Wednesday, 16 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SIGANDURSHIVAMOGGA NEWS TODAY

sigandur bridge inauguration :  ಸಿಗಂದೂರು ಸೇತುವೆ ಉದ್ಘಾಟನೆ : ಇದು ಬಿಜೆಪಿ ಪಕ್ಷದ ಕಾರ್ಯಕ್ರಮ ನನಗೆ ಆಹ್ವಾನ ನೀಡಿಲ್ಲ : ಬೇಳೂರು ಗೋಪಾಲ ಕೃಷ್ಣ, july 12

prathapa thirthahalli
Last updated: July 12, 2025 2:27 pm
Prathapa thirthahalli - content producer
Share
SHARE

sigandur bridge inauguration :  ಶಿವಮೊಗ್ಗ: ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ನಡೆಸಲಾಗುತ್ತಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಾಗಿರುವ ಈ ಸೇತುವೆಯ ಉದ್ಘಾಟನೆ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಅವರು ಆಗ್ರಹಿಸಿದ್ದು, ತಮಗೆ ಈವರೆಗೂ ಆಹ್ವಾನ ಪತ್ರಿಕೆ ನೀಡಿಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ಸೇತುವೆ ಆ ಭಾಗದ ಜನರಿಗೆ ಬಹಳಷ್ಟು ಉಪಯುಕ್ತವಾಗಲಿದೆ. ಆದರೆ ಬಿಜೆಪಿಯವರು ಈ ಲೋಕಾರ್ಪಣೆ ಕಾರ್ಯಕ್ರಮವನ್ನು ತಮ್ಮ ಪಕ್ಷದ ಕಾರ್ಯಕ್ರಮವಾಗಿ ನಡೆಸುತ್ತಿದ್ದಾರೆ. ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ನನಗೆ ಇಲ್ಲಿಯವರೆಗೂ ಆಹ್ವಾನ ಪತ್ರಿಕೆ ನೀಡಿಲ್ಲ. ಸಂಸದ ಬಿವೈ ರಾಘವೇಂದ್ರ ಅವರು ಪ್ರತಿದಿನ ಬಂದು ಪೆಂಡಾಲ್ ಹಾಗೂ ಸೇತುವೆಯನ್ನು ಪರಿಶೀಲಿಸಿ ಹೋಗುತ್ತಾರೆ, ಆದರೂ ನನಗೆ ಆಹ್ವಾನ ಪತ್ರಿಕೆ ಕೊಟ್ಟಿಲ್” ಎಂದು ಬೇಸರ ವ್ಯಕ್ತಪಡಿಸಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ನಿತಿನ್ ಗಡ್ಕರಿ ಹಾಗೂ ಯಡಿಯೂರಪ್ಪ ಅವರು ಕಾರ್ಯಕ್ರಮಕ್ಕೆ ಆಗಮಿಸುತ್ತಿರುವುದರಿಂದ ನಾವೇನು ರಾಜಕಾರಣ ಮಾಡುವುದಿಲ್ಲ. ನಾನು ಸೇತುವೆ ಉದ್ಘಾಟನೆಗೆ ಹೋಗುತ್ತೇನೆ” ಎಂದು ಅವರು ಸ್ಪಷ್ಟಪಡಿಸಿದರು. ಇದು ಕೇಂದ್ರ ಸರ್ಕಾರದ ಯೋಜನೆಯಾಗಿರುವುದರಿಂದ ಇದರಲ್ಲಿ ರಾಜಕಾರಣ ಮಾಡಬಾರದು ಎಂದು ಒತ್ತಿ ಹೇಳಿದರು. ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ ಅವರಿಗೂ ಆಹ್ವಾನ ಪತ್ರಿಕೆ ನೀಡಿಲ್ಲ ಎಂದು ತಿಳಿದುಬಂದಿದೆ ಎಂದೂ ಅವರು ತಿಳಿಸಿದರು.

car decor

sigandur bridge inauguration :   ಸೇತುವೆಗೆ ದೇವಿ ಹೆಸರು ಬಿಟ್ಟು ಬೇರೆ ಹೆಸರಿಟ್ಟರೆ ಬೋರ್ಡ್ ಹಾಕಲು ಬಿಡುವುದಿಲ್ಲ 

ಸೇತುವೆಯ ನಾಮಕರಣದ ಕುರಿತು ಮಾತನಾಡಿದ ಬೇಳೂರು ಗೋಪಾಲಕೃಷ್ಣ, “ಸೇತುವೆಗೆ ಸಿಗಂದೂರು ದೇವಿ ಹೆಸರನ್ನೇ ಇಡಬೇಕು. ಬೇರೆ ಹೆಸರಿಡಲು ಪ್ರಯತ್ನಿಸಿದರೆ ಅಲ್ಲಿ ಬೋರ್ಡ್ ಹಾಕಲು ಬಿಡುವುದಿಲ್ಲ” ಎಂದು ಎಚ್ಚರಿಕೆ ನೀಡಿದರು. ಯಡಿಯೂರಪ್ಪ ಅವರೇ ದೇವಸ್ಥಾನದಲ್ಲಿ ದೇವಿ ಹೆಸರಿಡಬೇಕು ಎಂದು ಹೇಳಿದ್ದರಿಂದ, ಅದೇ ಹೆಸರನ್ನೇ ಇಡಬೇಕು ಎಂದು ಅವರು ಒತ್ತಾಯಿಸಿದರು.

sigandur bridge inauguration :   ಹಸಿರುಮಕ್ಕಿ ಸೇತುವೆ ಕಾಮಗಾರಿ ನಿಲ್ಲಿಸಿದ್ದು ಹಾಲಪ್ಪ ಹಾಗೂ ರಾಘವೇಂದ್ರ

ಶಾಸಕ ಹಾಲಪ್ಪ ಕುರಿತು ತೀವ್ರ ವಾಗ್ದಾಳಿ ನಡೆಸಿದ ಗೋಪಾಲಕೃಷ್ಣ ಶರಾವತಿ ಹಿನ್ನೀರಿನಲ್ಲಿ ಹಾಲಪ್ಪ ಅವರ ಕಡೆಯವರು ಯಾರೂ ಮುಳುಗಿಲ್ಲ. ಹಾಲಪ್ಪ ಬರೀ ಬೊಗಳೆ ಬಿಡುತ್ತಾರೆ. ಅವರ ಕುಟುಂಬದವರು ಯಾರೂ ಅಲ್ಲಿ ಮುಳುಗಡೆ ಆಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು. “ನಾನು ಎಂ.ಎಲ್.ಎ. ಆಗಿದ್ದಾಗಲೇ ಯಡಿಯೂರಪ್ಪ ಸಿಎಂ ಆಗಿದ್ದಾಗ ನನ್ನ ಪತ್ರದ ಮೇಲೆಯೇ 100 ಕೋಟಿ ರೂ. ಅನುದಾನ ಕೊಟ್ಟಿದ್ದರು. ಆಗ ಹಾಲಪ್ಪ ಹಾಗೂ ಇದೇ ರಾಘವೇಂದ್ರ ಅವರು ಸಿಗಂದೂರು ಸೇತುವೆ ಆಗಬೇಕು ಎಂದು ಹಸಿರುಮಕ್ಕಿ ಸೇತುವೆ ಕಾಮಗಾರಿ ನಿಲ್ಲಿಸಿದ್ದರು” ಎಂದು ಗಂಭೀರ ಆರೋಪ ಮಾಡಿದರು. ಸೇತುವೆ ನಿರ್ಮಾಣವು ಯಡಿಯೂರಪ್ಪ ಅವರ ಕಲ್ಪನೆಯಾಗಿತ್ತು ಎಂದೂ ಅವರು ಸ್ಪಷ್ಟಪಡಿಸಿದರು.

ಸೇತುವೆ ನಿರ್ಮಾಣದಿಂದ ಸ್ಥಳೀಯ ಜನರಿಗೆ ಬಹಳ ಉಪಯೋಗವಾಗಿದ್ದು, ಈ ಹಿಂದೆ ಓಡಾಡಲು ತುಂಬಾ ತೊಂದರೆ ಇತ್ತು, ಈಗ ಬಹಳ ಅನುಕೂಲವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ, “ನಾವು ಕೂಡ ಹಸಿರುಮಕ್ಕಿ ಸೇತುವೆ ಉದ್ಘಾಟನೆಗೆ ಸಿಎಂ, ಡಿಸಿಎಂ ಅವರನ್ನೂ ಕರೆಸಿ ರಾಜಕಾರಣ ಮಾಡುತ್ತೇವೆ ಎಂದರು.

nitin gadkari ಬೇಲೂರು ಗೋಪಾಲ ಕೃಷ್ಣ
nitin gadkari ಬೇಲೂರು ಗೋಪಾಲ ಕೃಷ್ಣ
malenadutoday add
TAGGED:sigandur bridge inauguration
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article nitin gadkari ಬೇಲೂರು ಗೋಪಾಲ ಕೃಷ್ಣ nitin gadkari july 12:  ಪ್ರಧಾನಿ ಹುದ್ದೆಗೆ ನಿತಿನ್ ಗಡ್ಕರಿ ಸೂಕ್ತ : ಬೇಳೂರು ಗೋಪಾಲಕೃಷ್ಣ 
Next Article Dharmasthala ಕೋರ್ಟ್​ಗೆ ಹಾಜರಾಗುತ್ತಿರುವ ದೃಶ್ಯ Dharmasthala : ಜುಲೈ 12, ಧರ್ಮಸ್ಥಳ ಅಪರಾಧ ಕೃತ್ಯಗಳ ದೂರು: ನ್ಯಾಯಾಲಯದಲ್ಲಿ ಅಜ್ಞಾತ ದೂರುದಾರರ ಹೇಳಿಕೆ ದಾಖಲು
Leave a Comment

Leave a Reply Cancel reply

Your email address will not be published. Required fields are marked *

You Might Also Like

Thirthahalli Schools rain fall report
SHIVAMOGGA NEWS TODAYRAIN NEWS LIVE

rain fall report ಆಗುಂಬೆ 134.4 ಮಿ.ಮೀ ಮಳೆ / ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ! ಇವತ್ತು ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್

By Malenadu Today
shivamogga news today ಪ್ರೊ.ಕೆ.ಚಂದ್ರಶೇಖರ್‌ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಕಾರ್ಯಕ್ರಮ
SHIVAMOGGA NEWS TODAY

shivamogga news today 11-06-25 : ಪ್ರೊ.ಕೆ.ಚಂದ್ರಶೇಖರ್‌ ಅಭಿನಂದನಾ ಸಮಾರಂಭದಲ್ಲಿ ಶ್ರೀಕಂಠ ಕೂಡಿಗೆ ಅಭಿಮತ

By Prathapa thirthahalli

ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಮೂರು ದಿನ ಶೆಟ್ಟರ ಸಂತೆ | ವಿಶೇಷ ಏನ್‌ ಗೊತ್ತಾ

By 13

ಆರ್ಕೆಸ್ಟ್ರಾ ನೋಡಿ, ಮನೆಗೆ ಹೋಗ್ತಿದ್ದವನಿಗೆ ಕಾರು ಡಿಕ್ಕಿ | ಗೃಹಿಣಿ ಮೇಲೆ ಕಣ್ಣು, ಪತಿ ಮೇಲೆ ಹಲ್ಲೆ | ಸ್ಕೂಲ್‌ ಬಸ್‌ಗಳ ನಡುವೆ ಡ್ಯಾಶ್‌

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up