ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್! ಸಚಿವ ಸ್ಥಾನ ಗ್ಯಾರಂಟಿನಾ! ಔಟ್​ ಗೋಯಿಂಗ್​ ಬಗ್ಗೆ ಸುಳಿವುಕೊಟ್ಟ ಬೇಳೂರು ಗೋಪಾಲಕೃಷ್ಣ!

nitin gadkari ಬೇಲೂರು ಗೋಪಾಲ ಕೃಷ್ಣ

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ರಾಜ್ಯ ರಾಜಕಾರಣದ ಗೊಂದಲದ ಪ್ರಶ್ನೆಗಳ ನಡುವೆ ಶಿವಮೊಗ್ಗದಲ್ಲಿ ನಿನ್ನೆ ದಿನ ಮಾತನಾಡಿದ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಸಚಿವ ಸಂಪುಟ ವಿಸ್ತರಣೆಗೆ ಕೇಂದ್ರ ನಾಯಕರು ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದು ಇನ್ನಷ್ಟು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.  ನಿನ್ನೆ ದಿನ ಮಾತನಾಡಿ, ಸಿಎಂ, ಡಿಸಿಎಂ ಮತ್ತೆ ದೆಹಲಿಗೆ ಹೋಗಿದ್ದಾರೆ. ಮತ್ತೇನು ವಿಚಾರ ಎಂಬುದು ನಮಗೆ ತಿಳಿದಿಲ್ಲ. ಎಂದರು. ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿರುವುದಕ್ಕೆ … Read more

ಸಿಎಂ ಕೋಳಿ ಸಾರ್​ ಸಮಾಚಾರದ ನಡುವೆ, ಹೀರೋ ಆದ ಕಲರ್​ ಫುಲ್​ ಬೇಳೂರು ಗೋಪಾಲಕೃಷ್ಣ! ತಪ್ಪದೆ ಈ ಸ್ಟೋರಿ ಓದಿ

CM Reply to Belur Gopalakrishna ಸಚಿವ ಸ್ಥಾನದ ಆಕಾಂಕ್ಷಿ ಬೇಳೂರು ಗೋಪಾಲಕೃಷ್ಣಗೆ ಸಿಎಂ ಸಿದ್ದರಾಮಯ್ಯ ಅಚ್ಚರಿ ಉತ್ತರ CM Siddaramaiah Reply to Minister Aspirant Belur Gopalakrishna

CM Reply to Belur Gopalakrishna ಡಿಸೆಂಬರ್,02, 2025 : ಮಲೆನಾಡು ಟುಡೆ ಸುದ್ದಿ :  ಇವತ್ತು ಡಿಸಿಎಂ ಡಿಕೆ ಶಿವಕುಮಾರ್​ ರವರ ಮನೆಯಲ್ಲಿ ಸಿಎಂ ಸಿದ್ದರಾಮಯ್ಯರವರು ನಾಟಿ ಕೋಳಿ ಸಾರು, ಇಡ್ಲಿ ತಿನ್ನುವ ಉಪಹಾರ ಸಭೆ ಸಾಕಷ್ಟು ಕುತೂಹಲ ಕೆರಳಿಸಿತ್ತು. ಆದರೆ ಈ ಸಭೆಯಲ್ಲಿ ಹೀರೋ ಆಗಿದ್ದು ಮಾತ್ರ ನಮ್ಮ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು. ಇತ್ತೀಚೆಗಷ್ಟೆ ಮಿನಿಸ್ಟರ್ ಗಿರಿ ಕೇಳಿ ಕೇಳಿ ಸಾಕಾಗಿದೆ ಅಂತಾ ಬೇಸರ ಮಾಡಿಕೊಂಡಿದ್ದ ಅವರನ್ನ ಇವತ್ತು ಮೀಡಿಯಾದವರು ಎಳೆದು ಎಳೆದು … Read more

ಸಿಎಂ ಬದಲಾವಣೆ ಗೊಂದಲಕ್ಕೆ ಬೇಗ ತೆರೆ ಎಳೆಯಿರಿ: ಕಾಂಗ್ರೆಸ್‌ಗೆ ಹೊಡೆತ ಬೀಳುತ್ತೆ: ಶಾಸಕ ಬೇಳೂರು ಗೋಪಾಲಕೃಷ್ಣ

mla beluru says CM Change Rumors Hurting Congress

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ಶಾಸಕರು ರೆಬೆಲ್ ಆಗುತ್ತಾರೆ ಎಂಬ ಹೇಳಿಕೆಗಳ ಕುರಿತು ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಗೊಂದಲಗಳ ಬಗ್ಗೆ ಹಿರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರತಿಕ್ರಿಯಿಸಿದ್ದಾರೆ.  ಈ ಕುರಿತಾಗಿ ಹೈಕಮಾಂಡ್ ತಕ್ಷಣವೇ ಒಂದು ಖಡಕ್ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಒಬ್ಬರನ್ನು ಇಳಿಸಿದರೆ ರೆಬೆಲ್ ಆಗುತ್ತಾರೆ, ಇನ್ನೊಬ್ಬರನ್ನು ಇಳಿಸಿದರೆ ರೆಬೆಲ್ ಆಗುತ್ತಾರೆ ಎಂಬ ಮಾತುಗಳು ಇವೆಲ್ಲ ಸಹಜವಾಗಿ ನಡೆಯುತ್ತವೆ. ಇದೆಲ್ಲ ಕೇವಲ ಊಹಾಪೋಹ. ಸದ್ಯದಲ್ಲೇ ಎಲ್ಲದಕ್ಕೂ … Read more

ವೆಂಕ, ನಾಣಿ, ಸೀನಾ! ಕಾಂಗ್ರೆಸ್ಸೆ ಕೊನೆಯಾಗುತ್ತೆ!? ಡಿಕೆಶಿಗೆ ವಿರೋಧ, ಸಿಎಂ ಮೇಲೆ ಕಳಕಳಿ! ಶಿವಮೊಗ್ಗದಲ್ಲಿ ರಾಜಕಾರಣದ ಲೇಟೆಸ್ಟ್ ಮಾತು ಓದಿ

 If DK Shivakumar becomes CM Congress finished

ನವೆಂಬರ್ 22,  2025 : ಮಲೆನಾಡು ಟುಡೆ :  ರಾಜ್ಯ ಕಾಂಗ್ರೆಸ್​ ಸರ್ಕಾರದ ನಾಯಕತ್ವಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಬಿಜೆಪಿ ಮುಖಂಡರು ಹಾಗೂ ರಾಷ್ಟ್ರಭಕ್ತ ಬಳಗದ ಮುಖಂಡರು ಪ್ರತಿಕ್ರಿಯಿಸಿದ್ದಾರೆ. ಈ ಕುರಿತಾಗಿ ಮಾತನಾಡಿದ  ಎಂಎಲ್‌ಸಿ ಡಿ.ಎಸ್. ಅರುಣ್​   ರಾಜ್ಯ ಕಾಂಗ್ರೆಸ್​ ಸರ್ಕಾರವು ಕಳೆದ 2.5 ವರ್ಷಗಳಿಂದ ಒಂದಲ್ಲಾ ಒಂದು ಗೊಂದಲಗಳನ್ನು ಸೃಷ್ಟಿಸುತ್ತಿದೆ ಅಂತಾ ಆರೋಪಿಸಿದರು. ಅಲ್ಲದೆ ಡಿಕೆ ಶಿವಕುಮಾರ್ ಸಿಎಂ ಆಗಬಾರದು, ಅವರು ಆಗೋದು ಇಲ್ಲ. ಅವರ ಬಳಿ ಇರೋದು ವೆಂಕ ನಾಣಿ ಸೀನಾ ಮಾತ್ರ ಎಂದು … Read more

ನ.7 ರಿಂದ 10 ರವೆರೆಗೆ ಕೃಷಿ-ತೋಟಗಾರಿಕೆ ಮೇಳ : ಬರಲಿದ್ದಾರೆ ಸಿಎಂ, ಡಿಸಿಎಂ

Krishi Horticulture Mela 2025

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 29, 2025:  ನ.7 ರಿಂದ 10 ರವೆರೆಗೆ ಕೃಷಿ-ತೋಟಗಾರಿಕೆ ಮೇಳ-2025 ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಬಿ.ಸಿ. ಟ್ರಸ್ಟ್ ಇವರ ಸಹಯೋಗದೊಂದಿಗೆ ನ.7 ರಿಂದ 10 ರವರೆಗೆ ಕೃಷಿ ಮಹಾವಿದ್ಯಾಲಯ ನವಲೆ ಆವರಣದಲ್ಲಿ ಕೃಷಿ-ತೋಟಗಾರಿಕೆ ಮೇಳ-2025 ಕಾರ್ಯಕ್ರಮವನ್ನು “ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಶೀರ್ಷಿಕೆ ಅಡಿಯಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದ … Read more

ರಾಹುಲ್ ಗಾಂಧಿ ಮೆಚ್ಚಿ ಬೆನ್ನುತಟ್ಟಿದ್ದ ಶಿವಮೊಗ್ಗ NSUI ಚೇತನ್​ಗೆ ಮಂಡಳಿ ಅಧ್ಯಕ್ಷಸ್ಥಾನ!

Karnataka Government Appoints 39 Members to Various Corporations and Boards

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 24 2025 :  ರಾಜ್ಯ ಕಾಂಗ್ರೆಸ್​ ಸರ್ಕಾರ ಹಾಲಿ ಉಳಿದಿರುವ ನಿಗಮ ಹಾಗೂ ಮಂಡಳಿಗೆ ಅಧ್ಯಕ್ಷ ಸ್ಥಾನದ ಆಯ್ಕೆಯನ್ನು ಪೂರ್ತಿ ಮಾಡುತ್ತಿದೆ. ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್‌ 39 ಮಂದಿ  ಕಾಂಗ್ರೆಸ್​ ಕಾರ್ಯಕರ್ತರಿಗೆ ವಿವಿಧ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳನ್ನ ಶಿಫಾರಸು ಮಾಡಿ ಪಟ್ಟಿ ನೀಡಿದೆ. ಈ ಪಟ್ಟಿಯಲ್ಲಿ ಶಿವಮೊಗ್ಗದ ಎನ್​ಎಸ್​ಯುಐ ಚೇತನ್​ ಕೂಡ ಸ್ಥಾನ ಪಡೆದಿದ್ದಾರೆ.     ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಬಿಡುಗಡೆ … Read more

ಸಣ್ಣ ವ್ಯಾಪಾರಿಗಳಿಗೆ ಗುಡ್​ ನ್ಯೂಸ್! ಜಿಎಸ್​ಟಿ ವಿಚಾರದಲ್ಲಿ ಬಿಗ್​ ಅಪ್​ಡೇಟ್​

Bhadra Reservoir Unclaimed Deposits

  Big Win for GST Dues july 24 ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ! ಗುಡ್ ನ್ಯೂಸ್ ಕೊಟ್ಟ ಸರ್ಕಾರ Big Win for GST Dues july 24 ಬೆಂಗಳೂರು, ಜುಲೈ 24, 2025: ರಾಜ್ಯದ ಸಣ್ಣ ವ್ಯಾಪಾರಿಗಳ (small traders) ಸಮಸ್ಯೆಗಳಿಗೆ ರಾಜ್ಯ ಸರ್ಕಾರವು ಸ್ಪಂದಿಸಿದೆ. ಯುಪಿಐ ವಹಿವಾಟುಗಳನ್ನು ಆಧರಿಸಿ ನೀಡಲಾಗಿದ್ದ ಜಿಎಸ್‌ಟಿ ಡಿಮ್ಯಾಂಡ್ ನೋಟಿಸ್‌ಗಳನ್ನು ಹಿಂಪಡೆಯಲು ಹಾಗೂ ಬಾಕಿ ಇರುವ ತೆರಿಗೆಯನ್ನು ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ. ಈ ಮಹತ್ವದ … Read more

Call for Justice ಮತ್ತೆ ಶುರುವಾಗಲಿದೆ ಶರಾವತಿ, ಭದ್ರಾ, ತುಂಗಾ, ಅಂಬ್ಲಿಗೋಳ ಸಂತ್ರಸ್ತರ ಹೋರಾಟ

Malnad Weather Alert August 29 Tunga Dam water level, Shivamogga dam, Tunga reservoir, dam level today, Sharavathi water level, Karnataka dam live status, Tunga inflow, Tunga outflow, Shivamogga rain impact on dam

Call for Justice Shivamogga Flood Victims Protest ಶರಾವತಿ, ಭದ್ರಾ, ತುಂಗಾ ಸಂತ್ರಸ್ತರ ಅಸಮಾಧಾನ: ಸರ್ಕಾರ ಮತ್ತು ಜನಪ್ರತಿನಿಧಿಗಳ ವಿರುದ್ಧ ಹೋರಾಟಕ್ಕೆ ಕರೆ Call for Justice Shivamogga Flood Victims Protest ಶಿವಮೊಗ್ಗ, ಜುಲೈ 12: ಮಲೆನಾಡು ರೈತ ಹೋರಾಟ ಸಮಿತಿಯು ಶರಾವತಿ, ಭದ್ರಾ, ತುಂಗಾ ಮತ್ತು ಅಂಬ್ಲಿಗೋಳ ಮುಳುಗಡೆ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರ ಹಾಗೂ ಜನಪ್ರತಿನಿಧಿಗಳ ವೈಫಲ್ಯದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಂತ್ರಸ್ತರಿಗೆ ಹಕ್ಕುಪತ್ರ ವಿತರಣೆಯಲ್ಲಿ ಆಗಿರುವ ವಿಳಂಬ ಮತ್ತು … Read more