sn channabasappa : ಶಿವಮೊಗ್ಗದಲ್ಲಿ ಭಾರತ ಧ್ವಜ ಹಿಡಿದು ಸೀತಾರಾಮಾಂಜನೆಯ ಸ್ವಾಮಿಗೆ ಪೂಜೆ

This Article Written by / Prathapa thirthahalli / ಮೇ 9, 2025

sn channabasappa

sn channabasappa : ಶಿವಮೊಗ್ಗದಲ್ಲಿ ಭಾರತ ಧ್ವಜ ಹಿಡಿದು ಸೀತಾರಾಮಾಂಜನೆಯ ಸ್ವಾಮಿಗೆ ಪೂಜೆ

sn channabasappa :  ಭಯೋತ್ಪಾದಕರನ್ನು ಹೊಡೆದುರುಳಿಸಿ ಪಾಕಿಸ್ತಾನದ ನಿದ್ದೆಗೆಡಿಸುತ್ತಿರುವ ಭಾರತ ದೇಶದ ಸೈನಿಕರ ಸುರಕ್ಷತೆಗಾಗಿ ಶಾಸಕ ಎಸ್ ಎನ್​ ಚೆನ್ನಬಸಪ್ಪ ನೇತೃತ್ವದಲ್ಲಿ ನಗರದ ಕೋಟೆ ರಸ್ತೆಯಲ್ಲಿರುವ ಸೀತಾರಾಮಾಂಜನೆಯ ದೇವಾಲಯ ಪೂಜೆಯನ್ನು ಸಲ್ಲಿಸಲಾಗಿದೆ.

ಮುಜರಾಯಿ ಇಲಾಖೆ ವತಿಯಿಂದ ಬಂದ ಆದೇಶದ ಹಿನ್ನೆಲೆ ದೇವಾಲಯದಲ್ಲಿ ಶಾಸಕರು ಇಂದು ತ್ರಿವರ್ಣ ಧ್ವಜ ಹಿಡಿದು ಸೀತಾರಾಮಾಂಜನೆಯ ಹಾಗೂ ದುರ್ಗಾ ದೇವಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಕಾರ್ಯಕರ್ತರು  ಜೈ ಜೈ ಮಾತಾ ಭಾರತ್​ ಮಾತಾ ಭಜರಂಗಿ, ಭಜರಂಗಿ ಎಂದು ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಜಗದೀಶ್ ಎನ್ ಕೆ, ನಗರಾಧ್ಯಕ್ಷರಾದ, ಮೋಹನ್ ರೆಡ್ಡಿ, ಜಿಲ್ಲಾ ಹಾಗೂ ನಗರದ ಪ್ರಮುಖರು, ಮೋರ್ಚಾಗಳ ಪದಾಧಿಕಾರಿಗಳು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

 

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

sn channabasappa

ಮುಂದಿನ ಸುದ್ದಿ ಒದಿ

Leave a Comment