CRIME INVESTIGATION

ನೀವು ಓದಿದ ಸುದ್ದಿಗಳನ್ನು ನಿಮ್ಮವರಿಗೂ ತಲುಪಿಸಿ

ಪ್ರತಿದಿನದ ಅಚ್ಚರಿಯ ಸುದ್ದಿಗಳು ನಿಮಗಾಗಿ

ಶಿವಮೊಗ್ಗ ಜೈಲ್​ನಲ್ಲಿ ಅಕ್ಟೋಬರ್​ 19 ರಂದು ನಡೆದಿದ್ದೇನು? ಕೈದಿಗಳ ನಡುವೆ ಏನಾಯ್ತು!?

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 24, 2025 : ನಗರದ ಸೋಗಾನೆ ಬಳಿ ಇರುವ ಶಿವಮೊಗ್ಗ ಕೇಂದ್ರ ಕಾರಾಗೃಗಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಈ ಸಂಬಂಧ…

ಶಿವಮೊಗ್ಗ : ವೀರಭದ್ರ ಟಾಕೀಸ್​ ಬಳಿ ಕುಸಿದು ಬಿದ್ದಿದ್ದ ವ್ಯಕ್ತಿ ಸಾವು! ಕೈ ಮೇಲಿತ್ತು ಸೂರ್ಯನ ಟ್ಯಾಟು!

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 15 2025:  ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯ ಸಂಬಂಧಿಕರು ಅಥವಾ ವಾರಸುದಾರರನ್ನು…

ಅಮ್ಜದ್​ ಮರ್ಡರ್ ಕೇಸ್! ಆರೋಪಿ ಅಕ್ಬರ್ ಕಾಲಿಗೆ ಪೊಲೀಸ್ ಫೈರ್!

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 08  2025: ಶಿವಮೊಗ್ಗ ಪೊಲೀಸರು ಮತ್ತೊಬ್ಬ ರೌಡಿಶೀಟರ್​ನ ಕಾಲಿಗೆ ಗುಂಡು ಹಾರಿಸಿದ್ದಾರೆ. ಇತ್ತೀಚೆಗೆ ನಡೆದಿದ್ದ  ಸ್ಕ್ರ್ಯಾಪ್​ ಉದ್ಯಮಿ ಅಮ್ಜದ್ ಕೊಲೆ ಪ್ರಕರಣದ…

ಊರುಗಡೂರಿನಲ್ಲಿ ನಿನ್ನೆ ಆಗಿದ್ದೇನು? ಇಬ್ಬರಿಗೆ ಇರಿದಿದ್ದೇಕೆ? ಎಸ್​ಪಿ ಹೇಳಿದ್ದೇನು?

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 6  2025: ಶಿವಮೊಗ್ಗ ಊರುಗಡೂರು ಬಳಿಯಲ್ಲಿ ನಿನ್ನೆ ದಿನ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಘಟನೆಯಲ್ಲಿ ನಡೆದಿದ್ದೇನು ಎಂಬುದನ್ನು ಗಮನಿಸುವುದಾದರೆ,…

ರಾಜ್ಯದಲ್ಲಿ ಮತ್ತೊಂದು ಆ*…ವಿಡಿಯೋ ಪ್ರಕರಣ!

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 23 2025 : ಈ ಹಿಂದೆ 2000 ಕ್ಕೂ ಅಶ್ಲೀಲ ವಿಡಿಯೋ ಹೊಂದಿದ್ದರು ಎನ್ನಲಾದ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್​ ರೇವಣ್ಣ…

ಶಿರಾಳಕೊಪ್ಪದಲ್ಲಿ ನಡೆದ ಗೋಮಾಂಸದ ರೇಡ್​ ಬಗ್ಗೆ ಎಸ್​ಪಿ ಸ್ಪಷ್ಟನೆ! ಇಷ್ಟೆ ನಡೆದಿದ್ದು!

shiralakoppa police raid and sp statement  ಶಿರಾಳಕೊಪ್ಪ, ಶಿಕಾರಿಪುರ, ಶಿವಮೊಗ್ಗ : August 06 2025 :  ನಿನ್ನೆ ದಿನ ಶಿರಾಳಕೊಪ್ಪದಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದಂತೆ…

10 ದಿನಗಳ ಬಳಿಕ ₹1 ಕಾಲು ಕೋಟಿಗಾಗಿ ನಡೆದ OC ಗ್ಯಾಂಗ್‌ವಾರ್‌ ವಿಡಿಯೋ ವೈರಲ್‌ ! ಏನಿದು ಭದ್ರಾವತಿಯಲ್ಲಿ JP ಬರೆಯುತ್ತಾರೆ

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 18, 2025 ‌‌  ಮಹಿಳಾ ಸರ್ಕಾರಿ ಅಧಿಕಾರಿಯೊಬ್ಬರಿಗೆ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ ಭದ್ರಾವತಿಯಿಂದ ಇನ್ನೊಂದು…

By 13

FLASH NEWS | ಶಿವಮೊಗ್ಗ ಪಾಲಿಕೆಯಲ್ಲಿ ಲೋಕಾಯುಕ್ತರ ಶಾಕ್…ಸಿಕ್ಕಿಬಿದ್ದ ಅಧಿಕಾರಿ

ಶಿವಮೊಗ್ಗ ನಗರ ಪಾಲಿಕೆಯಲ್ಲಿ ಇವತ್ತು ಲೋಕಾಯುಕ್ತ ಅಧಿಕಾರಿಗಳು ದಿಡೀರ್ ದಾಳಿ ನಡೆಸಿದ್ದಾರೆ ಗುತ್ತಿಗೆದಾರರೊಬ್ಬರಿಂದ 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಅಧಿಕಾರಿ ಒಬ್ಬರನ್ನ ಟ್ರ್ಯಾಪ್ ಮಾಡಿದ್ದಾರೆ ಇವತ್ತು…

By 13