ಮೀನು ಹಿಡಿಯಲು ಬಂದವರ ಮೇಲೆ ಜೇನುನೊಣಗಳ ದಾಳಿ! 6 ಜನರಿಗೆ ಗಂಭೀರ ಪೆಟ್ಟು!

Six people in critical condition due to bee attack

ಮೀನು ಹಿಡಿಯಲು ಬಂದವರ ಮೇಲೆ ಜೇನುನೊಣಗಳ ದಾಳಿ! 6 ಜನರಿಗೆ ಗಂಭೀರ ಪೆಟ್ಟು!
ಮೀನು ಹಿಡಿಯಲು ಬಂದವರ ಮೇಲೆ ಜೇನುನೊಣಗಳ ದಾಳಿ! 6 ಜನರಿಗೆ ಗಂಭೀರ ಪೆಟ್ಟು!

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಮಳಲಿಯಲ್ಲಿ ನಿನ್ನೆ ಜೇನುನೋಣಗಳ ದಾಳಿಯಿಂದಾಗಿ ಆರು ಜನ ಗಾಯಗೊಂಡಿರುವ ಘಟನೆ ಸಂಭವಿಸಿದೆ

ಹೈವೆ ರಸ್ತೆಯಲ್ಲಿ ಕಾರಿಗೆ ಬೆಂಕಿ! ಆತಂಕ ಮೂಡಿಸಿದ ಹೊಗೆ!

ಕೋಣಂದೂರು ಮೂಲದ 9 ಮಂದಿ ಮಳಲಿಯಲ್ಲಿ ಮೀನು ಹಿಡಿಯಲು ಬಂದಿದ್ದರು. ಭಾನುವಾರ ಆದ್ದರಿಂದ ಕೆರೆಯಲ್ಲಿ ಮೀನು ಹಿಡಿದು ಅಲ್ಲಿಯೇ ಊಟ ಮಾಡಲು, ಕುಟುಂಬಸ್ಥರೊಂದಿಗೆ ಬಂದಿದ್ದರು.  ಈ ವೇಳೆ  ಕೆರೆಯ ದಂಡೆ ಮೇಲೆ ಕುಳಿತು ಊಟ ಮಾಡುತ್ತಿದ್ದಾಗ ಜೇನುನೊಣಗಳು ದಾಳಿಗಿಳಿದಿವೆ. ತಪ್ಪಿಸಿಕೊಳ್ಳುವಷ್ಟರಲ್ಲಿ ಸಾಕಷ್ಟು ಜೇನುನೊಣಗಳು ಕಚ್ಚಿದ್ದರಿಂದ 6 ಮಂದಿ ಸ್ಥಿತಿ ಗಂಭೀರವಾಗಿದೆ. ತಕ್ಷಣ ಅವರನ್ನು  ಹೊಸನಗರ ಆಸ್ಪತ್ರೆ, ಅಲ್ಲಿಂದ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. 

JP BIG EXCLUSIVE : ಸಕ್ರೆಬೈಲ್ ಅನೆ ಬಿಡಾರದಿಂದ ಮತ್ತೆ ಮೂರು ಆನೆಗಳ ಸ್ಥಳಾಂತರಕ್ಕೆ ಬೇಡಿಕೆ!

ನಂದಿನಿ ಜಂಬೋ ಪಾಕೆಟ್ ಹಾಲಿನ ದರ 3 ರೂಪಾಯಿ ಹೆಚ್ಚಳ!

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com