3 ತಿಂಗಳಿಂದ ವಿದ್ಯಾರ್ಥಿನಿಯನ್ನ ಫಾಲೋ ಮಾಡ್ತಿದ್ದ ಕಿಡಿಗೇಡಿ ಅಕ್ಕಪಡೆ ಬಲೆಗೆ! ಎಚ್ಚರ, ಮೊನ್ನೆ ಬ್ಬ, ನಿನ್ನೆ ಮತ್ತೊಬ್ಬ

Shivamogga Akka Pade Operation

Shivamogga Akka Pade Operation  ಶಿವಮೊಗ್ಗದಲ್ಲಿ ಮಹಿಳೆಯರ ಸುರಕ್ಷತೆಗೆ ಎಂದೆ ಚಾಲನೆಗೆ ತಂದಿರುವ ‘ಅಕ್ಕ ಪಡೆ’ (Akka Pade) ಇನ್ನೊಂದು ಕಾರ್ಯಾಚರಣೆಯಲ್ಲಿ ಯಶಸ್ಸು ಕಂಡಿದೆ. ಅಕ್ಕಪಡೆ ಸಿಬ್ಬಂಧಿ ಫುಲ್ ಆಕ್ಟಿವ್ ಆಗಿದ್ದು, ಮಹಿಳೆಯರಿಗೆ ಕಿರುಕುಳ ನೀಡುವ ಪುಂಡರ ವಿರುದ್ಧ ಸರಣಿ ಕಾರ್ಯಾಚರಣೆ ನಡೆಸಿದೆ. ಎರಡು ದಿನಗಳ ಹಿಂದೆ ಮಹಿಳೆಯೊಬ್ಬರಿಗೆ ರಸ್ತೆಯಲ್ಲಿ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನ ವಶಕ್ಕೆ ಪಡೆದು ವಾರ್ನಿಂಗ್ ಕೊಟ್ಟು ಪಿಟ್ಟಿ ಕೇಸ್​​ ಹಾಕಿತ್ತು ಅಕ್ಕಪಡೆ ಇದೀಗ ಹಾಸ್ಟೆಲ್ ಒಂದರ ವಿದ್ಯಾರ್ಥಿನಿಯನ್ನು ಹಿಂಬಾಲಿಸುತ್ತಿದ್ದ ಮತ್ತೋರ್ವನನ್ನು ಠಾಣೆಗೆ ಎಳೆದು … Read more

ಶಿವಮೊಗ್ಗ ರೌಂಡ್ ಅಪ್ |ನಾಪತ್ತೆಯಾಗಿದ್ದ ಮಕ್ಕಳು ಪತ್ತೆ| ರೈತನ ಮೇಲೆ ಕರಡಿ ದಾಳಿ|ಚಿನ್ನ ಕದ್ದವನಿಗೆ ಜೈಲು|

ಶಿವಮೊಗ್ಗದಲ್ಲಿ ನಡೆದ ಪ್ರಮುಖ ಘಟನೆಗಳ ಸಂಕ್ಷಿಪ್ತ ಸುದ್ದಿ ಈ ರೀತಿ ಇದೆ.. ನಾಪತ್ತೆಯಾಗಿದ್ದ ಶಿಕಾರಿಪುರದ ಶಾಲಾ ಬಾಲಕರು ಶಿವಮೊಗ್ಗದಲ್ಲಿ ಪತ್ತೆ ಶಿಕಾರಿಪುರದಲ್ಲಿ ಹೋರಿಹಬ್ಬವನ್ನು ನೋಡಲು ಶಾಲೆಗೆ ಹೋಗದೆ ತೆರಳಿದ್ದ ಮೂವರು ಬಾಲಕರು (ಲಿಖಿತ್, ಪ್ರಥಮ್ ಮತ್ತು ಸಂದೀಪ್), ಟೈಂ ಆಗಿದ್ದರಿಂದದ ಮನೆಗೆ ಹೋಗದೆ ನಾಪತ್ತೆಯಾಗಿದ್ದರು.  ಪೋಷಕರಿಗೆ ಹೆದರಿ ಮಕ್ಕಳು ಅಲ್ಲಿ ಇಲ್ಲಿ ಓಡಾಡುತ್ತಿದ್ದರು. ಈ ನಡುವೆ ಫೋಷಕರು ಗಾಬರಿಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದೇ ಹೊತ್ತಿಗೆ ಮಕ್ಕಳು ಶಿವಮೊಗ್ಗಕ್ಕೆ ಬಂದು ಮನೆಯವರಿಗೆ ಕರೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ … Read more

ಅಮೀರ್ ಅಹಮ್ಮದ್ ಸರ್ಕಲ್‌ ಬಳಿ ಮೊಬೈಲ್​ ಅಂಗಡಿಯಲ್ಲಿ ಯುವಕನಿಗೆ ಇರಿತ

Amir Ahmad Circle Shimoga  

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗ ನಗರದ ಅಮೀರ್ ಅಹಮ್ಮದ್ ಸರ್ಕಲ್‌  ಬಳಿ (Amir Ahmad Circle Shimoga) ಯುವಕನೊಬ್ಬನಿಗೆ ಮಾರಕಾಸ್ತ್ರದಿಂದ ಇರಿಯಲಾಗಿದೆ, ಸಯ್ಯದ್ ಬರ್ಕತ್ (32) ಎಂಬಾತನಿಗೆ ಇರಿಯಾಗಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ. ಈತನನ್ನು ಸದ್ಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಗಮನಕ್ಕೆ: ಶಿವಮೊಗ್ಗ ಜಿಲ್ಲಾ ಪಂಚಾಯತಿಯಲ್ಲಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆ! ಉದ್ಯೋಗ ಸುದ್ದಿ! ಅಮೀರ್ ಅಹಮ್ಮದ್ ಸರ್ಕಲ್ ಸಮೀಪ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ ಸಯ್ಯದ್​ ಬರ್ಕತ್​, ಎಂದಿನಂತೆ ವ್ಯವಹಾರದಲ್ಲಿ ತೊಡಗಿದ್ದ. ಈ ವೇಳೆ … Read more

ಹಾರನಹಳ್ಳಿ ಮಾರ್ಗದಲ್ಲಿ ದುರಂತ, ಟ್ರ್ಯಾಕ್ಟರ್ ಹರಿದು ಆಕೀಪ್, ಚಾಂದ್​ಪೀರ್ ಸಾವು!

elderly Woman Stabbed to Death in Kumsi Kumsi police station

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ:   ನಿನ್ನೆ ಸಂಭವಿಸಿದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ಧಾರೆ. ಜಿಲ್ಲೆಯ ಶಿವಮೊಗ್ಗ ಹಾಗೂ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿನ್ನೆದಿನ ಶುಕ್ರವಾರ ಎರಡು ಕಡೆಗಳಲ್ಲಿ ಅಪಘಾತವಾಗಿದೆ.  ಮುಂಬೈ ಕ್ರೈಂ ಪೊಲೀಸ್​ ಹೆಸರಲ್ಲಿ ಶಿವಮೊಗ್ಗದ ವ್ಯಕ್ತಿಗೆ 51 ಲಕ್ಷ ರೂಪಾಯಿ ವಂಚನೆ : ಏನಿದು ಪ್ರಕರಣ ಕುಂಸಿ ಸಮೀಪ ಟ್ರ್ಯಾಕ್ಟರ್ ಹರಿದು ಇಬ್ಬರು ಸಾವು/, Shivamogga local News Paper report ಕುಂಸಿ ಸಮೀಪದ ಆಯನೂರು ಮತ್ತು … Read more

ಮಾದಕ ನಶೆಯ ನಡುವೆ ಸಿಟಿಯಲ್ಲಿ ಹೆಚ್ಚಾದ ಸರಗಳ್ಳತನ! ತಿಂಗಳಿನಲ್ಲಿ 3ನೇ ಕೇಸ್

ನವೆಂಬರ್ 24,  2025 : ಮಲೆನಾಡು ಟುಡೆ :  ಶಿವಮೊಗ್ಗ ವಿನೋಬ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸರಗಳ್ಳತನದ ಘಟನೆಯೊಂದು ನಡೆದಿದೆ. ವೃದ್ಧೆಯೊಬ್ಬರ ಮಾಂಗಲ್ಯ ಸರವನ್ನು ದುಷ್ಕರ್ಮಿಗಳು ಕಸಿದು ಪರಾರಿಯಾಗಿದ್ದಾರೆ. ಇತ್ತೀಚೆಗೆ ಇದೇ ವಿನೋಬನಗರ ಪೊಲೀಸ್ ಠಾಣೆಯ ಪೊಲೀಸರು ಎರಡು ಸರಗಳ್ಳತನ ಪ್ರಕರಣವನ್ನು ಭೇದಿಸಿದ್ದರು. ಎರಡು ಪ್ರತ್ಯೇಕ ಸರಗಳ್ಳತನ ಮತ್ತು ದರೋಡೆ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಒಟ್ಟು 2,75,000/- ರೂ. ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಪಡಿಸಿಕೊಂಡಿದ್ದರು.ನವುಲೆ ಶಿವಬಸವನಗರ ಕ್ರಾಸ್ … Read more

ದೊಡ್ಡಪೇಟೆ ಸುತ್ತಮುತ್ತಲೇ ನಡೆಯುತ್ತಿದೆ ಸ್ಪೆಷಲ್ ಆಪರೇಷನ್! ಸಿಕ್ಕಿಬಿದ್ದರೇ ಸೀದಾ ಸ್ಟೇಷನ್​

8 persons confirmed for Ganja consumption during 'Area Domination' special operation in Shivamogga's Doddapete Police Station limits. 32 suspects checked, cases filed under NDPS Act.

ನವೆಂಬರ್ 22,  2025 : ಮಲೆನಾಡು ಟುಡೆ :  ಶಿವಮೊಗ್ಗದಲ್ಲಿ ಹಲ್ಲೆಯಂತಹ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೆ ಶಿವಮೊಗ್ಗ ಸಿಟಿ ಪೊಲೀಸರು ಮತ್ತೊಮ್ಮೆ ಏರಿಯಾ ಡಾಮಿನೇಷನ್​ ಗಸ್ತನ್ನು ಚುರುಕುಗೊಳಿಸಿದ್ದಾರೆ. ಇತ್ತೀಚೆಗೆ ಆರ್​ಎಂಎಲ್​ ನಗರದಲ್ಲಿ ನಡೆದ ಘಟನೆ ಸಂಬಂಧ ಶಾಸಕ ಎಸ್​ಎನ್​ ಚನ್ನಬಸಪ್ಪರವರು ಸಿಟಿಯಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮತ್ತಷ್ಟು ಗಂಭೀರವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಎರಡು  ಏರಿಯಾ ಡಾಮಿನೇಷನ್ ಕಾರ್ಯಾಚರಣೆಯಲ್ಲಿ 8 ಮಂದಿ ವಿರುದ್ಧ ಮಾದಕ ವಸ್ತು ಸೇವನೆ … Read more

ವಿದ್ಯಾನಗರ ಎಸ್​ಬಿಐ ಬ್ಯಾಂಕ್ ಹತ್ತಿರ ಲಾರಿ ಡಿಕ್ಕಿ! 25 ವರ್ಷದ ಮಣಿ ಸಾವು

Court Orders Walk-in Interview Shivamogga Court KFD Fatality Shivamogga Round up

 Vidyanagar SBI  ನವೆಂಬರ್ 18,  2025 : ಮಲೆನಾಡು ಟುಡೆ :  ಶಿವಮೊಗ್ಗ ವಿದ್ಯಾನಗರ ಎಸ್‌ಬಿಐ ಮುಂಭಾಗ ನಿನ್ನೆ ದಿನ ಸೋಮವಾರ ಸಂಜೆ ಲಾರಿಯೊಂದು ಹರಿದು ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ವಿದ್ಯಾ ನಗರ ನಿವಾಸಿ ಮಣಿಕಂಠ (25) ಮೃತರು. ಮನೆಯಿಂದ ಹೊರಗಡೆ ಹೊರಟಿದ್ದು, ಮುಂಭಾಗದಲ್ಲಿ ತೆರಳು ತ್ತಿದ್ದ ಟಿಲ್ಲರ್‌ನ್ನು ಓವರ್‌ ಟೇಕ್ ಮಾಡಲು ಹೋದಾಗ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದ್ದು, ಹಿಂಬದಿ ಚಕ್ರ ಮಣಿಕಂಠ ಅವರ ಮೇಲೆ ಹರಿದಿದೆ. ಪೂರ್ವ ಸಂಚಾರ … Read more

ತೀರ್ಥಹಳ್ಳಿ: ನೇಣು ಬಿಗಿದ ಸ್ಥಿತಿಯಲ್ಲಿ ಬಿಬಿಎ ವಿದ್ಯಾರ್ಥಿನಿ ಪತ್ತೆ! ಸಿಗದ ಸಾವಿನ ಕಾರಣ?

thirthahalli BBA Student Prapti (21) Dies by Suicide: Malur Police Launch Investigation

