ತೀರ್ಥಹಳ್ಳಿಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಘಟನೆ! ಡೆವಿಲ್​ ಸಂಭ್ರಮದ ನಡುವೆ 26 ವರ್ಷದ ಪುನೀತ್ ಮರಣ

Thirthahalli

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕುನಲ್ಲಿ ಅಪಘಾತವೊಂದು ಸಂಭವಿಸಿದೆ. ಬೈಕ್ ಮತ್ತು ರಾಜಹಂಸ ಬಸ್ ನಡುವೆ ಡಿಕ್ಕಿಯಾಗಿ 26 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ನಿನ್ನೆ ತಡರಾತ್ರಿ ಈ ಘಟನೆ ಸಂಭವಿಸಿದೆ.  ತೀರ್ಥಹಳ್ಳಿ ತಾಲ್ಲೂಕು , ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ತಡರಾತ್ರಿ ಘಟನೆ ಸಂಭವಿಸಿದ್ದು,  ಬೈಕ್ ಮತ್ತು ರಾಜಹಂಸ ಬಸ್ ಮಧ್ಯೆ ಡಿಕ್ಕಿಯಾಗಿದೆ. ಮೃತಪಟ್ಟ ಯುವಕನನ್ನು ರಂಜದಕಟ್ಟೆ ಸಮೀಪದ ಮೀನುಗುಂದ ಗ್ರಾಮದ ಪುನೀತ್ (26 ವರ್ಷ) ಎಂದು ಗುರುತಿಸಲಾಗಿದೆ. … Read more

ಹಾರನಹಳ್ಳಿ ಮಾರ್ಗದಲ್ಲಿ ದುರಂತ, ಟ್ರ್ಯಾಕ್ಟರ್ ಹರಿದು ಆಕೀಪ್, ಚಾಂದ್​ಪೀರ್ ಸಾವು!

elderly Woman Stabbed to Death in Kumsi Kumsi police station

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ:   ನಿನ್ನೆ ಸಂಭವಿಸಿದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ಧಾರೆ. ಜಿಲ್ಲೆಯ ಶಿವಮೊಗ್ಗ ಹಾಗೂ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿನ್ನೆದಿನ ಶುಕ್ರವಾರ ಎರಡು ಕಡೆಗಳಲ್ಲಿ ಅಪಘಾತವಾಗಿದೆ.  ಮುಂಬೈ ಕ್ರೈಂ ಪೊಲೀಸ್​ ಹೆಸರಲ್ಲಿ ಶಿವಮೊಗ್ಗದ ವ್ಯಕ್ತಿಗೆ 51 ಲಕ್ಷ ರೂಪಾಯಿ ವಂಚನೆ : ಏನಿದು ಪ್ರಕರಣ ಕುಂಸಿ ಸಮೀಪ ಟ್ರ್ಯಾಕ್ಟರ್ ಹರಿದು ಇಬ್ಬರು ಸಾವು/, Shivamogga local News Paper report ಕುಂಸಿ ಸಮೀಪದ ಆಯನೂರು ಮತ್ತು … Read more

ವಿದ್ಯಾನಗರ ಎಸ್​ಬಿಐ ಬ್ಯಾಂಕ್ ಹತ್ತಿರ ಲಾರಿ ಡಿಕ್ಕಿ! 25 ವರ್ಷದ ಮಣಿ ಸಾವು

KFD Fatality Shivamogga Round up

 Vidyanagar SBI  ನವೆಂಬರ್ 18,  2025 : ಮಲೆನಾಡು ಟುಡೆ :  ಶಿವಮೊಗ್ಗ ವಿದ್ಯಾನಗರ ಎಸ್‌ಬಿಐ ಮುಂಭಾಗ ನಿನ್ನೆ ದಿನ ಸೋಮವಾರ ಸಂಜೆ ಲಾರಿಯೊಂದು ಹರಿದು ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ವಿದ್ಯಾ ನಗರ ನಿವಾಸಿ ಮಣಿಕಂಠ (25) ಮೃತರು. ಮನೆಯಿಂದ ಹೊರಗಡೆ ಹೊರಟಿದ್ದು, ಮುಂಭಾಗದಲ್ಲಿ ತೆರಳು ತ್ತಿದ್ದ ಟಿಲ್ಲರ್‌ನ್ನು ಓವರ್‌ ಟೇಕ್ ಮಾಡಲು ಹೋದಾಗ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದ್ದು, ಹಿಂಬದಿ ಚಕ್ರ ಮಣಿಕಂಠ ಅವರ ಮೇಲೆ ಹರಿದಿದೆ. ಪೂರ್ವ ಸಂಚಾರ … Read more

ಶಿವಮೊಗ್ಗ: ಹೋರಿಹಬ್ಬ ಮುಗಿಸಿ ಬರುವಾಗ ಆಘಾತ!ಓರ್ವ ಸ್ಥಳದಲ್ಲಿಯೇ!? ಇನ್ನೊಬ್ಬ ಗಂಭೀರ

Shivamogga Breaking: One Dead, Another Critical in Shiralkoppa Hit-and-Run Accident

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 30, 2025:  ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಸುಣ್ಣದಕೊಪ್ಪ ಗ್ರಾಮದ ಬಳಿ ಸಂಭವಿಸಿದ ಭೀಕರ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ಇದೇ ಘಟನೆಯಲ್ಲಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ.  ಅಜ್ಜನನ್ನ ಕೊಂದ ಮೊಮ್ಮಗ! ಜೀವಾವಧಿ ಶಿಕ್ಷೆ ಕೊಟ್ಟ ಕೋರ್ಟ್​! ಶಿರಾಳಕೊಪ್ಪದ ಸುಣ್ಣದಕೊಪ್ಪದ ಸಮೀಪ ಈ ದುರ್ಘಟನೆ ನಡೆದಿದೆ. ರಾಗಿಕೊಪ್ಪ ತಾಂಡಾದ ನಿವಾಸಿಗಳಾದ ಈ ಇಬ್ಬರು ಯುವಕರು ಬಸವನಂದಿಹಳ್ಳಿಯಲ್ಲಿ ನಡೆದಿದ್ದ ಹೋರಿ … Read more

ಬೆಂಗಳೂರಿನಿಂದ ಬರುತ್ತಿದ್ದ ಕಾರು ಡಿಕ್ಕಿ, ಬೈಕ್ ಸವಾರ ಸಾವು, ನಿದಿಗೆ ಬಳಿ ಸೆಕ್ಯುರಿಟಿ ಗಾರ್ಡ್​ನ್ನ ಬಲಿಪಡೆದ ಕಾರು! ಆನವಟ್ಟಿಯಲ್ಲಿ ಕಾರು ಬೈಕ್ ಡಿಕ್ಕಿ

Shivamogga road accidents October 13 Double Tragedy in Shivamogga: Two Fatal Road Accidents Reported in Holehonnur and Nidige

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13  2025:  ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಕಡೆಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ನಡೆದ ಅಪಘಾತಗಳ ವಿವರ ಹೀಗಿದೆ.  ಅಪಘಾತ: ಬೈಕ್ ಸವಾರ ಸಾವು ಹೊಳೆಹೊನ್ನೂರು ಸಮೀಪ ಸಂಭವಿಸಿದ ಅಪಘಾತದಲ್ಲಿ ಬೈಕ್​ ಸವಾರನೊಬ್ಬ ಸಾವನ್ನಪ್ಪಿದ್ದಾರೆ. ಆಗರದಹಳ್ಳಿ-ಅಶೋಕನಗರ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದ ರಸ್ತೆ ಅಪಘಾತದಲ್ಲಿ ಆಗರದಹಳ್ಳಿ ಗ್ರಾಮದ ಕಣ್ಣಪ್ಪ (42) ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕಣ್ಣಪ್ಪ ಅವರು ಅರಹತೊಳಲು ಕೈಮರ ಗ್ರಾಮದಿಂದ ಆಗರದಹಳ್ಳಿ ಗ್ರಾಮಕ್ಕೆ ಬೈಕಿನಲ್ಲಿ ಹೋಗುತ್ತಿರುವಾಗ ಬೆಂಗಳೂರಿನಿಂದ … Read more

ಜೀಪ್​ಗೆ ಹಾನಿ, ಆಯೋಜಕರ ಮೇಲೆ ಕೇಸ್/ 15 ದಿನದಲ್ಲಿ 2 ಸಲ ಚಿರತೆ ದಾಳಿ/ ಬೈಕ್​ ಅಪಘಾತ, ಇಬ್ಬರ ಸಾವು!

KFD Fatality Shivamogga Round up

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 20 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಪ್ರಕರಣಗಳನ್ನು ಸಂಕ್ಷಿಪ್ತವಾಗಿ ನೀಡುವ ಇವತ್ತಿನ ಚಟ್​ಪಟ್ ನ್ಯೂಸ್​  ಡಿವೈಎಸ್​ಪಿ ವಾಹನಕ್ಕೆ ಹಾನಿ ಕೇಸ್​ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಾಸೂರು ಸರ್ಕಲ್ ಬಳಿ ಗಣಪತಿ ಮೆರವಣಿಗೆ ವೇಳೆ  ಸಿಡಿಸಿದ ಪಟಾಕಿಯೊಂದು ನೇರವಾಗಿ ಡಿವೈಎಸ್‌ಪಿ ಅವರ ಪೊಲೀಸ್ ಜೀಪಿಗೆ ತಗುಲಿ ಅದರ ಗಾಜು ಒಡೆದಿತ್ತು. ಈ ಸಂಬಂಧ  ಮೆರವಣಿಗೆ ಆಯೋಜಕರ ವಿರುದ್ಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಡಿವೈಎಸ್‌ಪಿ ಅವರು ಬಂದೋಬಸ್ತ್ ನಲ್ಲಿದ್ದ … Read more

ಶಿವಮೊಗ್ಗ, ತೀರ್ಥಹಳ್ಳಿ, ಭದ್ರಾವತಿ, ಸಾಗರ! ಜಿಲ್ಲೆಯಲ್ಲಿ ಏನೆಲ್ಲಾ ನಡೆಯಿತು! ಒಂದೆ ಸುದ್ದಿಯಲ್ಲಿ ಓದಿ!

news in shivamogga today

ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಸೆಪ್ಟೆಂಬರ್ 9, 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸು ಇವತ್ತಿನ ಚಟಪಟ್​ ನ್ಯೂಸ್ ಇಲ್ಲಿದೆ.  ನಾಪತ್ತೆಯಾಗಿದ್ದ ಆರೋಪಿಗಳ ಬಂಧನ /news in shivamogga today ಶಿವಮೊಗ್ಗ ಜಿಲ್ಲೆ ಸಾಗರ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಕೋರ್ಟ್​ ಮುಂದೆ ಹಾಜರುಪಡಿಸಿದ್ದಾರೆ. ಏಳು ವರ್ಷದಿಂದ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ವಿರುದ್ಧ ಕೋರ್ಟ್ ವಾರಂಟ್ ಜಾರಿಯಾಗಿತ್ತು. … Read more

Rapid Response Heroes 112 /ಅಸ್ವಸ್ಥ ಮಹಿಳೆಗೆ ನೆರವು /ಬಸ್​,ಟ್ರಕ್ ಅಪಘಾತ/ ಸಂಶಯ ದೂರ ಮಾಡಿದ ಪೊಲೀಸ್

Rapid Response Heroes 112

Rapid Response Heroes 112  ತೀರ್ಥಹಳ್ಳಿ: ಬಸ್ ನಿಲ್ದಾಣದಲ್ಲಿ ಅಸ್ವಸ್ಥ ಮಹಿಳೆಗೆ 112ರಿಂದ ನೆರವು ತೀರ್ಥಹಳ್ಳಿ, ಜುಲೈ 9, 2025: ತೀರ್ಥಹಳ್ಳಿ ಬಸ್ ನಿಲ್ದಾಣದಲ್ಲಿ ಅಸ್ವಸ್ಥರಾಗಿ ಮಲಗಿದ್ದ ಮಹಿಳೆಯೊಬ್ಬರಿಗೆ 112 ಸಹಾಯವಾಣಿ ಮೂಲಕ ತಕ್ಷಣವೇ ನೆರವು ಒದಗಿಸಲಾಗಿದೆ. ದೂರುದಾರರ ಕರೆಯ ಮೇರೆಗೆ ಸ್ಥಳಕ್ಕೆ ಧಾವಿಸಿದ ERV (ಎಮರ್ಜೆನ್ಸಿ ರೆಸ್ಪಾನ್ಸ್ ವೆಹಿಕಲ್) ಸಿಬ್ಬಂದಿ, 108 ಆಂಬುಲೆನ್ಸ್‌ಗೆ ಕರೆ ಮಾಡಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ಕುಟುಂಬದವರಿಗೂ ವಿಷಯ ತಿಳಿಸಿ, ಅವರ ಆರೋಗ್ಯಕ್ಕೆ ಬೇಕಾದ ಅನುಕೂಲ ಮಾಡಿಕೊಡುವ ವ್ಯವಸ್ಥೆ ಮಾಡಿದ್ದಾರೆ.  … Read more