ಬೆಂಗಳೂರಿನಿಂದ ಬಂದ ಕರೆ ಮೇಲಿತ್ತು ಸಂಶಯ! ಆಂಧ್ರದ ವ್ಯಕ್ತಿ ಶಿವಮೊಗ್ಗದಲ್ಲಿ ಬಂಧನ
ಜೂನ್ 25, 2026

Fake Lokayukta officer / ಮಲೆನಾಡು ಟುಡೆ ಶಿವಮೊಗ್ಗ / ಶಿವಮೊಗ್ಗದ ಅಧಿಕಾರಿಯನ್ನೆ ಲೋಕಾಯುಕ್ತ ಅಂತಾ ಹೆದರಿಸಿ ಹಣ ವಸೂಲಿ ಮಾಡಲು ಮುಂದಾಗಿದ್ದ ಯುವಕನ್ನ ಶಿವಮೊಗ್ಗ ಪೊಲೀಸರು...
ಕ್ಲಿಕ್ ಮಾಡಿಕುಂಸಿ ಪ್ರವೀಣ್ ಕೊ@ಲೆ ಕೇಸ್! 2 ಕಾರಣ?ಎಸ್ಪಿ ನಿಖಿಲ್ ಬಿ ಸ್ಟೇಟ್ಮೆಂಟ್ !
ಜೂನ್ 24, 2026

SP Nikhil B statement / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಕುಂಸಿ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಬರುವ ಸುತ್ತುಕೋಟೆಯಲ್ಲಿ ರಾತ್ರಿ ಮಲಗಿದ್ದ ಯುವಕ...
ಕ್ಲಿಕ್ ಮಾಡಿಶಿವಮೊಗ್ಗದ ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ ಹೊರಜಿಲ್ಲೆಗಳಲ್ಲಿ ಪ್ರತ್ಯೇಕ ಎಫ್ಐಆರ್
ಜೂನ್ 20, 2026

Police from Shivamogga ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಲೈಂಗಿಕ ಕಿರುಕುಳ ನೀಡಿದ ಆರೋಪದ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು ಪೊಲೀಸ್...
ಕ್ಲಿಕ್ ಮಾಡಿಡಿಸಿ ಕಚೇರಿಯಲ್ಲಿ ಪರಿಚಯಸ್ಥರಿದ್ದಾರೆ ಎಂದು ಹೇಳುತ್ತಾ 80 ಸಾವಿರ ವಂಚನೆ! ಸರ್ಕಾರಿ ಮನೆ ಮಂಜೂರಿನ ಕಥೆ
ಮೇ 18, 2026

ಶಿರಾಳಕೊಪ್ಪ / ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪೊಲೀಸ್ ಸ್ಟೇಷನ್ ಲಿಮಿಟ್ಸ್, ಸರ್ಕಾರಿ ಮನೆ ಮಂಜೂರು ಮಾಡಿಸಿಕೊಡುವುದಾಗಿ ಮೋಸ ಮಾಡಿರುವ ಆರೋಪ ಸಂಬಂಧ ಭಾರತೀಯ ನ್ಯಾಯ...
ಕ್ಲಿಕ್ ಮಾಡಿಒಟಿಪಿ ಬಂದಿಲ್ಲ, Apk ಕ್ಲಿಕ್ ಮಾಡಿಲ್ಲ! ವಕೀಲರ ಖಾತೆಯಿಂದ 1 ಲಕ್ಷ ಮಾಯ! ಹೇಗಾಯ್ತು ಘಟನೆ
ಮೇ 8, 2026

ಮಲೆನಾಡು ಟುಡೆ ಸುದ್ದಿ /ಚಿಕ್ಕಮಗಳೂರು ಸುದ್ದಿ / ಓಟಿಪಿ ಕೊಟ್ಟು ಕೆಡಬೇಡರಿ ಎಂಬುದು ಸೈಬರ್ ಯುಗದ ಹೊಸ ಗಾದೆ. ಆದರೆ ಇಲ್ಲೊಂದು ಪ್ರಕರಣದಲಲ್ಲಿ ಒಟಿಪಿ ಇಲ್ಲದೆ ವ್ಯಕೀಲರೊಬ್ಬರ...
ಕ್ಲಿಕ್ ಮಾಡಿಶಿವಮೊಗ್ಗ ಕೋಟೆ ಪೊಲೀಸ್ ಆಪರೇಷನ್ ! ಇಬ್ಬರು ಅರೆಸ್ಟ್!
ಮೇ 4, 2026

