ಕುಸ್ಕೂರು ತಾಂಡಾದಲ್ಲಿ ಸ್ವಾಮಿ ವಿವೇಕಾನಂದ ಯುವಕ ಸಂಘದಿಂದ ಪರಿಸರ ದಿನಾಚರಣೆ

Swami Vivekananda Yuva Sangha celebrates Environment Day at Kuskur Tanda

ಕುಸ್ಕೂರು ತಾಂಡಾದಲ್ಲಿ ಸ್ವಾಮಿ ವಿವೇಕಾನಂದ ಯುವಕ ಸಂಘದಿಂದ ಪರಿಸರ ದಿನಾಚರಣೆ

KARNATAKA NEWS/ ONLINE / Malenadu today/ Jun 6, 2023 SHIVAMOGGA NEWS

ಶಿವಮೊಗ್ಗ/ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಶಿಕಾರಿಪುರ ತಾಲ್ಲೂಕಿನ ಕುಸ್ಕೂರು ತಾಂಡಾದಲ್ಲಿ ಸ್ವಾಮಿ ವಿವೇಕಾನಂದ ಯುವಕ ಸಂಘದ ಯುವಕರು ಪರಿಸರ ದಿನಾಚರಣೆಯನ್ನು ಹಮ್ಮಿಕೊಂಡಿದ್ದರು. 


ಸ್ಥಳೀಯರ ಶಾಲಾ ಮಕ್ಕಳ ಸಹಕಾರದೊಂದಿಗೆ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಹಿರೇಜಂಬೂರು ಗ್ರಾಮಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು, ಶಾಲೆಯ ಶಿಕ್ಷಕರು, ಮಕ್ಕಳು, ಕುಸ್ಕೂರಿನ  ಗ್ರಾಮಪಂಚಾಯತ್ ಸದಸ್ಯರು, ಯುವಕರು ಮತ್ತು ಊರಿನ ಗ್ರಾಮಸ್ಥರು ಭಾಗವಹಿಸಿದ್ದರು.