ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಾಗರ ಹಾವು! ಸ್ನೇಕ್​ ಕಿರಣ್ ಸೆರೆಹಿಡಿದ ದೃಶ್ಯ ಸಖತ್ ರೋಚಕ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಾಗರ ಹಾವು! ಸ್ನೇಕ್​ ಕಿರಣ್ ಸೆರೆಹಿಡಿದ ದೃಶ್ಯ ಸಖತ್ ರೋಚಕ

SHIVAMOGGA  |  Jan 25, 2024  | ಶಿವಮೊಗ್ಗ ವಿಮಾನ ನಿಲ್ದಾಣ  ಆಗಾಗ ವಿಶೇಷವಾಗಿ ಸುದ್ದಿಯಾಗುತ್ತಲೇ ಇರುತ್ತದೆ. ಈ ಸರ್ತಿ ಸೋಗಾನೆಯ ಬಳಿ ಇರುವ ಕುವೆಂಪು ವಿಮಾನ ನಿಲ್ದಾಣವೂ ವಿಶೇಷ ಕಾರಣಕ್ಕೆ ಸುದ್ದಿಯಾಗಿದೆ. ಇದಕ್ಕೆ ಕಾರಣ ನಾಗರ ಹಾವು.  ಮಲೆನಾಡಿನಲ್ಲಿ ಹಾವುಗಳು ಎಲ್ಲೆಂದರಲ್ಲಿ ಕಾಣಿಸಿಕೊಳ್ಳುವುದು ವಿಶೇಷವೇನಲ್ಲ. ಆದಾಗ್ಯು ಶಿವಮೊಗ್ಗ ಏರ್​ಪೋರ್ಟ್ ಆರಂಭವಾದ ಮೇಲೆ ಅಲ್ಲಿ ಹಾವು ಕಾಣಿಸಿಕೊಂಡಿದ್ದರ ಉದಾಹರಣೆ ಇದೇ ಮೊದಲು. ಅದರಲ್ಲಿಯು ಹಾವು ಟರ್ಮಿನಲ್ ಒಳಗಡೆಯೇ ಕಾಣಿಸಿರುವುದು ಅಲ್ಲಿದ್ದವರ ಆತಂಕಕ್ಕೆ ಕಾರಣವಾಗಿತ್ತು. ವಿಡಿಯೋ ನೋಡಿ, ಮಲೆನಾಡು … Read more

ಆನೆ ಬಾಲಕ್ಕೆ ಕತ್ತಿಯಿಂದ ಕಡಿದವರು ಯಾರು? | ಬಾನುಮತಿ ಆನೆ ವಿಚಾರದಲ್ಲಿ ಡಿಸಿಎಫ್​ ಪ್ರಸನ್ನ ಕೃಷ್ಣ ಪಟಗಾರ್ ಹೇಳಿದ್ದೇನು?

ಆನೆ ಬಾಲಕ್ಕೆ ಕತ್ತಿಯಿಂದ ಕಡಿದವರು ಯಾರು? | ಬಾನುಮತಿ ಆನೆ ವಿಚಾರದಲ್ಲಿ ಡಿಸಿಎಫ್​  ಪ್ರಸನ್ನ ಕೃಷ್ಣ ಪಟಗಾರ್ ಹೇಳಿದ್ದೇನು?

KARNATAKA NEWS/ ONLINE / Malenadu today/ Oct 17, 2023 SHIVAMOGGA NEWS   ಈ ಹಿಂದೇ ಪಟಾಕಿ ಇಟ್ಟು ಆನೆಯೊಂದರ ಬಾಯಿ ಸುಟ್ಟ ಘಟನೆ ದೊಡ್ಡಮಟ್ಟಕ್ಕೆ ಸುದ್ದಿಯಾಗಿತ್ತು. ಇದೀಗ ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದಲ್ಲಿ ನಡೆದ ಘಟನೆ ಕೂಡ ಈ ಹಿಂದೆ ನಡೆದಿದ್ದ ಸನ್ನಿವೇಶವನ್ನು ನೆನಪಿಸುತ್ತಿದೆ.  ತುಂಬು ಗರ್ಭಿಣಿ ಭಾನುಮತಿ ಆನೆಯ ಬಾಲ ತುಂಡಾಗುವಂತೆ ಕತ್ತಿಯಿಂದ ಹಲ್ಲೆ ನಡೆಸಿವರು ಯಾರು | ಸಕ್ರೆಬೈಲ್​ ಆನೆ ಕ್ಯಾಂಪ್​ನಲ್ಲಿ ತಲ್ಲಣ ಮೂಡಿಸಿದ ಘಟನೆ ಬಗ್ಗೆ ನಡೆಯುವುದೇ ತನಿಖೆ … Read more

ತೀರ್ಥಹಳ್ಳಿಯ ಆ ಮನೆಯೊಳಗೆ ನಡೆದಿದ್ದೇನು? ಬದುಕಿರುವ ಭರತ್​ ಹೇಳಿದ್ದೇನು? ಬೀದಿ ನಾಯಿಗಳು ಮತ್ತು ಆ ಅನುಮಾನವೇನು?

KARNATAKA NEWS/ ONLINE / Malenadu today/ Oct 8, 2023 SHIVAMOGGA NEWS   ಆರ್ ಎಸ್ ಎಸ್ ಗೆ ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದ ಆ ಕುಟುಂಬದ ಸದಸ್ಯರೆಲ್ಲರೂ ಸಜೀವ ದಹನ ಮಾಡಿಕೊಳ್ಳುವಂತ ಕಠೋರ ನಿಲುವು ತಳೆದಿದ್ದಾರು ಏಕೆ ಎನ್ನುವ ಅನುಮಾನ ಮೂಡದೆ ಇರದು. ಸದ್ಯ ಈ ಪ್ರಶ್ನೆಗೆ ಉತ್ತರವಿಲ್ಲ. ಆದರೆ ಇಡೀ ಮಲೆನಾಡನ್ನು ಬೆಚ್ಚಿಬೀಳಿಸಿರುವ ಅರಳು ಸುರಳಿಯ ಕೆಕೋಡ್  ಗ್ರಾಮದಲ್ಲಿ ಒಂದು ಕುಟುಂಬದ ಮೂವರು ಸಜೀವ ದಹನಗೊಂಡಿರುವ ಧಾರುಣ ಘಟನೆ ಚರ್ಚಿಸಿದಷ್ಟು ನಿಗೂಢತೆ ಪಡೆದುಕೊಳ್ತಿದೆ.   ಅಲ್ಲಿ … Read more

ಆಯನೂರು ಬಾರ್ ಕ್ಯಾಶಿಯರ್ ಕೊಲೆ ಪ್ರಕರಣ/ ಆರೋಪಿ ಕಾಲಿಗೆ ಗುಂಡು! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು?

KARNATAKA NEWS/ ONLINE / Malenadu today/ Jun 5, 2023 SHIVAMOGGA NEWS ಶಿವಮೊಗ್ಗ/ ಆಯನೂರಲ್ಲಿ ಬಾರ್ ಕ್ಯಾಶಿಯರ್​ ಕೊಲೆ ಪ್ರಕರಣ ಸಂಬಂಧ ಕುಂಸಿ ಪೊಲೀಸರು ಮೂವರನ್ನ ಬಂಧಿಸಿದ್ದಾರೆ. ನಿರಂಜನ, ಅಶೋಕ್​ ಹಾಗೂ ಸತೀಶ್ ಬಂಧಿತರು .  ಈ ಪೈಕಿ ಇಬ್ಬರನ್ನು ಮೊದಲೇ ಬಂಧಿಸಿದ್ದ ಪೊಲೀಸರು, ಸತೀಶ್ ನನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಎಸ್​ಐ ರಾಜುರೆಡ್ಡಿಯವರು ಆರೋಪಿ ಕಾಲಿಗೆ ಗುಂಡು ಹೊಡೆದು ಆತನನ್ನ ಬಂಧಿಸಿದ್ದಾರೆ. ಹಳೇ ಕಿರಿಕ್​! ಆಯನೂರಿನಲ್ಲಿ ನಿನ್ನೆ … Read more

Viral video/ ಕಾರಿನಲ್ಲಿ ಬಂದು ಸರಗಳ್ಳತನ! ! ವೈರಲ್ ಆಗ್ತಿದೆ ಈ ಸಿಸಿ ಟಿವಿ ದೃಶ್ಯ

KARNATAKA NEWS/ ONLINE / Malenadu today/ May 17, 2023 GOOGLE NEWS / SHIVAMOGGA NEWS ಕೊಯಂಬತ್ತೂರು/ (Viral video today)/ ಸರಗಳ್ಳರು ಸಹ ಇತ್ತೀಚೆಗೆ ಹೈಟೆಕ್ ಆಗಿದ್ದು ಕಾರಿನಲ್ಲಿ ಬಂದು ಕುತ್ತಿಗೆಗೆ ಕೈಹಾಕಿ ಸರಗಳನ್ನ ಕಿತ್ತುಕೊಂಡು ಹೋಗುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತಹ ದೃಶ್ಯವೊಂದು ತಮಿಳುನಾಡಿನ ಕೊಯಮತ್ತೂರುನಲ್ಲಿ ಕಾಣಸಿಕ್ಕಿದೆ. ನಡೆದ ಘಟನೆಯನ್ನು ರಾಷ್ಟ್ರೀಯ ಸುದ್ದಿ ಮಾದ್ಯಮಗಳು ಸಿಸಿಟಿವಿ ಪೂಟೇಜ್​ ಸಮೇತ ಪ್ರಸಾರ ಮಾಡುತ್ತಿದ್ದು, ದೃಶ್ಯ ಆತಂಕ ಮೂಡಿಸ್ತಿದೆ.  ನಡೆದಿದ್ದೇನು? 33 ವರ್ಷದ ಕೌಸಲ್ಯ ಎಂಬವರು … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು