ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಭಾನುವಾರ ಹೊನಲು ಬೆಳಕಿನ ಬಯಲು ಕುಸ್ತಿ/ ವಿವರ ಓದಿ
08.01.2023ನೇ ಭಾನುವಾರ ನಗರದ ನೆಹರು ಕ್ರೀಡಾಂಗಣದಲ್ಲಿ ರಾಜ್ಯ ಮತ್ತು ರಾಷ್ಟçಮಟ್ಟದ ಹೊನಲು ಬೆಳಕಿನ ಎರಡು ಬೆಳ್ಳಿ ಗದೆಯುಳ್ಳ ಬಯಲು ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ
ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ಇದೇ ಭಾನುವಾರ ಬಯಲು ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಕುಸ್ತಿ ಪೈಲ್ವಾನರ ಅಭಿವೃದ್ಧಿ ಸಂಘ (ರಿ) ವತಿಯಿಂದ ದಿನಾಂಕ:08.01.2023ನೇ ಭಾನುವಾರ ನಗರದ ನೆಹರು ಕ್ರೀಡಾಂಗಣದಲ್ಲಿ ರಾಜ್ಯ ಮತ್ತು ರಾಷ್ಟçಮಟ್ಟದ ಹೊನಲು ಬೆಳಕಿನ ಎರಡು ಬೆಳ್ಳಿ ಗದೆಯುಳ್ಳ ಬಯಲು ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ
ಈಶ್ವರಪ್ಪರಿಗೆ ಸಂಕಷ್ಟ? : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರಿಗೆ ಮತ್ತೆ ಸಂಕಷ್ಟ ಎದುರಾಗುತ್ತಾ? ಸಾಕ್ಷ್ಯ ಮಂಡಿಸಲು ಹೇಳಿದ ಕೋರ್ಟ್?
ಇಲ್ಲಿ ಗೆದ್ದವರಿಗೆ ಬೆಳ್ಳಿ ಗದೆ ಅಲ್ಲದೆ ನಗದು ಪುರಸ್ಕಾರವನ್ನೂ ಸಹಿತ ನೀಡಲಾಗುತ್ತಿದೆ. ಪಂದ್ಯದ ಸಮಾರಂಭವು ಶಿವಮೊಗ್ಗ ನಗರದ ಸೀಗೆಹಟ್ಟಿಯ ಕುಂಬಾರ ಗರಡಿಯಿಂದ ಪೈಲ್ವಾನರುಗಳ ಮೆರವಣಿಗೆ ಹೊರಡಲಿದೆ.
ಈಶ್ವರಪ್ಪರಿಗೆ ಸಂಕಷ್ಟ? : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರಿಗೆ ಮತ್ತೆ ಸಂಕಷ್ಟ ಎದುರಾಗುತ್ತಾ? ಸಾಕ್ಷ್ಯ ಮಂಡಿಸಲು ಹೇಳಿದ ಕೋರ್ಟ್?
ಮಧ್ಯಾಹ್ನ 2.30 ಗಂಟೆಯಿoದ ಹೊರಟು ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣವನ್ನು 4.00 ಗಂಟೆಗೆ ತಲುಪಲಿದ್ದು, ತದನಂತರ ಅಖಾಡ ಪೂಜೆ ಮುಗಿದ ನಂತರ ಕುಸ್ತಿ ಪಂದ್ಯಾವಳಿಗಳು ಪ್ರಾರಂಭಗೊಳ್ಳಲಿದೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com