ತೀರ್ಥಹಳ್ಳಿಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಘಟನೆ! ಡೆವಿಲ್ ಸಂಭ್ರಮದ ನಡುವೆ 26 ವರ್ಷದ ಪುನೀತ್ ಮರಣ
ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕುನಲ್ಲಿ ಅಪಘಾತವೊಂದು ಸಂಭವಿಸಿದೆ. ಬೈಕ್ ಮತ್ತು ರಾಜಹಂಸ ಬಸ್ ನಡುವೆ ಡಿಕ್ಕಿಯಾಗಿ 26 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ನಿನ್ನೆ ತಡರಾತ್ರಿ ಈ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ತಾಲ್ಲೂಕು , ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ತಡರಾತ್ರಿ ಘಟನೆ ಸಂಭವಿಸಿದ್ದು, ಬೈಕ್ ಮತ್ತು ರಾಜಹಂಸ ಬಸ್ ಮಧ್ಯೆ ಡಿಕ್ಕಿಯಾಗಿದೆ. ಮೃತಪಟ್ಟ ಯುವಕನನ್ನು ರಂಜದಕಟ್ಟೆ ಸಮೀಪದ ಮೀನುಗುಂದ ಗ್ರಾಮದ ಪುನೀತ್ (26 ವರ್ಷ) ಎಂದು ಗುರುತಿಸಲಾಗಿದೆ. … Read more