ಶಿವಮೊಗ್ಗ : ವೀರಭದ್ರ ಟಾಕೀಸ್ ಬಳಿ ಕುಸಿದು ಬಿದ್ದಿದ್ದ ವ್ಯಕ್ತಿ ಸಾವು! ಕೈ ಮೇಲಿತ್ತು ಸೂರ್ಯನ ಟ್ಯಾಟು!
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 15 2025: ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯ ಸಂಬಂಧಿಕರು ಅಥವಾ ವಾರಸುದಾರರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಪ್ರಕಟಣೆ ನೀಡಿದ್ದು, ಸುಳಿವು ನೀಡುವಂತೆ ಸಾರ್ವಜನಿಕರ ಸಹಕಾರ ಕೋರಿದೆ. ಶಿವಮೊಗ್ಗ ಪೊಲೀಸ್ ಇಲಾಖೆಯ ಚೀತಾ ಬಗ್ಗೆ ಇರಲಿ ಎಚ್ಚರಿಕೆ!? ಏನಿದು ಗೊತ್ತಾ ? ನಡೆದಿದ್ದೇನು?Police appeal ಶಿವಮೊಗ್ಗ ನಗರದ ವೀರಭದ್ರ ಟಾಕೀಸ್ ಎದುರಿನ ಫುಟ್ಪಾತ್ ಮೇಲೆ ಸುಮಾರು 45 ರಿಂದ 50 … Read more