SHIVAMOGGA NEWS TODAY

ಸಾಲ ಭಾದೆ : ಲಾರಿ ಮಾಲೀಕ ಆತ್ಮಹತ್ಯೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಸಾಲಭಾದೆಯಿಂದ ಲಾರಿ ಮಾಲೀಕರೊಬ್ಬರು ಆತ್ಯಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯಲ್ಲಿ ನಡೆದಿದೆ. ಮಂಜುನಾಥ್​ (42) ಮೃತ ವ್ಯಕ್ತಿಯಾಗಿದ್ದಾರೆ.

ಮಂಜುನಾಥ್​ ಫೈನಾನ್ಸ್​ ಸೇರಿದಂತೆ ಇನ್ನಿತರೇ ಸಂಸ್ಥೆಗಳಿಂದ ವಿಪರೀತ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಅದನ್ನು ತೀರಿಸಲಾಗದೆ ಮನನೊಂದು ಮನೆಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ 10 ದಿನಗಳ ಹಿಂದೆ ಕುರುವಳ್ಳಿ ನಿವಾಸಿ ಮಂಜುನಾಥ್​ ಎಂಬುವವರು ಸಹ ಸಾಲಭಾದೆಯಿಂದ ಆತ್ಮಹತ್ಯೆ  ಮಾಡಿಕೊಂಡಿದ್ದರು. 

Suicide case

Suicide case

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.