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ದಂಧೆಯನ್ನು ಪೊಲೀಸರು ಬ್ರೇಕ್ ಮಾಡಿದ್ದಾರೆ. ರಾಜೀವ್ ಗಾಂಧಿ...
ಕ್ಲಿಕ್ ಮಾಡಿ156 ಮಂದಿ ಮೇಲೆ ಪಿಟ್ಟಿ ಕೇಸ್ : ಶಿವಮೊಗ್ಗ ಎಸ್ಪಿ ನಿಖಿಲ್ ಬಿ ಕ್ವಿಕ್ ಆಕ್ಷನ್!
ಮೇ 2, 2026

ಮಲೆನಾಡು ಟುಡೆ, ಶಿವಮೊಗ್ಗ / ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗುವವರ ಹಾಗೂ ಅಸಭ್ಯವಾಗಿ ವರ್ತಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ನಗರದಲ್ಲಿ ಅಕ್ಕ ಪಡೆ...
ಕ್ಲಿಕ್ ಮಾಡಿಶಿವಮೊಗ್ಗ: ಲಕ್ಕಿನಕೊಪ್ಪದಲ್ಲಿ ಜೋಕಾಲಿ ಆಡುವಾಗ ಕುಣಿಕೆ ಬಿಗಿದು ಬಾಲಕಿ ಸಾವು! ನಡೆದ ಘಟನೆ ಮೂಡಿಸ್ತಿದೆ ಎಚ್ಚರಿಕೆ
ಏಪ್ರಿಲ್ 24, 2026

ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಜೋಕಾಲಿ ಆಡುವಾಗ ಆಕಸ್ಮಿಕವಾಗಿ ಕುತ್ತಿಗೆಗೆ ಕುಣಿಕೆ ಬಿಗಿದುಕೊಂಡು ಒಂಬತ್ತು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ. ಶಿವಮೊಗ್ಗದ ವಿದ್ಯಾನಗರದ ನಿವಾಸಿಯಾಗಿರುವ 9...
ಕ್ಲಿಕ್ ಮಾಡಿಶಿವಮೊಗ್ಗ ಸಂಕ್ಷಿಪ್ತ ಸುದ್ದಿ : ಮನೆಗಳ್ಳತನ, ಬಾರ್ನಲ್ಲಿ ಹಲ್ಲೆ ಸೇರಿ ಪ್ರಮುಖ ಕ್ರೈಂ ಸುದ್ದಿಗಳು
ಏಪ್ರಿಲ್ 22, 2026

ಶಿವಮೊಗ್ಗದಲ್ಲಿ ನಡೆದ ವಿವಿಧ ಘಟನೆಗಳ ಸಂಕ್ಷಿಪ್ತ ವಿವರಗಳನ್ನು ನೀಡುವ ಮಲೆನಾಡು ಟುಡೆ ಡಿಜಿಟಲ್ ಮೀಡಿಯಾದ ಇವತ್ತಿನ ಚಟ್ ಪಟ್ ನ್ಯೂಸ್ ಇಲ್ಲಿದೆ ಶಿವಮೊಗ್ಗ ಸಂಕ್ಷಿಪ್ತ ಸುದ್ದಿ 1...
ಕ್ಲಿಕ್ ಮಾಡಿತಾಳಗುಪ್ಪ ಟ್ರೈನ್ ನಲ್ಲಿ ಕಳ್ತನ ಕೇಸ್! ದಾವಣಗೆರೆ , ತಿಪಟೂರಲ್ಲಿಯು ವಾಂಟೆಡ್ ಆಗಿದ್ದವ ಅರೆಸ್ಟ್
ಏಪ್ರಿಲ್ 13, 2026

ಶಿವಮೊಗ್ಗ / ಪ್ರಯಾಣಿಕರೊಬ್ಬರ ಬಳಿಯಿದ್ದ 3.60 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದ ಪ್ರಕರಣವನ್ನು ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಹಾಗೂ ಸರ್ಕಾರಿ...
ಕ್ಲಿಕ್ ಮಾಡಿಸಂಸಾರ ತಾಪತ್ರಯಕ್ಕೆ ವಶೀಕರಣದ ಮಂತ್ರ! ಜ್ಯೋತಿಷಿಯ ಮಡಿಕೆಯಿಂದ ನಂಬಿಕೆ ದ್ರೋಹ! ದುರ್ಗಿಗುಡಿಯ ಕಥೆ
ನವೆಂಬರ್ 3, 2025

ನವೆಂಬರ್, 03, 2025 ರ ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗದಲ್ಲಿ ವಶೀಕರಣದ ಮೂಲಕ ದಾಂಪತ್ಯ ಕಲಹವನ್ನು ಬಗೆಹರಿಸುವುದಾಗಿ ವಂಚಿಸಲಾಗಿದೆ. ದುರ್ಗಿಗುಡಿಯ ಜ್ಯೋತಿಷಿಯ ಮಾತು ನಂಬಿ ಕೆಟ್ಟ...
ಕ್ಲಿಕ್ ಮಾಡಿಶಿವಮೊಗ್ಗ ಜೈಲ್ನಲ್ಲಿ ಅಕ್ಟೋಬರ್ 19 ರಂದು ನಡೆದಿದ್ದೇನು? ಕೈದಿಗಳ ನಡುವೆ ಏನಾಯ್ತು!?
ಅಕ್ಟೋಬರ್ 24, 2025

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 24, 2025 : ನಗರದ ಸೋಗಾನೆ ಬಳಿ ಇರುವ ಶಿವಮೊಗ್ಗ ಕೇಂದ್ರ ಕಾರಾಗೃಗಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಈ ಸಂಬಂಧ...
ಕ್ಲಿಕ್ ಮಾಡಿಶಿವಮೊಗ್ಗ : ವೀರಭದ್ರ ಟಾಕೀಸ್ ಬಳಿ ಕುಸಿದು ಬಿದ್ದಿದ್ದ ವ್ಯಕ್ತಿ ಸಾವು! ಕೈ ಮೇಲಿತ್ತು ಸೂರ್ಯನ ಟ್ಯಾಟು!
ಅಕ್ಟೋಬರ್ 15, 2025

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 15 2025: ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯ ಸಂಬಂಧಿಕರು ಅಥವಾ ವಾರಸುದಾರರನ್ನು...
ಕ್ಲಿಕ್ ಮಾಡಿಅಮ್ಜದ್ ಮರ್ಡರ್ ಕೇಸ್! ಆರೋಪಿ ಅಕ್ಬರ್ ಕಾಲಿಗೆ ಪೊಲೀಸ್ ಫೈರ್!
ಅಕ್ಟೋಬರ್ 8, 2025

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 08 2025: ಶಿವಮೊಗ್ಗ ಪೊಲೀಸರು ಮತ್ತೊಬ್ಬ ರೌಡಿಶೀಟರ್ನ ಕಾಲಿಗೆ ಗುಂಡು ಹಾರಿಸಿದ್ದಾರೆ. ಇತ್ತೀಚೆಗೆ ನಡೆದಿದ್ದ ಸ್ಕ್ರ್ಯಾಪ್ ಉದ್ಯಮಿ ಅಮ್ಜದ್ ಕೊಲೆ ಪ್ರಕರಣದ...
ಕ್ಲಿಕ್ ಮಾಡಿಊರುಗಡೂರಿನಲ್ಲಿ ನಿನ್ನೆ ಆಗಿದ್ದೇನು? ಇಬ್ಬರಿಗೆ ಇರಿದಿದ್ದೇಕೆ? ಎಸ್ಪಿ ಹೇಳಿದ್ದೇನು?
ಅಕ್ಟೋಬರ್ 6, 2025
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 6 2025: ಶಿವಮೊಗ್ಗ ಊರುಗಡೂರು ಬಳಿಯಲ್ಲಿ ನಿನ್ನೆ ದಿನ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಘಟನೆಯಲ್ಲಿ ನಡೆದಿದ್ದೇನು ಎಂಬುದನ್ನು ಗಮನಿಸುವುದಾದರೆ,...
ಕ್ಲಿಕ್ ಮಾಡಿ