ತಂತಿ ಬೇಲಿಗೆ ಕರೆಂಟ್ ಕೊಟ್ಟಿದ್ದಕ್ಕೆ ಇಬ್ಬರಿಗೆ ತಲಾ ಒಂದು ವರ್ಷ ಶಿಕ್ಷೆ! ಕೋಣೆಹೊಸೂರು ಕೇಸ್ ಇತ್ಯರ್ಥ! ನಡೆದಿದ್ದು ಹೀಗೆ

Shimoga Court Sentences Two to Prison for Death Caused by Illegal Electric Fence ತಂತಿ ಬೇಲಿಗೆ ಕರೆಂಟ್ ಕೊಟ್ಟಿದ್ದಕ್ಕೆ ಇಬ್ಬರಿಗೆ ತಲಾ ಒಂದು ವರ್ಷ ಶಿಕ್ಷೆ! ಕೋಣೆಹೊಸೂರು ಕೇಸ್ ಇತ್ಯರ್ಥ! ನಡೆದಿದ್ದು ಹೀಗೆ

Shivamogga |  ಜಮೀನಿನ ತಂತಿ ಬೇಲಿಗೆ ಅಕ್ರಮವಾಗಿ ಕರೆಂಟ್ ಕೊಟ್ಟಿದ್ದ ತಪ್ಪಿಗೆ ಇಬ್ಬರಿಗೆ ಕೋರ್ಟ್​ ಶಿಕ್ಷೆ ವಿಧಿಸಿದೆ. ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿದ್ದು, ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರು ಸಹೋದರರಿಗೆ ಶಿವಮೊಗ್ಗ ಕೋರ್ಟ್  ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ ಶಿವಮೊಗ್ಗ ಪಾಲಿಕೆಯಿಂದ ಒತ್ತುವರಿ ಹಾಗೂ ಟವರ್ ಬ್ಯಾನರ್ ತೆರವು ಕಾರ್ಯಾಚರಣೆ, ನಿಯಮ ಮೀರಿದರೆ ಬೀಳಲಿದೆ ದಂಡದ ಬಿಸಿ! ಶಿವಮೊಗ್ಗ ನ್ಯಾಯಾಲಯದ ತೀರ್ಪು ಕಳೆದ 25-09-2021 ರಂದು ರಾತ್ರಿ 08-45 ರ ಸುಮಾರಿಗೆ ಶಿವಮೊಗ್ಗ … Read more

21 ವರ್ಷದ ಯುವಕನಿಗೆ 20 ವರ್ಷ ಜೈಲು, 50 ಸಾವಿರ ದಂಡ! ಶಿವಮೊಗ್ಗ ಕೋರ್ಟ್ ಆದೇಶ

Malenadu Today

Shimoga : ತಾಲ್ಲೂಕಿನ ಠಾಣೆ ಒಂದರ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ 21 ವರ್ಷದ ಯುವಕನಿಗೆ ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಮೂರು ವರ್ಷ ಹೆಚ್ಚುವರಿ ಸಾದಾ ಸೆರೆವಾಸ ಶಿಕ್ಷೆ ವಿಧಿಸಿದೆ. 2022ರಲ್ಲಿ ಈ  ಪ್ರಕರಣ ನಡೆದಿತ್ತು.  ಅಂದಿನ ಇನ್‌ಸ್ಪೆಕ್ಟ‌ರ್ ಅಭಯಪ್ರಕಾಶ್ ಸೋಮನಾಳ್‌ ತನಿಖೆ ನಡೆಸಿ ಫೋಕ್ಸೋ ಆಕ್ಟ್​ … Read more

ಭದ್ರಾವತಿಯಲ್ಲಿ ದರೋಡೆಗೆ ಸ್ಕೆಚ್ ಕೇಸ್! ಕಡೆಕಲ್ ಅಬೀದ್ ಸೇರಿ ಐವರಿಗೆ 10 ವರುಷ ಶಿಕ್ಷೆ

ಭದ್ರಾವತಿ ದರೋಡೆ ಸಂಚು ಪ್ರಕರಣ:ಕಡೆಕಲ್ ಅಬೀದ್ ಸೇರಿ  ಐವರು ಅಪರಾಧಿಗಳಿಗೆ 10 ವರ್ಷ ಕಠಿಣ ಸಜೆ Bhadravati Robbery Conspiracy Case Five Convicted to 10 Years Rigorous

