ಕ್ರೈಂ ಹೆಚ್ಚಾಯ್ತ! ಹಾಸ್ಟೆಲ್​ ವಿದ್ಯಾರ್ಥಿಗೆ ಜೀವಭಯ ತಂದಿಟ್ಟ ದುಷ್ಕರ್ಮಿಗಳು!

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 08  2025: ಶಿವಮೊಗ್ಗ ಸಿಟಿಯಲ್ಲಿ ಕ್ರೈಂ ಜಾಸ್ತಿಯಾಗುತ್ತಿದೆ ಎನ್ನುವ ಆರೋಪಕ್ಕೆ ಇನ್ನೊಂದು ಘಟನೆ ಸೇರ್ಪಡೆಯಾಗಿದೆ. ಶಿವಮೊಗ್ಗದ ವಿನೋಬನಗರ ಪೊಲೀಸ್ ಸ್ಟೇಷನ್ ಲಿಮಿಟ್​ನಲ್ಲಿ ವಿದ್ಯಾರ್ಥಿಯೊಬ್ಬನನ್ನು ಮಾರಕಾಸ್ತ್ರ ಹಿಡಿದು ಹೆದರಿಸಿ ಬೆದರಿಸಲಾಗಿದೆ.  ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಸೋಮಿನಕೊಪ್ಪ ಮುಖ್ಯ ರಸ್ತೆಯಲ್ಲಿ ನಿನ್ನೆ ದಿನ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು, ಖಾಸಗಿ ಹಾಸ್ಟೆಲ್‌ನ ವಿದ್ಯಾರ್ಥಿಯೊಬ್ಬನಿಗೆ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ ಆತನಿಗೆ ಜೀವಭಯ ಒಡ್ಡಿದ್ದಾರೆ. ಸದ್ಯ ಘಟನೆ ಸಂಬಂಧ … Read more

ತುಂಗಾ ಡ್ಯಾಮ್ ನೋಡಲು ಬಂದವರಿಂದ ಹಲ್ಲೆ! ಬಂದವರ ಮೇಲೆಯು ಹಲ್ಲೆ! 2FIR ! ನಡೆದಿದ್ದೇನು?

Tunga Dam Security Guard Assaulted Over Entry Dispute

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 4  2025: ಸಾಮಾನ್ಯವಾಗಿ ಅಣೆಕಟ್ಟಿನ ಪ್ರದೇಶದಲ್ಲಿ ಯಾರಿಗೂ ಎಂಟ್ರಿ ಇರೊದಿಲ್ಲ. ತೀರಾ ಅನಿವಾರ್ಯ ಇದ್ದಲ್ಲಿ ಪರ್ಮಿಶನ್​ ಪಡೆದುಕೊಳ್ಳಬೇಕಾಗುತ್ತದೆ. ಆದರೆ ಶಿವಮೊಗ್ಗದ ತುಂಗಾಡ್ಯಾಮ್​ನಲ್ಲಿ ಇದೇ ಕಾರಣಕ್ಕೆ ಬಡಪಾಯಿ ಸೆಕ್ಯುರಿಟಿ ಮೇಲೆ ಹಲ್ಲೆ ಮಾಡಿದ್ದಷ್ಟೆ ಅಲ್ಲದೆ ಆತನನ್ನು ಕಾರಿನಲ್ಲಿ ಎತ್ತಾಕಿಕೊಂಡು ಹೋಗುವ ಪ್ರಯತ್ನ ಸಹ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇನ್ನೊಂದೆಡೆ ಇದೇ ವಿಚಾರದಲ್ಲಿ ಸ್ಥಳೀಯರು ಹಲ್ಲೆ ಮಾಡಿ , ತಮ್ಮ ಕಾರನ್ನು ಜಖಂಗೊಳಿಸಿದ್ಧಾರೆ ಎಂದು ಎದುರು ದೂರು ಸಹ ನೀಡಲಾಗಿದ್ದು, ಈ ಕುರಿತಾಗಿಯು … Read more

ಕಾಸ್ಮೋ ಕ್ಲಬ್​ಗೆ ಹೋಗಿ ವಾಪಸ್​ ಬರುವಾಗ ಆಘಾತ! ಓವರ್​ ಟೇಕ್ ಮಾಡಿ ಕಾರನ್ನ ಅಡ್ಡಗಟ್ಟಿ ಹಲ್ಲೆ! ಯಾರವರು!?

Theft at Vinobanagar Shivamogga Burglary Shivamogga auto Driver Shivamogga news Family Attacked After Birthday Celebration in apmc shivamogga

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 4  2025: ಅಬ್ಬಲಗೆರೆಯಲ್ಲಿ ಬರ್ತಡೆ ಪಾರ್ಟಿ ವಿಚಾರಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ ಪ್ರಕರಣ ಒಂದು ಕಡೆಯಾದರೆ, ಇತ್ತ ಶಿವಮೊಗ್ಗ ವಿನೋಬನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಅಣ್ಣನ ಮಗನ ಬರ್ತ್​ಡೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ಕಾರೊಂದನ್ನ ತಡೆದು, ಕಾರಲ್ಲಿದ್ದವರ ಮೇಲೆ ಹಲ್ಲೆ ಮಾಡಲಾಗಿದೆ. ಈ ಸಂಬಂಧ : THE BHARATIYA NYAYA SANHITA (BNS), 2023 (U/s-126(1),352,115(2),74,189(2),191(2),190) ಅಡಿಯಲ್ಲಿ ಕೇಸ್ ಆಗಿದೆ. ನಡೆದ ಘಟನೆಯನ್ನು ಗಮನಿಸುವುದಾದರೆ, ಸೆಪ್ಟೆಂಬರ್​ 28 ನೇ … Read more

ಜಾತಿಗಣತಿ ಹೆಸರಲ್ಲಿ ಮನೆಗೆ ನುಗ್ಗಿ ಹಲ್ಲೆ! ಕ್ಲಾರ್ಕ್​ ಪೇಟೆಯಲ್ಲಿ ದರೋಡೆಗೆ ಯತ್ನಿಸಿದ್ರಾ! ನಡೆದಿದ್ದೇನು?

Couple Posing as 'Caste Census' Officials Arrested for Robbery Attempt in Shivamogga

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 3 2025:  ಜಾತಿಗಣತಿ ಹೆಸರಲ್ಲಿ ಮನೆ ಬಳಿಗೆ ಬಂದ ಇಬ್ಬರು, ಮನೆಯವರ ಮೇಲೆ ಹಲ್ಲೆ ಮಾಡಿದ ಘಟನೆಯೊಂದು ಶಿವಮೊಗ್ಗದ ಕ್ಲಾರ್ಕ್​ಪೇಟೆಯಲ್ಲಿ ನಡೆದಿದೆ. ಇವತ್ತು ಮಧ್ಯಾಹ್ನ 1.30 ರಸುಮಾರಿಗೆ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ಥಳಿಯರೇ ಆರೋಪಿಗಳನ್ನ ಹಿಡಿದು ದೊಡ್ಡಪೇಟೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.  ಏನಾಯ್ತು ಘಟನೆ  ಸ್ಥಳೀಯರು ಹೇಳುತ್ತಿರುವ ಪ್ರಕಾರ, ಕ್ಲಾರ್ಕ್​ ಪೇಟೆ ಅಜಾದ್​ ನಗರ ಸೆಕೆಂಡ್​ ಕ್ರಾಸ್​ನಲ್ಲಿರುವ ಮಹಿಳೆಯೊಬ್ಬರ ಮನೆಗೆ ಬಂದ ದಂಪತಿ ಜಾತಿ ಗಣತಿ ಮಾಡಲು ಬಂದಿದ್ದೇವೆ ಎಂದಿದ್ದಾರೆ. ಅಲ್ಲದೆ … Read more

ಮಗಳನ್ನು ಕೊಂದು ತಾಯಿ ಆತ್ಮಹತ್ಯೆ! ಕಾರಣವೇನು! ಶಿವಮೊಗ್ಗ ಎಸ್​ಪಿ ಹೇಳಿದ್ದೇನು?

Shruthi (38) kills her daughter Poorvika (6th grade) with a machete before committing suicide in Meggan Nursing Quarters, Shivamogga.

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 3 2025:   ಶಿವಮೊಗ್ಗ:: ನಗರದ ಮೆಗ್ಗಾನ್ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಕ್ವಾಟ್ರಸ್‌ನಲ್ಲಿ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆಗೆ ಸಂಬಂಧಿಸಿದಂತೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ) ಮಿಥುನ್ ಕುಮಾರ್ ಜಿ.ಕೆ. ಅವರು ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ಪಿ, ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಮರ್ಡರ್-ಸುಸೈಡ್  ಪ್ರಕರಣ ದಾಖಲಾಗಿದೆ. … Read more

ಶಿವಮೊಗ್ಗ : ಮನೆಯಲ್ಲಿಯೇ ಮಹಿಳೆಯ ಭೀಕರ ಹತ್ಯೆ!

elderly Woman Stabbed to Death in Kumsi Kumsi police station

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 3 2025:  ಶಿವಮೊಗ್ಗ ತಾಲೂಕು ಕುಂಸಿಯಲ್ಲಿ ಹಿರಿಯ ವಯಸ್ಸಿನ ಮಹಿಳೆಯೊಬ್ಬರನ್ನು ಹತ್ಯೆಯಾಗಿರುವ ಬಗ್ಗೆ ವರದಿಯಾಗಿದೆ. ನಿನ್ನೆ ನಡೆದಿರುವ ಘಟನೆಯಲ್ಲಿ 65 ವರ್ಷದ ವೃದ್ಧೆ ಬಸಮ್ಮ ಎಂಬವರನ್ನ ಇರಿದು ಹತ್ಯೆ ಮಾಡಲಾಗಿದೆ. ಕುಂಸಿಯ ರಥಬೀದಿಯಲ್ಲಿನ ಮನೆಯಲ್ಲಿ ಘಟನೆ ನಡೆದಿದೆ. ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದರು. ನಿನ್ನೆ ಗುರುವಾರ ಇವರ ಪುತ್ರ ಮನೆಗೆ ಬಂದ ಸಂದರ್ಭದಲ್ಲಿ ನಡೆದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ … Read more

ಮೆರವಣಿಗೆ ದಿನ, ಸಾರ್ವಜನಿಕರಿಗೆ ಉಪದ್ರ! BNS 292 ಅಡಿಯಲ್ಲಿ 11 ಮಂದಿ ವಿರುದ್ಧ ಕೇಸ್

Jewelry Stolen Burglary in Shivamogga Shimoga SIMS Hostel Shivamogga Bus Driver Assault Gold Robbery Scam Shivamogga crime news BNS 292 shivamogga doddapete caseshivamogga hero honda bike theft shivamogga news today

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 29 2025 :  ಶಿವಮೊಗ್ಗದಲ್ಲಿ ನಡೆದ ಹಬ್ಬಗಳ ಆಚರಣೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಸಮಸ್ಯೆ ತಂದಿಟ್ಟವರ ವಿರುದ್ಧ ಇನ್ನೂ ಸಹ ಕೇಸ್ ಮುಂದುವರಿದಿದೆ. ಇದಕ್ಕೆ ಸಾಕ್ಷಿ ಎಂಬಂತೆ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಈದ್ ಮಿಲಾದ್​ ಮೆರವಣಿಗೆ ಸಂದರ್ಭದಲ್ಲಿ ಅಮೀರ್ ಅಹಮದ್ ಸರ್ಕಲ್​ನ ಸಮೀಪ ಸಾರ್ವಜನಿರಿಕೆ ತೊಂದರೆ ಕೊಟ್ಟು ನಿಂದಿಸಿದ್ದಷ್ಟೆ ಅಲ್ಲದೆ ಸಾರ್ವಜನಿಕರಜೊತೆಗೆ ಅಸಭ್ಯವಾಗಿ  THE BHARATIYA NYAYA SANHITA (BNS), 2023 (U/s-292) ಅಡಿಯಲ್ಲಿ ಸಾರ್ವಜನಿಕರಿಗೆ … Read more

ಅಣ್ಣಾ ನಗರ ಚಾನಲ್​ ರಸ್ತೆಯಲ್ಲಿ ಬರುತ್ತಿದ್ದವನ ಮೇಲೆ ಅಟ್ಯಾಕ್! ಮೊಬೈಲ್​ ದುಡ್ಡು ದರೋಡೆ

chikkamagaluru malnad crime news Annanagar Wife Conspires to Murder Husband in Shivamogga

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 29 2025 :  ಶಿವಮೊಗ್ಗದ ಅಣ್ಣಾನಗರದ ಚಾನಲ್​ ರಸ್ತೆಯಲ್ಲಿ  ನಿನ್ನೆ ದಿನ ಅಂದರೆ, ಮೊನ್ನೆ ತಡರಾತ್ರಿ (28ನೇ ತಾರೀಖು ಒಂದು ಗಂಟೆ ರಾತ್ರಿ)ಮನೆಗೆ ಹೋಗುತ್ತಿದ್ದ ವ್ಯಕ್ತಿಯನ್ನ ತಡೆದ ದುಷ್ಕರ್ಮಿಗಳು ಅವರ ಬಳಿ ಇರುವ ದುಡ್ಡು ನೀಡುವಂತೆ ಬೆದರಿಕೆ ಹಾಕಿದ್ದಾರೆ. ಅಷ್ಟೆ ಅಲ್ಲದೆ ಆತನ ಮೇಲೆ ಹಲ್ಲೆ ಮಾಡಿದ ಮಾರಕಾಸ್ತ್ರದಿಂದ ಹೊಡೆದು ಮೊಬೈಲ್​ ಹಾಗೂ ಹಣವನ್ನು ಕಿತ್ತುಕೊಂಡಿದ್ದಾರೆ. ಈ ವೇಳೆ ಜೋರಾಗಿ ಕಿರುಚಿದ್ದರಿಂದ ಅಲ್ಲಿಯೇ ಇದ್ದ ಮನೆಯವರೊಬ್ಬರು ಎದ್ದು ಮನೆಯಿಂದ ಹೊರಕ್ಕೆ ಬಂದಿದ್ದಾರೆ. … Read more

ಸಾರ್ವಜನಿಕರ ಗಮನಕ್ಕೆ: ಜಿಲ್ಲಾಡಳಿತದ ಆದೇಶ/ ನಗರದ 2 ಕಡೆ ನೋಪಾರ್ಕಿಂಗ್​ & ಒನ್​ ವೇ

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 29 2025 : ಶಿವಮೊಗ್ಗ ಜಿಲ್ಲಾಡಳಿತ ಶಿವಮೊಗ್ಗ ನಗರಕ್ಕೆ ಸಂಬಂಧಿಸಿದಂತೆ ಒಂದು ಕಡೆ ಒನ್​ ವೇ ಹಾಗೂ ಇನ್ನೊಂದು ಕಡೆಯಲ್ಲಿ ಎರಡುಕಡೆಯ ಪಾರ್ಕಿಂಗ್ ನಿಷೇಧ ಆದೇಶವನ್ನು ಹೊರಡಿಸಿದೆ.  ದ್ವಿ-ಚಕ್ರ ಮತ್ತು ನಾಲ್ಕು ಚಕ್ರ ವಾಹನಗಳ ನಿಲುಗಡೆಗೆ ಸಂಪೂರ್ಣ ನಿಷೇಧ! ಶಿವಮೊಗ್ಗ ನಗರದ ನ್ಯಾಯಾಲಯ ಸಂಕೀರ್ಣ ಮತ್ತು ಜಿಲ್ಲಾಧಿಕಾರಿಗಳ ಕಛೇರಿ ಸುತ್ತಮುತ್ತಲಿನ ರಸ್ತೆಗಳಲ್ಲಿ ತೀವ್ರವಾಗಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿಯಂತ್ರಿಸುವ ಸಲುವಾಗಿ ಜಿಲ್ಲಾಡಳಿತ  ಕೆ.ಜಿ.ಐ.ಡಿ ಕಛೇರಿಯ ಆರಂಭದಿಂದ ಬಾರ್ ಅಸೋಸಿಯೇಷನ್ ಕಟ್ಟಡದ ಗೇಟ್ … Read more

ಜಾಗ ಖರೀದಿಸುವಾಗ ಜಾಗ್ರತೆ ವಹಿಸಿ! ಭದ್ರಾವತಿಯಲ್ಲಿ ಜಾಗ ಖರೀದಿಸಿದ ಬೆಂಗಳೂರು ಇಂಜಿಯರ್​ಗೆ 20 ಲಕ್ಷ ವಂಚನೆ

sagara police police Bengaluru Engineer Cheated of 20 Lakhs for Gomala Land Bengaluru Engineer Unknown person body in shivamogga Three Bodies Found in Three Separate Locations

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 29 2025 : Bengaluru Engineer ಖಾಲಿ ಜಾಗದ ಮಾರಾಟದ ವಿಚಾರದಲ್ಲಿ ಬೆಂಗಳೂರು ಮೂಲದ ಇಂಜಿನಿಯರ್​ ಒಬ್ಬರಿಗೆ 20 ಲಕ್ಷ ರೂಪಾಯಿ ವಂಚಿಸಿದ ಘಟನೆ ಸಂಬಂಧ ಭದ್ರಾವತಿ ತಾಲ್ಲೂಕು ಭದ್ರಾವತಿ ನ್ಯೂಟೌನ್ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಈ ಸಂಬಂಧ ಸದ್ಯ ವಿಚಾರಣೆ ನಡೆಯುತ್ತಿದ್ದು, ದಾಖಲಾಗಿರುವ ಎಫ್​ಐಆರ್ ನ ಪ್ರಕಾರ, ಇಲ್ಲಿನ ಜೇಡಿಕಟ್ಟೆಯಲ್ಲಿ ಬೆಂಗಳೂರು ಮೂಲದ ಇಂಜಿನಿಯರ್ ಖಾಲಿಜಾಗ ಖರೀದಿಗೆ ಮುಂದಾಗಿದ್ದಾರೆ. ಇದಕ್ಕಾಗಿ ಸ್ಥಳೀಯ ಟೀಂ ಒಂದು ವ್ಯಾಪಾರ ನಡೆಸಿದ್ದು, ಖರೀದಿಗೆ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು