Sarji Hospital Shivamogga 

ಸರ್ಜಿ ಸೂಪರ್​ ಸ್ಪೇಷಾಲಿಟಿ ಆಸ್ಪತ್ರೆಯಿಂದ 9 ತಿಂಗಳ ಮಗುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ : ಜಿಲ್ಲೆಯಲ್ಲಿ ಇದೇ ಮೊದಲು

Sarji Hospital Shivamogga ಶಿವಮೊಗ್ಗ: ನಗರದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಅಪರೂಪದ ಕ್ರೇನಿಯೊಸಿನೋಸ್ಟೋಸಿಸ್ (craniosynostosis) ಕಾಯಿಲೆಯಿಂದ ಬಳಲುತ್ತಿದ್ದ 9 ತಿಂಗಳ ಮಗುವಿನ ತಲೆಬುರುಡೆಗೆ ಯಶಸ್ವಿ ಶಸ್ತ್ರಚಿಕಿತ್ಸೆ …

ಪೂರ್ತಿ ಓದಿ

ಎನ್​ಕೌಂಟರ್​ನಲ್ಲಿ ಸತ್ತವರು ಜೀವಂತವಾಗಿ ಸಿಕ್ತಿದ್ದಾರೆ! ಇಲ್ಲಿದೆ ರೋಚಕ ಕಹಾನಿ! JP ಬರೆಯುತ್ತಾರೆ

Shivamogga Feb 19, 2024 Suresh trapped in Kerala’s Kannur  ಕರ್ನಾಟಕದಲ್ಲಿ ಒಂದು ಸಮಯದಲ್ಲಿ ಆಕ್ಟೀವ್ ಆಗಿದ್ದ ನಕ್ಸಲ್​​​ಗಳು ಇದೀಗ ಕೇರಳದಲ್ಲಿ ಒಬ್ಬೊಬ್ಬರಾಗಿಯೇ ಸೆರೆಯಾಗುತ್ತಿದ್ದಾರೆ. ಅವರದ್ದೇ …

ಪೂರ್ತಿ ಓದಿ

ಕೇರಳದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಮುಂಡಗಾರು ಲತಾ ಸತ್ತಿಲ್ಲವೇ? ಮಂಗಳೂರು ರೈಲು ಮತ್ತು ಸಿಸಿ ಕ್ಯಾಮರಾದ ಸತ್ಯ JP ಬರೆಯುತ್ತಾರೆ!

Shivamogga | Feb 8, 2024 |  ನಕ್ಸಲ್ ನಾಯಕಿ ಮುಂಡಗಾರು ಲತಾ ಬದುಕಿದ್ದಾಳೋ..ಅಥವಾ ಸಾವನ್ನಪ್ಪಿದ್ದಾಳೋ..ಕರ್ನಾಟಕ ಕೇರಳ ಗಡಿಯ ಪೈರಿಂಗ್ ನಂತರ ಸಿಕ್ಕ ಸಿಸಿ ಕ್ಯಾಮರದ ದೃಶ್ಯ  …

ಪೂರ್ತಿ ಓದಿ

ಬೈಂದೂರು ನಲ್ಲಿ ನಕ್ಸಲ್​ ಕಾಣಿಸಿಕೊಂಡಿದ್ದು ನಿಜವೇ? ಏನು ಹೇಳುತ್ತದೆ JP ರಿಪೋರ್ಟ್?

Shivamogga | Feb 8, 2024 |  ಮಲೆನಾಡಿನಲ್ಲಿ ಮತ್ತೆ ನಕ್ಸಲರ ಹೆಜ್ಜೆ ಗುರುತುಗಳ ಬಗ್ಗೆ ಹುಳ ಬಿಟ್ಟವರು ಯಾರು ನಿಜಕ್ಕೂ ನಕ್ಸಲರು ಪುನಃ ಪ್ರತ್ಯಕ್ಷರಾದರಾ…ಡೀಪ್ ಕೂಂಬಿಂಗ್ …

ಪೂರ್ತಿ ಓದಿ

ನಕ್ಸಲ್​ ಬಿ.ಜಿ.ಕೃಷ್ಣಮೂರ್ತಿ ವಾಪಸ್ ಕೇರಳದ ತ್ರಿಶೂರ್ ಜೈಲಿಗೆ ! ಶಿವಮೊಗ್ಗ ಕೋರ್ಟ್​ನಲ್ಲಿ ನಡೆದಿದ್ದೇನು?

Shivamogga | Feb 1, 2024 | Naxal BG Krishnamurthy returned to Kerala’s Thrissur jail  ಶಿವಮೊಗ್ಗ ಕೋರ್ಟ್​ಗೆ ಇವತ್ತು ಮತ್ತೆ ಪುನಃ ನಕ್ಸಲ್​ …

ಪೂರ್ತಿ ಓದಿ

ಬಿ.ಜಿ.ಕೃಷ್ಣಮೂರ್ತಿ ಒಬ್ಬನ ಮೇಲೆ ಎಷ್ಟು ಕೇಸ್​ಗಳಿವೆ ಗೊತ್ತಾ? ವಕೀಲ ಕೆ.ಪಿ. ಶ್ರೀಪಾಲ್ ಹೇಳೋದೇನು?

ಬಿ.ಜಿ.ಕೃಷ್ಣಮೂರ್ತಿ ಒಬ್ಬನ ಮೇಲೆ ಎಷ್ಟು ಕೇಸ್​ಗಳಿವೆ ಗೊತ್ತಾ? ವಕೀಲ ಕೆ.ಪಿ. ಶ್ರೀಪಾಲ್ ಹೇಳೋದೇನು?

Shivamogga | Feb 1, 2024 | ಬಿ.ಜಿ.ಕೃಷ್ಣಮೂರ್ತಿ ನಕ್ಸಲ್​ ಮುಖಂಡನಾಗಿ ಭೂಗತವಾಗದೇ ಹೋಗದಿದ್ದರೇ ಆತನ ಕಾರ್ಯಕ್ಷೇತ್ರ ಶಿವಮೊಗ್ಗವೇ ಆಗಿರುತ್ತಿತ್ತು. ಒಳ್ಳೆಯ ಲಾಯರ್ ಆಗಿರುವ ಅವಕಾಶವೂ ಇತ್ತು …

ಪೂರ್ತಿ ಓದಿ

ಶಿವಮೊಗ್ಗ ಕೋರ್ಟ್​ನಲ್ಲಿ ಇವತ್ತು ಬೆಳಗ್ಗೆಯಿಂದ ಏನೆಲ್ಲಾ ನಡೆಯಿತು! ಬಿ.ಜಿ.ಕೃಷ್ಣಮೂರ್ತಿ ಕೇಸ್​ಗಳ ಬಗ್ಗೆ ಕುತೂಹಲಕರ ಸಂಗತಿ

Shivamogga | Jan 31, 2024 |   22 ವರ್ಷಗಳಿಂದ ನಕ್ಸಲ್ ಸಂಘಟನೆಯಲ್ಲಿ ತೊಡಗಿಸಿಕೊಂಡು ಕೇರಳ ಪೊಲೀಸರಿಂದ ಬಂಧಿತನಾಗಿ ಜೈಲುವಾಸ ಅನುಭವಿಸುತ್ತಿರುವ ನಕ್ಸಲ್ ನಾಯಕ ಬಿ.ಜಿ …

ಪೂರ್ತಿ ಓದಿ

ಕೇರಳದಿಂದ ಶಿವಮೊಗ್ಗಕ್ಕೆ ನಕ್ಸಲ್​ ಬಿ.ಜಿ.ಕೃಷ್ಣಮೂರ್ತಿ! ಕೋರ್ಟ್​ಗೆ ಹಾಜರ್​ ಸಾಧ್ಯತೆ!

Shivamogga |  Jan 29, 2024 | 22 ವರ್ಷಗಳಿಂದ ನಕ್ಸಲ್ ಸಂಘಟನೆಯಲ್ಲಿ ಸಕ್ರೀಯನಾಗಿದ್ದ ಬಿ.ಜಿ ಕೃಷ್ಣಮೂರ್ತಿ (bg krishnamurthy) 2021 ರ ಡಿಸೆಂಬರ್​ ತಿಂಗಳು ಕೇರಳ …

ಪೂರ್ತಿ ಓದಿ

KoranaKote Krishna :ಒಂದೇ ಮಾತಲ್ಲಿ, ಕಾಡು ಸುಡುವಷ್ಟು ಸ್ಫೋಟಕಗಳನ್ನ ಹುಡುಕಿಕೊಟ್ಟಿದ್ದ ಆತ ! ಮಲೆನಾಡ ನಕ್ಸಲ್​ ಕಥನ ಜೆಪಿ ಬರೆಯುತ್ತಾರೆ!

Shimoga Naxal KoranaKote Krishna Story ಒಂದೇ ಮಾತಲ್ಲಿ, ಕಾಡು ಸುಡುವಷ್ಟು ಸ್ಫೋಟಕಗಳನ್ನ ಹುಡುಕಿಕೊಟ್ಟಿದ್ದ ಆತ! ನಕ್ಸಲರ ಗುರುತೇ ಇಲ್ಲದ ರಾಜ್ಯದ ಪೊಲೀಸರಿಗೆ ಇಡೀ ತಂಡದ ವಿಳಾಸ …

ಪೂರ್ತಿ ಓದಿ

ಕಾರು ಕೆಟ್ಟು ಕೈಕೊಟ್ಟಾಗ ಬಿಜಿ ಕೃಷ್ಣ ಮೂರ್ತಿ ಗೃಹಚಾರವೂ ಕೆಟ್ಟಿತ್ತು. ರಸ್ತೆ ಬದಿ ಲಿಫ್ಟ್​ ಕೇಳ್ತಿದ್ದ ನಕ್ಸಲ್​ ನಾಯಕ ಪೊಲೀಸ್​ ಬೋನಿಗೆ ಬಿದ್ದಿದ್ದು ಹೇಗೆ?

ಕಾರು ಕೆಟ್ಟು ಕೈಕೊಟ್ಟಾಗ ಬಿಜಿ ಕೃಷ್ಣ ಮೂರ್ತಿ ಗೃಹಚಾರವೂ ಕೆಟ್ಟಿತ್ತು. ರಸ್ತೆ ಬದಿ ಲಿಫ್ಟ್​ ಕೇಳ್ತಿದ್ದ ನಕ್ಸಲ್​ ನಾಯಕ ಪೊಲೀಸ್​ ಬೋನಿಗೆ ಬಿದ್ದಿದ್ದು ಹೇಗೆ? ಹೌದು 22 ವರ್ಷಗಳಿಂದ …

ಪೂರ್ತಿ ಓದಿ