Bhadravati Robbery Conspiracy Case Five ಶಿವಮೊಗ್ಗ : ಭದ್ರಾವತಿಯಲ್ಲಿ ದರೋಡೆಗೆ ಸ್ಕೆಚ್​ ಹಾಕಿದ ಪ್ರಕರಣದಲ್ಲಿ ಟಿಪ್ಪು ನಗರದ ನಿವಾಸಿಗಳು ಸೇರಿದಂತೆ ಒಟ್ಟು ಐವರು ಅಪರಾಧಿಗಳಿಗೆ ಕೋರ್ಟ್ 10 ವರ್ಷ ಕಠಿಣ ಸಜೆ ಮತ್ತು ದಂಡ ವಿಧಿಸಿದೆ  ಭದ್ರಾವತಿಯಲ್ಲಿ ದಿನಾಂಕ 01-02-2019 ರಂದು ನಡೆದಿದ್ದ ಪ್ರಕರಣ/Bhadravati Robbery Conspiracy Case Five ಭದ್ರಾವತಿಯ ಗೋಂದಿ ಕೈಮರದ ಬಳಿ ನಡೆದಿದ್ದ ಘಟನೆ ಇದಾಗಿದದೆ. ದರೋಡೆಗೆ ಸ್ಕೆಚ್​ ಹಾಕುತ್ತಿದ್ದ ಐವರು ಆರೋಪಿತರ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಭದ್ರಾವತಿಯ ನಾಲ್ಕನೇ … Read more

ಮೊಬೈಲ್ ಚಾರ್ಜ್ ಮಾಡಲು ಬಿಡದ್ದಕ್ಕೆ ಹಲ್ಲೆ! 4 ವರ್ಷ ಜೈಲು ಶಿಕ್ಷೆ!

Malenadu Today

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರ ಕೋರ್ಟ್ ಪ್ರಕರಣವೊಂದರಲ್ಲಿ​ ಮಹತ್ವದ ತೀರ್ಪು ನೀಢಿದೆ.  ಮೊಬೈಲ್ ಚಾರ್ಜ್ ಹಾಕಲು ಅವಕಾಶ ಕೊಡಲಿಲ್ಲ ಎಂಬ ಕಾರಣಕ್ಕೆ ಮನೆಯ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ ನಾಲ್ಕು ವರ್ಷ ಶಿಕ್ಷೆ ವಿಧಿಸಿದೆ ಇಲ್ಲಿನ ಕೋರ್ಟ್​. 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ. ಮುರಳ್ಳಿ ಮರಾಠಿ ಗ್ರಾಮದ ಆರೋಪಿಗೆ  ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ15 ಸಾವಿರ ದಂಡ ಹಾಕಿದೆ  ಹೊತ್ತಿದ … Read more

ಬಾಲಕಿಯ ಮೇಲೆ ದೌರ್ಜನ್ಯಕ್ಕೆ ಸಹಕಾರ ನೀಡಿದ ಹೋಂಸ್ಟೇ ಮಾಲೀಕ, ರೂಮ್ ಬಾಯ್​! ಮೂವರಿಗೂ ಕೋರ್ಟ್​ ಕೊಟ್ಟ ಶಿಕ್ಷೆ ಏನು ಗೊತ್ತಾ? ಇದೆ ಮೊದಲು

Shivamogga Kallaganguru

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ವ್ಯಾಪ್ತಿಯೊಳಗೆ 2023 ರಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಕೋರ್ಟ್  ತೀರ್ಪು ನೀಡಿದೆ.  ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಮುಖ ಆರೋಪಿ ಹಾಗೂ ಈ ಕೃತ್ಯಕ್ಕೆ ಪರೋಕ್ಷವಾಗಿ ಸಾಥ್ ನೀಡಿದ ಹೋಂಸ್ಟೇ ಮಾಲೀಕ ಮತ್ತು ಸಿಬ್ಬಂದಿಗೆ ಕೋರ್ಟ್​ ಶಿಕ್ಷೆ ವಿಧಿಸಿದೆ. 11-09-2023 ರಂದು 26 ವರ್ಷದ ವ್ಯಕ್ತಿಯೊಬ್ಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಎಳೆದುಕೊಂಡು ಹೋಗಿದ್ದ. ಅಷ್ಟೆ … Read more

26ರ ಯುವಕನಿಗೆ 2 ದಶಕಗಳ ಕಾಲ ಸೆರೆವಾಸ! 4 ಲಕ್ಷ ಪರಿಹಾರ! ಶಿವಮೊಗ್ಗ ನ್ಯಾಯಾಲಯದ ಮಹತ್ವದ ತೀರ್ಪು!

Shivamogga Kallaganguru

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ಕೋರ್ಟ್ ಮತ್ತೊಂದು ಮಹತ್ವದ ತೀರ್ಪು ನೀಡಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಅಡಿಯಲ್ಲಿ ಆರೋಪಿಯೊಬ್ಬನಿಗೆ 20 ವರ್ಷ ಶಿಕ್ಷೆ ವಿಧಿಸಿದೆ. 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 26 ವರ್ಷ ವಯಸ್ಸಿನ ವ್ಯಕ್ತಿಯೊಬ್ಬನಿಗೆ ಶಿವಮೊಗ್ಗ ನ್ಯಾಯಾಲಯ ಈ ಶಿಕ್ಷೆ ನೀಡಿದೆ.  Shivamogga Court Punishes ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್, ಬಿಗ್​ ಸುದ್ದಿ   ಘಟನೆ ಕುರಿತು ಹೇಳುವುದಾದರೆ, 2023ನೇ ಸಾಲಿನ ಘಟನೆಯಿದು, ನೊಂದ … Read more

ಸಂಬಂಧಿ ಮೇಲೆ ಹಗೆತನ, 7 ವರ್ಷ ಕಠಿಣ ಶಿಕ್ಷೆ , ಕಲ್ಲಗಂಗೂರು ಕೇಸ್​ನಲ್ಲಿ ಶಿವಮೊಗ್ಗ ಕೋರ್ಟ್​ನ ತೀರ್ಪು!

Malenadu Today

ಡಿಸೆಂಬರ್,02, 2025 : ಮಲೆನಾಡು ಟುಡೆ ಸುದ್ದಿ :  ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 35,000 ರೂಪಾಯಿ ದಂಡ ವಿಧಿಸಿದ ಶಿವಮೊಗ್ಗ ನ್ಯಾಯಾಲಯ  ಮಲೆನಾಡಲ್ಲಿ ಅಡಿಕೆ ದರ ಏರಿಳಿತ: ಶಿವಮೊಗ್ಗ, ಸಾಗರ ಸೇರಿದಂತೆ ಹಲವು APMC ಅಡಕೆ ರೇಟ್‌ಗಳು ಇಲ್ಲಿವೆ ಶಿವಮೊಗ್ಗ ಕೋರ್ಟ್​ ತೀರ್ಪು ಹಗೆತನದಿಂದ ಸಂಬಂಧಿಕರ ಕೊಲೆಗೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದ ಪ್ರಕರಣವೊಂದರಲ್ಲಿ, ಆರೋಪಿಗೆ ಶಿವಮೊಗ್ಗದ 3ನೇ ಹೆಚ್ಚುವರಿ ಮತ್ತು ಜಿಲ್ಲಾ ನ್ಯಾಯಾಲಯ ಶಿಕ್ಷೆ ನೀಡಿ … Read more

ಜಾತಿ ನಿಂದನೆ & ಮದುವೆ ಮುಚ್ಚಿಟ್ಟಿದ್ದ ಆರೋಪ! ನಾಲ್ಕು ವರ್ಷ ಶಿಕ್ಷೆ ₹1.05 ಲಕ್ಷ ದಂಡ! ಪೂರ್ತಿ ವಿಷಯ ಇಲ್ಲಿದೆ

Shimoga court sentences a man from Shikaripura to 4 years rigorous imprisonment and ₹1,05,000 fine for caste abuse, criminal intimidation, and registering a second marriage while concealing the first. The verdict was pronounced on November 25, 2025.

ನವೆಂಬರ್ 27,  2025 : ಮಲೆನಾಡು ಟುಡೆ  : ಮೊದಲ ಪತ್ನಿ ಇರುವ ವಿಷಯವನ್ನು ಮುಚ್ಚಿಟ್ಟು ಎರಡನೇ ಮದುವೆಯಾಗಿದ್ದಷ್ಟೆ ಅಲ್ಲದೆ ಆಕೆಯನ್ನು ಕೆಳ ಜಾತಿಯವಳೆಂದು ಹೀನಾಯವಾಗಿ ನಿಂದಿಸಿದ ಕಿರಕುಳ ನೀಡಿದ ಪ್ರಕರಕ್ಕೆ ಸಂಬಂಧಿಸಿದಂತೆ ಆರೋಪಿಗೆ  ಶಿವಮೊಗ್ಗ ನ್ಯಾಯಾಲಯವು  4 ವರ್ಷಗಳ ಕಠಿಣ ಕಾರಾಗೃಹ ವಾಸ ಮತ್ತು ದಂಡ ವಿಧಿಸಿದೆ.   ಈ ಪ್ರಕರಣದಲ್ಲಿ ದೌರ್ಜನ್ಯಕ್ಕೊಳಗಾದ ಪತ್ನಿಗೆ ₹1,00,000/- ಪರಿಹಾರವನ್ನು ನೀಡುವಂತೆ ನ್ಯಾಯಪೀಠವು ಆದೇಶಿಸಿದೆ. ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೀತಿ ಕೆ.ಪಿ. … Read more

ಪತ್ನಿ ವಿಚಾರದಲ್ಲಿ ಪತಿರಾಯನಿಗೆ 2 ವರ್ಷ ಶಿಕ್ಷೆ! ಸಾಗರ ಕೋರ್ಟ್​ನಲ್ಲಿ ತೀರ್ಪು

Malenadu Today

ನವೆಂಬರ್ 14,  2025 : ಮಲೆನಾಡು ಟುಡೆ : ಪತ್ನಿಗೆ ಕಿರುಕುಳ ನೀಡಿದ ಪತಿಗೆ ಎರಡು ವರ್ಷ ಜೈಲು ಶಿಕ್ಷೆ, ಸಾಗರ ನ್ಯಾಯಾಲಯದಿಂದ ಮಹತ್ವದ ತೀರ್ಪು, 7,000 ರೂ. ದಂಡ ವಿಧಿಸಿದ ಜೆಎಂಎಫ್‌ಸಿ ನ್ಯಾಯಾಲಯ ಸಾಗರ ತಾಲ್ಲೂಕು, ಬೇಳೂರು ಗ್ರಾಮದ ನಿವಾಸಿ ಅಶೋಕ ಎಂ. ಎಂಬಾತ, ತನ್ನ ಪತ್ನಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿ ಹಲ್ಲೆ ಮಾಡಿದ ಪ್ರಕರಣಕ್ಕೆ(Domestic Violence in Sagar) ಸಂಬಂಧಿಸಿದಂತೆ ಸಾಗರ ಜೆಎಂಎಫ್‌ಸಿ ನ್ಯಾಯಾಲಯವು ಎರಡು ವರ್ಷ ಜೈಲು ಶಿಕ್ಷೆ ಮತ್ತು … Read more

ಬಾಡಿಗೆದಾರ ಮಾಲೀಕನಲ್ಲ! ಬಾಡಿಗೆದಾರರ ವಿಚಾರದಲ್ಲಿ ಸುಪ್ರೀಂಕೋರ್ಟ್​ ಮಹತ್ವದ ತೀರ್ಪು!

Supreme Court Rules Tenants Can Never Become Owners; Upholds Property Rights

ನವೆಂಬರ್, 09, 2025 ರ ಮಲೆನಾಡು ಟುಡೆ ಸುದ್ದಿ :  ಮನೆ ಬಾಡಿಗೆದಾರರು ಎಂದಿಗೂ ಮಾಲೀಕರಾಗುವುದಿಲ್ಲ,  ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್ , ಮಾಲೀಕರ ಕಾನೂನು ಹಕ್ಕುಗಳನ್ನು ಮತ್ತಷ್ಟು ಬಲಪಡಿಸಿದ ಸರ್ವೋಚ್ಚ ನ್ಯಾಯಾಲಯ,  ಬಾಡಿಗೆದಾರರು ದೀರ್ಘಕಾಲ ನೆಲೆಸಿದ್ದರೂ ಮಾಲೀಕತ್ವ ಪಡೆಯಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ. Supreme Court Rules Tenants Never Become Owners ಶಿವಮೊಗ್ಗದಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್​ಗಳು ಎಲ್ಲೆಲ್ಲಿ ಇವೆ!? ಮನೆ ಬಾಡಿಗೆದಾರರು (Tenant) ಮತ್ತು ಮಾಲೀಕರ (Owner) ನಡುವಿನ ಸುದೀರ್ಘ ಕಾಲದ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು