ಮೇಷದಿಂದ ಮೀನ ರಾಶಿಯವರೆಗಿನ ಸಂಪೂರ್ಣ ದಿನ ಭವಿಷ್ಯದ ವಿವರ  ಇಂದು ಅದೃಷ್ಟ?

ದ್ವಾದಶ ರಾಶಿಗಳ ಇಂದಿನ ನಿತ್ಯ ಭವಿಷ್ಯ: ಪಂಚಾಂಗ ಮತ್ತು ರಾಶಿ ಫಲ ವಿವರ : Astrology Predictions for All 12 Zodiac Signs

ಪರಾಭವನಾಮ ಸಂವತ್ಸರ, ಉತ್ತರಾಯಣ, ವಸಂತ ಋತು , ವೈಶಾಖ ಮಾಸ, ಶುಕ್ಲ ಪಕ್ಷದ ಚತುರ್ದಶಿ ತಿಥಿಯು ರಾತ್ರಿ 8.21 ರವರೆಗೆ ಇರಲಿದ್ದು, ತದನಂತರ ಪೌರ್ಣಮಿ ಆರಂಭವಾಗಲಿದೆ. ಚಿತ್ತಾ ನಕ್ಷತ್ರ ರಾತ್ರಿ 1.36 ರವರೆಗೆ ಇದ್ದು, ಬಳಿಕ ಸ್ವಾತಿ ನಕ್ಷತ್ರ ಪ್ರವೇಶವಾಗಲಿದೆ. ಅಮೃತ ಘಳಿಗೆಯು ಸಂಜೆ 6.50 ರಿಂದ 8.30 ರವರೆಗೆ, ರಾಹುಕಾಲ ಮಧ್ಯಾಹ್ನ 1.30 ರಿಂದ 3.00 ರವರೆಗೆ , ಯಮಗಂಡ ಕಾಲವು ಬೆಳಿಗ್ಗೆ 6.00 ರಿಂದ 7.30 ರವರೆಗೆ ಇರಲಿದೆ. ಸಂಪೂರ್ಣ ದಿನ ಭವಿಷ್ಯ ಮೇಷ … Read more

ಇನ್ನು ಮುಂದೆ ಸ್ಕೂಲ್​ಗಳಲ್ಲಿ ಈ ಹಾಡುಗಳು ಬ್ಯಾನ್​!ಕುಣಿಯೋದು ಸಹ ನಿಷೇಧ! ಏನಿದು ಆದೇಶ ಓದಿ

Shivamogga Malenadu Today

ರಾಜ್ಯ ಸರ್ಕಾರ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಅನ್ವಯಿಸಿ ಮಹತ್ವದ ಆದೇಶವೊಂದನ್ನು ಹೊಡೆಸಿದೆ. ಈ ಶಾಲೆಗಳಲ್ಲಿ ನಡೆಯುವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳಿಂದ ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಅಂದರೆ ಬ್ಯಾನ್ ಮಾಡಿ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ (ಪ್ರಾಥಮಿಕ ಶಿಕ್ಷಣ) ನಿರ್ದೇಶಕರು ಏಪ್ರಿಲ್ 16 ರಂದೆ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದು, ನಿಯಮ ಉಲ್ಲಂಘಿಸಿದರೆ ಶಾಲಾ ಮುಖ್ಯಸ್ಥರು … Read more

ನಂಜಪ್ಪ ಆಸ್ಪತ್ರೆಯಲ್ಲಿ ಕಿಡ್ನಿ, ಕ್ಯಾನ್ಸರ್, ಶ್ವಾಸಕೋಶ ಹಾಗೂ ಸ್ತ್ರೀರೋಗ ತಜ್ಞರಿಂದ ಫ್ರೀ ಕನ್ಸಲ್ಟೇಷನ್! ನಿಮಗೆ ಅನುಕೂಲ ಆಗಬಹುದು!

Unidentified Man Dies Farmers Alert New Income Tax Rules Financial Changes From April 1 Karnataka Police Shimoga Kote Marikamba Jatre 2026Shivamogga Health Dept Shimoga-Thirthahalli Road Traffic Diversion Shimoga APMC License Renewal Deadline set for February 28 ವರ್ತಕರೇ ಗಮನಿಸಿ: ಲೈಸೆನ್ಸ್ ನವೀಕರಣಕ್ಕೆ ಫೆಬ್ರವರಿ 28 ರವರೆಗೆ ಮಾತ್ರ ಅವಕಾಶ

ಶಿವಮೊಗ್ಗ ನಗರದ ಪ್ರಮುಖ ವೈದ್ಯಕೀಯ ಸಂಸ್ಥೆಗಳಾದ ನಂಜಪ್ಪ ಆಸ್ಪತ್ರೆ ಮತ್ತು ನಂಜಪ್ಪ ಲೈಫ್ ಕೇರ್ ಜಂಟಿಯಾಗಿ ಇದೇ ಏಪ್ರಿಲ್ 30 ರಂದು ಸಾರ್ವಜನಿಕರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿವೆ. ವೈದ್ಯಕೀಯ ಶಿಬಿರದಲ್ಲಿ ಪಾಲ್ಗೊಳ್ಳುವ ನಾಗರಿಕರಿಗೆ ನುರಿತ ತಜ್ಞ ವೈದ್ಯರೊಂದಿಗೆ ಸಂಪೂರ್ಣ ಉಚಿತವಾಗಿ ಆರೋಗ್ಯ ಸಮಾಲೋಚನೆ ನಡೆಸುವ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿಯು ಅಧಿಕೃತ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಆರೋಗ್ಯ ಶಿಬಿರದ ಅಂಗವಾಗಿ ನಂಜಪ್ಪ ಆಸ್ಪತ್ರೆಯ ಆವರಣದಲ್ಲಿ ಜನರಲ್​ ವೈದ್ಯರು, ಮೂಳೆ ಶಸ್ತ್ರಚಿಕಿತ್ಸಾ ತಜ್ಞರು … Read more

ದ್ವಾದಶ ರಾಶಿಗಳು ಮತ್ತು ಇಂದಿನ ದಿನಭವಿಷ್ಯ ಹಾಗೂ ಪಂಚಾಂಗದ ವಿವರ! ಈ ರಾಶಿಗಳಿಗೆ ಇಂದು ಅದೃಷ್ಟ

ದ್ವಾದಶ ರಾಶಿಗಳ ಇಂದಿನ ನಿತ್ಯ ಭವಿಷ್ಯ: ಪಂಚಾಂಗ ಮತ್ತು ರಾಶಿ ಫಲ ವಿವರ : Astrology Predictions for All 12 Zodiac Signs

ಪರಾಭವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು ಹಾಗೂ ವೈಶಾಖ ಮಾಸ ಶುಕ್ಲ ಪಕ್ಷದ ತ್ರಯೋದಶಿ ತಿಥಿ ರಾತ್ರಿ 7.43 ರವರೆಗೆ ಇರಲಿದ್ದು, ತದನಂತರ ಚತುರ್ದಶಿ ಆರಂಭವಾಗಲಿದೆ. ಹಸ್ತ ನಕ್ಷತ್ರ ರಾತ್ರಿ 12.14 ರವರೆಗೆ ಮುಂದುವರೆಯಲಿದ್ದು, ಬಳಿಕ ಚಿತ್ತ ನಕ್ಷತ್ರ ಪ್ರವೇಶಿಸಲಿದೆ. ಅಮೃತ ಘಳಿಗೆ ಸಂಜೆ 6.01 ರಿಂದ 7.15 ರವರೆಗೆ ಇರಲಿದೆ. ರಾಹುಕಾಲ ಮಧ್ಯಾಹ್ನ 12.00 ರಿಂದ 1.30 ರವರೆಗೆ ಹಾಗೂ ಯಮಗಂಡ ಕಾಲ ಬೆಳಿಗ್ಗೆ 7.30 ರಿಂದ 9.00 ರವರೆಗೆ ಇರಲಿದೆ. ದ್ವಾದಶ ರಾಶಿಗಳು … Read more

ಏಪ್ರಿಲ್ 30 ರಂದು ಮಾಚೇನಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Shivamogga Power Cut Power Cut Alert Power Cut ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ Shimoga Power Cut Power Cut Shimoga Power Cut Power Outage in Shivamogga

ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. ಅಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಕಾಮಗಾರಿ ನಡೆಯಲಿದ್ದು, ಈ ಅವಧಿಯಲ್ಲಿ ವಿದ್ಯುತ್ ಇರುವುದಿಲ್ಲ.  ಶಿವಮೊಗ್ಗ: ಲಕ್ಕಿನಕೊಪ್ಪದಲ್ಲಿ ಜೋಕಾಲಿ ಆಡುವಾಗ ಕುಣಿಕೆ ಬಿಗಿದು ಬಾಲಕಿ ಸಾವು! ನಡೆದ ಘಟನೆ ಮೂಡಿಸ್ತಿದೆ ಎಚ್ಚರಿಕೆ ಎಲ್ಲೆಲ್ಲಿ ಕರೆಂಟ್​​ ಇರಲ್ಲ ಮಾಚೇನಹಳ್ಳಿ 110/11ಕೆವಿ ಕೇಂದ್ರದ ಮಾರ್ಗಗಳಲ್ಲಿ … Read more

ಧರ್ಮಸ್ಥಳದಲ್ಲಿ ಯುಗಾದಿ ಸ್ನೇಹಪರ್ವ – 2 ಯಶಸ್ವಿ! 

Sneha Parva-2 Cultural Fest Ends in Dharmasthala

Sneha Parva-2 ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ  ನೇತ್ರಾವತಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ “ಯುಗಾದಿ ನವ ಪಲ್ಲವಕೆ ನಾಂದಿ” ಸ್ನೇಹ ಪರ್ವ- 2 ಕಾರ್ಯಕ್ರಮವು  ಏಪ್ರಿಲ್​​ 26 ರಂದು ಯಶಸ್ವಿಯಾಗಿ ನೆರವೇರಿತು. ಶಿವಮೊಗ್ಗ: ಮಹಿಳೆಯರು ಸಭೆಗೆ ಹೋಗ್ತಿದ್ದಾಗ ನಡೀತು ಈ ಘಟನೆ, 24 ಗಂಟೆಯಲ್ಲಿ ಇಬ್ಬರ ಬಂಧನ ಬೆಳಿಗ್ಗೆ 7 ಗಂಟೆಗೆ  ಆರಂಭವಾದ ವೇದಿಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಸಭಾಧ್ಯಕ್ಷರಾದ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಲಾಯಿತು. ಇದೇ ವೇಳೆ ಬಳಗದ ಸದಸ್ಯರಿಗೆ ಅಭಿನಂದನೆ, ಹಾಗೂ ಸಕ್ರಿಯ … Read more

ನಿಮ್ಮ ಇಂದಿನ ದಿನ ಹೇಗಿರಲಿದೆ? ದಿನಭವಿಷ್ಯದ ಮೂಲಕ ತಿಳಿದುಕೊಳ್ಳಿ

ದ್ವಾದಶ ರಾಶಿಗಳ ಇಂದಿನ ನಿತ್ಯ ಭವಿಷ್ಯ: ಪಂಚಾಂಗ ಮತ್ತು ರಾಶಿ ಫಲ ವಿವರ : Astrology Predictions for All 12 Zodiac Signs

ಪರಾಭವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು ಹಾಗೂ ವೈಶಾಖ ಮಾಸ ಶುಕ್ಲ ಪಕ್ಷದ ದ್ವಾದಶಿಯು ರಾತ್ರಿ 7.35 ರವರೆಗೆ ಇರಲಿದೆ. ತದನಂತರ ತ್ರಯೋದಶಿ ತಿಥಿಯು ಆರಂಭವಾಗಲಿದೆ. ಉತ್ತರ ನಕ್ಷತ್ರವು ರಾತ್ರಿ 11.21 ರವರೆಗೆ ಇರಲಿದ್ದು, ಬಳಿಕ ಹಸ್ತ ನಕ್ಷತ್ರ ಪ್ರವೇಶವಾಗಲಿದೆ. ಅಮೃತ ಗಳಿಗೆ ಸಂಜೆ 4.02 ರಿಂದ 5.41 ರವರೆಗೆ ಇರುತ್ತದೆ. ರಾಹುಕಾಲ ಮಧ್ಯಾಹ್ನ 3.00 ರಿಂದ 4.30 ರವರೆಗೆ ಇರಲಿದ್ದು, ಯಮಗಂಡ ಕಾಲ ಮುಂಜಾನೆ 9.00 ರಿಂದ 10.30 ರವರೆಗೆ ಇರಲಿದೆ. ನಿಮ್ಮ ಇಂದಿನ … Read more

ತೀರ್ಥಹಳ್ಳಿಯ ಶಾರೀಖ್​ಗೆ 10 ವರ್ಷ ಜೈಲು! ಶಿವಮೊಗ್ಗ ಜೈಲಿಗೆ ವರ್ಗಾವಣೆ ಕೇಳಿದ್ದಕ್ಕೆ ಕೋರ್ಟ್ ನಕಾರ

Mangaluru Blast Case Accused Mohamed Shariq

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಎಚ್. ಮೊಹಮ್ಮದ್ ಶಾರೀಖ್‌ಗೆ ಎನ್‌ಐಎ ವಿಶೇಷ ನ್ಯಾಯಾಲಯ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಅಲ್ಲದೆ 94 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ವಿಚಾರಣೆಯ ಸಂದರ್ಭದಲ್ಲಿ ಆರೋಪಿ ಶಾರೀಖ್ ತನ್ನ ಮೇಲಿನ ಆರೋಪಗಳನ್ನು ಒಪ್ಪಿಕೊಂಡಿದ್ದ. ಶಿವಮೊಗ್ಗ ಜೈಲಿಗಿಲ್ಲ ವರ್ಗಾವಣೆ ವಿಶೇಷ ಅಂದರೆ, ಶಿಕ್ಷೆ ಪ್ರಕಟವಾದ ಬಳಿಕ, ತಾನು ಕಳೆದ 3 ವರ್ಷಗಳಿಂದ ಜೈಲಿನಲ್ಲಿದ್ದು, ಅನಾರೋಗ್ಯದ ಕಾರಣ ಔಷಧ ಪಡೆಯಲು ಕಷ್ಟವಾಗುತ್ತಿದೆ, ಹೀಗಾಗಿ ತನ್ನನ್ನು ಬೆಂಗಳೂರಿನಿಂದ … Read more

ಟಾಪ್​ಗೆ ಹಾಕಿದ್ದ ಟೇಪ್​ನಿಂದ ಸಿಕ್ಕಿಬಿದ್ದ ಆಟೋ ಚಾಲಕ! ಬೊಮ್ಮನಕಟ್ಟೆ ಚಾನಲ್​ ಏರಿ ಮೇಲಿನ ಕ್ರೈಂನ ಸತ್ಯಕಥೆ

ಟಾಪ್​ಗೆ ಹಾಕಿದ್ದ ಟೇಪ್​ನಿಂದ ಸಿಕ್ಕಿಬಿದ್ದ ಆಟೋ ಚಾಲಕ! ಬೊಮ್ಮನಕಟ್ಟೆ ಚಾನಲ್​ ಏರಿ ಮೇಲಿನ ಕ್ರೈಂನ ಸತ್ಯಕಥೆ How did Shivamogga police track down the auto driver and his accomplice who robbed a transgender person near Bommanakatte late at night using CCTV

ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ಪೊಲೀಸರು ಜಸ್ಟ್ 12 ಗಂಟೆಯಲ್ಲಿ ಕೇಸ್​ವೊಂದನ್ನ ಬಗೆಹರಿಸಿದ್ದರು. ಅದನ್ನ ಮಲೆನಾಡು ಟುಡೆ ಕೂಡ ಮಂಗಳಮುಖಿಯನ್ನು ಆಟೋದಲ್ಲಿ ಕರೆದೊಯ್ದು ಸುಲಿಗೆ 12 ಗಂಟೆಯಲ್ಲಿ ಆರೋಪಿ ಅರೆಸ್ಟ್ ಎಂಬ ಟೈಟಲ್​ನಲ್ಲಿ ಸುದ್ದಿ ಮಾಡಿತ್ತು. ಈ ಸುದ್ದಿಯಲ್ಲಿ ಕುತೂಹಲದ ದೃಷ್ಟಿಯಿಂದ ಕೇಸ್​ ಕೇಲವ 12 ಗಂಟೆಯಲ್ಲಿ ಬಗೆಹರಿದಿದ್ದೇಗೆ? ಎಂಬ ಪ್ರಶ್ನೆಯನ್ನ ಇಟ್ಟುಕೊಂಡು ಮಲೆನಾಡು ಟುಡೆಯ ಜೆಪಿ ಎನ್​ಕ್ವೈರಿ ಮಾಡಿದ್ರು. ಆಗ ಸಿಕ್ಕಿದ್ದು ರೋಚಕ ಅದೃಷ್ಟದ ತನಿಖಾ ಸುದ್ದಿ! ಮಂಗಳಮುಖಿಯ ಸುಲಿಗೆ ಸಾಮಾನ್ಯವಾಗಿ ಮಂಗಳಮುಖಿಯರು ಎಂದರೆ ಯಾರು … Read more

ಐಜಿಪಿ ಹರ್ಷ ಪಿ.ಎಸ್. ಅವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪ್ರದಾನ

ಐಜಿಪಿ ಹರ್ಷ ಪಿ.ಎಸ್. ಅವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪ್ರದಾನ IGP Harsha PS Awarded PhD by Kuvempu University for Wildlife Research

ವನ್ಯಜೀವಿ ನಿರ್ವಹಣೆ ಮತ್ತು ಸಂರಕ್ಷಣಾ ಕ್ಷೇತ್ರದಲ್ಲಿ ಕೈಗೊಂಡ ಸಂಶೋಧನಾ ಕಾರ್ಯಕ್ಕಾಗಿ ಹಿರಿಯ ಪೊಲೀಸ್ ಅಧಿಕಾರಿ, ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ಹರ್ಷ ಪಿ.ಎಸ್. ಅವರಿಗೆ ಪ್ರತಿಷ್ಠಿತ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿಯನ್ನು ಪ್ರಕಟಿಸಿದೆ. ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆ ಈ ಶೈಕ್ಷಣಿಕ ಸಾಧನೆಯನ್ನು ಅಧಿಕೃತವಾಗಿ ಅನುಮೋದಿಸಿದ್ದು, ಮುಂಬರುವ ಮೇ 06 ರಂದು ಜರುಗಲಿರುವ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಹರ್ಷ ಪಿ.ಎಸ್ ರಿಗೆ ವಿಧ್ಯುಕ್ತವಾಗಿ ಪಿಎಚ್‌ಡಿ ಪ್ರಮಾಣಪತ್ರ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ … Read more