ಶಿವಮೊಗ್ಗ ಜೈಲು ಗೇಟ್​ನಲ್ಲಿಯೇ ವಾಸೀಂ ಅರೆಸ್ಟ್!, ಮಾಳೂರು ಸಮೀಪ ಬಾಣಂತಿ ಸಾವು! ಶಿವಮೊಗ್ಗದಲ್ಲಿ ಏನೆಲ್ಲಾ ಆಯ್ತು!

Court Orders Walk-in Interview Shivamogga Court KFD Fatality Shivamogga Round up

Shivamogga Shocking incident : ನವೆಂಬರ್, 08, 2025 ರ ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದೊಳಗೆ ಖೈದಿಯೊಬ್ಬರಿಗೆ ಬಾಕ್ಸ್​ನಲ್ಲಿ ಸ್ವೀಟ್​ ತೆಗೆದುಕೊಂಡು ಹೋಗಿದ್ದವರನ್ನ ಅಲ್ಲಿನ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ತಪಾಸಣೆ ವೇಳೆ ಸ್ವೀಟ್​ ಬಾಕ್ಸ್​ನಲ್ಲಿ ಗಾಂಜಾ ಪತ್ತೆಯಾಗಿರುವುದು ಇದಕ್ಕೆ ಕಾರಣ. ಸೋಮಿನಕೊಪ್ಪ ನಿವಾಸಿಯಾದ ಸೈಯದ್ ವಾಸಿಂ (25) ಬಂಧಿತ ಆರೋಪಿ.  ಶಿವಮೊಗ್ಗ : NSUI ವತಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಎಂಪಿ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ : ಕಾರಣವೇನು … Read more

ತುಂಗಾ ನಗರ ಪೊಲೀಸ್​ ಠಾಣೆ ಲಿಮಿಟ್ಸ್​ನಲ್ಲಿ 6 ಮಂದಿ ಕಾಣೆ! ಸುಳಿವು ಸಿಕ್ಕರೆ ಹುಡುಕಿಕೊಡಿ

Missing People

Missing People ನವೆಂಬರ್, 01, 2025 ರ ಮಲೆನಾಡು ಟುಡೆ ಸುದ್ದಿ :  ಶಿವಮೊಗ್ಗ ನಗರದ ತುಂಗಾನಗರ ಪೊಲೀಸ್ ಠಾಣಾ ಸರಹದ್ದಿನಲ್ಲಿ 6 ಜನ ವ್ಯಕ್ತಿಗಳು ಕಾಣೆಯಾಗಿದ್ದು, ಇವರ ಪತ್ತೆಗಾಗಿ ಪೊಲೀಸರು ಪ್ರಕಟಣೆ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ವಿನಂತಿಸಿದ್ದಾರೆ. ಕಾಣೆಯಾದವರು ಕೃಷ್ಣೂಜಿರಾವ್ ಎಂಬುವವರ ಪುತ್ರನಾದ ಗಣೇಶ್ ರಾವ್ ಎಂಬ 26 ವರ್ಷದ ಯುವಕ ಆಗಸ್ಟ್ 2023 ರಿಂದ ಪತ್ತೆಯಾಗಿಲ್ಲ. ಈತನ ಚಹರೆಯು 5.5 ಅಡಿ ಎತ್ತರ, ದುಂಡು ಮುಖ, ಸಾಧಾರಣ ಮೈಕಟ್ಟು ಮತ್ತು ಗೋಧಿ ಮೈಬಣ್ಣ … Read more

ಪದೇಪದೇ ಕಾಂಪೌಂಡ್​ ಹಾರುತ್ತಿದ್ದ ಪಕ್ಕದಮನೆ ನಿವಾಸಿ! ದಾಖಲಾಯ್ತು FIR

chikkamagaluru malnad crime news Annanagar Wife Conspires to Murder Husband in Shivamogga

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 31, 2025:  ಪದೇಪದೇ ಅಸಭ್ಯವಾಗಿ ವರ್ತಿಸ್ತಿದ್ದ ಪಕ್ಕದ ಮನೆ ನಿವಾಸಿಯ ವಿರುದ್ಧ ಸಂತ್ರಸ್ತರೊಬ್ಬರು ಪೊಲೀಸರಿಗೆ ದೂರು ನೀಡಿದ್ದರ ಸಂಬಂಧ : THE BHARATIYA NYAYA SANHITA (BNS), 2023 (U/s-126(2),352,74,78(2),115(2) ಅಡಿಯಲ್ಲಿ ಕೇಸ್​ ದಾಖಲಾಗಿದೆ. ಏನಿದು ಪ್ರಕರಣ: ಶಿವಮೊಗ್ಗ ಜಿಲ್ಲೆ ಪೊಲೀಸ್ ವಿಭಾಗದ ಠಾಣೆಯೊಂದರ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ  ಮಹಿಳೆಯೊಬ್ಬರ ನೆರೆಮನೆಯ ನಿವಾಸಿ ಈ ಹಿಂದೆ ಹೆಣ್ಣು ಮಕ್ಕಳನ್ನು ಚುಡಾಯಿಸಿ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದ. ಆದಾಗ್ಯು ತನ್ನ ನಡತೆಯನ್ನ ಸರಿಮಾಡಿಕೊಳ್ಳದ ಆರೋಪಿ, … Read more

ಐಸ್‌ಕ್ರೀಂ ಕೇಳಿದ್ದಕ್ಕೆ ಗ್ಲಾಸ್​ನಿಂದ ಹೊಡೆದು ಹಲ್ಲೆ : ಏನಿದು ಪ್ರಕರಣ

ಶಿಕಾರಿಪುರ ಸುದ್ದಿ, ಟೆರೇಸ್‌ನಿಂದ ಬಿದ್ದು ಸಾವು, ಹೊಸದೂಪದಹಳ್ಳಿ. Shikaripura News, Teacher Death, Nandihalli School, Shivamogga District News.

Shikaripura assault : ಶಿಕಾರಿಪುರ: ಐಸ್‌ಕ್ರೀಂ ಕೊಡಿಸುವಂತೆ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಮೂವರು ಅಪರಿಚಿತ ಯುವಕರು ಒಬ್ಬರಿಗೆ ಹಲ್ಲೆ ನಡೆಸಿ ಗಾಯಗೊಳಿಸಿರುವ ಘಟನೆ ಶಿಕಾರಿಪುರ ಪಟ್ಟಣದ ಎಸ್.ಎಸ್. ರಸ್ತೆಯಲ್ಲಿ ನಡೆದಿದೆ. ಈ ಸಂಬಂಧ ಹಲ್ಲೆಗೊಳಗಾದ ವ್ಯಕ್ತಿ ಶಿಕಾರಿಪುರ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರುದಾರರು ಶಿಕಾರಿಪುರ ಟೌನ್‌ನ ಎಸ್.ಎಸ್. ರಸ್ತೆಯಲ್ಲಿರುವ ಅಂಗಡಿಯೊಂದರ ಮುಂಭಾಗದಲ್ಲಿ ಐಸ್‌ಕ್ರೀಂ ತಿನ್ನುತ್ತಾ ನಿಂತಿದ್ದರು. ಅದೇ ಸಮಯಕ್ಕೆ ಅಲ್ಲಿಗೆ ಬಂದ ಮೂವರು ಅಪರಿಚಿತ ವ್ಯಕ್ತಿಗಳಿಗೆ ದುರುದಾರರು ತಮಗೂ ಐಸ್‌ಕ್ರೀಂ ಕೊಡಿಸುವಂತೆ ಕೇಳಿದ್ದಾರೆ. ಅವರು … Read more

ಶಿವಮೊಗ್ಗ: ಗೋಂಧಿ ಚಟ್ನಳ್ಳಿ ಬಳಿ ಭೀಕರ ಅಪಘಾತ, ದಾವಣಗೆರೆ ಓರ್ವ , ಉತ್ತರ ಪ್ರದೇಶದ ಇಬ್ಬರ ದುರ್ಮರಣ

Three people, including one from Chennagiri and two laborers from UP, died after an Ashok Leyland goods vehicle hit a tree near Gondhichatnahalli, Shivamogga. Driver absconds.

goods vehicle hit tree Chennagiri UP laborer die : ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 30, 2025: ಶಿವಮೊಗ್ಗ ನಗರದ ಹೊರವಲಯದ ಗೋಂದಿ ಚಟ್ನಳ್ಳಿ ಗ್ರಾಮದ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ ಪರಿಣಾಮ ಘಟನೆ ನಡೆದಿದೆ.   ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ಸಾಗುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ ಎಂದು … Read more

ಎಲ್ಲಿಯ ಉಡುಪಿ, ಶಿವಮೊಗ್ಗ, ಚಿತ್ರದುರ್ಗ, ತೆಲಂಗಾಣ! ಸಿಂಪಲ್​ ಆಗಿ ₹4 ಲಕ್ಷ ಹೊಡೆದ ಆಸಾಮಿ! ನಂಬಿಕೆಯ ಕ್ರೈಂ ಇದು

Fake Lokayukta Inspector kote police station

Telangana labourer ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 28, 2025 : ನಂಬಿಕೆ ಅನ್ನೊದೇ ದ್ರೋಹಿಗಳ ಆಸ್ತಿಯಾಗಿದೆ ಎನ್ನುವುದನ್ನ ಇತ್ತೀಚಿನ ಕ್ರೈಂ ಪ್ರಕರಣಗಳೇ ಹೇಳುತ್ತಿದೆ. ಇದಕ್ಕೆ ಇನ್ನೊಂದು ಉದಾಹರಣೆ ಶಿವಮೊಗ್ಗದಲ್ಲಿಯೇ ನಡೆದಿದೆ. ವಿಷಯ ಏನಂದ್ರೆ, ಮಂಗಳವಾದ್ಯ ನುಡಿಸೋಕೆ ಅಂತಾ ತೆಲಂಗಾಣ ರಂಗಾರೆಡ್ಡಿ ಜಿಲ್ಲೆಗೆ ಹೋದವನೊಬ್ಬ ಅಲ್ಲಿಯೇ ಕಾರ್ಮಿಕನೊಬ್ಬನಿಗೆ ಶಿವಮೊಗ್ಗದಲ್ಲಿ ಮೋಸ ಮಾಡಿದ್ದಾನೆ. ಇಡೀ ವಂಚನೆ ಪ್ರಕರಣ ನಡೆದಿರೋದು ನಂಬಿಕೆಯ ಹೆಸರಿನಲ್ಲಿ.. Telangana labourer ನಾನೂ ಸಹ ಆಗ್ತೀನಿ! ಸಾಗರ ಶಾಸಕ ಬೇಳೂರು ಗೋಪಾಲ ಕೃಷ್ಣ! ಅಸಲಿಗೆ ಕ್ರೈಂ … Read more

ಶಿವಮೊಗ್ಗ ಜೈಲ್​ನಲ್ಲಿ ಅಕ್ಟೋಬರ್​ 19 ರಂದು ನಡೆದಿದ್ದೇನು? ಕೈದಿಗಳ ನಡುವೆ ಏನಾಯ್ತು!?

Jail Search Shivamogga july 02

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 24, 2025 : ನಗರದ ಸೋಗಾನೆ ಬಳಿ ಇರುವ ಶಿವಮೊಗ್ಗ ಕೇಂದ್ರ ಕಾರಾಗೃಗಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಈ ಸಂಬಂಧ ಕೇಸ್​ ಸಹ ದಾಖಲಾಗಿದೆ. ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿರುವುದಷ್ಟೆ ಅಲ್ಲದೆ ಕಾರಾಗೃಹದ ಸೆಲ್​ನಲ್ಲಿ ಬ್ಲೇಡ್ ಪತ್ತೆಯಾಗಿದೆ. ಇದು ನಿಷೇಧಿತ ವಸ್ತುವಾಗಿದ್ದು, ಈ ಸಂಬಂದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ದಾಖಲಾಗಿರುವ ಎಫ್​ಐಆರ್ ಪ್ರಕಾರ,  ಕಾರಾಗೃಹದೊಳಗಿರುವ  ಕುಮದ್ವತಿ ವಾರ್ಡ್ 20,21 ಹಾಗೂ 35ನೇ ಕೊಠಡಿಯಲ್ಲಿದ್ದ ವಿಚಾರಣಾಧೀನ … Read more

ಶಿವಮೊಗ್ಗ : ಸೋಮಿನಕೊಪ್ಪ, ಒಡ್ಡಿನಕೊಪ್ಪದಲ್ಲಿ ಹಬ್ಬದ ಸಡಗರದ ನಡುವೆ ನಡೀತು 2 ಕ್ರೈಂ ಘಟನೆ!

chikkamagaluru malnad crime news Annanagar Wife Conspires to Murder Husband in Shivamogga

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 23 2025 :  ದೀಪಾವಳಿ ಹಿನ್ನೆಲೆ ಶಿವಮೊಗ್ಗದಲ್ಲಿ ಮನೆಗಳ್ಳತನ: ₹80,000 ನಗದು, ಚಿನ್ನಾಭರಣ ಕಳವು ಶಿಕಾರಿಪುರ : ಶಾಲೆ ಆವರಣದಲ್ಲಿದ್ದ ಮಕ್ಕಳ ಮೇಲೆ ಜೇನು ದಾಳಿ! ಶಿವಮೊಗ್ಗದಲ್ಲಿ ದೀಪಾವಳಿ ಹಬ್ಬದ ಸಡಗರದ ನಡುವೆ ಕಳ್ಳತನವಾಗಿದೆ. ಸಂಬಂಧಿಕರ ಮನೆಗೆ ತೆರಳಿದ್ದ ವೇಳೆಯಲ್ಲಿ ಮನೆಯೊಂದರ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಒಡ್ಡಿನಕೊಪ್ಪ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಇಲ್ಲಿನ ನಿವಾಸಿ ಯಶೋದಮ್ಮ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಕಳ್ಳರು ಬಾಗಿಲಿನ ಬೀಗವನ್ನು ಮುರಿದು ಮನೆಯೊಳಗೆ … Read more

ವಾಟ್ಸಾಪ್​ ಅಲ್ವಾ! ಹೆಂಗೆ ಗೊತ್ತಾಗುತ್ತೆ ಅನ್ನಂಗಿಲ್ಲ! ಶಿವಮೊಗ್ಗ ಪೊಲೀಸರು ಹುಡುಕಿಕೊಂಡು ಬರುತ್ತಾರೆ! ನೋಡಿ ಹೀಗೆ

Man Abuses RTO Driver on Video, Faces Immediate Punishment from Shivamogga Police.

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 20, 2025 :ಶಿವಮೊಗ್ಗ ಪೊಲೀಸರು ಸೋಶಿಯಲ್ ಮೀಡಿಯಾದ ಮೇಲೂ ಕಣ್ಣಿಟ್ಟಿದ್ದಾರೆ ಎನ್ನುವುದಕ್ಕ ಮತ್ತೊಂದು ಸಾಕ್ಷಿ ಸಿಕ್ಕಿದೆ. ಆರ್​ಟಿಒ ಅಧಿಕಾರಿಗಳಿದ್ದ ಜೀಪ್​ನ ಹಿಂದೆ ಹೋಗುತ್ತಾ ತನ್ನ ವಾಹನದಲ್ಲಿ ಅವರನ್ನ ನಿಂದಿಸಿ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್​ಲೋಡ್​ ಮಾಡಿದ್ದವರಿಗೆ ಪೊಲೀಸರು ದಂಡ ಹಾಕಿದ್ದಾರೆ.  ಶಿವಮೊಗ್ಗ: ಕೆಪಿಎಸ್ ಶಾಲೆಗಳಿಗೆ ನವೆಂಬರ್‌ನಲ್ಲಿ ಸಿಎಂ ಚಾಲನೆ, 30,000ಕ್ಕೂ ಹೆಚ್ಚು ಶಿಕ್ಷಕರ ನೇಮಕಕ್ಕೆ ಕ್ರಮ – ಸಚಿವ ಮಧು ಬಂಗಾರಪ್ಪ ನಡೆದಿದ್ದೆನು? ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿ ಆರ್.ಟಿ.ಓ. (RTO) ಜೀಪ್ … Read more

ದುಡ್ಡು ಕಾಸಿನ ವಿಚಾರಕ್ಕೆ ಮಾರಣಾಂತಿಕ ಹಲ್ಲೆ! ಇಬ್ಬರ ಬಂಧನ!

chikkamagaluru malnad crime news Annanagar Wife Conspires to Murder Husband in Shivamogga

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 20, 2025 :  ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಚೋಟು ಎಂಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆಯೊಂದು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.  ಭದ್ರಾವತಿ ತಾಲೂಕಿನ ಮೂಡಲ ವಿಠಲಾಪುರ ಸಮೀಪ ದುಷ್ಕರ್ಮಿಗಳ ಗುಂಪೊಂದು ಚೋಟು ಎಂಬ ವ್ಯಕ್ತಿಯ ಮೇಲೆ ಮಾರಣಾಂತಿಕ ದಾಳಿ ನಡೆಸಿದೆ. ಘಟನೆ ಬೆನ್ನಲ್ಲೆ ಕಾರ್ಯಾಚರಣೆ ನಡೆಸಿದ  ಹೊಳೆಹೊನ್ನೂರು ಪೊಲೀಸ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.  ಭದ್ರಾವತಿ : ಭದ್ರಾ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು