ಬಾಗಿಲಿಗೆ ಟಾಪ್ ಲಾಕ್ ಹಾಕಬೇಡಿ! ಪಾಲಿಶ್ ಮಾತು ನಂಬಬೇಡಿ! ಸಾರ್ವಜನಿಕರಿಗೆ 14 ಸೂಚನೆಗಳನ್ನು ನೀಡಿದ ಶಿವಮೊಗ್ಗ ಜಿಲ್ಲಾ ಪೊಲೀಸ್

SHIVAMOGGA |  Dec 21, 2023  |  ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆಯನ್ನ ವಿವಿಧೆಡೆ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ  ಶಿವಮೊಗ್ಗ  ಜಿಲ್ಲಾ ಪೊಲೀಸ್ ಮತ್ತು ಜಯನಗರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಚಾರಣೆ ಅಂಗವಾಗಿ  ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ  ಮಾತನಾಡಿದ  ಎಎಸ್‍ಪಿ ಅನಿಲ್​ ಕುಮಾರ್ ಭೂಮರಡ್ಡಿ ಸಾರ್ವಜನಿಕರಿಗೆ ಬಹುಮುಖ್ಯ ಮಾಹಿತಿಯನ್ನ ತಿಳಿಸಿದ್ದಾರೆ. ಅನಿಲ್ ಕುಮಾರ್ ಭೂಮರೆಡ್ಡಿಯವರು ತಿಳಿಸಿದ ಸಲಹೆ ಸೂಚನೆಗಳು ಇಲ್ಲಿದೆ  ಇತ್ತೀಚೆಗೆ ಸರಗಳ್ಳತನ, ಮನೆಗೆ ಬಂದು ಬಂಗಾರ ಇತರೆ … Read more