ಶಿವಮೊಗ್ಗ:  ಎರಡು ದಿನ ಬೆಳಿಗ್ಗೆಯಿಂದ ಮದ್ಯಾಹ್ನದವರೆಗೆ ಕರೆಂಟ್​​ ಇರಲ್ಲ. ಎಲ್ಲಿ, ಯಾವಾಗ

Shivamogga Power Cut Power Cut Alert Power Cut ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ Shimoga Power Cut Power Cut Shimoga Power Cut Power Outage in Shivamogga

ಶಿವಮೊಗ್ಗ: ನಗರದ ಮೆಸ್ಕಾಂ ಉಪವಿಭಾಗ-1 ಹಾಗೂ ಘಟಕ-2ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ ಮತ್ತು ನಾಡಿದ್ದು (ಮೇ 07 ಮತ್ತು 08) ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಕಂಬಗಳ ತೆರವು ಕಾರ್ಯದ ಹಿನ್ನೆಲೆಯಲ್ಲಿ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಜೂನ್ ಮೊದಲ ವಾರದಲ್ಲಿ , ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಬಿಗ್​ ಅಪ್​ಡೇಟ್ ಮೇ 07 ಮತ್ತು 08 ರಂದು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ … Read more

ಅಗ್ನಿವೀರ್, ಪ್ಯಾರಾ ಮಿಲಿಟರಿ ಹಾಗೂ ಪೊಲೀಸ್ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ  ಇಲ್ಲಿದೆ ಗುಡ್​ ನ್ಯೂಸ್​​

Agniveer BSF RecruitmentAgniveer Recruitment Rally

Agniveer ಶಿವಮೊಗ್ಗ :ಶ್ರೀ ಸಿಗಂದೂರು ಚೌಡೇಶ್ವರಿ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೇ. 13 ರಿಂದ 28 ರವರೆಗೆ ಅಗ್ನಿವೀರ್, ಪ್ಯಾರಾ ಮಿಲಿಟರಿ ಮತ್ತು ಪೋಲಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರು ಹಾಗೂ ಅರ್ಜಿಸಲ್ಲಿಸಬಯಸುವವರಿಗೆ ಮಲೆನಾಡು ಸೋಲ್ಜರ್ ಕೋಚಿಂಗ್ ಸೆಂಟರ್, ಆನಂದಪುರ ಇವರ ನುರಿತ ತರಬೇತುದಾರರಾದ ಯೋಧರಿಂದ ಶ್ರೀ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಉಚಿತ ಊಟ ವಸತಿ ಹಾಗೂ ದೈಹಿಕ ಮತ್ತು ಲಿಖಿತ ತರಬೇತಿಗಳು ಮತ್ತು ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಗಿದೆ. ಶಿವಮೊಗ್ಗ ನಗರದಲ್ಲಿ ಇಂದಿನಿಂದ ಎರಡು … Read more

ಹವಾಮಾನ ವರದಿ : ಮುಂದಿನ 7 ದಿನಗಳ ಮಳೆ ಮುನ್ಸೂಚನೆ ಇದೆಯಾ!? ಐಎಂಡಿ ರಿಪೋರ್ಟ್​ ಗಮನಿಸಿ

ಶಿವಮೊಗ್ಗ ಹವಾಮಾನ ಮುನ್ಸೂಚನೆ ಬಿರುಗಾಳಿ ಸಹಿತ ಮಳೆ ಸಾಧ್ಯತೆ Shivamogga Weather Forecast Rain and Gusty Winds Expected

ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಬಿಡುಗಡೆ ಮಾಡಿರುವ ವರದಿ ಪ್ರಕಾರ, ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಗಳಿಲ್ಲ ಎಂಬ ವಿಚಾರ ತಿಳಿದು ಬಂದಿದೆ. ಇನ್ನೂ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಗಳಿವೆ. ‘ ಹವಾಮಾನ ವರದಿ ಐಎಂಡಿ ರಿಪೋರ್ಟ್ ಅದೇ ರೀತಿಯಲ್ಲಿ ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, … Read more

ಮೇಷದಿಂದ ಮೀನ ರಾಶಿಯವರೆಗಿನ ದ್ವಾದಶ ರಾಶಿಗಳ ದೈನಂದಿನ ಫಲಾಫಲ

ದ್ವಾದಶ ರಾಶಿಗಳ ಇಂದಿನ ನಿತ್ಯ ಭವಿಷ್ಯ: ಪಂಚಾಂಗ ಮತ್ತು ರಾಶಿ ಫಲ ವಿವರ : Astrology Predictions for All 12 Zodiac Signs

ಪರಾಭವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ ಪಂಚಮಿ ಪೂರ್ಣ ತಿಥಿ ಇರಲಿದೆ. ಮಧ್ಯಾಹ್ನ 1.16 ರವರೆಗೆ ಮೂಲ ನಕ್ಷತ್ರವಿದ್ದು, ತದನಂತರ ಪೂರ್ವಾಷಾಢ ನಕ್ಷತ್ರ ಇರಲಿದೆ. ರಾಹುಕಾಲ ಮಧ್ಯಾಹ್ನ 12.00 ರಿಂದ 1.30 ರವರೆಗೆ ಇರಲಿದ್ದು, ಯಮಗಂಡ ಕಾಲ ಬೆಳಗ್ಗೆ 7.30 ರಿಂದ 9.00 ರವರೆಗೆ ಇರಲಿದೆ. ದೈನಂದಿನ ಫಲಾಫಲ ಮೇಷ /ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆಗಳಿವೆ. ಆರ್ಥಿಕ ಪರಿಸ್ಥಿತಿ ಚೇತರಿಕೆ, ಅಧಿಕ ಶ್ರಮ, ಒತ್ತಡದ ಸನ್ನಿವೇಶ ಎದುರಾಗಲಿವೆ. ವ್ಯಾಪಾರ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಕೊಂಚ … Read more

ಜನಿವಾರ ವಿವಾದ: ಶಾಂತಿಗೂ ಬದ್ಧ, ಸಮರಕ್ಕೂ ಸಿದ್ಧ ಎಂದ ಬ್ರಾಹ್ಮಣ ಸಂಘಟನೆ

Janivara Controversy Brahmin Association Protest in Shimoga

Janivara Controversy ಶಿವಮೊಗ್ಗ: ಸಿಇಟಿ ಪರೀಕ್ಷೆಯ ವೇಳೆ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸಿದ ಪ್ರಕರಣವನ್ನು ವಿರೋಧಿಸಿ, ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಸಂಜೆ ಅಖಿಲ ಕರ್ನಾಟಕ ಸ್ಮಾರ್ಥ ಬ್ರಾಹ್ಮಣ ಸಂಘಟನೆಯ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.  ಮೇ 1 ರಿಂದ ಬೆಂಗಳೂರು-ಶಿವಮೊಗ್ಗ ಇಂಡಿಗೋ ಸೇವೆ ಸ್ಥಗಿತ, ಖಾಸಗಿ ನಿರ್ವಹಣೆ ಬಗ್ಗೆ ಚರ್ಚೆ, ಬಿವೈಆರ್ ಹೇಳಿದ್ಧೇನು ಈ ಕುರಿತು ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ಎಚ್.ಎಸ್. ಗಣೇಶ್ ಮಾತನಾಡಿ, ಬೆಂಗಳೂರಿನ … Read more

ಶಿವಮೊಗ್ಗ ನಗರದಲ್ಲಿ ಇಂದಿನಿಂದ ಎರಡು ದಿನ ಕುಡಿಯುವ ನೀರಿನ ವ್ಯತ್ಯಯ

Shimoga City Water Water Supply Interruption Water Supply Interruption Drinking water

ಶಿವಮೊಗ್ಗ: ನಗರದ ಜನತೆಗೆ ಕುಡಿಯುವ ನೀರು ಪೂರೈಸುವ ಪ್ರಮುಖ ಮೂಲವಾದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ತುರ್ತು ತಾಂತ್ರಿಕ ಕಾಮಗಾರಿ ನಡೆಯುತ್ತಿರುವುದರಿಂದ, ಮೇ 05 ಮತ್ತು 06 ರಂದು ನಗರದಾದ್ಯಂತ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.  ಏರ್‌ಪೋರ್ಟ್ ನೈಟ್ ಲ್ಯಾಂಡಿಂಗ್ , ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸೇರಿ, ಸಮಗ್ರ ಸುದ್ದಿಗಳಿಗಾಗಿ ಇ-ಪೇಪರ್ ಓದಿ ಜಲಶುದ್ಧೀಕರಣ ಘಟಕದಲ್ಲಿರುವ ಕ್ಲಾರಿಪ್ಲೋಕ್ಯೂಲೇಟರ್ ಯಂತ್ರದ ದುರಸ್ಥಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಯು ನೀರನ್ನು ಶುದ್ಧೀಕರಿಸುವ ಪ್ರಕ್ರಿಯೆಯಲ್ಲಿ ಅತ್ಯಂತ ಪ್ರಮುಖವಾಗಿದ್ದು, ಇದನ್ನು ಸರಿಪಡಿಸುವುದು ಅನಿವಾರ್ಯವಾಗಿದೆ. ಈ … Read more

ಹಳೇ ದ್ವೇಶ ಮಚ್ಚಿನಿಂದ ಕೊಚ್ಚಿ ಹಲ್ಲೆ, ಪಾನಿಪುರಿ ರಂಗ ಸೇರಿದಂತೆ 6 ಜನರಿಗೆ ಕೋರ್ಟ್​ ಕೊಟ್ಟ ಶಿಕ್ಷೆ ಏನು ಗೊತ್ತಾ?

Court Sentences 6 Accused to Hard Imprisonment

ಭದ್ರಾವತಿ: ಕಳೆದ 2020ರಲ್ಲಿ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದ ಆರು ಮಂದಿ ಆರೋಪಿಗಳಿಗೆ ಭದ್ರಾವತಿಯ ನ್ಯಾಯಾಲಯವು ಕಠಿಣ ಕಾರಾವಾಸ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಲಾಭಾಂಶದ ಆಸೆಗೆ ಬರೋಬ್ಬರಿ 53 ಲಕ್ಷ ಕಳೆದುಕೊಂಡ ಶಿವಮೊಗ್ಗ ವ್ಯಕ್ತಿ, ನಡೆದಿದ್ದೇನು  Court ಪ್ರಕರಣದ ಹಿನ್ನೆಲೆ 2020ರ ಮೇ 10ರಂದು ಭದ್ರಾವತಿ ತಾಲ್ಲೂಕಿನ ಜಿಂಕಲೈನ್ ವೀರಾಪುರ ರಸ್ತೆಯ ತೆಂಗಿನ ತೋಟವೊಂದರಲ್ಲಿ ಮಂಜುನಾಥ್ ಎಂಬ ಯುವಕನ ಮೇಲೆ ಅಜೇಯ ಅಲಿಯಾಸ್ … Read more

ಉದ್ಯೋಗ  ಹುಡುಕ್ತಿದ್ದೀರಾ, ಹಾಗಾದ್ರೆ ಇಲ್ಲಿದೆ ನೋಡಿ ಈ ದಿನ ನೇರ ಸಂದರ್ಶನ 

Direct Job Interview Axis Bank Recruitment Job Fair in Shivamogga Karnataka Prison Department Shivamogga Health Dept Recruitment 2026

Axis Bank Recruitment ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ.06 ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.  ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ ಈ ನೇರ ಸಂದರ್ಶನದಲ್ಲಿ ಎಕ್ಸಿಸ್ ಬ್ಯಾಂಕ್ ಭಾಗವಹಿಸಲಿದ್ದು, ತಮ್ಮಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಯಾವುದೇ … Read more

ಶಿವಮೊಗ್ಗ ಕೋಟೆ ಪೊಲೀಸ್​​ ಆಪರೇಷನ್​ ! ಇಬ್ಬರು ಅರೆಸ್ಟ್​!

shimoga chikkamagaluru malnad crime news Annanagar Wife Conspires to Murder Husband in Shivamogga

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ದಂಧೆಯನ್ನು ಪೊಲೀಸರು ಬ್ರೇಕ್ ಮಾಡಿದ್ದಾರೆ. ರಾಜೀವ್ ಗಾಂಧಿ ಬಡಾವಣೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಶಿವಮೊಗ್ಗ-ಎ ಉಪವಿಭಾಗದ ಡಿವೈಎಸ್ಪಿ ನೇತೃತ್ವದದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ಸಂದರ್ಭದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಅಂದಾಜು 1,00,000 ರೂಪಾಯಿ ಮೌಲ್ಯದ 1 ಕೆಜಿ 67 ಗ್ರಾಂ ತೂಕದ ಗಾಂಜಾ … Read more

ಶಿವಮೊಗ್ಗ ಹವಾಮಾನ ಮುನ್ಸೂಚನೆ: ಬಿರುಗಾಳಿ ಸಹಿತ ಮಳೆ ಸಾಧ್ಯತೆ

ಶಿವಮೊಗ್ಗ ಹವಾಮಾನ ಮುನ್ಸೂಚನೆ ಬಿರುಗಾಳಿ ಸಹಿತ ಮಳೆ ಸಾಧ್ಯತೆ Shivamogga Weather Forecast Rain and Gusty Winds Expected

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಹವಾಮಾನ ಇಲಾಖೆಯು ಬಿಡುಗಡೆ ಮಾಡಿರುವ ನವೀಕೃತ ವರದಿಯ ಪ್ರಕಾರ, ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಸೇರಿದಂತೆ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಮೇ 4 ರಂದು ಅಂದರೆ ಇವತ್ತು ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಮೇ 5 ರಂದು ಶಿವಮೊಗ್ಗ ಜಿಲ್ಲೆಯ ಕೆಲವು ಸ್ಥಳಗಳಲ್ಲಿ 30 … Read more