ಶಿವಮೊಗ್ಗದಲ್ಲಿ ಮಾಜಿ ಸಿಎಂ BSY ಹೇಳಿಕೆ | ಲೋಡ್​ ಶೆಡ್ಡಿಂಗ್ ಮತ್ತು ರಾಜ್ಯ ಪ್ರವಾಸ ಬಿಜೆಪಿ ಹಿರಿಯ ನಾಯಕ ಹೇಳಿದ್ದೇನು?

Statement of former CM BSY in Shimoga Load shedding and state tour what senior BJP leader said?ಶಿವಮೊಗ್ಗದಲ್ಲಿ ಮಾಜಿ ಸಿಎಂ BSY ಹೇಳಿಕೆ | ಲೋಡ್​ ಶೆಡ್ಡಿಂಗ್ ಮತ್ತು ರಾಜ್ಯ ಪ್ರವಾಸ ಬಿಜೆಪಿ ಹಿರಿಯ ನಾಯಕ ಹೇಳಿದ್ದೇನು?

ಶಿವಮೊಗ್ಗದಲ್ಲಿ ಮಾಜಿ ಸಿಎಂ  BSY ಹೇಳಿಕೆ |  ಲೋಡ್​ ಶೆಡ್ಡಿಂಗ್ ಮತ್ತು ರಾಜ್ಯ ಪ್ರವಾಸ ಬಿಜೆಪಿ ಹಿರಿಯ ನಾಯಕ ಹೇಳಿದ್ದೇನು?



KARNATAKA NEWS/ ONLINE / Malenadu today/ Oct 12, 2023 SHIVAMOGGA NEWS

 

ಶಿವಮೊಗ್ಗದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿದ್ದಾರೆ. ಬೆಳಗಾವಿಯಲ್ಲಿ ಉತ್ತರ ಕರ್ನಾಟಕದಲ್ಲಿ ಅಧಿವೇಶನ ನಡೆಯಬೇಕೆಂದು ದೊಡ್ಡ ಸೌಧ ಕಟ್ಟಿದ್ದೇವೆ..ಬೆಳಗಾವಿಯಲ್ಲಿ ಅಧಿವೇಶನ ವರ್ಷಕ್ಕೊಮ್ಮೆ ನಡೆಸಬೇಕು ಎಂಬ ಒತ್ತಾಯ ನಮ್ಮದು, ಸರ್ಕಾರ ಈ ಬಗ್ಗೆ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದನ್ನ ಕಾದು ನೋಡಬೇಕು ಎಂದಿದ್ದಾರೆ.. 

ರಾಜ್ಯದೆಲ್ಲೆಡೆ ಅನಿಯಮಿತ  ಲೋಡ್​ ಶೆಡ್ಡಿಂಗ್ ಆಗ್ತಿದೆ ಅದರಲ್ಲಿಯು ರೈತರ ಪಂಪಸೆಟ್ ಗೆ ಮೂರು ನಾಲ್ಕು ಗಂಟೆಯ ಕರೆಂಟ್​ ಕೂಡ ಸಿಗ್ತಿಲ್ಲ. ಬರಗಾಲಕ್ಕೆ ತುತ್ತಾದ ನಮ್ಮ ರೈತರು ಪಂಪ್ ಸೆಟ್ ಮೂಲಕ ನೀರು ಹಾಯಿಸಿ ಅಲ್ಪಸಲ್ಪ ಬೆಳೆ ಬೆಳೆಯೋಣ ಎಂದುಕೊಂಡಿದ್ದರು. ಅದಕ್ಕೂ ಸಂಕಷ್ಟ ಬಂದಿದೆ. ಈ ಸಂಬಂಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.  

ಇನ್ನೂ ರಾಜ್ಯಪ್ರವಾಸದ ಬಗ್ಗೆ ಮಾತನಾಡಿದ ಬಿಎಸ್​ವೈ ಈಗಾಗಲೇ ರಾಜ್ಯಪ್ರವಾಸ ಮಾಡಬೇಕಿತ್ತು. ಆದರೆ ಹಬ್ಬಗಳ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದೆ. ಮೂರು ನಾಲ್ಕು ದಿನಗಳಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ ಎಂದಿದ್ದಾರೆ. 

ಕಾವೇರಿ ವಿಚಾರದಲ್ಲಿ ಸರ್ವಪಕ್ಷ ನಿಯೋಗ ಕೇಂದ್ರಕ್ಕೆ ಹೋಗುವಂತ ಅಗತ್ಯವಿಲ್ಲ. ಆದರೆ  ಈ ವಿಚಾರದಲ್ಲಿ ತೆಗೆದುಕೊಂಡಿರುವ ತೀರ್ಮಾನ ಸಮಾಧಾನ ತಂದಿಲ್ಲ. ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವುದು ಒಳಿತು ಎಂದು ತಿಳಿಸಿದ್ದಾರೆ  

 


ಇನ್ನಷ್ಟು ಸುದ್ದಿಗಳು 

  1. ಅಭಯ್ ಪ್ರಕಾಶ್ ಸಸ್ಪೆಂಡ್ ಪೊಲೀಸ್ ಇಲಾಖೆಯ ವೈಫಲ್ಯವೇ? ಹೀಗೆ ಮಾಡುವುದಾದರೆ ಹಲವರು ಅಮಾನತ್ತಲ್ಲಿರಬೇಕಿತ್ತಲ್ಲವೇ? ಯಾವ ತಪ್ಪಿಗೆ ಈ ಶಿಕ್ಷೆ? JP ಬರೆಯುತ್ತಾರೆ

  2. FACEBOOK , INSTAGRAM ಪೋಸ್ಟ್ ಹಾಕಬೇಕಾದರೆ ಹುಷಾರ್! ಬೀಳುತ್ತೆ ಕೇಸ್​! social media monitoring ಮಾಡುತ್ತಿದೆ ಶಿವಮೊಗ್ಗ ಪೊಲೀಸ್ ಇಲಾಖೆ

  3. ಈ ಹಾವು ನಿಮ್ಮ ಕಣ್ಣಿಗೆ ಬಿದ್ದಿತ್ತಾ? ಇದನ್ನ ಏನಂದು ಕರೆಯುತ್ತಾರೆ? ಈ ಹಾವಿನ ಮೈಮೇಲೆ ನೀರು ಇಂಗುತ್ತೆ ಗೊತ್ತಾ?