ನವೆಂಬರ್ 15,  2025 : ಮಲೆನಾಡು ಟುಡೆ : ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಬೆಜ್ಜವಳ್ಳಿ ಸಮೀಪ ನಡೆದ ಘಟನೆಯೊಂದು ಆತಂಕಕ್ಕೆ ಕಾರಣವಾಗಿದೆ. ಇಲ್ಲಿನ ನಿವಾಸಿ, ಬಿಬಿಎ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಸಾವಿಗೆ ನಿಖರ ಕಾರಣ ತಿಳಿದಿಲ್ಲ: ದಬ್ಬಣಗದ್ದೆ ಸಮೀಪದ ಬಚ್ಚನಕೋಡಿಗೆಯಲ್ಲಿ ದುರಂತ ನಡೆದಿದ್ದು, ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.   ಸಮುದ್ರದ ಅಲೆಯಲ್ಲಿ ಕೊಚ್ಚಿಹೋದ ಶಿವಮೊಗ್ಗದ ನಿವಾಸಿ! ನಡೆದಿದ್ದೇನು? ದಬ್ಬಣಗದ್ದೆ ಸಮೀಪದ ಬಚ್ಚನಕೋಡಿಗೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ … Read more

ಶಿವಮೊಗ್ಗ : ದುಮ್ಮಳ್ಳಿಯಲ್ಲಿ ಮಹಿಳೆಯ ಬರ್ಬರ ಹತ್ಯೆ! ನಡೆದಿದ್ದೇನು?

chikkamagaluru malnad crime news Annanagar Wife Conspires to Murder Husband in Shivamogga

ನವೆಂಬರ್ 10 2025  ಮಲೆನಾಡು ಟುಡೆ ಸುದ್ದಿ :  ಶಿವಮೊಗ್ಗದಲ್ಲಿ ಮಹಿಳೆಯರ ಭೀಕರ ಹತ್ಯೆ: ಮಾರಕಾಸ್ತ್ರಗಳಿಂದ ಹೊಡೆದು ಮಹಿಳೆಯ ಕೊಲೆ, ದುಮ್ಮಳ್ಳಿ ಸಿದ್ದೇಶ್ವರ ನಗರದಲ್ಲಿ ಘಟನೆ; ಹಳೆಯ ದ್ವೇಷವೇ ಕೊಲೆಗೆ ಕಾರಣವೆಂದು ಶಂಕೆ: ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ ಸೋದರನಿಂದ ಸಹೋದರನ ಹತ್ಯೆ! ನಡೆದಿದ್ದೇನು? ತುಂಗಾನಗರದ ಕಂಪ್ಲೀಟ್​ ಸ್ಟೋರಿ ಶಿವಮೊಗ್ಗ ನಗರದ ಹೊರವಲಯದಲ್ಲಿರುವ ದುಮ್ಮಳ್ಳಿ ಗ್ರಾಮದ ಸಿದ್ದೇಶ್ವರ ನಗರದಲ್ಲಿ ಕೊಲೆಯೊಂದು ನಡೆದಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಮಹಿಳೆಯೊಬ್ಬರನ್ನು ಹತ್ಯೆ ಮಾಡಿದ್ದಾರೆ. ಹಳೆಯ ದ್ವೇಷದ ಕಾರಣದಿಂದಲೇ ಈ … Read more

ಶಿವಮೊಗ್ಗ: ವಾಟ್ಸಾಪ್​ ಡಿಪಿಯಲ್ಲಿ ಸಾವರ್ಕರ್​ ಫೋಟೋ! ಮೊಬೈಲ್​ನಲ್ಲಿಯೇ ವಿದ್ಯಾರ್ಥಿಗೆ ಬೆದರಿಕೆ!

kote police station shivamogga

ನವೆಂಬರ್, 09, 2025 ರ ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬ ವಾಟ್ಸಾಪ್​ ಪ್ರೊಫೈಲ್ ಡಿಪಿ ಫೋಟೋದಲ್ಲಿ ವೀರ ಸಾವರ್ಕರ್ ಫೋಟೋ ಹಾಕಿಕೊಂಡಿದ್ದಕ್ಕೆ ಆತನಿಗೆ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಎಫ್​ಐಆರ್ ಸಹ ದಾಖಲಾಗಿದೆ. ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್​ಐಆರ್​ನಲ್ಲಿ ಉಲ್ಲೇಖಿಸಿರುವಂತೆ , ಕಾಲೇಜಿನ ಕ್ಯಾಂಪಸ್ ಒಳಗಡೆ ಇದ್ದ ವಿದ್ಯಾರ್ಥಿಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಕರೆ ಮಾಡಿದ್ದಾನೆ. ಅಲ್ಲದೆ ಕರೆಯಲ್ಲಿ ಪ್ರೊಫೈಲ್ ಚಿತ್ರದಲ್ಲಿ ಇಟ್ಟುಕೊಂಡಿದ್ದ ವೀರ ಸಾವರ್ಕರ್ ಅವರ ಫೋಟೋವನ್ನು … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು