ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಭಾನುವಾರ ಹೊನಲು ಬೆಳಕಿನ ಬಯಲು ಕುಸ್ತಿ/ ವಿವರ ಓದಿ

08.01.2023ನೇ ಭಾನುವಾರ ನಗರದ ನೆಹರು ಕ್ರೀಡಾಂಗಣದಲ್ಲಿ ರಾಜ್ಯ ಮತ್ತು ರಾಷ್ಟçಮಟ್ಟದ ಹೊನಲು ಬೆಳಕಿನ ಎರಡು ಬೆಳ್ಳಿ ಗದೆಯುಳ್ಳ ಬಯಲು ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ

ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ  ಭಾನುವಾರ ಹೊನಲು ಬೆಳಕಿನ ಬಯಲು ಕುಸ್ತಿ/ ವಿವರ ಓದಿ

ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ಇದೇ ಭಾನುವಾರ ಬಯಲು ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಕುಸ್ತಿ ಪೈಲ್ವಾನರ ಅಭಿವೃದ್ಧಿ ಸಂಘ (ರಿ)   ವತಿಯಿಂದ ದಿನಾಂಕ:08.01.2023ನೇ ಭಾನುವಾರ ನಗರದ ನೆಹರು ಕ್ರೀಡಾಂಗಣದಲ್ಲಿ ರಾಜ್ಯ ಮತ್ತು ರಾಷ್ಟçಮಟ್ಟದ ಹೊನಲು ಬೆಳಕಿನ ಎರಡು ಬೆಳ್ಳಿ ಗದೆಯುಳ್ಳ ಬಯಲು ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ

ಈಶ್ವರಪ್ಪರಿಗೆ ಸಂಕಷ್ಟ? : ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪರಿಗೆ ಮತ್ತೆ ಸಂಕಷ್ಟ ಎದುರಾಗುತ್ತಾ? ಸಾಕ್ಷ್ಯ ಮಂಡಿಸಲು ಹೇಳಿದ ಕೋರ್ಟ್​?

ಇಲ್ಲಿ ಗೆದ್ದವರಿಗೆ ಬೆಳ್ಳಿ ಗದೆ ಅಲ್ಲದೆ ನಗದು ಪುರಸ್ಕಾರವನ್ನೂ ಸಹಿತ ನೀಡಲಾಗುತ್ತಿದೆ. ಪಂದ್ಯದ ಸಮಾರಂಭವು ಶಿವಮೊಗ್ಗ ನಗರದ ಸೀಗೆಹಟ್ಟಿಯ ಕುಂಬಾರ ಗರಡಿಯಿಂದ ಪೈಲ್ವಾನರುಗಳ ಮೆರವಣಿಗೆ ಹೊರಡಲಿದೆ. 

ಈಶ್ವರಪ್ಪರಿಗೆ ಸಂಕಷ್ಟ? : ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪರಿಗೆ ಮತ್ತೆ ಸಂಕಷ್ಟ ಎದುರಾಗುತ್ತಾ? ಸಾಕ್ಷ್ಯ ಮಂಡಿಸಲು ಹೇಳಿದ ಕೋರ್ಟ್​?

ಮಧ್ಯಾಹ್ನ 2.30 ಗಂಟೆಯಿoದ ಹೊರಟು ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣವನ್ನು 4.00 ಗಂಟೆಗೆ ತಲುಪಲಿದ್ದು, ತದನಂತರ ಅಖಾಡ ಪೂಜೆ ಮುಗಿದ ನಂತರ ಕುಸ್ತಿ ಪಂದ್ಯಾವಳಿಗಳು ಪ್ರಾರಂಭಗೊಳ್ಳಲಿದೆ.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com