ವೈಶಾಖ ಮಾಸದ ದೈನಂದಿನ ಪಂಚಾಂಗ! ನಿಮ್ಮ ಇಂದಿನ ಭವಿಷ್ಯವೇನು ತಿಳಿಯಿರಿ!

ದ್ವಾದಶ ರಾಶಿಗಳ ಇಂದಿನ ನಿತ್ಯ ಭವಿಷ್ಯ: ಪಂಚಾಂಗ ಮತ್ತು ರಾಶಿ ಫಲ ವಿವರ : Astrology Predictions for All 12 Zodiac Signs

ಪರಾಭವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸದ ಕೃಷ್ಣ ಪಕ್ಷದ ತದಿಗೆ ತಿಥಿಯು ರಾತ್ರಿ 2.50 ರವರೆಗೆ ಇದ್ದು, ತದನಂತರ ಚೌತಿ ಆರಂಭವಾಗಲಿದೆ. ಅನುರಾಧ ನಕ್ಷತ್ರ ಬೆಳಿಗ್ಗೆ 8.04 ರವರೆಗೆ ಇದ್ದು, ಬಳಿಕ ಜ್ಯೇಷ್ಠಾ ನಕ್ಷತ್ರವಿರಲಿದೆ. ಅಮೃತ ಘಳಿಗೆಯು ರಾತ್ರಿ 12.56 ರಿಂದ 2.41 ರವರೆಗೆ ಒದಗಿಬರಲಿದೆ. ರಾಹುಕಾಲ ಬೆಳಿಗ್ಗೆ 7.30 ರಿಂದ 9.00 ರವರೆಗೆ ಮತ್ತು ಯಮಗಂಡ ಕಾಲವು ಬೆಳಿಗ್ಗೆ 10.30 ರಿಂದ 12.00 ರವರೆಗೆ ಇರಲಿದೆ. ವೈಶಾಖ ಮಾಸದ ಈ ದಿನದ … Read more

156 ಮಂದಿ ಮೇಲೆ ಪಿಟ್ಟಿ ಕೇಸ್‌ : ಶಿವಮೊಗ್ಗ ಎಸ್​ಪಿ ನಿಖಿಲ್ ಬಿ ಕ್ವಿಕ್ ಆಕ್ಷನ್!

Police Use Public Eye Drones for Crime Control

ಮಲೆನಾಡು ಟುಡೆ, ಶಿವಮೊಗ್ಗ / ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗುವವರ ಹಾಗೂ ಅಸಭ್ಯವಾಗಿ ವರ್ತಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ನಗರದಲ್ಲಿ ಅಕ್ಕ ಪಡೆ ಕಾರ್ಯಾಚರಣೆ ನಡೆಸುತ್ತಿದೆ. ಈ ಅಕ್ಕಪಡೆಯ ಮೂಲಕ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ 156 ವ್ಯಕ್ತಿಗಳ ಮೇಲೆ ಸಣ್ಣ ಪುಟ್ಟ ಪ್ರಕರಣಗಳನ್ನು ದಾಖಲಿಸಲಾಗಿದೆ ಅಂತಾ ಎಸ್​ಪಿ ನಿಖಿಲ್ ಬಿ ತಿಳಿಸಿದ್ದಾರೆ. ಮನೆಗಳ್ಳತನ ತಡೆಯುವ ನಿಟ್ಟಿನಲ್ಲಿ ನೂತನ ಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಹಿತಿ ನೀಡುತ್ತಿದ್ದ ನಿಖಿಲ್ ಬಿ, ಈ ಬಗ್ಗೆ ವಿವರಿಸಿದೆ. … Read more

ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗಬೇಕಿದ್ದ 1 ಕೋಟಿಯ ಅಡಕೆ ಚಿತ್ರದುರ್ಗಕ್ಕೆ ಸಾಗಾಟ! ಚನ್ನಗಿರಿಯಲ್ಲಿಯೇ ಪ್ಲಾನ್​ ಆಯ್ತು ಉಲ್ಟಾ!

shimoga chikkamagaluru malnad crime news Annanagar Wife Conspires to Murder Husband in Shivamogga

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಕಳ್ಳತನ ಮಾಡಲು ಯತ್ನಿಸಿದ್ದ ಅಂದಾಜು 1.29 ಕೋಟಿ ರೂಪಾಯಿ ಬೆಲೆಯ 350 ಚೀಲ ಅಡಿಕೆ ಹಾಗೂ ಲಾರಿಯನ್ನು ವಶಪಡಿಸಿಕೊಳ್ಳುವಲ್ಲಿ ಹೊಳೆಹೊನ್ನೂರು ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ, ಲಾರಿ ಚಾಲಕನಾಗಿದ್ದ ಮುಹಿಬುಲ್ಲಾ ಖಾನ್ ಹಾಗೂ ಆತನ ಸಹಚರರಾದ ಮಹಮ್ಮದ್ ಗೌಸ್ ಮತ್ತು ನೌಶಾದ್ ಎಂಬುವರು ತಪ್ಪಿಸಿಕೊಂಡಿದ್ದಾರೆ. ಎಚ್. ಕೃಷ್ಣ ಪೂಜಾರಿ ಎನ್ನುವವರು ಶಿವಮೊಗ್ಗ ನಗರದಿಂದ ಬೆಂಗಳೂರಿಗೆ ಲಾರಿಯಲ್ಲಿ ಅಡಿಕೆ ಚೀಲಗಳನ್ನು ರವಾನಿಸಿದ್ದರು. ಈ ವಾಹನ ಬೆಂಗಳೂರು ತಲುಪದ ಹಿನ್ನೆಲೆಯಲ್ಲಿ ಅನುಮಾನಗೊಂಡು, … Read more

ಶಿವಮೊಗ್ಗದಲ್ಲಿ ಈ ದಿನ 50 ಕ್ಕೂ ಹೆಚ್ಚು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

Shivamogga Power Cut Power Cut Alert Power Cut ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ Shimoga Power Cut Power Cut Shimoga Power Cut Power Outage in Shivamogga

ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ನಡೆಯುತ್ತಿರುವುದರಿಂದ, ಮೇ 02 ರಂದು ನಗರದ ಹಲವು ಬಡಾವಣೆ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ತೀರ್ಥಹಳ್ಳಿಯ ಶಾರೀಖ್​ಗೆ 10 ವರ್ಷ ಜೈಲು! ಶಿವಮೊಗ್ಗ ಜೈಲಿಗೆ ವರ್ಗಾವಣೆ ಕೇಳಿದ್ದಕ್ಕೆ ಕೋರ್ಟ್ ನಕಾರ ಎಲ್ಲೆಲ್ಲಿ ಕರೆಂಟ್​​ ಇರಲ್ಲ ಅಶ್ವತ್‌ನಗರ, ಕೀರ್ತಿನಗರ, ದೇವಂಗಿ 1 ನೇ ಹಂತ, ಬಸವೇಶ್ವರನಗರ, ಡಾಲರ್ಸ್ ಕಾಲೋನಿ, ಪವನಶ್ರೀ ಬಡಾವಣೆ, ಕೃಷಿನಗರ 1 ಮತ್ತು 2ನೇ ಮುಖ್ಯ ರಸ್ತೆ, ರಾಯಲ್ … Read more

ಇನ್ಮುಂದೆ ನಿರಂತರವಾಗಿ ನಡೆಯುತ್ತೆ ಪಬ್ಲಿಕ್ ಐ: ಸಾರ್ವಜನಿಕ ಸ್ಥಳದಲ್ಲಿ ಎಣ್ಣೆ ಪಾರ್ಟಿ ಮಾಡುವವರಿಗೆ ಎಸ್​ಪಿ ಎಚ್ಚರಿಕೆ

Police Use Public Eye Drones for Crime Control

ಶಿವಮೊಗ್ಗ: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಗಂಗೂರು ಗ್ರಾಮದ ಹೊರವಲಯದಲ್ಲಿ ಡ್ರೋಣ್ ಹಾರಿಸಿದಾಗ ಮೂವರು ವ್ಯಕ್ತಿಗಳು ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿರುವುದು ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಎಸ್​​ಪಿ ನಿಖಿಲ್ ಬಿ ಪ್ರತಿಕ್ರಿಯೆ ನೀಡಿದ್ದಾರೆ. ಲಾಭಾಂಶದ ಆಸೆಗೆ ಬರೋಬ್ಬರಿ 53 ಲಕ್ಷ ಕಳೆದುಕೊಂಡ ಶಿವಮೊಗ್ಗ ವ್ಯಕ್ತಿ, ನಡೆದಿದ್ದೇನು ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ನಡೆಯುತ್ತಿರುವ ಅನೈತಿಕ ಚಟುವಟಿಕೆಗಳನ್ನು ತಡೆಯುವ ದೃಷ್ಟಿಯಿಂದ ಪಬ್ಲಿಕ್ ಐ ಎಂಬ ಕಾನ್ಸೆಪ್ಟ್ ಅನ್ನು ಜಾರಿಗೆ ತಂದಿದ್ದೇವೆ. ಸಾರ್ವಜನಿಕರಿಂದ ಬಂದ … Read more

67 ಲಕ್ಷ ಪ್ರಕರಣದ ಕಾರ್ಯಾಚರಣೆ ಸಕ್ಸಸ್. ರೀಲ್ಸ್ ನೋಡ್ತಿರೋದ್ರ ಗ್ಯಾಪಲ್ಲಿ ಈ ಸುದ್ದಿಯನ್ನೊಮ್ಮೆ ಓದಿ 

Shivamogga Cyber Police Recover 50 Lakh

ಶಿವಮೊಗ್ಗ : ಇತ್ತೀಚಿನ ದಿನಗಳಲ್ಲಿ ಶಿವಮೊಗ್ಗದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಎಗ್ಗಿಲ್ಲದೆ ನಡೆಯುತ್ತಿವೆ. ಬೆರಳು ಕೊಟ್ಟರೆ ಹಸ್ತ ನುಂಗುವಂತೆ ಸೈಬರ್ ವಂಚಕರು ಹೊಂಚು ಹಾಕುತ್ತಿರುತ್ತಾರೆ. ನಾವು ಸ್ವಲ್ಪ ಯಾಮಾರಿದರೂ ಲಕ್ಷ ಲಕ್ಷ ಹಣ ಕಳೆದುಕೊಳ್ಳುವುದು ಗ್ಯಾರಂಟಿ. ಆದರೆ, ಸರಿಯಾದ ಸಮಯಕ್ಕೆ ಎಚ್ಚೆತ್ತು ಪೊಲೀಸ್ ದೂರು ನೀಡಿದರೆ ಖಂಡಿತವಾಗಿಯೂ ಹಣವನ್ನು ವಾಪಸ್ ಪಡೆಯಬಹುದು ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ. ಏನಿದು ವಿಚಾರ ಅನ್ಕೊಂಡ್ರಾ. ಅದೇನಂದ್ರೆ ಇದೀಗ ಕಳೆದ ಒಂದು ವರ್ಷದ ಹಿಂದೆ ಸೈಬರ್ ವಂಚನೆಗೆ ಒಳಗಾಗಿ ಬರೋಬ್ಬರಿ 67 … Read more

ಕುಲಪತಿ ಕಚೇರಿಗೆ ಮಸಿ ಬಳಿದ ಪ್ರಕರಣ, 40ಕ್ಕೂ ಹೆಚ್ಚು ಎನ್‌ಎಸ್‌ಯುಐ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

Protest FIR Registered Against 40 NSUI Activists

ಶಂಕರಘಟ್ಟ |  ಕುವೆಂಪು ವಿಶ್ವವಿದ್ಯಾಲಯದ ಫಲಿತಾಂಶ ಪ್ರಕಟಣೆ ಹಾಗೂ ಅಂಕಪಟ್ಟಿ ವಿತರಣೆಯಲ್ಲಿನ ವಿಳಂಬ ನೀತಿಯನ್ನು ವಿರೋಧಿಸಿ ಎನ್‌ಎಸ್‌ಯುಐ (NSUI) ಹಮ್ಮಿಕೊಂಡಿದ್ದ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ (Escalated quickly). ಪ್ರತಿಭಟನಾಕಾರರು ಕುಲಪತಿಗಳ ಕಚೇರಿಯ ಮೇಲೆ ದಾಳಿ ನಡೆಸಿ, ಕಪ್ಪುಮಸಿ ಬಳಿದ ಘಟನೆಗೆ ಸಂಬಂಧಿಸಿದಂತೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 40ಕ್ಕೂ ಹೆಚ್ಚು ಮಂದಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಶಿವಮೊಗ್ಗ : 50 ಲಕ್ಷ ಲೋನ್​ ಆಸೆಗೆ ಎಲ್ಲಾ ದಾಖಲೆಗಳನ್ನು ನೀಡಿದ್ರು, ಆಮೇಲೆ ಆಗಿದ್ದೇ ಬೇರೆ ವಿಶ್ವವಿದ್ಯಾಲಯದ ಎಸ್ಟೇಟ್ … Read more

ಮೇ 1 ರಿಂದ ಬೆಂಗಳೂರು-ಶಿವಮೊಗ್ಗ ಇಂಡಿಗೋ ಸೇವೆ ಸ್ಥಗಿತ, ಖಾಸಗಿ ನಿರ್ವಹಣೆ ಬಗ್ಗೆ ಚರ್ಚೆ, ಬಿವೈಆರ್ ಹೇಳಿದ್ಧೇನು

Airport Crisis IndiGo Suspends Bengaluru Flights

ಶಿವಮೊಗ್ಗ | ಮಲೆನಾಡಿನ ಜನರ ಬಹುದಿನಗಳ ಕನಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣವು ಈಗ ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿದೆ. ಕಳೆದ 2023ರ ಆಗಸ್ಟ್ 31ರಂದು ಅದ್ಧೂರಿಯಾಗಿ ಆರಂಭಗೊಂಡಿದ್ದ ಇಂಡಿಗೋ ಏರ್‌ಲೈನ್ಸ್ ಸೇವೆ, ಸರಿಯಾಗಿ ಮೂರು ವರ್ಷಗಳ ಪೂರೈಸುವ ಮುನ್ನವೇ ಅಂದರೆ ಮೇ 1, 2026 ರಿಂದ ತನ್ನ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿಲ್ಲಿಸುತ್ತಿದೆ. ಲಾಭಾಂಶದ ಆಸೆಗೆ ಬರೋಬ್ಬರಿ 53 ಲಕ್ಷ ಕಳೆದುಕೊಂಡ ಶಿವಮೊಗ್ಗ ವ್ಯಕ್ತಿ, ನಡೆದಿದ್ದೇನು ಈ ವಿಮಾನ ನಿಲ್ದಾಣವು ಆರಂಭವಾದ ದಿನದಿಂದಲೂ ಲಕ್ಷಾಂತರ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟಿತ್ತು. … Read more

ಆಗಸ್ಟ್​ 14 ಕ್ಕೆ ವಿಲಕ್ಷ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ

vilaksha movie release on aug 14

ಶಿವಮೊಗ್ಗ: ತುಳುನಾಡಿನ ಐತಿಹಾಸಿಕ ಹಿನ್ನೆಲೆ ಹಾಗೂ ಮಂದಾರ್ತಿ ಪುಣ್ಯಕ್ಷೇತ್ರದ ಭಕ್ತನೊಬ್ಬನ ಜೀವನದ ದೈವೀ ಪವಾಡಗಳ ಕಥಾಹಂದರ ಹೊಂದಿರುವ ವಿಲಕ್ಷ ಪ್ರಿಕ್ವೆಲ್​ ಚಲನಚಿತ್ರ ಆಗಸ್ಟ್ 14 ರಂದು ವಿಶ್ವಾದ್ಯಂತ 8 ಭಾಷೆಗಳಲ್ಲಿ ತೆರೆಕಾಣಲಿದೆ. ನಿರ್ದೇಶಕ ಸಂಜಯ್ ಕಾಡೂರು ಸಾರಥ್ಯದಲ್ಲಿ ಮೂಡಿಬಂದಿರುವ ಈ ಸಿನಿಮಾ ಚಿತ್ರೀಕರಣ ಪೂರೈಸಿದ್ದು, ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ.  ಶಿವಮೊಗ್ಗ : ಬಟ್ಟೆ ವ್ಯಾಪಾರಿಗೆ ಲಾಂಗ್ ತೋರಿಸಿ ಹಣ ಸುಲಿಗೆ, ಪ್ರಕರಣ ದಾಖಲು  ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಮಾಹಿತಿ ನೀಡಿದ … Read more

ರೇಣುಕಸ್ವಾಮಿ ಕೊಲೆ ಪ್ರಕರಣ , ಮತ್ತೆ ಮಹತ್ವದ ಹೆಜ್ಜೆ ಇಟ್ಟ ನಟ ದರ್ಶನ್​ ತೂಗುದೀಪ Actor

  ರೇಣುಕಸ್ವಾಮಿ ಕೊಲೆ ಪ್ರಕರಣ , ಮತ್ತೆ ಮಹತ್ವದ ಹೆಜ್ಜೆ ಇಟ್ಟ ನಟ ದರ್ಶನ್​ ತೂಗುದೀಪ Actor Darshan Approaches Supreme Court for Bail in Renukaswamy Murder Case

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮಹತ್ವದ ಹೆಜ್ಜೆಯೊಂದನ್ನ ಇಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ನಟ ದರ್ಶನ್ ಇದೀಗ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಹಿಂದೆ ದರ್ಶನ್ ಹಾಗೂ ಇತರ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು 2025 ರ ಆಗಸ್ಟ್ 14 ರಂದು ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಹೈಕೋರ್ಟ್​ ಮೊರೆ ಹೋದ ನಟ ದರ್ಶನ್​ ತೂಗುದೀಪ ಇದೀಗ ಮತ್ತೆ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಕದ ತಟ್ಟಿರುವ ನಟ ದರ್ಶನ್, … Read more