ಶಿವಮೊಗ್ಗ : ವೀರಭದ್ರ ಟಾಕೀಸ್​ ಬಳಿ ಕುಸಿದು ಬಿದ್ದಿದ್ದ ವ್ಯಕ್ತಿ ಸಾವು! ಕೈ ಮೇಲಿತ್ತು ಸೂರ್ಯನ ಟ್ಯಾಟು!

Fake Lokayukta Inspector kote police station

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 15 2025:  ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯ ಸಂಬಂಧಿಕರು ಅಥವಾ ವಾರಸುದಾರರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಪ್ರಕಟಣೆ ನೀಡಿದ್ದು, ಸುಳಿವು ನೀಡುವಂತೆ ಸಾರ್ವಜನಿಕರ ಸಹಕಾರ ಕೋರಿದೆ.   ಶಿವಮೊಗ್ಗ ಪೊಲೀಸ್‌ ಇಲಾಖೆಯ ಚೀತಾ ಬಗ್ಗೆ ಇರಲಿ ಎಚ್ಚರಿಕೆ!? ಏನಿದು ಗೊತ್ತಾ ? ನಡೆದಿದ್ದೇನು?Police appeal ಶಿವಮೊಗ್ಗ ನಗರದ ವೀರಭದ್ರ ಟಾಕೀಸ್ ಎದುರಿನ ಫುಟ್‌ಪಾತ್ ಮೇಲೆ ಸುಮಾರು 45 ರಿಂದ 50 … Read more

ಲಾಂಗ್ ಹಿಡಿದು ಓಡಾಡಿದ ಬೋಂಡಾ ಗಣೇಶ! ಪೊಲೀಸರನ್ನ ನೋಡ್ತಿದ್ದಂತೆ ಎಂತ ಮಾಡಿದ ಗೊತ್ತಾ

Theft at Vinobanagar Shivamogga Burglary Shivamogga auto Driver Shivamogga news Family Attacked After Birthday Celebration in apmc shivamogga

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14  2025: ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಲಾಂಗ್​ ಹಿಡಿದುಕೊಂಡು ಜನರಿಗೆ ಹೆದರಿಸಲು ಹೊರಟ್ಟಿದ್ದ ಬೋಂಡಾ ಗಣೇಶ ಎಂಬಾತನನ್ನ ವಿನೋಬನಗರ ಪೊಲೀಸರು ಬಂಧಿಸಿ ಆತನವಿರುದ್ಧ INDIAN ARMS ACT, 1959 (U/s-25(1)(A)) ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಕಳೆದ ಒಂಬತ್ತನೇ ತಾರೀಖು ಈತ ಇಲ್ಲಿನ ನಾಗೇಂದ್ರ ಕಾಲೋನಿ ಬಳಿ ಲಾಂಗ್​ ಹಿಡಿದು ಓಡಾಡುತ್ತಿದ್ದ. ಈ ಸಂಬಂಧ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಗಸ್ತಿನಲ್ಲಿದ್ದ ಎಎಸ್‌ಐ ರಾಮಪ್ಪ , ಸಿಪಿಸಿ ಮಲ್ಲಪ್ಪ ಮತ್ತು ಸಿಪಿಸಿ ಮನುಶಂಕರ್ ಜೊತೆ … Read more

