ್ದಿ ಈ ಕುರಿತು ಇಂದು … Read more

ನೆಹರು ಕುಟುಂಬದ ಹೆಸರಿಟ್ಟಾಗ ಗಾಂಧೀಜಿ ನೆನಪಾಗಲಿಲ್ವ, ಬೊಮ್ಮಾಯಿ ರೂಪಿಸಿದ ಸಂಕಷ್ಟ ಸೂತ್ರ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

Malenadu Today ePaper

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ … Read more

ಹೊಸನಗರದ ಯಡೂರಿನಲ್ಲಿ ಚಿರತೆಯ ಮೃತದೇಹ ಪತ್ತೆ

Leopard Found Dead in Hosanagara's Yaduru Village

ಹೊಸನಗರ: ತಾಲೂಕಿನ ಯಡೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ ಸುಮಾರು 5 ವರ್ಷ ಪ್ರಾಯದ ಈ ಚಿರತೆಯು ಅನಾರೋಗ್ಯ ಅಥವಾ ವಯೋಸಹಜ ಕಾರಣಗಳಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ (Natural Death). ಘಟನಾ ಸ್ಥಳಕ್ಕೆ ದೌಡಾಯಿಸಿದ ಆರ್‌ಎಫ್‌ಒ ಸಂತೋಷ್ ಮಲ್ಲನಗೌಡ್ರ ಅವರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪಶು ವೈದ್ಯಾಧಿಕಾರಿಗಳು ನಡೆಸಿದ ಮರಣೋತ್ತರ ಪರೀಕ್ಷೆಯ (Post-mortem) ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ (Forensic Investigation). … Read more

10 ದಿನದಲ್ಲಿ 50 ಪೆರ್ಸೆಂಟ್​​ ಲಾಭದ ಆಸೆಗೆ ಶಿವಮೊಗ್ಗದ ವ್ಯಕ್ತಿ ಕಳೆದುಕೊಂಡಿದೆಷ್ಟು ಲಕ್ಷ ಗೊತ್ತಾ..?

Shimoga Investment Scamacebook Shimoga Businessman

ಹೆಚ್ಚಿನ ಲಾಭಾಂಶ ನೀಡುತ್ತೇವೆಂದು ನಂಬಿಸಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ಸೈಬರ್​ ವಂಚಕರು ಬರೋಬ್ಬರಿ  6.99 ಲಕ್ಷ ರೂಪಾಯಿ ಹಣವನ್ನು ವಂಚಿಸಿರುವ ಘಟನೆ ನಡೆದಿದೆ. ಈ ಹಿನ್ನೆಲೆ ಶಿವಮೊಗ್ಗದ ಸಿಇಎನ್​ ಸೈಬರ್​ ಕ್ರೈಂ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ Shimoga Investment Scam  ಪ್ರಕರಣದ ಹಿನ್ನೆಲೆ ದೂರುದಾರರು ಜುಲೈ 2025 ರಲ್ಲಿ ಗೂಗಲ್‌ನಲ್ಲಿ LF Workಎಂಬ ಕಂಪನಿಯ ಶೇರು ಹೂಡಿಕೆಯ ಬಗ್ಗೆ ಮಾಹಿತಿ ಪಡೆದಿದ್ದರು. ಹೂಡಿಕೆ ಮಾಡಿದ ಕೇವಲ ಹತ್ತು … Read more

ಮಹಿಳೆಗೆ ಬ್ಯಾಗಲ್ಲಿ ಪೌಡರ್​ ಇದೆ ನೋಡಿ ಅಂದ್ರು ಅಷ್ಟೇ, ಆಮೇಲ್​ ಏನಾಯ್ತು ಗೊತ್ತಾ

Chain Snatching in Sagara Thieves Loot 30g Gold Chain

ಸಾಗರ :  ಇತ್ತೀಚಿನ ದಿನಗಳಲ್ಲಿ ಕಳ್ಳತನದ ಪ್ರಕರಣಗಳು ವಿಧವಿಧವಾದ ರೀತಿಯಲ್ಲಿ ನಡೆಯುತ್ತಿವೆ. ಒಂದು ದಿನ ಬಳಸಿದ ಐಡಿಯಾವನ್ನು ಕಳ್ಳರು ಮರುದಿನ ಬಳಸುತ್ತಿಲ್ಲ; ಬದಲಾಗಿ ಹೊಸ ದಾರಿಗಳನ್ನು ಹುಡುಕುತ್ತಿದ್ದಾರೆ. ಈ ಹಿಂದೆ ಮಹಿಳೆಯರ ಬಳಿ ವಿಳಾಸ ಕೇಳುವ ನೆಪದಲ್ಲಿ ಕಳ್ಳತನ ಮಾಡುತ್ತಿದ್ದವರು, ಇದೀಗ ವಸ್ತುಗಳನ್ನು ಮಾರುವ ನೆಪದಲ್ಲಿ ಬಂದು ಕಳ್ಳತನ ಮಾಡುತ್ತಿದ್ದಾರೆ. ಅಂತಹದ್ದೇ ಒಂದು ಪ್ರಕರಣ ಸಾಗರದ ಸುಭಾಷ್ ನಗರದಲ್ಲಿ ನಡೆದಿದೆ. ಶಿವಮೊಗ್ಗ ಉದ್ಯಮಿಗೆ ಮಹಾರಾಷ್ಟ್ರದಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ, 3 ದಿನ ಕೂಡಿಟ್ಟು 2.17 ಕೋಟಿ ಲೂಟಿ … Read more

ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್​ ಜಾರಿ, ಅಲ್ಲಮಪ್ರಭು ಮೈದಾನದಲ್ಲಿ ಸಂಕ್ರಾಂತಿ ಸಂಭ್ರಮ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

Malenadu Today ePaper

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ … Read more

ಶಿವಮೊಗ್ಗ: ಹೃದಯಾಘಾತದಿಂದ ಇಂಜಿನಿಯರಿಂಗ್​ ವಿದ್ಯಾರ್ಥಿ ಸಾವು 

Heart Attack Tragedy 21 Year Old Dies

ಶಿವಮೊಗ್ಗ  : ಶಿವಮೊಗ್ಗದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೋರ್ವ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಬಳ್ಳಾರಿ ಮೂಲದ ಗಣೇಶ್ (21) ಮೃತಪಟ್ಟ ದುರ್ದೈವಿ. ಇವರು  ನಗರದ ಪೆಸಿಟ್ (PESIT) ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದರು.  ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯಲ್ಲೇ ನೇಣಿಗೆ ಶರಣಾದ ಹೆಡ್ ಕಾನ್ಸ್ಟೇಬಲ್! ಡೆತ್​ನೋಟ್​ನಲ್ಲಿ ಕಾರಣ! ಮೃತ ಗಣೇಶ್ ಶಿವಮೊಗ್ಗದ ವಾಜಪೇಯಿ ಬಡಾವಣೆಯಲ್ಲಿರುವ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ತಂಗಿದ್ದರು. ಇಂದು ಎಂದಿನಂತೆ ಸ್ನಾನಕ್ಕೆಂದು ಬಚ್ಚಲು … Read more

ಶಿವಮೊಗ್ಗ ಮಹಾನಗರ ಪಾಲಿಕೆಗೆ ಲೋಕಾಯುಕ್ತ ಶಾಕ್, ಕಡತಗಳ ಪರಿಶೀಲನೆ, ಸಿಬ್ಬಂದಿಗೆ ತರಾಟೆ

Lokayukta Visit to Shivamogga City Corporation

ಶಿವಮೊಗ್ಗ | ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ದಾಳಿ (Surprise Visit) ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಲೋಕಾಯುಕ್ತ ಎಸ್‌.ಪಿ. ಎಂ.ಎಸ್‌. ಕೌಲಾಪುರೆ ಅವರ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಸಿಬ್ಬಂದಿಯ ತಂಡ ಈ ಕಾರ್ಯಾಚರಣೆಯಲ್ಲಿ ತೊಡಗಿದೆ.  ಶಿವಮೊಗ್ಗದಲ್ಲಿ 91000! ಉಳಿದ ಕಡೆ ಎಷ್ಟಿದೆ ಅಡಕೆ ದರ! ಅಡಿಕೆ ರೇಟು ಓದಿ ಪಾಲಿಕೆಯ ಕಂದಾಯ ವಿಭಾಗ, ಆಡಳಿತ ವಿಭಾಗ, ನ್ಯಾಯಾಂಗ ಶಾಖೆ, ಟಪಾಲು ಸೆಕ್ಷನ್, ಸಹಾಯವಾಣಿ ಕೇಂದ್ರ … Read more

KSRTC ಬಸ್​ ಡ್ರೈವರ್​ ಆತ್ಮಹತ್ಯೆ, ಸೇರಿದಂತೆ ಟಾಪ್​ 03 ಚಟ್​ಪಟ್​ ನ್ಯೂಸ್​​ 

KFD Fatality Shivamogga Round up

ಮರಕ್ಕೆ ಬೈಕ್ ಡಿಕ್ಕಿ: ಆಸ್ಪತ್ರೆ ಸಿಬ್ಬಂದಿ ಸಾವು ತೀರ್ಥಹಳ್ಳಿ ತಾಲೂಕಿನ ತಿರಳೆಬೈಲು ಬಳಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೋಣಂದೂರು ಆಸ್ಪತ್ರೆಯ ಸಿಬ್ಬಂದಿ ಗಂಗಾಧರ್ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀರ್ಥಹಳ್ಳಿಯಿಂದ ಕೊಪ್ಪಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದ್ದು, ತೀರ್ಥಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗದಲ್ಲಿ 91000! ಉಳಿದ ಕಡೆ ಎಷ್ಟಿದೆ ಅಡಕೆ ದರ! ಅಡಿಕೆ ರೇಟು ಓದಿ Shivamogga  ಲಾರಿ ಹರಿದು ಯುವಕನ ದುರ್ಮರಣ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆ ವ್ಯಾಪ್ತಿಯಲ್ಲಿ ಲಾರಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು