ಗೃಹ ಸಚಿವರಿಗೆ ಸಂಕಷ್ಟ ತಂದ ಕಬಡ್ಡಿ ಪಂದ್ಯ: FIR ದಾಖಲಿಸಿ ತನಿಖೆಗೆ ಕೋರ್ಟ್ ಸೂಚನೆ! ಏನಿದು ವಿಚಾರ ಓದಿ

Govt Committed to Filling 8000 Police Vacancies: Dr. G. Parameshwara in Assembly | Malenadu Today ಪೊಲೀಸ್ ಇಲಾಖೆಯಲ್ಲಿ ಹಾಗೂ 8,000 ಕಾನ್‌ಸ್ಟೇಬಲ್‌ಗಳ ನೇಮಕಕ್ಕೆ ಶೀಘ್ರ ಅಧಿಸೂಚನೆ ಹೊರಡಿಸಲಾಗುವುದು ಗೃಹ ಸಚಿವ.ಡಾ.ಜಿ.ಪರಮೇಶ್ವರ್

ಇದೊಂದು ಅಪರೂಪದ ಪ್ರಕರಣ, ತುಮಕೂರಿನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಗೃಹಸಚಿವ ಡಾ.ಜಿ.ಪರಮೇಶ್ವರ್​ ವಿರುದ್ಧ ಇದೀಗ ಬೆಟ್ಟಿಂಗ್​ ಪ್ರಕರಣ ದಾಖಲಿಸುವಂತೆ ಕೋರ್ಟ್​ ಸೂಚಿಸಿದೆ. ಕಬ್ಬಡಿ ಮ್ಯಾಚ್​​ನಲ್ಲಿ …

ಕ್ಲಿಕ್ ಮಾಡಿ

ಇಂದಿನ ದಿನ ಭವಿಷ್ಯ / 23 ಏಪ್ರಿಲ್ 2026: ಶುಭ ಸುದ್ದಿ, ಆರ್ಥಿಕ ಅಭಿವೃದ್ಧಿ; ನಿಮ್ಮ ರಾಶಿಫಲ ಹೇಗಿದೆ?

Fortune on September Dina panchanga August 21 2025  Good News Predictions, Mesha Rashi, Horoscope for July 25, 2025   Complete Kannada Panchanga for July 17 Sankashta Chaturthi Special  Astrological Predictions for All Zodiac Signs July 14 2025Todays Panchang Auspicious Timings Todays Panchanga & Auspicious Timings 11 Your Guide to Success What the Stars Say July 11Guru Purnima SpecialToday  Calendar  Your Daily Guide / july 02 / ಹೇಗಿದೆ ದಿನ ಸಮಾಚಾರ! ಶುಭ ಸಮಯ ಯಾವುದು? Today  Calendar  Your Daily Guide Today  Calendar  Your Daily Guide today special july 01 2025June 28 2025 Calendar Today Panchanga June 27 2025 June 26 2025 Kannada Panchanga June 25 2025 Astrology Forecast today rashi nakshatra in kannada today Horoscope June 24today panchanga june 23 today panchanga june 23 today panchangam in kannada June 23 2025 today calendar june 21 june 20/2025 ontikoppal panchanga nitya panchanga june dina vishesha today

ಗ್ರಹಗಳ ಚಲನೆ ಹಾಗೂ ನಕ್ಷತ್ರಗಳ ಸ್ಥಾನದ ಆಧಾರದ ಮೇಲೆ ಇಂದಿನ (ಏಪ್ರಿಲ್ 23, 2026) ದ್ವಾದಶ ರಾಶಿಗಳ ಫಲಾಫಲ ಹಾಗೂ ಪಂಚಾಂಗದ ವಿವರ ಇಲ್ಲಿದೆ. ಇಂದಿನ ಪಂಚಾಂಗ …

ಕ್ಲಿಕ್ ಮಾಡಿ

ಮೆಗ್ಗಾನ್ ಆಸ್ಪತ್ರೆಯಲ್ಲಿ 5 ಕೋಟಿ ವೆಚ್ಚದ ಎನ್‌ಐಸಿ! ಮಕ್ಕಳ ಚಿಕಿತ್ಸೆಗೆ ಇದು ಅವಶ್ಯಕ! ಸಂಸದರು ನೀಡಿದ್ರು ಗುಡ್ ನ್ಯೂಸ್

ಮೆಗ್ಗಾನ್ ಆಸ್ಪತ್ರೆಯಲ್ಲಿ 5 ಕೋಟಿ ರೂ. ವೆಚ್ಚದ ನೂತನ ಎನ್‌ಐಸಿಯು ಘಟಕ ಸ್ಥಾಪನೆ Shivamogga Rs 5 Crore Advanced NICU Facility to be Setup at McGann Hospital

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಹೊಸದಾಗಿ 30 ಹಾಸಿಗೆ ಸಾಮರ್ಥ್ಯದ ಎನ್​ಐಸಿ ಘಟಕ ಸ್ಥಾಪನೆಮಾಡಲಾಗುತ್ತಿದೆ. ಈ ವಿಷಯವನ್ನು ಸ್ವತಃ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಇದರಿಂದ ಅವಧಿಗೂ ಮುನ್ನ …

ಕ್ಲಿಕ್ ಮಾಡಿ

ಸ್ಮಾರ್ಟ್ ಸಿಟಿ ಕ್ಯಾಮೆರಾ ನಂಬರ್ ಪ್ಲೇಟ್​ನಲ್ಲಿ ಟೆಕ್ನಾಲಿಜಿಯಾ ಟ್ರಿಕ್​ ಮಾಡಿ ಬೈಕ್ ಸವಾರ ! ಈ ಐಡಿಯಾ ನೀವ್ ಮಾಡ್ಬೇಡಿ

ಸ್ಮಾರ್ಟ್ ಸಿಟಿ ಕ್ಯಾಮೆರಾ ನಂಬರ್ ಪ್ಲೇಟ್​ನಲ್ಲಿ ಟೆಕ್ನಾಲಿಜಿಯಾ ಟ್ರಿಕ್​ ಮಾಡಿ ಬೈಕ್ ಸವಾರ ! ಈ ಐಡಿಯಾ ನೀವ್ ಮಾಡ್ಬೇಡಿ Shivamogga Biker Caught by Smart City Camera for Pasting Sticker on Number Plate

ಶಿವಮೊಗ್ಗ ಸಿಟಿಯಲ್ಲಿ ಸ್ಮಾರ್ಟ್ ಸಿಟಿ ಸಿಸಿ ಕ್ಯಾಮರಾದಿಂದ ತಪ್ಪಿಸಿಕೊಳ್ಳೋಕೆ ಜನ ಏನೆಲ್ಲಾ ಪ್ಲಾನ್ ಮಾಡ್ತಾರೆ ಅನ್ನೋದು ಪೊಲೀಸರಿಗೂ ಗೊತ್ತಿದೆ. ಎಷ್ಟೆ ಆಗಲಿ ಅವರು ಓದಿ ಎಕ್ಸಾಮ್​ ಪಾಸ್ …

ಕ್ಲಿಕ್ ಮಾಡಿ

ಶಿವಮೊಗ್ಗ ಸಂಕ್ಷಿಪ್ತ ಸುದ್ದಿ : ಮನೆಗಳ್ಳತನ, ಬಾರ್‌ನಲ್ಲಿ ಹಲ್ಲೆ ಸೇರಿ ಪ್ರಮುಖ ಕ್ರೈಂ ಸುದ್ದಿಗಳು

Areca nut theft holehonnur theft

ಶಿವಮೊಗ್ಗದಲ್ಲಿ ನಡೆದ ವಿವಿಧ ಘಟನೆಗಳ ಸಂಕ್ಷಿಪ್ತ ವಿವರಗಳನ್ನು ನೀಡುವ ಮಲೆನಾಡು ಟುಡೆ ಡಿಜಿಟಲ್ ಮೀಡಿಯಾದ ಇವತ್ತಿನ ಚಟ್ ಪಟ್ ನ್ಯೂಸ್ ಇಲ್ಲಿದೆ ಶಿವಮೊಗ್ಗ ಸಂಕ್ಷಿಪ್ತ ಸುದ್ದಿ 1 …

ಕ್ಲಿಕ್ ಮಾಡಿ

ಇಂದಿನ ಪಂಚಾಂಗ ಮತ್ತು ರಾಶಿ ಭವಿಷ್ಯ : ನಿಮ್ಮ ದಿನಭವಿಷ್ಯ ಪರಿಶೀಲಿಸಿ

ಭವಿಷ್ಯ ಮತ್ತು ಪಂಚಾಂಗ ದ್ವಾದಶ ರಾಶಿಗಳ ಇಂದಿನ ನಿತ್ಯ ಭವಿಷ್ಯ: ಪಂಚಾಂಗ ಮತ್ತು ರಾಶಿ ಫಲ ವಿವರ : Astrology Predictions for All 12 Zodiac Signs

ಪರಾಭವ ನಾಮ ಸಂವತ್ಸರದ ಉತ್ತರಾಯಣದ ವಸಂತ ಋತು, ವೈಶಾಖ ಮಾಸ ಶುಕ್ಲ ಪಕ್ಷದ ಪಂಚಮಿ ತಿಥಿ ಬೆಳಿಗ್ಗೆ 6.11 ರವರೆಗೆ ಇರಲಿದ್ದು, ತದನಂತರ ಷಷ್ಠಿ ತಿಥಿ ರಾತ್ರಿ …

ಕ್ಲಿಕ್ ಮಾಡಿ

ಮಲೆನಾಡು ಟುಡೆ ದಿನ ಭವಿಷ್ಯ ಮತ್ತು ಇವತ್ತಿನ ಪಂಚಾಂಗದ ವಿವರ

ಭವಿಷ್ಯ ಮತ್ತು ಪಂಚಾಂಗ ದ್ವಾದಶ ರಾಶಿಗಳ ಇಂದಿನ ನಿತ್ಯ ಭವಿಷ್ಯ: ಪಂಚಾಂಗ ಮತ್ತು ರಾಶಿ ಫಲ ವಿವರ : Astrology Predictions for All 12 Zodiac Signs

ಪರಾಭವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸದ ಶುಕ್ಲ ಪಕ್ಷದ ಚೌತಿ ತಿಥಿಯು ಬೆಳಿಗ್ಗೆ 8.39 ರವರೆಗೆ ಇರಲಿದ್ದು, ತದನಂತರ ಪಂಚಮಿ ಆರಂಭವಾಗಲಿದೆ. ರೋಹಿಣಿ …

ಕ್ಲಿಕ್ ಮಾಡಿ

ಸಕ್ರೆಬೈಲು ಸೇರಿದಂತೆ 40 ಕ್ಕೂ ಹೆಚ್ಚು ಪ್ರದೇಶದಲ್ಲಿ ಈ ದಿನ ವಿದ್ಯುತ್​ ವ್ಯತ್ಯಯ

Shivamogga Power Cut Gajanur Power Cut Power Cut Shimoga Power Cut ಶಿವಮೊಗ್ಗ ಪವರ್ ಕಟ್, ಆಯನೂರು ಮೆಸ್ಕಾಂ, ವಿದ್ಯುತ್ ವ್ಯತ್ಯಯ ಜೂನ್ 17, Shivamogga Power Cut Power Outage Power Cut Shimoga . Power Cut Update Power Outage Power Cut Alert Shivamogga Power Cut Power Cut Update Power Cut Update Power Cut in Shimoga Shivamogga Power Cut Power Cut Alert Power Cut ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ Shimoga Power Cut Power Cut Shimoga Power Cut Power Outage in Shivamogga

ಶಿವಮೊಗ್ಗ : ಶಿವಮೊಗ್ಗದ ಎಂ.ಆರ್.ಎಸ್. 220/11 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಅತ್ಯಗತ್ಯವಾದ ತ್ರೈಮಾಸಿಕ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ . ಈ ತಾಂತ್ರಿಕ ಕೆಲಸಗಳ ಕಾರಣದಿಂದಾಗಿ ಏಪ್ರಿಲ್ …

ಕ್ಲಿಕ್ ಮಾಡಿ

ಕಾರಾಗೃಹ ಇಲಾಖೆಯಲ್ಲಿ ಉದ್ಯೋಗಾವಕಾಶ: ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

Thirthahalli Sakrebailu elephant camp Shimoga Power Cut Shivamogga Job Fair

ಶಿವಮೊಗ್ಗ : ರಾಜ್ಯದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ ಖಾಲಿ ಇರುವ ವೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಅಲ್ಲಿಯವರೆಗೆ ತಾತ್ಕಾಲಿಕ ವ್ಯವಸ್ಥೆಯಾಗಿ ಮಾಜಿ …

ಕ್ಲಿಕ್ ಮಾಡಿ

ಕಾಡು ಹಂದಿ ದಾಳಿ, ಕೃಷಿಕನಿಗೆ ಗಾಯ, ಮೀನು ಹಿಡಿಯಲು ಹೋದವರು ನೀರುಪಾಲು! ಮೂಡಿತು ಅನುಮಾನ

Thirthahalli Shimoga Drug Bust Road Rage Shivamogga Shimoga Bhadravathi Shikaripura Police Sharavathi Project Protest Shocking Incident Road Accident Accused Arrested in Shikaripura Dowry Harassment Police Constable recruitment 2026 Shivamogga Job Fair Court Orders Shimoga Traffic Fine Jayanagar Police Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyl Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyle Elephant Camp latest news Sakrebyle Elephant Camp tourist ban Shivamogga tourist places news Sakrebyle Elephant Camp reopening date Dubare elephant camp incident impactUnidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ವನ್ಯಜೀವಿ ವಿಚಾರದಲ್ಲಿ ಚಿಕ್ಕಮಗಳೂರಿನಲ್ಲಿ ಎರಡು ಪ್ರತ್ಯೇಕ ಘಟನೆ ನಡೆದಿದೆ. ಘಟನೆಯೊಂದರಲ್ಲಿ ಕಾಡು ಹಂದಿ ತಿವಿದು ವ್ಯಕ್ತಿಯೊಬ್ಬರು ಗಂಭೀರ ಆಗಿದ್ದಾರೆ. ಇನ್ನೊಂದೆಡೆ ಮೀನು ಹಿಡಿಯಲು ಹೋಗಿ ಇಬ್ಬರು ನೀರುಪಾಲಾಗಿದ್ದಾರೆ. …

ಕ್ಲಿಕ್ ಮಾಡಿ

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಸೇರಿ  14 ಜಿಲ್ಲೆಗಳಲ್ಲಿ ಇಂದು ಮಳೆ

Shivamogga Rainfall Report

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಪ್ರಕಾರ, ಇವತ್ತು ಅಂದರೆ ಏಪ್ರಿಲ್ 20ರಂದು ರಾಜ್ಯದ ಒಟ್ಟು 14 ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಂಭವವಿದೆ. ದಕ್ಷಿಣ ಕನ್ನಡ, …

ಕ್ಲಿಕ್ ಮಾಡಿ

ಅಕ್ಷಯ ತೃತೀಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ

ಭವಿಷ್ಯ ಮತ್ತು ಪಂಚಾಂಗ ದ್ವಾದಶ ರಾಶಿಗಳ ಇಂದಿನ ನಿತ್ಯ ಭವಿಷ್ಯ: ಪಂಚಾಂಗ ಮತ್ತು ರಾಶಿ ಫಲ ವಿವರ : Astrology Predictions for All 12 Zodiac Signs

ಪರಾಭವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸದ ಶುಕ್ಲ ಪಕ್ಷದ ತದಿಗೆ ತಿಥಿಯು ಬೆಳಿಗ್ಗೆ 11.05 ರವರೆಗೆ ಇರಲಿದ್ದು, ತದನಂತರ ಚೌತಿ ಆರಂಭವಾಗಲಿದೆ. ಕೃತ್ತಿಕಾ …

ಕ್ಲಿಕ್ ಮಾಡಿ

ಅರಣ್ಯ ಚಾರಣಕ್ಕೆ ಹೋಗುವ ಮುನ್ನ ಎಚ್ಚರ: ಇನ್ಮುಂದೆ ಈ ರೂಲ್ಸ್​ ಕಡ್ಡಾಯ

New Trekking Rules GPS App and Guide Mandatory

ಬೆಂಗಳೂರು : ಚಾರಣಿಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಅರಣ್ಯ ಇಲಾಖೆಯು ಹೊಸ ಮಾರ್ಗಸೂಚಿಗಳನ್ನು (SOP) ಪ್ರಕಟಿಸಿದೆ. ಕಾಡಿನ ಹಾದಿಯಲ್ಲಿ ಚಾರಣಿಗರು ದಾರಿ ತಪ್ಪುವುದನ್ನು ತಡೆಯಲು ಮತ್ತು …

ಕ್ಲಿಕ್ ಮಾಡಿ

ಶತಮಾನದ ಶಾಲೆಗಳ ರಕ್ಷಣೆಗೆ ಮಾಸ್ಟರ್ ಪ್ಲಾನ್: 3,222 ಶಾಲೆಗಳ ಉಳಿವಿಗಾಗಿ ಸರ್ಕಾರಕ್ಕೆ 31 ಶಿಫಾರಸುಗಳ ವರದಿ ಸಲ್ಲಿಕೆ

Heritage Schools 31 Steps to Save Old Schools

Heritage Schools ಬೆಂಗಳೂರು : ಕನ್ನಡದ ಅಸ್ಮಿತೆ ಹಾಗೂ ಸಾಂಸ್ಕೃತಿಕ ಪರಂಪರೆಯ ಭಾಗವಾಗಿರುವ ಶತಮಾನ ಕಂಡ ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸಿದ್ಧಪಡಿಸಿದ ಮಹತ್ವದ …

ಕ್ಲಿಕ್ ಮಾಡಿ

ಬೆ,11 ರಿಂದ ಸಂಜೆ 4 ರ ವರೆಗೆ ಅಂಜನಾಂದ್ರಿ ಬೆಟ್ಟಕ್ಕೆ ಪ್ರವೇಶವಿಲ್ಲ, ಕಾರಣವೇನು 

Anjanadri Hill Timings Changed

ಕೊಪ್ಪಳ : ಬೇಸಿಗೆಯ ಪ್ರಖರ ಬಿಸಿಲು ಮತ್ತು ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಅಂಜನಾದ್ರಿ ಬೆಟ್ಟ ಏರಲು ಜಿಲ್ಲಾಡಳಿತವು ಕಟ್ಟುನಿಟ್ಟಿನ ನಿರ್ಬಂಧ …

ಕ್ಲಿಕ್ ಮಾಡಿ