ಇದ್ದಕ್ಕಿದ್ದ ಹಾಗೆ ಮನೆಯೊಳಗೆ ನುಗ್ಗಿ ಖಾರದ ಪುಡಿ ಎರಚಿದ ಆಗಂತುಕ! ಜಸ್ಟ್​ ಮಿಸ್​

Lokayukta ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay  Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14  2025: ಮನೆಯಲ್ಲಿದ್ದ ಮಹಿಳೆಯ ಮೇಲೆ ಖಾರದ ಪುಡಿ ಎರಚಿ ಮಾಂಗಲ್ಯ ಸರ ಕದಿಯಲು ಪ್ರಯತ್ನಿಸಿದ ಘಟನೆಯೊಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.  ದಿನಾಂಕ: 11-10-2025 ರಂದು ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ದೂರು ದಾಖಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ THE BHARATIYA NYAYA SANHITA (BNS), 2023 (U/s-309(5),332(c)) ಅಡಿಯಲ್ಲಿ ದಾಖಲಾಗಿರುವ ಎಫ್​ಐಆರ್​ ಪ್ರಕಾರ, ಇಲ್ಲಿನ ಹುಲಿದೇವರ ಬನದ ಬಳಿಯ ಹೊಸಕೊಪ್ಪದಲ್ಲಿ ಘಟನೆ ನಡೆದಿದೆ. ಇಲ್ಲಿನ … Read more

ಶಿವಮೊಗ್ಗ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ! 55 ವರ್ಷದ ವ್ಯಕ್ತಿ ವಿರುದ್ಧ ಪೋಕ್ಸೋ ಕೇಸ್​

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14  2025: ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ಒಂದರಲ್ಲಿ ಬಾಲಕಿಯೊಬ್ಬಳ ಮೇಲೆ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ  55 ವರ್ಷದ ವ್ಯಕ್ತಿಯ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಶಿವಮೊಗ್ಗ ಪೊಲೀಸರು ಅಕ್ಟೋಬರ್ 8 ರಂದು ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಸಂತ್ರಸ್ತೆ ತನ್ನ ದೂರಿನಲ್ಲಿ, ಆರೋಪಿಯು ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳುಗಳಲ್ಲಿ ಎರಡು ಬಾರಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ದೂರಿದ್ದಾರೆ. ಮಕ್ಕಳ … Read more

ಕೆಎಸ್​ಆರ್​ಟಿಸಿ ಬಸ್​ ಸ್ಟ್ಯಾಂಡ್​ನಲ್ಲಿ ಅಪರಿಚಿತ ಮಹಿಳೆಯ ಶವಪತ್ತೆ! ಕೈ ಮೇಲಿತ್ತು 2 ಹೆಸರುಗಳ ಹಚ್ಚೆ

Unidentified Woman Found Dead at Shimoga KSRTC Bus Stand

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13  2025:   ಶಿವಮೊಗ್ಗ ನಗರದ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಅನಾಮಧೇಯ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಆದರೆ ಮಹಿಳೆಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ, ಮೃತರ ಗುರುತು ಪತ್ತೆಗಾಗಿ ದೊಡ್ಡಪೇಟೆ ಪೊಲೀಸ್ ಸ್ಟೇಷನ್​  ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.  ಮಲಗಿದ್ದ ಸ್ಥಿತಿಯಲ್ಲಿ ಇಲ್ಲಿ ಪತ್ತೆಯಾಗಿದ್ದ  ಮಹಿಳೆಯನ್ನು ಸಾರ್ವಜನಿಕರ ಸಹಕಾರದೊಂದಿಗೆ ಪೊಲೀಸರು ಖಾಸಗಿ ಆಂಬುಲೆನ್ಸ್ ಮೂಲಕ ತಕ್ಷಣವೇ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ಮಹಿಳೆ ಈಗಾಗಲೇ … Read more

ಶಿವಮೊಗ್ಗ ಜೈಲ್​ ಅಧಿಕಾರಿಗಳನ್ನೇ ಯಾಮಾರಿಸಲು ಪ್ಲಾನ್!!! ಗೇಟ್​ನಲ್ಲಿಯೇ ಫೇಲ್​!

