ಬೆಂಕಿಯ ರಿಂಗ್ನಲ್ಲಿ ಜಿಗಿಯುವ ಸ್ಕಿಟ್ನಲ್ಲಿ ಅನಾಹುತ/ ವಿದ್ಯಾರ್ಥಿಗೆ ಗಾಯ
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಾಮಕೃಷ್ಣ ವಿದ್ಯಾಸಂಸ್ಥೆಯ ಶಾಲಾ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿಗೆ ಸುಟ್ಟಗಾಯಗಳಾಗಿದೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಾಮಕೃಷ್ಣ ವಿದ್ಯಾಸಂಸ್ಥೆಯ ಶಾಲಾ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿಗೆ ಸುಟ್ಟಗಾಯಗಳಾಗಿದೆ.
ಇದನ್ನು ಸಹ ಓದಿ : ಕೊಡಗಿನ ಹೋಮ್ಸ್ಟೇ ನಲ್ಲಿ ವಾಸ್ತವ್ಯ ಹೂಡಿದ್ದ ಶಂಕಿತ ಶಾರೀಖ್
ಕಳೆದ ಶನಿವಾರ ನಡೆದ ಕಾರ್ಯಕ್ರಮದ ವೇಳೆ ಬೆಂಕಿಯ ರಿಂಗ್ನೊಳಗೆ ಜಿಗಿಯುವ ಸ್ಕಿಟ್ ಆಯೋಜಿಸಲಾಗಿತ್ತು. ಈ ಸ್ಕಿಟ್ನಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿ ಗಾಯಗೊಂಡಿದ್ಧಾನೆ. ಬೆಂಗಳೂರಿನ ಬನಶಂಕರಿ ಬಡಾವಣೆಯ ನಿವಾಸಿ ಗಾಯಗೊಂಡಿರುವ ವಿದ್ಯಾರ್ಥಿ
10 ತರಗತಿಯ ವಿದ್ಯಾರ್ಥಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂತಹ ಸ್ಕಿಟ್ಗಳನ್ನು ಕೈಗೊಳ್ಳುವ ಮೊದಲು ಜಾಗರೂಕತೆ ವಹಿಸಬೇಕಿತ್ತು ಎಂಬ ಮಾತುಗಳು ಕೇಳಿಬರುತ್ತಿದೆ
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link