ನ್ಯೂಟ್ರಲ್ ಆದ ಗೇರ್ , ಸೀದಾ ಹೊಂಡಕ್ಕೆ ಇಳಿದ ಟೆಂಪೋ! ಮುಳ್ಳಯ್ಯನಗಿರಿಯಲ್ಲಿ ಜಸ್ಟ್ ಮಿಸ್
ಮೇ 27, 2026

ಮಲೆನಾಡು ಟುಡೆ ಸುದ್ದಿ / ಚಿಕ್ಕಮಗಳೂರು / ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲರ್ ವಾಹನವೊಂದು ಕಂದಕಕ್ಕೆ ಇಳಿದ ಘಟನೆ ವರದಿಯಾಗಿದೆ....
ಕ್ಲಿಕ್ ಮಾಡಿಮಂಗಳೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ದುಬೈ ಉದ್ಯೋಗಿ ಸಾವು! ಕಾರಣವಾಯ್ತು ಈ ಘಟನೆ
ಮೇ 27, 2026

ಮಲೆನಾಡು ಟುಡೆ ಸುದ್ದಿ / ಶೃಂಗೇರಿ / ಮಂಗಳೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 169ರ ಹೊನಗೋಡು ಬಳಿ ನಿನ್ನೆ ಮಂಗಳವಾರ ಮುಂಜಾನೆ ಸಂಭವಿಸಿದ ‘ಹಿಟ್ ಅಂಡ್ ರನ್’ ಅಪಘಾತದಲ್ಲಿ...
ಕ್ಲಿಕ್ ಮಾಡಿಕೊಲ್ಲೂರು ಸಮೀಪ ಅಪಘಾತ: ಕೇರಳದ ಇಬ್ಬರು ಮಹಿಳೆಯರ ಸಾವು
ಮೇ 18, 2026

ಕೊಲ್ಲೂರು / ಕೊಡಚಾದ್ರಿ ಪ್ರವಾಸ ಮುಗಿಸಿ ಮರಳುತ್ತಿದ್ದ ಪ್ರವಾಸಿಗರ ವಾಹನ ಅಪಘಾತಕ್ಕೀಡಾದ ಘಟನೆ ನಿನ್ನೆ ದಿನ ಭಾನುವಾರ ಸಂಭವಿಸಿದೆ. ಈ ಘಟನೆಯಲ್ಲಿ ಕೇರಳ ಮೂಲದ ಇಬ್ಬರು ಮಹಿಳೆಯರು...
ಕ್ಲಿಕ್ ಮಾಡಿಕಾರಿನಲ್ಲಿ ಚಿಪ್ಪು ಹಂದಿಯ ಚಿಪ್ಪು ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ
ಮೇ 8, 2026

Pangolin Scales Smuggling ಮಂಗಳೂರು : ಅಕ್ರಮವಾಗಿ ಚಿಪ್ಪು ಹಂದಿಯ ಚಿಪ್ಪುಗಳನ್ನು ಶೇಖರಿಸಿಟ್ಟು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಜಾಲವೊಂದನ್ನು ಮಂಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ...
ಕ್ಲಿಕ್ ಮಾಡಿಧರ್ಮಸ್ಥಳದಲ್ಲಿ ಯುಗಾದಿ ಸ್ನೇಹಪರ್ವ – 2 ಯಶಸ್ವಿ!
ಏಪ್ರಿಲ್ 28, 2026

Sneha Parva-2 ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ “ಯುಗಾದಿ ನವ ಪಲ್ಲವಕೆ ನಾಂದಿ” ಸ್ನೇಹ ಪರ್ವ- 2 ಕಾರ್ಯಕ್ರಮವು ಏಪ್ರಿಲ್...
ಕ್ಲಿಕ್ ಮಾಡಿಮರ ಬೀಳುವ ಮುನ್ನವೇ ಬ್ರೇಕ್ ಹಾಕಿದ ಚಾಲಕ; ನಾಲ್ವರು ಪ್ರಯಾಣಿಕರು ಸೇಫ್. ವಿಡಿಯೋ ನೋಡಿ
ಏಪ್ರಿಲ್ 25, 2026

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಪ್ರಕೃತಿಯ ವಿಕೋಪಗಳು ಸೃಷ್ಟಿಯಾಗುತ್ತಿದ್ದು, ಅನಾಹುತವೊಂದು ಸಂಭವಿಸುವ ಮುನ್ನವೇ ಕೂದಲೆಳೆ ಅಂತರದಲ್ಲಿ ತಪ್ಪಿದೆ. ತಾಲೂಕಿನ ಆಲ್ದೂರು ಗ್ರಾಮದ ಸಮೀಪ ಚಲಿಸುತ್ತಿದ್ದ ಕಾರಿನ...
ಕ್ಲಿಕ್ ಮಾಡಿಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಸರ್ಕಾರಿ ಬಸ್ ಅಡ್ಡಗಟ್ಟಿ ಪುಂಡಾಟ; ಸೆಲ್ಫಿ ಕ್ಲಿಕ್ಕಿಸಿ ಚಾಲಕ-ನಿರ್ವಾಹಕನಿಗೆ ಬೆದರಿಕೆ
ಏಪ್ರಿಲ್ 25, 2026

ಚಿಕ್ಕಮಗಳೂರು | ಕುಡಿದ ಮತ್ತಿನಲ್ಲಿ ಇಬ್ಬರು ಪುಂಡರು ಸರ್ಕಾರಿ ಬಸ್ನ್ನು ಅಡ್ಡಗಟ್ಟಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಗಲಾಟೆ ಮಾಡಿರುವ ಘಟನೆ ಚಿಕ್ಕಮಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗ...
ಕ್ಲಿಕ್ ಮಾಡಿಕಾಡು ಹಂದಿ ದಾಳಿ, ಕೃಷಿಕನಿಗೆ ಗಾಯ, ಮೀನು ಹಿಡಿಯಲು ಹೋದವರು ನೀರುಪಾಲು! ಮೂಡಿತು ಅನುಮಾನ
ಏಪ್ರಿಲ್ 20, 2026

ವನ್ಯಜೀವಿ ವಿಚಾರದಲ್ಲಿ ಚಿಕ್ಕಮಗಳೂರಿನಲ್ಲಿ ಎರಡು ಪ್ರತ್ಯೇಕ ಘಟನೆ ನಡೆದಿದೆ. ಘಟನೆಯೊಂದರಲ್ಲಿ ಕಾಡು ಹಂದಿ ತಿವಿದು ವ್ಯಕ್ತಿಯೊಬ್ಬರು ಗಂಭೀರ ಆಗಿದ್ದಾರೆ. ಇನ್ನೊಂದೆಡೆ ಮೀನು ಹಿಡಿಯಲು ಹೋಗಿ ಇಬ್ಬರು ನೀರುಪಾಲಾಗಿದ್ದಾರೆ....
ಕ್ಲಿಕ್ ಮಾಡಿಶಿವಮೊಗ್ಗ ಜಿಲ್ಲೆಯ ಯುವತಿ ಜೊತೆ 3ನೇ ಮದುವೆಗೆ ಸಿದ್ಧನಾದ ಇಬ್ಬರು ಹೆಂಡಿರ ಗಂಡ! FIR
ಏಪ್ರಿಲ್ 15, 2026

ಅದಾಗಲೇ ಎರಡು ಮದುವೆಯಾಗಿದ್ದಷ್ಟೆ ಅಲ್ಲದೆ ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ಒಂದರ ಯುವತಿಯನ್ನು ಮದುವೆಯಾಗಲು ಮುಂದಾಗಿದ್ದ ಯುವಕನ ವಿರುದ್ಧ ಇದೀಗ ಕೇಸ್ ದಾಖಲಾಗಿದೆ. ಎರಡನೇ ಹೆಂಡತಿ ನೀಡಿದ ದೂರಿನ...
ಕ್ಲಿಕ್ ಮಾಡಿಮಾಣಿಕ್ಯಧಾರ ಜಲಪಾತದ ಬಳಿ ಕೇರಳದ ಬಾಲಕಿ ಶ್ರೀನಂದಾ ನಿಗೂಢ ನಾಪತ್ತೆ
ಏಪ್ರಿಲ್ 9, 2026

ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪ್ರವಾಸಕ್ಕಾಗಿ ಆಗಮಿಸಿದ್ದ ಕೇರಳ ಮೂಲದ 15 ವರ್ಷದ ಬಾಲಕಿಯೊಬ್ಬಳು ಚಂದ್ರದ್ರೋಣ ಪರ್ವತ ಶ್ರೇಣಿಯ ದತ್ತಪೀಠದ ಸಮೀಪವಿರುವ ಪ್ರಸಿದ್ಧ ಮಾಣಿಕ್ಯಾಧಾರ ಜಲಪಾತದ ಬಳಿ...
ಕ್ಲಿಕ್ ಮಾಡಿ