Mobile Phone Jail Security Check

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13  2025:   ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ಸಾಗಿಸುತ್ತಿದ್ದ ಆರೋಪ ಸಂಬಂಧ ಎರಡು ಬೇರೆ ಬೇರೆ ಪ್ರಕರಣಗಳು ದಾಖಲಾಗಿವೆ. ಎರಡು ಪ್ರಕರಣಗಳು ಸಹ ಅದರದ್ದೆ ಕಾರಣಕ್ಕೆ ಕುತೂಹಲ ಮೂಡಿಸಿದೆ.  ಬಿಸ್ಕತ್​ ಪ್ಯಾಕ್​ನಲ್ಲಿ ಗಾಂಜಾ ಸಾಗಾಟ  ಮೊದಲೇ ಪ್ರಕರಣದಲ್ಲಿ ಮೂವರು ಯುವಕರು  ಬಿಸ್ಕೆಟ್ ಪ್ಯಾಕೆಟ್‌ನಲ್ಲಿ ಗಾಂಜಾ, ಸಿಗರೇಟ್ ಇಟ್ಟು ವಿಚಾರಣಾಧೀನ ಕೈದಿಗೆ ನೀಡಲು ಬಂದಿದ್ದರು. ಅವರನ್ನು ತಪಾಸಣೆಗೆ ಒಳಪಡಿಸಿದ ಸಂಧರ್ಭದಲ್ಲಿ ಈ ವಿಚಾರ ಗೊತ್ತಾಗಿದೆ.  ಮೂರು ಜನರನ್ನು … Read more

ದುರ್ಗಿಗುಡಿಯಲ್ಲಿ ಬಿಲ್ಡಿಂಗ್​ನಿಂದ ಬಿದ್ದು ಯುವಕ ಸಾವು! ನಡೆದಿದ್ದೇನು

Hotel Employee Jumps to Death from Under-Construction Building in Shimoga

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13  2025: ಶಿವಮೊಗ್ಗದ ದುರ್ಗಿಗುಡಿಯಲ್ಲಿ ನಿನ್ನೆದಿನ ಯುವಕನೊಬ್ಬ ಬಿಲ್ಡಿಂಗ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಲ್ಲಿನ ಹೋಟೆಲ್​ವೊಂದರಲ್ಲಿ ಕೆಲಸ ಮಾಡುತ್ತಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲವಾದರೂ, ಬೆಟ್ಟಿಂಗ್ ವಿಚಾರದಲ್ಲಿ ಸ್ಥಳೀಯರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಯುವಕ ಮೂರು ಅಂತಸ್ತಿನ ಕಟ್ಟಡದ ಮೇಲಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನ. ದುರ್ಗಿಗುಡಿ ರಸ್ತೆಯಲ್ಲಿರುವ ಶನಿ ಮಹಾತ್ಮ ದೇವಸ್ಥಾನದ ಹಿಂಭಾಗದಲ್ಲಿ ಘಟನೆ ಸಂಭವಿಸಿದೆ.  27 ವರ್ಷದ ಅಮಿತ್ ಮೃತ ಯುವಕ, ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಈತ … Read more

20 ಸಾವಿರಕ್ಕೆ,ಪ್ರತಿದಿನ 200 ರೂಪಾಯಿ ಲಾಭ! 60 ದಿನಗಳ ನಂತರ ನಡೆದಿದ್ದೇ ಬೇರೆ! ಸ್ಟೋರಿ ಓದಿ

Shimoga Investment Scamacebook Shimoga Businessman

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13  2025:  ದಿನಕ್ಕೆ 200 ರೂಪಾಯಿ ಲಾಭ ನೀಡುವುದಾಗಿ ಹೇಳಿ ಶಿವಮೊಗ್ಗದ ಉದ್ಯಮಿಯೊಬ್ಬರಿಗೆ  ₹7.84 ಲಕ್ಷ ವಂಚನೆ ಮಾಡಿದ ಪ್ರಕರಣ ಸಂಬಂದ ಸಿಇಎನ್​ ಪೊಲೀಸ್ ಸ್ಟೇಷನ್​ನಲ್ಲಿ ಎಫ್​ಐಆರ್​ ದಾಖಲಾಗಿದೆ. ‘ ಇನ್‌ಸ್ಟಾಗ್ರಾಂ (Instagram) ನಲ್ಲಿದ್ದ  ಜಾಹೀರಾತನ್ನು ನಂಬಿದಿ ಉದ್ಯಮಿಯವರು ಆ ಲಿಂಕ್ ಮೇಲೆ ಕ್ಲಿಕ್ ಮಾಡಿದ್ದಾರೆ. ಹೀಗೆ ವಂಚಕರ ಜಾಲಕ್ಕೆ ಸಿಲುಕಿದೆ ಉದ್ಯಮಿಗೆ ಆರೋಪಿಗಳು ಲಾಭದ ಆಮೀಷ ಒಡ್ಡಿದ್ದಾರೆ. ಆರಂಭದಲ್ಲಿ 20,000 ರೂಪಾಯಿಗಳನ್ನು ಹೂಡಿಕೆ ಮಾಡಿದ್ದಕ್ಕೆ ಪ್ರತಿಯಾಗಿ, ಉದ್ಯಮಿಗೆ ಪ್ರತಿದಿನ 200 … Read more

ಸಿಟಿಯಲ್ಲೆ ಮನೆ ಮುಂದಿದ್ದ ಶ್ರೀಗಂಧ ಮರ ಕದ್ದರು!/ ಹುಡುಗ,ಹುಡುಗಿ ಮೆಸೇಜ್ , ದೊಡ್ಡವರ ಕಿತ್ತಾಟ/ ಪ್ರಕ್ಲಾಮೇಷನ್​​ ಆಸಾಮಿ ಅರೆಸ್ಟ್

shivamogga today short news

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 10  2025: ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಅಪರಾಧ ಘಟನೆಗಳಿಗೆ ಸಂಬಂಧಿಸಿದ ಸಂಕ್ಷಿಪ್ತ ವರದಿ ಇಲ್ಲಿದೆ ಜಯನಗರದಲ್ಲಿ ಗಂಧದ ಮರ ಕಳವು  ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮನೆಯೊಂದರ ಮುಂಭಾಗದಲ್ಲಿದ್ದ ಗಂಧದ ಮರವನ್ನು ಕಳ್ಳತನ ಮಾಡಲಾಗಿದೆ. ಸಿಟಿ ಮಧ್ಯೆದಲ್ಲಿಯೇ ಶ್ರೀಗಂಧದ ಮರವನ್ನು ಕಳ್ಳತನ ಮಾಡಿರುವುದು ಅಚ್ಚರಿ ಮೂಡಿಸಿದೆ. ಈ ಸಂಬಂಧ ದೂರುದಾರರು ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಪೊಲೀಸರು ಬಂದು ಪರಿಶೀಲಿಸಿದ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ … Read more

ಅಮ್ಜದ್​ ಮರ್ಡರ್ ಕೇಸ್! ಆರೋಪಿ ಅಕ್ಬರ್ ಕಾಲಿಗೆ ಪೊಲೀಸ್ ಫೈರ್!

Shivamogga Breakin Rowdy Sheeter Akbar Shot in Leg by Police in Amjad Murder Case

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 08  2025: ಶಿವಮೊಗ್ಗ ಪೊಲೀಸರು ಮತ್ತೊಬ್ಬ ರೌಡಿಶೀಟರ್​ನ ಕಾಲಿಗೆ ಗುಂಡು ಹಾರಿಸಿದ್ದಾರೆ. ಇತ್ತೀಚೆಗೆ ನಡೆದಿದ್ದ  ಸ್ಕ್ರ್ಯಾಪ್​ ಉದ್ಯಮಿ ಅಮ್ಜದ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ರೌಡಿಶೀಟರ್ ಅಕ್ಬರ್‌ನನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಲು ತೆರಳಿದ್ದ  ಈತ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಅಕ್ಬರ್​ ಕಾಲಿಗೆ ಗುಂಡು ಹಾರಿಸಿದ ಬಳಿಕ ಈತನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು