ಆಗುಂಬೆ ರಸ್ತೆಯಲ್ಲಿ ಬ್ಯಾರಿಕೇಡ್‌ಗೆ ಬೈಕ್ ಡಿಕ್ಕಿ, ವ್ಯಕ್ತಿ ಗಂಭೀರ

Malenadu Today

Accident : ಆಗುಂಬೆ ರಸ್ತೆಯಲ್ಲಿ ಬ್ಯಾರಿಕೇಡ್‌ಗೆ ಬೈಕ್ ಡಿಕ್ಕಿ, ವ್ಯಕ್ತಿ ಗಂಭೀರ ತೀರ್ಥಹಳ್ಳಿ: ಬೈಕ್ ಸವಾರನೋರ್ವ ರಸ್ತೆಯ ಬದಿಯಲ್ಲಿ ಇಟ್ಟಿದ್ದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಆಗುಂಬೆ ರಸ್ತೆಯ ರಾಕ್‌ವ್ಯೂ ಹೋಟೆಲ್ ಸಮೀಪ ನಡೆದಿದೆ. ಕಮ್ಮರಡಿ ಗ್ರಾಮದ ನಿವಾಸಿ ವಿಶ್ವಮೂರ್ತಿ ಗಾಯಗೊಂಡವರು. ಅಡುಗೆ ಕೆಲಸ ಮುಗಿಸಿಕೊಂಡು ತಮ್ಮ ಸ್ಪ್ಲೆಂಡರ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಎದುರಿನಿಂದ ಬಂದ ವಾಹನವನ್ನು ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿದ್ದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದೆ. … Read more

ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ನಾಲ್ವರು ನಾಪತ್ತೆ!

Missing

ಶಿವಮೊಗ್ಗ, ಆಗಸ್ಟ್ 25 ಮಲೆನಾಡುಟುಡೆ ನ್ಯೂಸ್ : ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಾಲ್ವರು  ಕಾಣೆಯಾಗಿದ್ದಾರೆ. ಅವರ ಬಗ್ಗೆ ಸುಳಿವು ನೀಡುವಂತೆ ಪೊಲೀಸ್ ಪ್ರಕಟಣೆ ನೀಡಲಾಗಿದೆ.  ಪೊಲೀಸ್ ಪ್ರಕಟಣೆ ಪ್ರಕರಣ ಒಂದು : ಜುಲೈ 19 ರಂದು ಹಾಸನದ ವಿಜಯನಗರ ವಾಸಿ ಬಿ. ಚಂದ್ರಗೌಡ ಅವರ ಮಗ ವಿಜಯಕುಮಾರ್ (35) ಎಂಬವರು ಶಿವಮೊಗ್ಗದ ಮಾನಸ ನರ್ಸಿಂಗ್ ಹೋಂ ಆಸ್ಪತ್ರೆಯಿಂದ ಕಾಣೆಯಾಗಿದ್ದಾರೆ. 5.6 ಅಡಿ ಎತ್ತರ, ತೆಳ್ಳನೆಯ ಮೈಕಟ್ಟು, ಗೋಧಿ ಬಣ್ಣ, ಕೋಲುಮುಖ. ಎಡಗೈ ಮೇಲೆ … Read more

ಶಿವಮೊಗ್ಗ ಜಿಲ್ಲೆ : ಮೂರು ಕಡೆ ಪುರುಷರ ಮೃತದೇಹ ಪತ್ತೆ!

sagara police police Bengaluru Engineer Cheated of 20 Lakhs for Gomala Land Bengaluru Engineer Unknown person body in shivamogga Three Bodies Found in Three Separate Locations

Three Bodies Found in Three Separate Locations ಶಿವಮೊಗ್ಗ, malenadu today news : August 24 2025,  ಶಿವಮೊಗ್ಗದ ವಿವಿಧ ಕಡೆಯಲ್ಲಿ, ಮೃತದೇಹ ಪತ್ತೆಯಾಗಿದ್ದು, ಅವುಗಳ ಕುರಿತಾದ ಸಂಕ್ಷಿಪ್ತ ಮಾಹಿತಿ ಸುದ್ದಿ ಇಲ್ಲಿದೆ.  ಭದ್ರಾ ನದಿಯಲ್ಲಿ ಪುರುಷನ ಶವ ಪತ್ತೆ ಹೊಳೆಹೊನ್ನೂರು ಸಮೀಪದ ಸಿದ್ಲೀಪುರದಲ್ಲಿ ಹರಿಯುವ ಭದ್ರಾ ನದಿಯಲ್ಲಿ ಸುಮಾರು 55 ವರ್ಷ ಇರಬಹುದಾದ ವ್ಯಕ್ತಿಯ ಶವ ಸಿಕ್ಕಿದೆ. ಮೃತದೇಹ ಸುಮಾರು 5 ಅಡಿ ಎತ್ತರ ಹೊಂದಿರುವ ವ್ಯಕ್ತಿಯದ್ದಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. … Read more

ರವೀಂದ್ರ ನಗರ ಕೇಸ್​ನಲ್ಲಿ ಟಿನ್ನರ್ , ತಪ್ಪಣ್ಣ ಅರೆಸ್ಟ್!

two arrest in Robbery Case in Shivamogga

two arrest in Robbery Case in Shivamogga ಶಿವಮೊಗ್ಗ, malenadu today news : August 24 2025, ಜಿಲ್ಲೆಯಲ್ಲಿ ನಡೆದ ದರೋಡೆ ಪ್ರಕರಣ ಸಂಬಂದ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ಆತಂಕಕ್ಕೆ ಕಾರಣವಾಗಿದ್ದ ಕೇಸ್​ನಲ್ಲಿ ಶಿವಮೊಗ್ಗ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ. ಇಲ್ಲಿನ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಅವರ ಬ್ಯಾಗ್‌ಗ ಜೊತೆ ನಗದು ಮತ್ತು ಮೊಬೈಲ್​ನ್ನ ಇಬ್ಬರು ದುಷ್ಕರ್ಮಿಗಳು ಕದ್ದೊಯ್ದಿದ್ದರು ಎಂಬುದು ಪ್ರಕರಣದ ಸಾರಾಂಶ .ನಮ್ಮ ಮಲೆನಾಡು ಟುಡೆಯ ಪ್ರತಿ ಸುದ್ದಿಗಳನ್ನು ಓದಲು ನಮ್ಮ … Read more

ಆಗಸ್ಟ್​ 22 : ಇವತ್ತಿನ ದಿನಭವಿಷ್ಯ! ಅದೃಷ್ಟದ ಪ್ರಯಾಣ

Virgo Today Astrology Virgo Today Astrology Horoscope and Panchanga F ದಿನ ಭವಿಷ್ಯ, ರಾಶಿ ಫಲ, Sudden Wealth and Success for These Zodiac Signs - Malenadu Today ಪಂಚಾಂಗ, Daily Horoscope Kannada: Job Promotion and Financial Growth for These Signs - Feb 2, 2026 ದಿನಭವಿಷ್ಯ 31 ಜನವರಿ 2026: ದ್ವಾದಶ ರಾಶಿಗಳ ಫಲ ಮತ್ತು ಪಂಚಾಂಗ ವಿವರ SEO Title (English): Daily Horoscope 31 January 2026: Panchanga and Rasiphalalu in Kannada ದಿನಭವಿಷ್ಯ 31 ಜನವರಿ 2026: ದ್ವಾದಶ ರಾಶಿಗಳ ಫಲ ಮತ್ತು ಪಂಚಾಂಗ ವಿವರ SEO Title (English): Daily Horoscope 31 January 2026: Panchanga and Rasiphalalu in Kannada Panchanga January 30 2026 Financial Gains and Property Luck

Today Horoscope August 22 2025ಶಿವಮೊಗ್ಗ, malenadu today news : August 22 2025 ಇವತ್ತು ಯಾವ ರಾಶಿಗೆ ಯಾವ ಫಲವಿದೆ ಎಂಬುದನ್ನು ಗಮನಿಸೋಣ, ದಿನದ ಅದೃಷ್ಟ ಹಾಗೂ ಧನಲಾಭ ಮತ್ತು ದೈನಂದಿನ ಸಂಗತಿಗಳನ್ನು ಗಮನಿಸುವ ಇವತ್ತಿನ ದಿನಭವಿಷ್ಯ ಇಲ್ಲಿದೆ:  ಇದನ್ನು ಸಹ ಓದಿ : ಜಿಲ್ಲೆಯಲ್ಲಿದೆ 300 ಭೂಕುಸಿತದ ಹಾಟ್​ ಸ್ಪಾಟ್​​​​, ಭೀಮ ನಟ ಅರೆಸ್ಟ್​​, ಪ್ರೇಮ್​ಗೆ ಏನಾಯ್ತು ಇವತ್ತಿನ ಇ-ಪೇಪರ್​ ಓದಿ https://malenadutoday.com/malenadu-today-e-paper-21-08-2025/  ದಿನದ ರಾಶಿಫಲ ಮೇಷ: ಇಂದು ಸಾಲ ಆಗಬಹುದು. ಆಕಸ್ಮಿಕ … Read more

ಸಾಗರ, ಶಿವಮೊಗ್ಗ, ರಿಪ್ಪನ್​ಪೇಟೆ, ತೀರ್ಥಹಳ್ಳಿಯಲ್ಲಿ ಏನೆಲ್ಲಾ ನಡೀತು! ಬಾವಿಯಲ್ಲಿ ಯುವಕನ ದೇಹ!? ನಡೆದಿದ್ದೇನು?

Sagar Shivamogga Ripponpet thirthahalli news 21

Sagar Shivamogga Ripponpet thirthahalli news 21 ಶಿವಮೊಗ್ಗ, malenadu today news : August 21 2025 : ಓದುಗರೆ ಮಲೆನಾಡು ಟುಡೆಯ ಇವತ್ತಿನ ಚಟ್​ಪಟ್ ಸುದ್ದಿಗಳು: ಶಿವಮೊಗ್ಗದಲ್ಲಿ ನಡೆದ ಘಟನೆಗಳ ಸಂಕ್ಷಿಪ್ತ ಮಾಹಿತಿ ನಿಮ್ಮ ಮುಂದೆ  ಇದನ್ನು ಸಹ ಓದಿ : ನಿಮಗಿದು ಗೊತ್ತಾ! ಹೀಗೂ ಬಾಡಿ ಬಿಲ್ಡ್​ ಮಾಡಬಹುದು! ಮೈಂಡ್ ಫ್ರೆಶ್ ಮಾಡ್ಕೋಬಹುದು! https://malenadutoday.com/health-tips-by-malenadu-today/  ಸಾಲಬಾಧೆಯಿಂದ ಲಾರಿ ಮಾಲೀಕ ಆತ್ಮಹತ್ಯೆ/Sagar Shivamogga Ripponpet thirthahalli news 21 ಶಿವಮೊಗ್ಗ ಜಿಲ್ಲೆ  ತೀರ್ಥಹಳ್ಳಿ ತಾಲ್ಲೂಕು … Read more

ಕಾರು ಡಿಕ್ಕಿ ಪಾದಾಚಾರಿ ಸಾವು/ಶಿವಮೊಗ್ಗದಲ್ಲಿ ಸರ ಕಳ್ಳತನ ಸೇರಿದಂತೆ ಟಾಪ್​ 03 ಚಟ್​ಪಟ್​​ ಸುದ್ದಿ

Court Orders Walk-in Interview Shivamogga Court KFD Fatality Shivamogga Round up

china theft ಶಿವಮೊಗ್ಗ :  malenadutoday news  ಶಿವಮೊಗ್ಗದಲ್ಲಿ ನಡೆದ ವಿವಿಧ ಘಟನೆಗಳಿಗೆ ಸಂಬಂಧಿಸಿದಂತೆ ಸಂಕ್ಪ್ತಿಪ್ತವಾಗಿ ವರದಿ ನೀಡುವ ಮಲೆನಾಡು ಟುಡೆಯ ಇವತ್ತಿನ ಚಟ್​ ಪಟ್ ಸುದ್ದಿ ಇಲ್ಲಿದೆ  china theft ಕಾರು ಡಿಕ್ಕಿ ಪಾದಾಚಾರಿ ಸಾವು  ಭದ್ರಾವತಿ ತಾಲ್ಲೂಕು ಅಗರದಹಳ್ಳಿ ಸಮೀಪ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿಯಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಸಾವನ್ನಪ್ಪಿದ್ದಾರೆ. ಮೃತರನ್ನು ಅಗರದಹಳ್ಳಿ ಕ್ಯಾಂಪ್‌ನ ನಾಗಪ್ಪ (62) ಮೃತ ದುರ್ದೈವಿ. ಶಿವಮೊಗ್ಗ – ಚನ್ನಗಿರಿ ರಸ್ತೆಯಲ್ಲಿ ಘಟನೆ … Read more

ತೋಟದ ಪಕ್ಕ ಹರಿಯುವ ಕಾಲುವೆಯಲ್ಲಿ ಮಹಿಳೆ ಬಾಡಿ ಪತ್ತೆ! ಏನಿದು ಪ್ರಕರಣ!?

bhadravathi Rural Police, Shivamogga district news, ಭದ್ರಾವತಿ ಕೊಲೆ, ಕೊಳೆತ ಹೆಣ, ಮಹಿಳೆ ಶವ ಪತ್ತೆ, ಶಿವಮೊಗ್ಗ ಅಪರಾಧ ಸುದ್ದಿ

Mysterious  ಶಿವಮೊಗ್ಗ, malenadu today news : ಭದ್ರಾವತಿಯ ತಾಲ್ಲೂಕುನಲ್ಲಿ ಆತಂಕಕಾರಿ ಘಟನೆಯೊಂದರ ಬಗ್ಗೆ ವರದಿಯಾಗಿದೆ. ಬುಧವಾರ ಇಲ್ಲಿನ ಮಜ್ಜಿಗೆಹಳ್ಳಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಅದು ಸಹ ಅರೆನಗ್ನ ಹಾಗೂ ಕೊಳೆತಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಘಟನೆ ತೀವ್ರ ಅನುಮಾನ ಭರಿತವಾದ ಚರ್ಚೆಗೆ ಕಾರಣವಾಗಿದೆ.  ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ, ಮಹಜರ್ ಮುಗಿಸಿ ಪ್ರಕರಣ ದಾಖಲಿಸಿದ್ದಾರೆ.  ಮೃತದೇಹದ ಗುರುತು ಪತ್ತೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.  … Read more

ಭದ್ರಾವತಿ, ಸಾಗರ, ಶಿವಮೊಗ್ಗ! 4 ಘಟನೆಗಳ ಶಾರ್ಟ್​ ನ್ಯೂಸ್!

today shivamogga short news august 09

today shivamogga short news august 09 ಶಿವಮೊಗ್ಗ, malenadu today news , August 06 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸುವ ಇವತ್ತಿನ ಮಲೆನಾಡು ಟುಡೆ ಚಟ್​ಪಟ್ ನ್ಯೂಸ್ ವಿವರ ನಿಮ್ಮ ಮುಂದೆ  ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಪೊಲೀಸರ ಎಂಟ್ರಿ! ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು  ಹೊಸಮನೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಯುವಕರು ಜನರು ಓಡಾಡು ಸ್ಥಳದಲ್ಲಿಯೇ ಮದ್ಯಪಾನ ಮಾಡುತ್ತಿದ್ದರು. ಇದರಿಂದ ಕಿರಿಕಿರಿಗೆ ಒಳಗಾದ ಸ್ಥಳೀಯರು 112ಗೆ ಕರೆ ಮಾಡಿ … Read more

50 ಲಕ್ಷ ಹಣಕ್ಕಾಗಿ ಬೆದರಿಕೆ: ಮನೆ ಮತ್ತು ಅಂಗಡಿ ವಸ್ತುಗಳ ನಾಶ: ಏನಿದು ಪ್ರಕರಣ

Lightning Strike Trading advertisement Current shock : Rippon pete Dasara Sports cyber crimeThreat case

Threat case ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರದಲ್ಲಿ ಗುಜುರಿ ವ್ಯಾಪಾರಿಯೊಬ್ಬರಿಗೆ  50 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿ, ಮನೆಯ ಹಾಗೂ ಅಂಗಡಿಯ ವಸ್ತುಗಳನ್ನು ನಾಶಪಡಿಸಿದ ಆರೋಪದ ಮೇಲೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Threat case : ಎಫ್​ಐಆರ್​ನಲ್ಲಿ ಏನಿದೆ ಆರ್.ಎಂ.ಎಲ್. ನಗರ ನಿವಾಸಿಯಾಗಿರುವ ಗುಜುರಿ ವ್ಯಾಪಾರಿಯೊಬ್ಬರು ಮನೆಯಲ್ಲಿ ಕುಳಿತಿದ್ದಾಗ, ಸುಮಾರು 5-6 ಯುವಕರು ಬಂದು ಅವರ ಅಣ್ಣನೊಂದಿಗೆ ಮಾತನಾಡಲು ಫೋನ್ ನೀಡಿದ್ದಾರೆ. ಫೋನ್ ತೆಗೆದುಕೊಂಡು ಮಾತನಾಡಿದಾಗ, ಆ ವ್ಯಕ್ತಿ ನನಗೆ ನೀನು  50 … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು