ಮೀನು ಹಿಡಿಯಲು ಬಂದವರ ಮೇಲೆ ಜೇನುನೊಣಗಳ ದಾಳಿ! 6 ಜನರಿಗೆ ಗಂಭೀರ ಪೆಟ್ಟು!
Six people in critical condition due to bee attack
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಮಳಲಿಯಲ್ಲಿ ನಿನ್ನೆ ಜೇನುನೋಣಗಳ ದಾಳಿಯಿಂದಾಗಿ ಆರು ಜನ ಗಾಯಗೊಂಡಿರುವ ಘಟನೆ ಸಂಭವಿಸಿದೆ
ಹೈವೆ ರಸ್ತೆಯಲ್ಲಿ ಕಾರಿಗೆ ಬೆಂಕಿ! ಆತಂಕ ಮೂಡಿಸಿದ ಹೊಗೆ!
ಕೋಣಂದೂರು ಮೂಲದ 9 ಮಂದಿ ಮಳಲಿಯಲ್ಲಿ ಮೀನು ಹಿಡಿಯಲು ಬಂದಿದ್ದರು. ಭಾನುವಾರ ಆದ್ದರಿಂದ ಕೆರೆಯಲ್ಲಿ ಮೀನು ಹಿಡಿದು ಅಲ್ಲಿಯೇ ಊಟ ಮಾಡಲು, ಕುಟುಂಬಸ್ಥರೊಂದಿಗೆ ಬಂದಿದ್ದರು. ಈ ವೇಳೆ ಕೆರೆಯ ದಂಡೆ ಮೇಲೆ ಕುಳಿತು ಊಟ ಮಾಡುತ್ತಿದ್ದಾಗ ಜೇನುನೊಣಗಳು ದಾಳಿಗಿಳಿದಿವೆ. ತಪ್ಪಿಸಿಕೊಳ್ಳುವಷ್ಟರಲ್ಲಿ ಸಾಕಷ್ಟು ಜೇನುನೊಣಗಳು ಕಚ್ಚಿದ್ದರಿಂದ 6 ಮಂದಿ ಸ್ಥಿತಿ ಗಂಭೀರವಾಗಿದೆ. ತಕ್ಷಣ ಅವರನ್ನು ಹೊಸನಗರ ಆಸ್ಪತ್ರೆ, ಅಲ್ಲಿಂದ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
JP BIG EXCLUSIVE : ಸಕ್ರೆಬೈಲ್ ಅನೆ ಬಿಡಾರದಿಂದ ಮತ್ತೆ ಮೂರು ಆನೆಗಳ ಸ್ಥಳಾಂತರಕ್ಕೆ ಬೇಡಿಕೆ!
ನಂದಿನಿ ಜಂಬೋ ಪಾಕೆಟ್ ಹಾಲಿನ ದರ 3 ರೂಪಾಯಿ ಹೆಚ್ಚಳ!
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com